Pramod Belagod

ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿ ವೀಡಿಯೋವನ್ನು ಎಡಿಟ್‌ ಮಾಡಿ ಹಿಂದುಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 23 ಸೆಕೆಂಡುಗಳ ವೀಡಿಯೋ  ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೀಡಿಯೊದಲ್ಲಿ, ರಾಹುಲ್ ಗಾಂಧಿ ಹಿಂದಿಯಲ್ಲಿ ಹೀಗೆ ಹೇಳುತ್ತಾರೆ, “तो उनको यह भी सोचना चाहिए, जो भी वह कर रहे हैं कि किसी न किसी दिन बीजेपी की सरकार बदलेगी। और फिर कार्रवाई होगी। और ऐसी कार्रवाई होगी कि मैं गारंटी करता हूं यह फिर से…

Read More
ವಯನಾಡ್‌

Fact Check: ಕೇರಳದ ಇಡುಕ್ಕಿಯ ಭೂಕುಸಿತದ 2020ರ ಹಳೆಯ ಫೋಟೋವನ್ನು ವಯನಾಡ್‌ನ ಇತ್ತೀಚಿನ ಫೋಟೋ ಎಂದು ತಪ್ಪಾಗಿ ಹಂಚಿಕೆ

ಹಲವಾರು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಭೂಕುಸಿತದ ನಂತರ ನೆಲದ ಮೇಲೆ ಬಿದ್ದಿರುವ ಅವಶೇಷಗಳನ್ನು ತೋರಿಸುವ ಚಿತ್ರವನ್ನು ಕೇರಳದ ವಯನಾಡ್ ಎಂದು ಹಂಚಿಕೊಂಡಿದ್ದಾರೆ. ಜುಲೈ 30 ರಂದು ಭಾರಿ ಮಳೆಯ ನಡುವೆ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 186 ಜನರು ಗಾಯಗೊಂಡಿದ್ದಾರೆ. ಈ ಪೋಟೋವನ್ನು ಔಟ್ಲುಕ್, ನಾರ್ತ್ ಈಸ್ಟ್ ಲೈವ್, ಹಿಂದೂಸ್ತಾನ್ ಟೈಮ್ಸ್, ದಿ ಎಕನಾಮಿಕ್ ಟೈಮ್ಸ್, ಆಲ್ ಇಂಡಿಯಾ ರೇಡಿಯೋ ನ್ಯೂಸ್, ಡಿಡಿ ನ್ಯೂಸ್, ಎನ್ಡಿಟಿವಿ, ಟೈಮ್ಸ್ ನೌ ತಮಿಳು, ಅಮರ್ ಉಜಾಲಾ, ಜೀ ನ್ಯೂಸ್ ಹಿಂದಿ, ಮಾತೃಭೂಮಿ, ಇಂಗ್ಲಿಷ್ ಜಾಗರಣ್, ಎಬಿಪಿ ಲೈವ್, ಓಂಮನೋರಮಾ, ಸ್ವರ್ಗ್ಯ, ಡೆಕ್ಕನ್ ಹೆರಾಲ್ಡ್ ಮತ್ತು…

Read More
ಶಿವಸೇನೆ

Fact Check: ಬಿಜೆಪಿಯ ಮೇಧಾ ಕುಲಕರ್ಣಿ ಮರಾಠಿಯಲ್ಲಿ ಮಾತನಾಡುವುದಕ್ಕೆ ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ ಆಕ್ಷೇಪ ವ್ಯಕ್ತಪಡಿಸಿಲ್ಲ

ರಾಜ್ಯಸಭಾ ಕಲಾಪದ ಸಂದರ್ಭದಲ್ಲಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಸಂಸದೆ ಪ್ರಿಯಾಂಕಾ ಚತುರ್ವೇದಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದೆ ಮೇಧಾ ಕುಲಕರ್ಣಿ ನಡುವಿನ ಸಂಭಾಷಣೆಯನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಅಧಿವೇಶನದಲ್ಲಿ, ಪ್ರಿಯಾಂಕಾ ಚತುರ್ವೇದಿ ರಾಜ್ಯಸಭೆಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ವೈರಲ್ ವೀಡಿಯೋದಲ್ಲಿ, ಯುವಕರಿಗೆ ತರಬೇತಿ ಮತ್ತು ಉತ್ಕೃಷ್ಟತೆ ಮತ್ತು ಅನುಭವದ ಪ್ರಮಾಣಪತ್ರವನ್ನು ನೀಡುವ ಯೋಜನೆಯನ್ನು ಕೈಗೊಂಡಿದ್ದಕ್ಕಾಗಿ ಮೇಧಾ ಕುಲಕರ್ಣಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದರು. ಮಹಾರಾಷ್ಟ್ರದ ಮಹಾನಗರಕ್ಕೆ ಬಜೆಟ್ ಹಂಚಿಕೆಯ ಬಗ್ಗೆ ಅವರು ಮಾತನಾಡುತ್ತಾರೆ….

Read More
ಲವ್‌ ಜಿಹಾದ್‌

Fact Check: ಸೂಟ್ಕೇಸ್‌ನಲ್ಲಿ ಪತ್ತೆಯಾದ ಶವದ ಹಳೆಯ ವಿಡಿಯೋವನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೆ

ಮುಸ್ಲಿಂ ಗೆಳೆಯನಿಂದ ಹತ್ಯೆಗೀಡಾದ ಹಿಂದೂ ಮಹಿಳೆ ಎಂಬ ಸುಳ್ಳು ಕೋಮುವಾದಿ ಹೇಳಿಕೆಯೊಂದಿಗೆ ಮಹಿಳೆಯ ಶವವನ್ನು ಸೂಟ್ಕೇಸ್‌ನಲ್ಲಿ ತುಂಬಿದ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆಯನ್ನು ‘ಲವ್ ಜಿಹಾದ್’ ಪ್ರಕರಣ ಎಂದು ನಿರೂಪಿಸುವ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ, “ಎಲ್ಲಾ ಅಬ್ದುಲ್‌ಗಳು ಒಂದೇ…. ಮತ್ತೊಂದು ಸೂಟ್ ಕೇಸ್… ಇನ್ನೊಂದು ಕಥೆ.” ಮದುವೆಯ ನೆಪದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯರನ್ನು ಬಲವಂತವಾಗಿ ಅಥವಾ ಮೋಸದಿಂದ ಮತಾಂತರಿಸುತ್ತಿದ್ದಾರೆ ಎಂಬ ಪಿತೂರಿ ಸಿದ್ಧಾಂತವನ್ನು ಪ್ರಚಾರ ಮಾಡಲು ಹಿಂದೂ ಬಲಪಂಥೀಯ ಗುಂಪುಗಳು ‘ಲವ್ ಜಿಹಾದ್’ ಪ್ರಕರಣ ಇದು…

Read More

Fact Check: 2011ರ ಜಾಹೀರಾತಿನ ಚಿತ್ರವನ್ನು ಕೇರಳದ ಕಾಲೇಜು ಭಾರತೀಯ ಸಂಸ್ಕೃತಿಯನ್ನು ಅಣಕಿಸುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ

ಕೇರಳದ ಕಾಲೇಜೊಂದರಲ್ಲಿ ಭಾರತೀಯ ಮತ್ತು ಹಿಂದೂ ಸಂಸ್ಕೃತಿಯನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಘಾಗ್ರಾ ಚೋಲಿ ಎಂಬುದು ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಮಹಿಳೆಯರು ಸಾಂಪ್ರದಾಯಿಕವಾಗಿ ಧರಿಸುವ ಉದ್ದನೆಯ ಸ್ಕರ್ಟ್ ಮತ್ತು ರವಿಕೆಯಾಗಿದೆ. ಫೋಟೋವು ಘಾಗ್ರಾ ಚೋಲಿಯ ರಾಜಸ್ಥಾನಿ ಶೈಲಿಯನ್ನು ಚಿತ್ರಿಸುತ್ತದೆ ಆದರೆ ಅದನ್ನು ಕತ್ತರಿಸಿ ಮಿನಿ ಸ್ಕರ್ಟ್ ಆಗಿ ತಯಾರಿಸಲಾಗಿದೆ ಎಂದು ತೋರಿಸುತ್ತದೆ. ಕೇರಳದಲ್ಲಿ ನಡೆದ ಕಾಲೇಜು ಸ್ಪರ್ಧೆಯಲ್ಲಿ ಈ ತಂಡವು ಮೂರನೇ ಸ್ಥಾನವನ್ನು ಗೆದ್ದಿದೆ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಫೋಟೋವನ್ನು ಎಕ್ಸ್ ಮತ್ತು…

Read More
ಜಿಹಾದ್

Fact Check: ಮುಂಬೈನಲ್ಲಿ ಬಾರ್ಬರ್ ಜಿಹಾದ್‌ ಎಂದು ಸಂಬಂಧವಿಲ್ಲದ ಹಳೆಯ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ

ಮುಂಬೈನ ಬಾಂದ್ರಾದಲ್ಲಿ ಕ್ಷೌರಿಕ ಜಿಹಾದ್ ಅನ್ನು ಮುಂಬೈ ಪೊಲೀಸರು ಬಹಿರಂಗಪಡಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳಲಾಗುತ್ತಿದೆ. ಬಂಧಿತ ಇಬ್ಬರು ವ್ಯಕ್ತಿಗಳ ಚಿತ್ರವನ್ನು ಹಂಚಿಕೊಂಡಿರುವ ಈ ಪೋಸ್ಟ್‌ಗಳಲ್ಲಿ, ಕ್ಷೌರಿಕ ಅಂಗಡಿಗಳಿಗೆ ಭೇಟಿ ನೀಡುವ ಹಿಂದೂ ಗ್ರಾಹಕರಿಗೆ ಎಚ್ಐವಿ / ಏಡ್ಸ್ ರೋಗವನ್ನು ಹರಡಲು ಮಸೀದಿಗಳು ಧನಸಹಾಯ ನೀಡುತ್ತಿವೆ ಎಂದು ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ಈ ಕುರಿತು ಹುಡುಕಲು ನಾವು ಚೈರಲ್ ಪೋಟೋವನ್ನು ರಿವರ್ಸ್‌ ಇಮೆಜ್‌ ಸರ್ಚ್‌ನಲ್ಲಿ ಹುಡುಕಿದಾಗ, ಅದೇ ಫೋಟೋ…

Read More
ನಿತಿನ್‌ ಗಡ್ಕರಿ

Fact Check: ನಿತಿನ್ ಗಡ್ಕರಿಯವರು ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್‌ ಶುಲ್ಕ ಕಟ್ಟುವಂತಿಲ್ಲ ಎಂದು ಹೇಳಿಲ್ಲ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಬೂತ್ ಇದ್ದರೂ ನೀವು ಟೋಲ್‌ ಶುಲ್ಕ ಕಟ್ಟುವಂತಿಲ್ಲ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆಂಬ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಅನೇಕರು ಈ ಸಂದೇಶವನ್ನು ನಿಜವೆಂದು ನಂಬಿ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳಲ್ಲಿ ಮತ್ತು ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್ಬುಕ್ ಬಳಕೆದಾರ ನಂದಲಾಲ್ ಗುರ್ಜರ್ ಕಸನಾ (ಆರ್ಕೈವ್…

Read More
ಜ್ವಾಲಾಮುಖಿ

Fact Check: ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿಯೊಂದಕ್ಕೆ ಸಿಡಿಲು ಬಡಿಯುವ ವೀಡಿಯೋವನ್ನು ಹಿಮಾಚಲ ಪ್ರದೇಶದ್ದು ಎಂದು ಹಂಚಿಕೊಳ್ಳಲಾಗಿದೆ

ಹಿಮಾಚಲ ಪ್ರದೇಶದ ಕುಲ್ಲುನಲ್ಲಿರುವ ‘ಬಿಜ್ಲೀ ಮಹಾದೇವ್’ ಎಂಬ ದೇವಾಲಯದಲ್ಲಿ ಸಿಡಿಲು ಬಡಿದು ಜ್ವಾಲಾಮುಖಿಗೆ ಅಪ್ಪಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. You will see this scene in Bijlee Mahadev Kullu, Himachal Pradesh. Har Har Mahadev. Shiv Shambu 🙏 pic.twitter.com/4jaci6D95k — Baba Banaras™ (@RealBababanaras) July 28, 2024 ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಇದೇ ರೀತಿಯ ಪ್ರತಿಪಾದನೆಗಳನ್ನು ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್: ಗ್ವಾಟೆಮಾಲಾದ ಸಕ್ರಿಯ ಜ್ವಾಲಾಮುಖಿ…

Read More
ಭೋಲೆ ಬಾಬಾ

Fact Check: ಹತ್ರಾಸ್‌ ಕಾಲ್ತುಳಿತಕ್ಕೆ ಕಾರಣವಾದ ಭೋಲೆ ಬಾಬಾ ಎಂದು ಗುಜರಾತ್‌ನ ನಕಲಿ ಬಾಬಾನ ಪೋಟೋ ಹಂಚಿಕೆ

ವ್ಯಕ್ತಿಯೊಬ್ಬ ತನ್ನ ನಾಲಿಗೆಯನ್ನು ಹೊರ ಚಾಚುತ್ತಾ, ಮೈ ಮೇಲೆ ದೇವರು ಬಂದವರಂತೆ ವರ್ತಿಸುತ್ತಾ, ಗುಲಾಬಿ ದಳಗಳ ರಾಶಿಯ ನಡುವೆ ಕುಳಿತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಹಂಚಿಕೊಂಡಿರುವ ಬಳಕೆದಾರರು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಲ್ಲಿ 121 ಜನರ ಸಾವಿಗೆ ಕಾರಣವಾದ ಕಾರ್ಯಕ್ರಮವನ್ನು ಆಯೋಜಿಸಿದ್ದ ‘ಭೋಲೆ ಬಾಬಾ’ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಈತ ಎಂದು ಹೇಳುತ್ತಿದ್ದಾರೆ. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಇದೇ ರೀತಿಯ ಪ್ರತಿಪಾದನೆಗಳ ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌…

Read More
ಶಿರೂರು

Fact Check: ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಲಾರಿ ಚಾಲಕ ಅರ್ಜನ್ ಶವ ಪತ್ತೆಯಾಗಿದೆ ಎಂಬುದು ಸುಳ್ಳು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರುನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ನಡೆಸಲಾಗುತ್ತಿದ್ದ ಶೋಧ ಕಾರ್ಯಾಚರಣೆಯನ್ನು 10ನೇ ದಿನವೂ ಮುಂದುವರಿಸಲಾಗಿದೆ. ಈವರೆಗೆ ಒಟ್ಟು ಎಂಟು ಮಂದಿಯ ಕಳೆಬರ ಸಿಕ್ಕಿದ್ದು, ಉಳಿದ ಮೂವರಿಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಈ ಕಾರ್ಯಾಚರಣೆ ದಿನೇ ದಿನೇ ಸವಾಲಾಗುತ್ತಿದೆ. ದೆಹಲಿಯಿಂದ  ಬಂದ ತಂಡದಿಂದ ಅಂಡರ್‌ ಗ್ರೌಂಡ್ ಡಿಟೆಕ್ಟ್ ಡ್ರೋನ್…

Read More