Pramod Belagod

ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿ ಹೇಳಿಕೆಗಳನ್ನು ತಿರುಚಿ ಅವರ ಹಿಂದು ವಿರೋಧಿ ಹೇಳಿಕೆಗಳ ಪಟ್ಟಿ ಎಂದು ಹಂಚಿಕೊಳ್ಳಲಾಗುತ್ತಿದೆ

ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ತಿರುಚಿ ಅವರನ್ನು ಹಿಂದು ಧರ್ಮ ವಿರೋಧಿ ಎಂದು ಬಿಂಬಿಸುತ್ತಿರುವುದು ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ರಾಹುಲ್ ಗಾಂಧಿಯವರು ಎಲ್ಲಿಯೇ ಭಾಷಣ ಮಾಡಿದರೂ ಮತ್ತು ಹೇಳಿಕೆಗಳನ್ನು ನೀಡಿದರೂ ಅವುಗಳನ್ನು ತಿರುಚಿ ಅಥವಾ ಎಡಿಟ್‌ ಮಾಡಿ ವೀಡಿಯೋ ಮತ್ತು ಪೋಸ್ಟರ್ ಹಂಚಿಕೊಳ್ಳಲಾಗುತ್ತಿದೆ. ಈಗ ಅದೇ ರೀತಿಯ ಪೋಸ್ಟರ್ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಅದರಲ್ಲಿ, “ರಾಹುಲ್ ಗಾಂಧಿಯ ಹಿಂದೂ ವಿರೋಧಿ ಹೇಳಿಕೆಗಳು: ಹಿಂದೂಗಳು ದೇವಸ್ಥಾನಕ್ಕೆ ಹೋಗಿ ಬಂದ ಮೇಲೆ ಬಸ್‌ನಲ್ಲಿ ಮಹಿಳೆಯರನ್ನು ಚುಡಾಯಿಸ್ತಾರೆ. ಹಿಂದೂಗಳು, ಹಿಂದುತ್ವ…

Read More

Fact Check: ಏಕರೂಪ ನಾಗರಿಕ ಸಂಹಿತೆ ಜಾರಿಗೊಳ್ಳದೇ ಇದ್ದರೆ ಭಾರತದಲ್ಲಿ ಹಿಂದುಗಳು ಹಿಂದುಳಿದವರಾಗುತ್ತಾರೆ ಎಂಬುದು ಸುಳ್ಳು

ಕಳೆದೊಂದು ದಶಕಗಳಿಂದ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ಹಿಂದುಗಳೇ ಹಿಂದುಳಿದವರಾಗುವ ಸಾಧ್ಯತೆ ಇದೆ ಮತ್ತು ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಬಿಂಬಿಸಲು ಅನೇಕ ವಾದಗಳನ್ನು, ಪ್ರತಿಪಾದನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ, ವೀಡಿಯೋ, ವರದಿಗಳನ್ನು ಹಂಚಿಕೊಳ್ಳುವ ಮೂಲಕ ಮುಸ್ಲಿಮರಿಂದ ಜನಸಂಖ್ಯಾ ಜಿಹಾದಿ ನಡೆಯುತ್ತಿದೆ ಎಂದು ನಿರೂಪಿಸಲು ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ಮತ್ತು ಅವರ ನೇತೃತ್ವದ ಮಾಧ್ಯಮಗಳು ಇನ್ನಿಲ್ಲದಂತೆ ಪ್ರಯತ್ನ ನಡೆಸುತ್ತಿದ್ದಾರೆ. ಈ ಮೂಲಕ ಹಿಂದುಗಳಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ನಾವು ಅವರಿಗೆ ಗುಲಾಮರಂತೆ ಬದುಕಬೇಕಾಗುತ್ತದೆ ಎಂಬ ಆತಂಕವನ್ನು…

Read More
ಮರೀನ್ ಲೆ ಪೆನ್

Fact Check: ಫ್ರಾನ್ಸ್‌ ಚುನಾವಣೆಯಲ್ಲಿ ಬಹುಮತ ಬರದ ಕಾರಣ ಮರೀನ್ ಲೆ ಪೆನ್ ಅವರು ಕಣ್ಣೀರು ಹಾಕಿದ್ದಾರೆ ಎಂಬುದು ಸುಳ್ಳು

ಫ್ರಾನ್ಸ್‌ನ ನ್ಯಾಷನಲ್ ರ್ಯಾಲಿಯ ಮರೀನ್ ಲೆ ಪೆನ್ ಅವರು ತಮ್ಮ ಮುಖವನ್ನು ಕೈಯಿಂದ ಮುಚ್ಚಿಕೊಂಡು ಚುನಾವಣಾ ಫಲಿತಾಂಶದ ನಂತರ ಕಣ್ಣೀರಿಟ್ಟಿದ್ದಾರೆ ಎಂದು ಹೇಳುವ ವೀಡಿಯೊವನ್ನು ಸಾಮಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾನ್ಸ್‌ನ ಚುನಾವಣೆಯಲ್ಲಿ ನ್ಯೂ ಪಾಪ್ಯುಲರ್ ಫ್ರಂಟ್ (NPF) 188 ಸ್ಥಾನಗಳನ್ನು ಗೆದ್ದರೆ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ನೇತೃತ್ವದ ಮಧ್ಯಸ್ಥ ಒಕ್ಕೂಟವಾದ ಎನ್ಸೆಂಬಲ್ 161 ಸ್ಥಾನಗಳನ್ನು ಗೆದ್ದರೆ, ಲೆ ಪೆನ್ ನೇತೃತ್ವದ ನ್ಯಾಷನಲ್ ರ್ಯಾಲಿ (RN) ಮತ್ತು ಅದರ ಮಿತ್ರಪಕ್ಷಗಳು 142 ಸ್ಥಾನಗಳನ್ನು ಗೆದ್ದಿವೆ. ಆದಾಗ್ಯೂ, ಇದು…

Read More
ಕೈರ್ ಸ್ಟಾರ್ಮರ್

Fact Check: ಯುಕೆ ಪ್ರಧಾನಿ ಕೈರ್ ಸ್ಟಾರ್ಮರ್ ಅವರು ಹಿಜಾಬ್ ಧರಿಸಿದ್ದಾರೆ ಎಂದು ಎಐ-ರಚಿಸಿದ ಚಿತ್ರವನ್ನು ಹಂಚಿಕೆ

ಬ್ರಿಟನ್‌ನ ನೂತನ ಪ್ರಧಾನಿ ಕೈರ್ ಸ್ಟಾರ್ಮರ್ ಗುಲಾಬಿ ಬಣ್ಣದ ಹಿಜಾಬ್ ಧರಿಸಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಎಕ್ಸ್ (ಈ ಹಿಂದೆ ಟ್ವಿಟರ್)ನ ಪ್ರೀಮಿಯಂ ಬಳಕೆದಾರ ‘ಸಲ್ವಾನ್ ಮೊಮಿಕಾ’ ಈ ಚಿತ್ರವನ್ನು ಹಂಚಿಕೊಂಡಿದ್ದು, “ಹೊಸ ಬ್ರಿಟಿಷ್ ಪ್ರಧಾನಿ” ಎಂಬ ಶೀರ್ಷಿಕೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ನೀವು ಇಲ್ಲಿ ವೀಕ್ಷಿಸಬಹುದು. ಈ ವರದಿಯನ್ನು ಬರೆಯುವ ಸಮಯದಲ್ಲಿ, ಈ ಪೋಸ್ಟ್ ಅನ್ನು 73 ಸಾವಿರಕ್ಕೂ ಹೆಚ್ಚು ವೀಕ್ಷಣೆಯಾಗಿದೆ. ಇದೇ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಂಡವರ ಆರ್ಕೈವ್ ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು. ಫ್ಯಾಕ್ಟ್‌ಚೆಕ್:…

Read More
ಲಾರ್ಡ್‌ ಮೆಕಾಲೆ

Fact Check: ಲಾರ್ಡ್‌ ಮೆಕಾಲೆ 1835 ರಲ್ಲಿ ಬ್ರಿಟಿಷ್ ಸಂಸತ್ತಿನಲ್ಲಿ ಭಾರತದ ಶಿಕ್ಷಣದ ಕುರಿತು ಆಡಿದ ಭಾಷಣ ಎಂದು ನಕಲಿ ವರದಿ ಹಂಚಿಕೆ

1835ರ ಫೆಬ್ರವರಿ 2ರಂದು ಬ್ರಿಟಿಷ್ ಸಂಸತ್ತನ್ನುದ್ದೇಶಿಸಿ ಮಾತನಾಡಿದ ಲಾರ್ಡ್ ಮೆಕಾಲೆ, ಹಳೆಯ ಮತ್ತು ಪ್ರಾಚೀನ ಶಿಕ್ಷಣ ವ್ಯವಸ್ಥೆಯನ್ನು ಬದಲಿಸಿದರೆ ಭಾರತವನ್ನು ಹೇಗೆ ಗೆಲ್ಲಬಹುದು ಎಂಬ ಬಗ್ಗೆ ಚರ್ಚಿಸಿದ್ದರು ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವೈರಲ್ ಪೋಸ್ಟ್ ಅನ್ನು ಫೇಸ್‌ಬುಕ್‌, ಇನ್ಸ್ಟಾಗ್ರಾಮ್ ಮತ್ತು ಎಕ್ಸ್‌(ಟ್ವಿಟರ್)ನಲ್ಲಿ ಹಂಚಿಕೊಂಡಿದ್ದಾರೆ. ಫ್ಯಾಕ್ಟ್‌ಚೆಕ್: ವೈರಲ್ ಪೋಸ್ಟ್‌ಗಳಲ್ಲಿ ಮಾಡಲಾದ ಹೇಳಿಕೆಗಳು ಸುಳ್ಳು. ಮೊದಲನೆಯದಾಗಿ, ಲಾರ್ಡ್ ಮೆಕಾಲೆ 2 ಫೆಬ್ರವರಿ 1835 ರಂದು ಬ್ರಿಟಿಷ್ ಸಂಸತ್ತಿನಲ್ಲಿದ್ದರು ಎಂದು ಪೋಸ್ಟ್…

Read More

Fact Check: ಮಲೇ‍ಷಿಯಾದ ಶಾಂಪುವಿನ ವಿಡಂಬನಾತ್ಮಕ ಜಾಹಿರಾತನ್ನು ಮುಸ್ಲಿಮರ ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗುತ್ತಿದೆ

ಮಹಿಳೆಯೊಬ್ಬಳು ತನ್ನ ಹಿಜಾಬ್‌ ಮೇಲೆ ಶಾಂಪೂ ಹಾಕಿ ತಲೆ ಸ್ನಾನ ಮಾಡುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಇದನ್ನು, “ಹಿಜಾಬ್ ಮೇಲೆ ಶಾಂಪೂ ಉಜ್ಜುವುದು ಎಷ್ಟು ಮೂರ್ಖತನ? “ಮಲೇಷಿಯನ್ ಶಾಂಪೂ ಜಾಹೀರಾತು” ಎಂದು ಹಿಜಾಬ್ ಮತ್ತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗಿದೆ. ಈ ವೀಡಿಯೊದ ಹಿಂದಿನ ನಿಜವಾದ ಕಥೆ ಏನು? ಮುಂದೆ ಓದಿ. ಈ ವೀಡಿಯೋವನ್ನು ಅನೇಕರು ಹಂಚಿಕೊಂಡು “ಇದು ಮುಸಲ್ಮಾನರ ಶಾಂಪೂ ಜಾಹಿರಾತು. ಇದಕ್ಕಿಂತ ಹೆಚ್ಚು ಮುರ್ಖತನವಿದೆಯೇ?” ಎಂದು ಹಂಚಿಕೊಂಡಿದ್ದಾರೆ. ಕೆಲವು…

Read More
ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿ ಅಸ್ಸಾಮಿಗೆ ಭೇಟಿ ನೀಡಿದ ಹಳೆಯ ವೀಡಿಯೋವನ್ನು ಮಣಿಪುರದಲ್ಲಿ “ಗೋ ಬ್ಯಾಕ್” ಪ್ರತಿಭಟನೆ ನಡೆದಿದೆ ಎಂದು ಹಂಚಿಕೆ

ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ(8 ಜುಲೈ, 2024) ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಮೇ 2023 ರಲ್ಲಿ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದ ನಂತರ ಇದು ಈಶಾನ್ಯ ರಾಜ್ಯಕ್ಕೆ ಅವರ ಮೂರನೇ ಭೇಟಿಯಾಗಿದೆ. ರಾಹುಲ್ ಗಾಂಧಿಯವರು ಇಂಫಾಲ, ಜಿರಿಬಾಮ್ ಮತ್ತು ಚುರಚಂದಪುರಕ್ಕೆ ಭೇಟಿ ನೀಡಿದ್ದು ಅಲ್ಲಿನ ಸಾಮಾನ್ಯ ಜನರಿಂದ ಸ್ವಾಗತಿಸಲ್ಪಟ್ಟಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಅವರು ಎರಡೂ ಕಡೆಯ ಆಂತರಿಕವಾಗಿ ಸ್ಥಳಾಂತರಗೊಂಡ ಮೇಟಿ ಮತ್ತು ಕುಕಿ-ಜೋ ಬುಡಕಟ್ಟು ಸಮುದಾಯದ ಜನರೊಂದಿಗೆ…

Read More
ಪಾರ್ಶ್ವವಾಯು

Fact Check: ತಾಮ್ರದ ಕಡಗ ಅಥವಾ ರಕ್ಷಾಸೂತ್ರ ಕಟ್ಟಿಕೊಳ್ಳುವ ಮೂಲಕ ಪಾರ್ಶ್ವವಾಯು ತಡೆಯಬಹುದು ಎಂಬುದಕ್ಕೆ ಸಾಕ್ಷಿಗಳಿಲ್ಲ

ಮುಂಗೈಗೆ ರಕ್ಷಾಸೂತ್ರದಂತಹ ದಾರ ಮತ್ತು ಲೋಹದ ಬ್ರಾಸೈಟ್‌ ಧರಿಸುವುದರಿಂದ ಪಾರ್ಶ್ವವಾಯುವನ್ನು ತಡೆಯಬಹುದು ಎಂದು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ವ್ಯಕ್ತಿಯೊಬ್ಬರು ಹೇಳಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೀಡಿಯೊದಲ್ಲಿ ಯುನೈಟೆಡ್‌ ಕಿಂಗ್‌ಡಮ್‌ ನಡೆಸಿದ ಅಧ್ಯಯನದ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಳ್ಳಲಾಗಿದೆ ಮತ್ತು ಈ ಸಂಶೋಧನೆಯನ್ನು ಹಿಂದೂ ಪುರಾಣಗಳಲ್ಲಿ ಮತ್ತು ನೂರಾರು ವರ್ಷಗಳ ಹಿಂದೆಯೇ ನಮ್ಮ ಋಷಿ ಮುನಿಗಳು, ಸಾಧು ಸಂತರು ಕಂಡುಕೊಂಡಿದ್ದರು, ಎಂದು ಅಂಗೈನ ಮಣಿಕಟ್ಟಿನ ಮೇಲೆ ಪವಿತ್ರ ದಾರವನ್ನು ಧರಿಸಲು ಶಿಫಾರಸು ಮಾಡಲಾಗುತ್ತಿದೆ. ಯುಕೆ ಅಧ್ಯಯನವು…

Read More
ದೆಹಲಿ ವಿಮಾನ ನಿಲ್ದಾಣ

Fact Check: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ರ ಉದ್ಘಾಟನೆ ಚಿತ್ರವನ್ನು ಎಡಿಟ್ ಮಾಡಿ ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಮತ್ತು ಮಾಜಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ನವದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನಾ ಸಮಾರಂಭದಲ್ಲಿ ಕಾಣಿಸಿಕೊಂಡಿರುವ ಚಿತ್ರವು ಆನ್ ಲೈನ್ ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಐಜಿಐಎ) ಟರ್ಮಿನಲ್ 1 ಅನ್ನು ಜಿಎಂಆರ್ ನಿರ್ಮಿಸಿದೆ ಮತ್ತು ಜುಲೈ 3, 2010 ರಂದು ಅವರು ಉದ್ಘಾಟಿಸಿದರು…

Read More
ಎಲ್‌.ಕೆ.ಅಡ್ವಾಣಿ

Fact Check: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಜೀವಂತವಾಗಿದ್ದಾರೆ; ಅವರ ನಿಧನದ ಸುದ್ದಿ ಸುಳ್ಳು

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾದ ಕೆಲವು ದಿನಗಳ ನಂತರ, ಅವರ ನಿಧನದ ಸುದ್ದಿ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಸಂತಾಪ ಸೂಚಿಸಿದ್ದಾರೆ. ಲಾಲ್ ಕೃಷ್ಣ ಅಡ್ವಾಣಿಯವರಿಗೆ ಹಲವಾರು ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕತರು ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ಪೋಸ್ಟ್ ಮಾಡಲಾದ ಒಂದು ಪೋಸ್ಟ್ ಹೀಗಿದೆ:  भारत रत्न पुरस्कार प्राप्त आणि भारताचे माजी उपपंतप्रधान, लालकृष्ण अडवाणी जी यांचे दुःखद निधन….

Read More