Pramod Belagod

ಸ್ವಿಸ್ ಬ್ಯಾಂಕ್

Fact Check: ಸ್ವಿಸ್ ಬ್ಯಾಂಕುಗಳಲ್ಲಿ ಕಪ್ಪು ಹಣವನ್ನು ಹೊಂದಿರುವ ಭಾರತೀಯರ ಯಾವುದೇ ಪಟ್ಟಿಯನ್ನು ವಿಕಿಲೀಕ್ಸ್ ಪ್ರಕಟಿಸಿಲ್ಲ

ವಿಕಿಲೀಕ್ಸ್ ‘ಯುಕೆಯ ರಹಸ್ಯ ಬ್ಯಾಂಕುಗಳಲ್ಲಿ ಭಾರತೀಯ ಕಪ್ಪು ಹಣ ಹೊಂದಿರುವವರ ಮೊದಲ ಪಟ್ಟಿಯನ್ನು’ ಪ್ರಕಟಿಸಿದೆ ಎಂಬ ಸಂದೇಶವು ಸಾಮಾಜಿಕ ಮಾಧ್ಯಮಗಳಲ್ಲಿ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ 24 ಬಿಜೆಪಿ ನಾಯಕರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದೇ ಸಂದೇಶವು ಹಲವಾರು ಐ.ಎನ್.ಡಿ.ಐ.ಎ(ಇಂಡಿಯಾ ಒಕ್ಕೂಟ) ಬಣದ ನಾಯಕರ ಹೆಸರುಗಳೊಂದಿಗೆ ವೈರಲ್ ಆಗುತ್ತಿದೆ. ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರ ಕಪ್ಪು ಹಣ 1.3 ಟ್ರಿಲಿಯನ್ ಡಾಲರ್ ಎಂದು ಈ ಪೋಸ್ಟ್‌ಗಳು ಆರೋಪಿಸಿವೆ. ಈ ಪೋಸ್ಟ್ ನ…

Read More
ಅನಂತ್ ಅಂಬಾನಿ

Fact Check: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಮದುವೆಯ ಸ್ಟ್ರೀಮಿಂಗ್ ಹಕ್ಕನ್ನು Hotstar ಗೆದ್ದಿದೆ ಎಂಬುದು ಸುಳ್ಳು

ದೇಶದ ಅತ್ಯಂತ ಶ್ರೀಮಂತ ಉಧ್ಯಮಿ ಮುಕೇಶ್ ಅಂಬಾನಿ ಅವರ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಉತ್ಸವಗಳು ಪ್ರಾರಂಭವಾಗುತ್ತಿದ್ದಂತೆ, ಮೆಗಾ ಅಂಬಾನಿ ವಿವಾಹವು ಒಟಿಟಿ ಪ್ಲಾಟ್ಫಾರ್ಮ್ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹೇಳಲಾಗುತ್ತಿದೆ. “ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ ಹಾಟ್‌ಸ್ಟಾರ್ ಅನಂತ್ ಅಂಬಾನಿ ಅವರ ಮದುವೆಯ ಸ್ಟ್ರೀಮಿಂಗ್ ಹಕ್ಕುಗಳನ್ನು ಗೆದ್ದಿದೆ, ಅಂಬಾನಿ ಸ್ವತಃ ಆಯೋಜಿಸಿದ್ದ ಹರಾಜಿನಲ್ಲಿ ಮುಖೇಶ್ ಅಂಬಾನಿಯನ್ನು ಸೋಲಿಸಿದೆ” ಎಂದು ಹೇಳಲಾಗುತ್ತಿದೆ. ಮೇಲಿನ ಪೋಸ್ಟ್ ಅನ್ನು ಇಲ್ಲಿ ನೋಡಬಹುದು (ಆರ್ಕೈವ್). ಅಂತಹ ಹೆಚ್ಚಿನ ಪೋಸ್ಟ್…

Read More

Fact Check: ಬಾಂಗ್ಲಾದೇಶದ ನಕಲಿ ವೈದ್ಯರು ಚಿಕಿತ್ಸೆ ನೀಡುವ ಸ್ಕ್ರಿಪ್ಟೆಡ್‌ ವೀಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಕೆಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿರುವ ಹಲವಾರು ವ್ಯಕ್ತಿಗಳ ಹೊಟ್ಟೆ ಮತ್ತು ಬೆನ್ನನ್ನು ವ್ಯಕ್ತಿಯೊಬ್ಬ ಸ್ಪರ್ಶಿಸುವ ಮತ್ತು ತಟ್ಟುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನಕಲಿ ವೈದ್ಯರಿಂದ ಜನರು ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್‌ಗಳಲ್ಲಿ, ಬಳಕೆದಾರರು ಆ ವ್ಯಕ್ತಿಯನ್ನು ‘ಮೌಲಾನಾ ಸಾಹೇಬ್’ ಅಥವಾ ‘ಮುಲ್ಲಾ’ ಎಂದು ಉಲ್ಲೇಖಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿರಂತರವಾಗಿ ಕೋಮುದ್ವೇಷ ಮತ್ತು ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ವೆರಿಫೈಡ್ ಎಕ್ಸ್ ಬಳಕೆದಾರ ರೌಶನ್ ಸಿನ್ಹಾ ಈ ವೀಡಿಯೋವನ್ನು ಹಂಚಿಕೊಂಡಿದ್ದು, ಅಂತಹ ನಕಲಿ…

Read More

Fact Check: 1 ಲೀ ಪೆಟ್ರೋಲ್ ಮೇಲೆ ರಾಜ್ಯ ಸರ್ಕಾರದ ತೆರಿಗೆ ಶೇಕಡಾ 29.84% ಹೆಚ್ಚಿಸಿದೆಯೇ ಹೊರತು 41.55% ಅಲ್ಲ

ಪೆಟ್ರೋಲ್ ಬೆಲೆ ಏರಿಕೆಯಲ್ಲಿ, ರಾಜ್ಯ ತೆರಿಗೆಗಳು ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಾಗಿದೆ ಮತ್ತು ಆದ್ದರಿಂದ ಚಿಲ್ಲರೆ ಬೆಲೆಗಳ ಇತ್ತೀಚಿನ ಏರಿಕೆಗೆ ರಾಜ್ಯ ಸರ್ಕಾರಗಳು ದೂಷಣೆಯನ್ನು ತೆಗೆದುಕೊಳ್ಳಬೇಕು ಎಂಬ ಪೋಸ್ಟ್‌ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. “ಎಲ್ಲಾ ಪೆಟ್ರೋಲ್ ಪಂಪ್‌ಗಳು ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು: ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು…

Read More

Fact Check: ಆಂಧ್ರಪ್ರದೇಶದ ಗುಂಟೂರಿನ ಹಳೆಯ ವೀಡಿಯೊವನ್ನು ಕೇರಳದಲ್ಲಿ ದೇವಾಲಯವನ್ನು ಹೊಡೆದುಹಾಕಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ

ಆಂಧ್ರಪ್ರದೇಶದ ಗುಂಟೂರಿನಲ್ಲಿ ದರ್ಗಾವನ್ನು ನೆಲಸಮಗೊಳಿಸಿದ ಹಳೆಯ ಘಟನೆಯ ವೀಡಿಯೊ ವೈರಲ್ ಆಗಿದ್ದು, ಕೇರಳದಲ್ಲಿ ದೇವಾಲಯವನ್ನು ನೆಲಸಮಗೊಳಿಸಲಾಗಿದೆ ಎಂಬ ನಕಲಿ ಮತ್ತು ಕೋಮುವಾದಿ ಹೇಳಿಕೆಯೊಂದಿಗೆ ವೈರಲ್ ಆಗುತ್ತಿದೆ. ಕೇರಳದಲ್ಲಿ ಮುಸ್ಲಿಂ ಸಮುದಾಯದ ಜನರು ದೇವಾಲಯವನ್ನು ನೆಲಸಮಗೊಳಿಸಿದ್ದಾರೆ ಎಂದು ಹೇಳುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವೀಡಿಯೊದಲ್ಲಿ, ಕೆಲವರು ಕಾಂಪೌಂಡ್‌ನ ಬಾಗಿಲು ಮುರಿಯುವುದನ್ನು ಕಾಣಬಹುದು. ‘ರಾಜ ಸೋಲಂಕ್’ ಎಂಬುವವರು ತಮ್ಮ ಎಕ್ಸ್‌ ಖಾತೆಯಲ್ಲಿ ವೈರಲ್ ವೀಡಿಯೊವನ್ನು (ಆರ್ಕೈವ್ ಲಿಂಕ್) ಹಂಚಿಕೊಂಡು, “ಇದು ಕೇರಳದ ಪರಿಸ್ಥಿತಿ… ಹಿಂದೂಗಳು ಬಯಸಿದರೂ ತಮ್ಮ ದೇವಾಲಯಗಳನ್ನು ಉಳಿಸಲು…

Read More
ನರೇಶ್ ಅಗರ್ವಾಲ್

Fact Check: ನರೇಶ್ ಅಗರ್ವಾಲ್ ಅವರು ಬಿಜೆಪಿ ಸಂಸದರಾಗಿದ್ದಾಗ ಹಿಂದೂ ದೇವರುಗಳನ್ನು ಮದ್ಯಕ್ಕೆ ಹೋಲಿಸಿದ್ದಾರೆ ಎಂಬುದು ಸುಳ್ಳು

ಮಾಜಿ ಸಂಸದ ನರೇಶ್ ಅಗರ್ವಾಲ್ ಅವರು ಹಿಂದೂ ದೇವರು ಮತ್ತು ದೇವತೆಗಳನ್ನು ಮದ್ಯಕ್ಕೆ ಹೋಲಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಅಗರ್ವಾಲ್ ವಿಸ್ಕಿಯನ್ನು ವಿಷ್ಣುವಿಗೆ, ರಮ್ ಅನ್ನು ಭಗವಾನ್ ರಾಮನಿಗೆ, ಜಿನ್ ಅನ್ನು ಸೀತಾ ದೇವಿಗೆ ಮತ್ತು ಹನುಮಂತನನ್ನು ಭಾರತೀಯ ದೇಶೀಯ ಮದ್ಯಕ್ಕೆ ಹೋಲಿಸುವುದನ್ನು ಕೇಳಬಹುದು. ಈ ವೀಡಿಯೊವನ್ನು ಹಂಚಿಕೊಳ್ಳುವವರು ಅಗರ್ವಾಲ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದಾಗ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರತಿಪಾದಿಸುತ್ತಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ…

Read More

Fact Check: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಮತ್ತು ಪತ್ನಿ ಒಲೆನಾ ಜೆಲೆನ್ಸ್ಕಾ ಅವರ ನಕಲಿ ಪೋಟೋವನ್ನು ಹಂಚಿಕೊಳ್ಳಲಾಗುತ್ತಿದೆ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಮತ್ತು ಅವರ ಪತ್ನಿ ಒಲೆನಾ ಜೆಲೆನ್ಸ್ಕಾ ಅವರು 100 ಡಾಲರ್ ನೋಟುಗಳ ರಾಶಿಯ ಮಧ್ಯೆ ಕುಳಿತಿರುವ ಚಿತ್ರವನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪೋಸ್ಟ್ ಮಾಡಿದ್ದಾರೆ. “ಸ್ಪಾಯ್ಲರ್ ಅಲರ್ಟ್: ಜೆಲೆನ್ಸ್ಕಿ ಒಳ್ಳೆಯ ವ್ಯಕ್ತಿ ಅಲ್ಲ” ಎಂಬ ಶೀರ್ಷಿಕೆಯೊಂದಿಗೆ ಎಕ್ಸ್ ಬಳಕೆದಾರೊಬ್ಬರು ಹಂಚಿಕೊಂಡಿರುವ ಪೋಸ್ಟ್ ಒಂದು 27,100 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 6000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ. ಎಕ್ಸ್ ನಲ್ಲಿ ಇನ್ನೊಬ್ಬ ಬಳಕೆದಾರರು “ಜೆಲೆನ್ಸ್ಕಿ ಒಳ್ಳೆಯ ಮನುಷ್ಯನಲ್ಲ” ಎಂದು ಬರೆದಿದ್ದಾರೆ, ಈ…

Read More

Fact Check: ಪ್ರಧಾನಿ ಮೋದಿಯವರು ಸಂಸತ್ತಿನಲ್ಲಿ “ಕಳೆದ ಹತ್ತು ವರ್ಷಗಳಲ್ಲಿ ನಾವು ಸಾಧಿಸಿದ ವೇಗ ನಮಗೆ ಅವಮಾನ ತಂದಿದೆ” ಎಂದು ಹೇಳಿಲ್ಲ

ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ ಭಾರತದ ಅಭಿವೃದ್ಧಿಯ ವೇಗದ ಬಗ್ಗೆ ಚರ್ಚಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ‘ನಮಗೆ ಅವಮಾನ ತಂದಿದೆ’ ಎಂದು ಹೇಳಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ “ಕಳೆದ ಹತ್ತು ವರ್ಷಗಳಲ್ಲಿ ನಾವು ಸಾಧಿಸಿದ ವೇಗ ನಮಗೆ ಅವಮಾನ ತಂದಿದೆ!!!????(हमने पिछले दस साल में जो स्पीड पकड़ी है, हमारा ‘मुँह काला’!!!???? नरेंद्र मोदी”)…

Read More
ಹತ್ರಾಸ್

Fact Check: ಹತ್ರಾಸ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದ ವೀಡಿಯೋ ಎಂದು ಭೋಲೆ ಬಾಬಾನ ರಾಜಸ್ತಾನದ ಕಾರ್ಯಕ್ರಮದ ವೀಡಿಯೋ ಹಂಚಿಕೆ

ಹತ್ರಾಸ್‌ನ ಧಾರ್ಮಿಕ ಸಭೆಯಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 121 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಫುಲ್ರಾಯ್ ಗ್ರಾಮದಲ್ಲಿ ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಅಲಿಯಾಸ್ ನಾರಾಯಣ್ ಸಕರ್ ಹರಿ “ಸತ್ಸಂಗ” ಎಂಬ ಧಾರ್ಮಿಕ ಸಮಾವೇಶವನ್ನು ನಡೆಸಿದ್ದರು. ಈ ದುರಂತ ಸುದ್ದಿ ಹೊರಬಂದ ತಕ್ಷಣ, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹತ್ರಾಸ್ ಕಾಲ್ತುಳಿತದ ಕಾರ್ಯಕ್ರಮದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಸುದ್ದಿ ಸಂಸ್ಥೆ ಟೈಮ್ಸ್ ನೌ ಈ ವಿಡಿಯೋವನ್ನು ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದು, “ಕಾಲ್ತುಳಿತಕ್ಕೆ ಕೆಲವೇ ಕ್ಷಣಗಳ ಮೊದಲು, ಕ್ಯಾಮೆರಾದಲ್ಲಿ…

Read More
ಅಯೋಧ್ಯ

Fact Check: ಅಯೋಧ್ಯೆಯ ರಾಮಪಥ ರಸ್ತೆಯ ಗುಂಡಿಯೊಂದಕ್ಕೆ ಮಹಿಳೆ ಬಿದ್ದಿದ್ದಾರೆ ಎಂದು 2022ರ ಬ್ರೆಜಿಲ್‌ನ ವೀಡಿಯೋ ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ರಸ್ತೆಯಲ್ಲಿ ನಡೆಯುತ್ತಿರುವ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ರಸ್ತೆಯ ಗುಂಡಿಯೊಳಗೆ ಬೀಳುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದು ಗುಂಡಿಗೆ ಬಿದ್ದ ಮಹಿಳೆಯನ್ನು ಉತ್ತರ ಪ್ರದೇಶದ ಅಯೋಧ್ಯೆ ಮೂಲದವರು ಎಂದು ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. “ಮೊದಲ ಮಳೆಯ ನಂತರ ಅಯೋಧ್ಯೆಯಲ್ಲಿ ನಿರ್ಮಿಸಲಾದ ರಾಮ್ ಪಥ್ ರಸ್ತೆಯ ಸ್ಥಿತಿ ಇದು. ಇದರ ಉದ್ದ 13 ಕಿಲೋಮೀಟರ್. ರಸ್ತೆ ನಿರ್ಮಿಸಿದ ಕಂಪನಿ ಗುಜರಾತ್ ನಿಂದ ಬಂದಿದೆ. ಅದರ ಹೆಸರು ಭುವನ್ ಇನ್ಫ್ರಾಕಾಮ್ ಪ್ರೈವೇಟ್ ಲಿಮಿಟೆಡ್. (sic.) ಎಂಬ ಶೀರ್ಷಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ….

Read More