Pramod Belagod

Fact Check: NEET ಹಗರಣದ ಫಲಾನುಭವಿಗಳೆಲ್ಲಾ ಮುಸ್ಲಿಂ ಎಂದು ಕೇರಳದ ಕೊಟ್ಟಕ್ಕಲ್‌ನ NEET-2024 ಟಾಪರ್ಸ್‌ಗಳ ಪಟ್ಟಿ ಹಂಚಿಕೊಳ್ಳಲಾಗಿದೆ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು ಇವರು ಎಂದು ಹೇಳುವ ಪತ್ರಿಕೆಯ ಜಾಹೀರಾತಿನ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಾಭ ಪಡೆದ ವ್ಯಕ್ತಿಗಳ ಹೆಸರುಗಳು, ಅಂಕಗಳು ಮತ್ತು ಫೋಟೋಗಳನ್ನು ಪಟ್ಟಿ ಮಾಡುತ್ತದೆ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಜಾಹೀರಾತಿನಲ್ಲಿ ಕಾಣಿಸಿಕೊಂಡವರಲ್ಲಿ ಹೆಚ್ಚಿನವರು ಮುಸ್ಲಿಮರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಎತ್ತಿ ತೋರಿಸಿದ್ದಾರೆ, ಮುಸ್ಲಿಮರು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ನಡೆಸಿದ್ದಾರೆ ಅಥವಾ ಅದರಿಂದ ಲಾಭ ಪಡೆದಿದ್ದಾರೆ ಎಂದು ಸೂಚ್ಯವಾಗಿ ಹೇಳಲಾಗುತ್ತಿದೆ. ಮೇಲೆ ತಿಳಿಸಿದ…

Read More
ರಾಹುಲ್ ಗಾಂಧಿ

Fact Check: ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಕುರಿತು ರಾಹುಲ್ ಗಾಂಧಿ ಅವಹೇಳನಕಾರಿ ಬೈಗುಳವನ್ನು ಪ್ರಯೋಗಿಸಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾಡಿದ ಭಾಷಣದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮೋದಿಯವರಿಗೆ ಅವಹೇಳನಕಾರಿ ಬೈಗುಳವನ್ನು ಪ್ರಯೋಗಿಸಿದ್ದಾರೆ ಎನ್ನಲಾದ ವೀಡಿಯೋ ತುಣುಕೊಂದನ್ನು ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. 5 ಸೆಕೆಂಡುಗಳ ಈ ವಿಡಿಯೋದಲ್ಲಿ ಮೋದಿ ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾರೆ. ನಂತರ ರಾಹುಲ್ ಗಾಂಧಿ ಬೈಗುಳದ ಪದಗಳನ್ನು ಉಚ್ಚರಿಸುವುದನ್ನು ಅದು ತೋರಿಸುತ್ತದೆ, ಆದರೆ ಘೋಷಣೆಗಳು ಹಿನ್ನೆಲೆಯಲ್ಲಿ ಮುಂದುವರಿಯುತ್ತವೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರ ಚೊಚ್ಚಲ ಭಾಷಣದ ಭಾಗಗಳನ್ನು ಸ್ಪೀಕರ್ ಓಂ…

Read More

Fact Check: ಕಂಗಾನ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬುದು ಸುಳ್ಳು

ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ. ಇತ್ತೀಚೆಗೆ, ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ರೈತರ ಚಳವಳಿಗೆ ಸಂಬಂಧಿಸಿದಂತೆ ಕಂಗಾನ ಹೇಳಿಕೆಯು ಇದಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಕುಲ್ವಿಂದರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿತ್ತು. ಈಗ ಅಮಾನತುಗೊಂಡಿದ್ದ ಕುಲ್ವಿಂದರ್ ಕೌರ್ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು…

Read More

Fact Check: ಪಶ್ಚಿಮ ಆಫ್ರಿಕಾದ ಬುರ್ಕಿನಾ ಫಾಸೊ ದೇಶದ ಮಾಜಿ ಸಾರಿಗೆ ಸಚಿವ ವಿನ್ಸೆಂಟ್ ಡೆಬಿಲ್ಗೊ ಅವರಿಗೆ ಜನರೇ ಶಿಕ್ಷೆ ನೀಡಿದ್ದಾರೆ ಎಂಬುದು ಸುಳ್ಳು

ಪಶ್ಚಿಮ ಆಫ್ರಿಕಾದ ಬುರ್ಕಿನಾ ಫಾಸೊ ದೇಶದ ಮಾಜಿ ಸಾರಿಗೆ ಸಚಿವ ವಿನ್ಸೆಂಟ್ ಡೆಬಿಲ್ಗೊ ಎಂಬ ವ್ಯಕ್ತಿಯೊಬ್ಬನನ್ನು ದೊಣ್ಣೆಗಳಿಂದ ಹೊಡೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿರುವ ವ್ಯಕ್ತಿಯನ್ನು ಡೆಬಿಲ್ಗೊ ಎಂದು ವಿವರಿಸಲಾಗಿದ್ದು, ಆಗಸ್ಟ್ 2023 ರಲ್ಲಿ ಆರ್ಥಿಕ ವಂಚನೆಗಾಗಿ 11 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಫೇಸ್‌ಬುಕ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಪೋಸ್ಟ್ ಮಾಡಿ, “ಇದು ಆಫ್ರಿಕಾದ ಹಣಕಾಸು ಸಚಿವ ಬುರ್ಕಿನಾ ಫಾಸೊ. ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅಧ್ಯಕ್ಷ ಇಬ್ರಾಹಿಂ ಇವರ ಶಿಕ್ಷೆಗಾಗಿ ಜನರಿಗೆ ಹಸ್ತಾಂತರಿಸಿದ್ದಾರೆ. ಭಾರತದಲ್ಲಿ ಇದೇ…

Read More
ಇಸ್ಲಾಮಿಕ್

Fact Check: ಇಸ್ಲಾಮಿಕ್ ಧರ್ಮಗುರು ತ್ವಾಹಾ ಸಿದ್ದಿಕಿ ಭಾಷಣವನ್ನು ಹಿಂದೂಗಳ ವಿರುದ್ಧ ಪ್ರಚೋದಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ

ಪಶ್ಚಿಮ ಬಂಗಾಳದ ಫುರ್ಫುರಾ ಶರೀಫ್‌ನ ಇಸ್ಲಾಮಿಕ್ ಧರ್ಮಗುರು ತ್ವಾಹಾ ಸಿದ್ದಿಕಿ ಅವರ ಭಾಷಣದ ವೀಡಿಯೊ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅವರು ಮುಸ್ಲಿಮರಿಗೆ ತಮ್ಮ ಮಕ್ಕಳನ್ನು ‘ಹಿಂದೂಗಳ ವಿರುದ್ಧ ಯುದ್ಧ ಮಾಡಲು’ ಸಿದ್ಧಪಡಿಸಲು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ. ವೀಡಿಯೊದಲ್ಲಿ, “ನಾನು ಇಂದು ಮತ್ತೆ ಹೇಳುತ್ತಿದ್ದೇನೆ, ಮುಸ್ಲಿಮರೇ, ಎಚ್ಚರಗೊಳ್ಳಿ. ಮುಸ್ಲಿಮರೇ, ನಿಮ್ಮ ಮಕ್ಕಳಿಗೆ ಹೇಗೆ ಹೋರಾಡಬೇಕೆಂದು ಕಲಿಸಿ. ಸಿದ್ಧರಾಗಿರಿ. ಸಿದ್ಧರಾಗಿರಿ. ತಂದೆ ಮತ್ತು ತಾಯಂದಿರೇ, ನಿಮ್ಮ ಮಕ್ಕಳನ್ನು ಸಿದ್ಧಪಡಿಸಿ. ನಾವು ಹಿಂದೂಗಳ ವಿರುದ್ಧ ಹೋರಾಡಬೇಕು” (ಬಂಗಾಳಿಯಿಂದ ಕನ್ನಡಕ್ಕೆ…

Read More
ಅಂಜಲಿ ಬಿರ್ಲಾ

Fact Check: ಅಂಜಲಿ ಬಿರ್ಲಾ UPSC ಪರೀಕ್ಷೆಗೆ ಹಾಜಾರಾಗದೇ ಮೊದಲ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ ಎಂಬುದು ಸುಳ್ಳು

ಭಾರತೀಯ ಜನತಾ ಪಕ್ಷದ ಸಂಸದ ಓಂ ಬಿರ್ಲಾ ಅವರು ಲೋಕಸಭಾ ಸ್ಪೀಕರ್ ಆಗಿ ಮರು ನೇಮಕಗೊಂಡ ನಂತರ, ಅವರ ಮಗಳು ಅಂಜಲಿ ಬಿರ್ಲಾ ಅವರು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಗೆ ಹಾಜರಾಗದೆ ತೇರ್ಗಡೆಯಾಗಿದ್ದಾರೆ ಎಂಬ ವದಂತಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಎಕ್ಸ್ ಬಳಕೆದಾರರೊಬ್ಬರು ಯೂಟೂಬರ್ ಧ್ರುವ ರಾಠೀ ಅವರ ನಕಲಿ ಖಾತೆಯಿಂದ ಅಂಜಲಿ ಬಿರ್ಲಾ ಅವರ ಫೋಟೋವನ್ನು ಹಂಚಿಕೊಂಡು, “ನೀವು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕುಳಿತುಕೊಳ್ಳದೆ ಉತ್ತೀರ್ಣರಾಗಬಹುದಾದ ಏಕೈಕ ದೇಶ ಭಾರತ. ಆದರೆ ಅದಕ್ಕಾಗಿ, ನೀವು ಲೋಕಸಭಾ…

Read More
ನೀಟ್ (ಯುಜಿ)

Fact Check: ನೀಟ್ (ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಮುಸ್ಲಿಮರನ್ನು ಮಾತ್ರ ಬಂಧಿಸಲಾಗಿದೆ ಎಂಬುದು ಸುಳ್ಳು

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ‘ಎಕ್ಸಾಮ್ ಜಿಹಾದ್’ ಪಿತೂರಿ ಇದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಿಬಿಐ ಬಂಧಿಸಿರುವ ಮೂವರು ಮುಸ್ಲಿಂ ವ್ಯಕ್ತಿಗಳ ಫೋಟೋಗಳನ್ನು ಹೊಂದಿರುವ ಪೋಸ್ಟ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫ್ಯಾಕ್ಟ್‌ಚೆಕ್: ಈ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಹುಡುಕಾಟವನ್ನು ನಡೆಸಿದಾಗ, ಈ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಸಿಬಿಐ ಬಂಧಿಸಿರುವ ಬಗ್ಗೆ ಹಲವಾರು ಸುದ್ದಿ ವರದಿಗಳು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ನಮಗೆ ಲಭ್ಯವಾಗಿವೆ. ಪೋಟೋದಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು,…

Read More
ಮುಸ್ಲಿಂ

Fact Check: ಕೇರಳದ ಕಾಸರಗೋಡಿನಲ್ಲಿ  ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್‌ ತಂಡದ ಜರ್ಸಿಯನ್ನು ಧರಿಸಿ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಮುಸ್ಲಿಂ ಲೀಗ್ ಕಚೇರಿಯೊಂದರ ಮುಂದೆ ಯುವಕರು ಹಸಿರು ಜರ್ಸಿ ತೊಟ್ಟು ಮಲಯಾಳಂ ನಲ್ಲಿ ಹಾಡುವ ವೀಡಿಯೋ ಒಂದು ವೈರಲ್ ಆಗಿದ್ದು, ಪಾಕಿಸ್ತಾನದ ಜರ್ಸಿ ಹಾಕಿ ಕೇರಳ ಮುಸ್ಲಿಮರು ಸಂಭ್ರಮಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಪ್ರೋ. ಸುಧನಂಶು ತ್ರಿವೇದಿ ಎಂಬುವರು ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ” ಇಸ್ಲಾಮಾಬಾದ್‌ ಅಲ್ಲ, ಪೇಶಾವರದಲ್ಲ!! ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಲೀಗ್ ಕಛೇರಿ ಉದ್ಘಾಟನೆಯನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿಯನ್ನು ಧರಿಸಿ ಸಂಭ್ರಮಿಸುತ್ತಿರುವ ಶಾಂತಿಯುತ ಜನರು.!” ಎಂದು ಹಂಚಿಕೊಂಡಿದ್ದಾರೆ.  Not…

Read More

Fact Check: ರಾಹುಲ್ ಗಾಂಧಿ ಸದನದಲ್ಲಿ ಹಿಂದು ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೊಂಡ ನಿರ್ಮಲ ಸೀತಾರಾಮನ್

ಲೋಕಸಭೆಯಲ್ಲಿ ಇಂದು(ಸೋಮವಾರ) ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ನಡುವೆ ಹಿಂದೂ ಧರ್ಮದ ಕುರಿತು ತೀವ್ರ ಮಾತಿನ ಚಕಮಕಿ ನಡೆಯಿತು. ಸಧ್ಯ ರಾಹುಲ್ ಗಾಂಧಿಯವರು ಹಿಂದು ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಹಿಂದುಗಳನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಸಚಿವೆ ನಿರ್ಮಲ ಸೀತಾರಾಮನ್…

Read More
ಕಳ್ಳರು

Fact Check: ಗೃಹ ಸಚಿವಾಲಯದ ನೌಕರರಂತೆ ನಟಿಸಿ ಕಳ್ಳರು ಮನೆ ದರೋಡೆ ನಡೆಸಲು ಬರುತ್ತಾರೆ ಎಂದು ನಕಲಿ ಎಚ್ಚರಿಕೆ ಪತ್ರ ಹಂಚಿಕೆ

ಸರ್ಕಾರಿ ಅಧಿಕಾರಿಗಳಂತೆ ನಟಿಸುವ ಕಳ್ಳರ ಗುಂಪು ಮನೆಗಳಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಬಗ್ಗೆ ನಿವಾಸಿಗಳಿಗೆ ಎಚ್ಚರಿಕೆ ನೀಡಿ ದೆಹಲಿಯ ವಸತಿ ಸಂಕೀರ್ಣದ ವ್ಯವಸ್ಥಾಪಕ ಸಮಿತಿಯು ಹೊರಡಿಸಿದ ಸುತ್ತೋಲೆಯು ವೈರಲ್ ಆಗಿದ್ದು, ಇದು ದೇಶದ ಎಲ್ಲಾ ಹೌಸಿಂಗ್ ಸೊಸೈಟಿಗಳಿಗೆ ಪೊಲೀಸರು ಮತ್ತು ಸರ್ಕಾರ ಹೊರಡಿಸಿದ ಆದೇಶ ಎಂದು ಹಂಚಿಕೊಳ್ಳಲಾಗುತ್ತಿದೆ. ‘ಕೇಂದ್ರ ಸರ್ಕಾರಿ ಸೇವಾ ಸಹಕಾರಿ ಭೂಮಿ ಮತ್ತು ಗುಂಪು ವಸತಿ ಸೊಸೈಟಿ’ಯ ಲೆಟರ್‌ಹೆಡ್‌ನಲ್ಲಿನ ಸುತ್ತೋಲೆಯು ಮಾರ್ಚ್ 26, 2024 ರಂದು ದಿನಾಂಕವಾಗಿದೆ ಮತ್ತು ಎಸ್‌ಸಿ ವೋಹ್ರಾ ಅವರು ಸಹಿ ಮಾಡಿದ್ದಾರೆ….

Read More