Pramod Belagod

ರೈಲ್ವೆ ಅಪಘಾತ

Fact Check: ಪ್ರಧಾನಿ ಮೋದಿಯವರ ಆಡಳಿತದಲ್ಲಿ ನಡೆದ ಎಲ್ಲಾ ರೈಲ್ವೆ ಅಪಘಾತಗಳು ರಾಜಕೀಯ ಪಿತೂರಿಯಿಂದ ನಡೆಯುತ್ತಿವೆ ಎಂಬುದಕ್ಕೆ ಆಧಾರವಿಲ್ಲ

ಕೋಲ್ಕತ್ತಾ ನಗರ ಮತ್ತು ಸಿಲ್ಚಾರ್ ನಡುವೆ ಸಂಚರಿಸುವ ಕಾಂಚನಜುಂಗಾ ಎಕ್ಸ್‌ಪ್ರೆಸ್ ಹೊಸ ಜಲ್ಪೈಗುರಿ ನಿಲ್ದಾಣದ ಬಳಿ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ನಲವತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಸಧ್ಯ ಈ ಘಟನೆಗೆ ಕಾರಣವಾಗಬಹುದಾದ ಎಲ್ಲಾ ಕಾರಣಗಳನ್ನು ರೈಲ್ವೇ ಸುರಕ್ಷತೆಯ ಮುಖ್ಯ ಆಯುಕ್ತರು (CCRS) ಪರಿಶೀಲಿಸುತ್ತಿದ್ದಾರೆ. 2023ರ ಜೂನ್ 2ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 296 ಮಂದಿ…

Read More
ಟಿಎಂಸಿ

Fact Check: ಟಿಎಂಸಿ ಬೆಂಬಲಿಗರು ಹಿಂದು ಕುಟುಂಬದ ಮೇಲೆ ದಾಳಿ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ವೀಡಿಯೋ ಹಂಚಿಕೆ

ಪಶ್ಚಿಮ ಬಂಗಾಳದಲ್ಲಿ, ತೃಣಮೂಲ್ ಕಾಂಗ್ರೆಸ್‌(ಟಿಎಂಸಿ) ಬೆಂಬಲಿಗರು ಮತ್ತು ಇಸ್ಲಾಮಿಸ್ಟ್ ಗುಂಪೊಂದು ಹಿಂದೂ ಕುಟುಂಬದ ಕಾರಿಗೆ ಅಡ್ಡಗಟ್ಟಿ, ಪತಿ, ಹೆಂಡತಿ ಮತ್ತು ಮಗುವಿಗೆ ಕಿರುಕುಳ ನೀಡಿದ್ದಾರೆ. ಎಂಬ ವಿಡಿಯೋ ಒಂದು ಸಾಮಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದೆ.  ವೈರಲ್ ವೀಡಿಯೋದಲ್ಲಿ ಗುಂಪೊಂದು ಕಾರಿನಲ್ಲಿ ಕುಳಿತಿರುವ ವ್ಯಕ್ತಿಯನ್ನು ಹೊರಗೆ ಬರುವಂತೆ ಒತ್ತಾಯಪಡಿಸುತ್ತಿದ್ದರೆ, ಬುರ್ಖಾದಾರಿ ಮಹಿಳೆಯೊಬ್ಬರು ಗುಂಪಿನ ಜನರಿಗೆ ಏನು ಮಾಡದಂತೆ ಕೇಳಿಕೊಳ್ಳುತ್ತಿದ್ದಾರೆ. ಕಾರಿನಲ್ಲಿ ಕುಳಿತ ವ್ಯಕ್ತಿ ಮತ್ತು ಮಗು ಭಯ ಮತ್ತು ಗಾಭರಿಗೊಂಡು ಅಳುವುದನ್ನು ನೋಡಬಹುದು. ಅನೇಕ ಬಲಪಂಥೀಯರು ಮತ್ತು…

Read More

Fact Check: ಬಿಜೆಪಿಯ ಮಿಸ್ಡ್-ಕಾಲ್ ಅಭಿಯಾನವನ್ನು ಯುಸಿಸಿ ಪರವಾಗಿ ಮತ ಚಲಾಯಿಸುವ ಅಭಿಯಾನ ಎಂದು ವೈರಲ್ ಮಾಡಲಾಗಿದೆ

ಏಕರೂಪ ನಾಗರಿಕ ಸಂಹಿತೆಯ (UCC) ಅನುಷ್ಠಾನದ ಕುರಿತಂತೆ ಇತ್ತೀಚೆಗೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಇಡೀ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ಏಕರೂಪ ನಾಗರಿಕ ಸಂಹಿತೆ ತರಲು ಬಯಸಿದ್ದಾರೆ. ಇದಕ್ಕಾಗಿ ದೇಶದ ನಾಗರಿಕರು ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಕೋರಲಾಗಿದೆ. ಈಗಾಗಲೇ ಎರಡು ದಿನಗಳಲ್ಲಿ 04 ಕೋಟಿ ಮುಸ್ಲಿಮರು ಮತ್ತು 02 ಕೋಟಿ ಕ್ರಿಶ್ಚಿಯನ್ನರು ಯುಸಿಸಿ ವಿರುದ್ಧ ಮತ ಚಲಾಯಿಸಿದ್ದಾರೆ. ಆದ್ದರಿಂದ, ಗಡುವಿನ ಮೊದಲು, ಜುಲೈ 6, ದೇಶದ ಎಲ್ಲಾ ಹಿಂದೂಗಳು ಯುಸಿಸಿ ಪರವಾಗಿ ಮತ ಚಲಾಯಿಸಲು ವಿನಂತಿಸಲಾಗಿದೆ….

Read More
ಅಗ್ನಿಪಥ್

Fact Check: ಅಗ್ನಿಪಥ್ ಯೋಜನೆ ಮರುಪ್ರಾರಂಭವಾಗಲಿದೆ ಎಂದು ಹಂಚಿಕೊಳ್ಳುತ್ತಿರುವ ಮಾಹಿತಿ ಸುಳ್ಳು

ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಗಳಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಕೇಂದ್ರ ಸರ್ಕಾರದಿಂದ ಭಾರತೀಯ ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯ “ಮರುಪ್ರಾರಂಭ” ವನ್ನು ಘೋಷಿಸುವ ದಾಖಲೆಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ. ಯೋಜನೆಯಲ್ಲಿನ ಬದಲಾವಣೆಗಳ ಬೇಡಿಕೆಗಳ ನಡುವೆ, “ಅಗ್ನಿಪಥ್ ಯೋಜನೆಯು ವಿಮರ್ಶೆಗಳ ನಂತರ ಸೈನಿಕ ಸಮಾನ್ ಯೋಜನೆಗೆ ಬದಲಾವಣೆ (sic)” ಎಂದು ಹಂಚಿಕೊಂಡಿರುವ ವರದಿ ಹೇಳುತ್ತದೆ. ಸೇವಾ ಅವಧಿಯನ್ನು ನಾಲ್ಕರಿಂದ ಏಳು ವರ್ಷಗಳವರೆಗೆ ವಿಸ್ತರಿಸುವುದು, ತರಬೇತಿ ಅವಧಿಯನ್ನು 24 ರಿಂದ 42 ವಾರಗಳಿಗೆ…

Read More
ಶ್ರೀಲಂಕಾ

Fact Check: ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯರೊಬ್ಬರು 4 ಸಾವಿರ ಸಿಂಹಳೀಯ ಬೌದ್ಧ ಮಹಿಳೆಯರ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂಬುದು ಸುಳ್ಳು

ಶ್ರೀಲಂಕಾದಲ್ಲಿ ಈಸ್ಟರ್ ಸಂಡೇ ಬಾಂಬ್ ದಾಳಿಯಲ್ಲಿ(21 ಏಪ್ರಿಲ್ 2019) ನೂರಾರು ಜನರು ಸಾವನ್ನಪ್ಪಿದ ಒಂದು ತಿಂಗಳ ನಂತರ, ಪ್ರಮುಖ ಸ್ಥಳೀಯ ಪತ್ರಿಕೆಯೊಂದು ವರದಿಯನ್ನು ಪ್ರಕಟಿಸಿದ್ದು, ಒಬ್ಬ ಮುಸ್ಲಿಂ ಶಸ್ತ್ರಚಿಕಿತ್ಸಕ ಈ ದಾಳಿಯಲ್ಲಿ ನಂಟು ಹೊಂದಿರುವ ಭಯೋತ್ಪಾದಕ ಗುಂಪಿನ ಸದಸ್ಯ ಮತ್ತು 4,000 ಸಿಂಹಳ ಬೌದ್ಧ ಮಹಿಳೆಯರನ್ನು ರಹಸ್ಯವಾಗಿ ಸಂತಾನ ಶಕ್ತಿಹರಣ ನಡೆಸಿದ್ದಾರೆ ಎಂದು ವರದಿ ಮಾಡಿದೆ. ಈ ವರದಿಯನ್ನು ಸ್ಥಳೀಯ ಟೆಲಿವಿಷನ್ ಚಾನೆಲ್‌ಗಳು ಎತ್ತಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಂಡಿವೆ. ಆದರೆ ಪ್ರತಿಪಾದನೆ ಸುಳ್ಳಾಗಿದ್ದು, ಶ್ರೀಲಂಕಾದ ಅಪರಾಧ ತನಿಖಾ…

Read More
ಲಾಹೋರ್

Fact Check: 2012 ರ ಲಾಹೋರ್‌ನಲ್ಲಿ ವಿದ್ಯುತ್ ಕಡಿತದ ವಿರುದ್ಧ ಪ್ರತಿಭಟಿಸುತ್ತಿರುವ ಪಾಕ್ ಮಹಿಳೆಯ ಚಿತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಮಹಿಳೆಯೊಬ್ಬರು ಬುರ್ಖಾ ಧರಿಸಿ ಬಾಯಲ್ಲಿ ವಿದ್ಯುತ್ ಬಲ್ಬ್ ಹಿಡಿದುಕೊಂಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅನೇಕ ಬಳಕೆದಾರರು ಈ ಚಿತ್ರ ಉತ್ತರ ಪ್ರದೇಶದ ಮುಜಾಫರ್‌ನಗರಕ್ಕೆ ಸಂಬಂಧಿಸಿದ್ದು ಎಂದು ಪ್ರತಿಪಾದಿಸುತ್ತಿದ್ದಾರೆ, ಮುಸ್ಲಿಂ ಮಹಿಳೆಯರು ಉಚಿತ ವಿದ್ಯುತ್ ನೀಡುವಂತೆ ಹೊಸದಾಗಿ ಚುನಾಯಿತರಾಗಿರುವ ಸಮಾಜವಾದಿ ಪಕ್ಷದ ಸಂಸದ ಹರೇಂದ್ರ ಮಲಿಕ್ ಅವರ ಮನೆಯ ಹೊರಗೆ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ ಎಂದು ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರು ಈ ಕೆಳಗಿನ ಶೀರ್ಷಿಕೆಯೊಂದಿಗೆ ವೈರಲ್ ಪೋಸ್ಟ್ (ಆರ್ಕೈವ್ ಲಿಂಕ್) ಅನ್ನು ಹಂಚಿಕೊಂಡಿದ್ದಾರೆ: 8,500 ಮಹಿಳೆಯರು ಮುಜಾಫರ್‌ನಗರದಲ್ಲಿ…

Read More
ಮಾಧವಿ ಲತಾ

Fact Check: ಚುನಾವಣಾ ಸೋಲಿನ ನಂತರ ಮಾಧವಿ ಲತಾ ಮುಸ್ಲಿಮರನ್ನು ಬೆಂಬಲಿಸುವ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಧವಿ ಲತಾ ಅವರು ಭಾರತೀಯ ಮುಸ್ಲಿಮರು ಭಯೋತ್ಪಾದಕರಾಗಲು ಸಾಧ್ಯವಿಲ್ಲ ಎಂದು ಹೇಳುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, 2024 ರ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ತಾನು ಈ ಹಿಂದೆ ಅವಮಾನಿಸಿದ ಸಮುದಾಯದ ಬಗ್ಗೆ ತನ್ನ ದೃಷ್ಟಿಕೋನವನ್ನು ಬದಲಾಯಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೋ ವೈರಲ್ ಆಗಿದೆ. ಮಾಧವಿ ಲತಾ ಅವರು AIMIMನ ಅಸಾದುದ್ದೀನ್ ಓವೈಸಿ ವಿರುದ್ಧ ಹೈದರಾಬಾದ್‌ನಿಂದ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ 3,38,087 ಮತಗಳ…

Read More

Fact Check: ಡ್ಯುಯಲ್-ಸಿಮ್ ಬಳಕೆದಾರರು ಹೊಸ TRAI ನಿಯಮದ ಪ್ರಕಾರ ದಂಡ ಪಾವತಿಸಬೇಕಾಗುತ್ತದೆ ಎಂಬುದು ಸುಳ್ಳು

ನಿಮ್ಮ ಮೊಬೈಲ್ ಫೋನ್‌ನಲ್ಲಿ ಎರಡು ಸಿಮ್‌ಗಳನ್ನು ಬಳಸುವುದಕ್ಕಾಗಿ ನೀವು ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ ಎಂಬ ಸಂದೇಶವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಬಳಕೆದಾರರ ಪ್ರಕಾರ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಒಂದೇ ಸಾಧನದಲ್ಲಿ(ಡಿವೈಸ್) ಎರಡು ಸಿಮ್‌ಗಳನ್ನು ಹೊಂದಿರುವ ಮೊಬೈಲ್ ಫೋನ್ ಬಳಕೆದಾರರಿಗೆ ದಂಡವನ್ನು ವಿಧಿಸುತ್ತದೆ ಮತ್ತು ಈ ಶುಲ್ಕವನ್ನು ಒಟ್ಟು ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಸಂಗ್ರಹಿಸಲಾಗುತ್ತದೆ. ಈ ಸಂದೇಶವನ್ನು ಹಂಚಿಕೊಂಡಿರುವ ಬಳಕೆದಾರರು ನ್ಯೂಸ್‌ 24ರ ವರದಿಯೊಂದನ್ನು ಹಿನ್ನಲೆಯಾಗಿಟ್ಟುಕೊಂಡು, ಮೊಬೈಲ್ ಫೋನ್ ಆಪರೇಟರ್‌ಗಳು ಬಳಕೆದಾರರಿಂದ…

Read More
ರಿಷಿಕೇಶ

Fact Check: ರಿಷಿಕೇಶದಲ್ಲಿ ರಾಫ್ಟಿಂಗ್ ಸಮಯದಲ್ಲಿ ನಡೆದಿರುವ ಗಲಾಟೆಗೆ ಯಾವುದೇ ಕೋಮು ಆಯಾಮವಿಲ್ಲ

ರಿಷಿಕೇಶದ ಗಂಗಾನದಿಯ ದಡದಲ್ಲಿ ಪ್ರವಾಸಿಗರು ಮತ್ತು ರಾಫ್ಟಿಂಗ್ ಮಾರ್ಗದರ್ಶಕರ ನಡುವೆ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, ಪ್ರವಾಸಿಗರು ಮತ್ತು ರಾಫ್ಟಿಂಗ್ ಗೈಡ್‌ಗಳ ನಡುವಿನ ಘರ್ಷಣೆಯನ್ನು ಚಿತ್ರಿಸುವ ವೀಡಿಯೊ ಕೋಮುವಾದದ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮುಸ್ಲಿಂ ರಾಫ್ಟಿಂಗ್ ಮಾರ್ಗದರ್ಶಕರು ಹಿಂದೂಗಳ ಮೇಲೆ (ಇಲ್ಲಿ ಮತ್ತು ಇಲ್ಲಿ) ಹಲ್ಲೆ ನಡೆಸಿದ್ದಾರೆ ಎಂದು ವೀಡಿಯೋದಲ್ಲಿ ಹೇಳಲಾಗುತ್ತಿದೆ. ऋषिकेश:- जेहादी हिंदुओ के हर पवित्र पर्यटन स्थल पर पहुंच रहे हैं, और वहां का सारा…

Read More
ತೇಜಸ್ವಿ ಯಾದವ್

Fact Check: ತೇಜಸ್ವಿ ಯಾದವ್ ಅವರು ಕುಡಿದು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ ಎಂದು ಎಡಿಟ್‌ ಮಾಡಿದ ವೀಡಿಯೋ ಹಂಚಿಕೆ

ತೇಜಸ್ವಿ ಯಾದವ್ ಅವರು ಅಸ್ಪಷ್ಟ ಸ್ವರದಲ್ಲಿ ಮಾತನಾಡುವ ವೀಡಿಯೊವನ್ನು ಒಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಕುಡಿದ ಅಮಲಿನಲ್ಲಿ ಇರುವುದನ್ನು ತೋರಿಸುತ್ತದೆ ಎಂದು ಸುಳ್ಳು ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ರಿಪಬ್ಲಿಕ್ ಭಾರತ್ ಲಾಂಛನದೊಂದಿಗೆ 43 ಸೆಕೆಂಡುಗಳ ವೈರಲ್ ತುಣುಕಿನಲ್ಲಿ, ಯಾದವ್ ಹಿಂದಿಯಲ್ಲಿ ಸುದ್ದಿಗಾರರೊಂದಿಗೆ ಅಸ್ಪಷ್ಟ ಸ್ವರದಲ್ಲಿ ಮಾತನಾಡುವುದನ್ನು ಕೇಳಬಹುದು. ಅವರು ಹೇಳುತ್ತಾರೆ, “ನೋಡಿ, ನಾನು ಈಗಷ್ಟೇ ಇಳಿದಿದ್ದೇನೆ … ಮತ್ತು ಇಲಾಖೆಗಳನ್ನು ಹೇಗೆ ವಿತರಿಸಲಾಗಿದೆ ……

Read More