Pramod Belagod

Fact Check: ರಾಹುಲ್ ಗಾಂಧಿ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದನ್ನು ನೋಡುತ್ತಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೆ

ನೆನ್ನೆಯಷ್ಟೇ ನರೇಂದ್ರ ಮೋದಿಯವರು ಭಾರತದ ಪ್ರಧಾನ ಮಂತ್ರಿಗಳಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ಹಲವು ಗಣ್ಯರು ಮತ್ತು ರಾಜಕೀಯ ಮುಖಂಡರುಗಳಿಗೆ ಆಹ್ವಾನ ನೀಡಲಾಗಿತ್ತು. ಅನೇಕರು ಭಾಗವಹಿಸಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೋದಿಯವರಿಗೆ ಶುಭಾಷಯ ಕೋರಿದ್ದಾರೆ. ಆದರೆ ಇಂದು, “ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದನ್ನು ವೀಕ್ಷಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ” ಎಂದು ವೀಡಿಯೋವೊಂದು ವೈರಲ್ ಆಗಿದ್ದು ಅದರಲ್ಲಿ ರಾಹುಲ್ ಗಾಂಧಿಯವರು ಮೋದಿಯವರ ಪ್ರಮಾಣವಚನದ ಕಾರ್ಯಕ್ರಮವನ್ನು ತಮ್ಮ ಮೊಬೈಲ್‌ನಲ್ಲಿ ವೀಕ್ಷಿಸುತ್ತಿದ್ದಾರೆ….

Read More
ಜಗದೀಶ್ ಚಂದ್ರ ಬೋಸ್

Fact Check: ವಿಜ್ಞಾನಿ ಸರ್ ಜಗದೀಶ್ ಚಂದ್ರ ಬೋಸ್ ಅವರ ಚಿತ್ರವನ್ನು ಯುಕೆಯಲ್ಲಿ £ 50 ನೋಟಿನಲ್ಲಿ ಮುದ್ರಿಸಲಿದ್ದಾರೆ ಎಂಬುದು ಸುಳ್ಳು

ಯುನೈಟೆಡ್ ಕಿಂಗ್‌ಡಂ(UK)ನಲ್ಲಿ ಭಾರತೀಯ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಅವರ ಚಿತ್ರವನ್ನು £ 50 ಪೌಂಡ್‌ ನೋಟುಗಳಲ್ಲಿ ಮುದ್ರಿಸಲಿದ್ದಾರೆ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವಿಜ್ಞಾನಿ ಸರ್ ಜಗದೀಶ್ ಚಂದ್ರ ಬೋಸ್(1858-1937) ಅವರು ರೇಡಿಯೊ ಮೈಕ್ರೋವೇವ್ ಆಪ್ಟಿಕ್ಸ್ ಸಂಶೋಧನೆಯಲ್ಲಿ ಮತ್ತು ಜೈವಿಕ ಭೌತಶಾಸ್ತ್ರದ ಕ್ಷೇತ್ರದಲ್ಲಿ ಪ್ರವರ್ತಕ ಎಂಬ ಹೆಗ್ಗಳಿಕೆಗೆ ಪಾತ್ರರಾದವರು.  ಜೆ.ಸಿ ಬೋಸ್ ಅವರು ಸಸ್ಯಶಾಸ್ತ್ರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದವರು ಮತ್ತು ಭಾರತೀಯ ಉಪಖಂಡದಲ್ಲಿ ಪ್ರಾಯೋಗಿಕ ವಿಜ್ಞಾನದ ವಿಸ್ತರಣೆಯ ಹಿಂದಿನ ಪ್ರಮುಖ ಶಕ್ತಿಯಾಗಿದ್ದವರು. ಆದರೆ…

Read More
ಅಣ್ಣಾಮಲೈ

Fact Check: ತಮಿಳುನಾಡಿನ ರಾಜ್ಯ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅಳುತ್ತಿರುವುದು ಸೋಲಿನ ಕಾರಣಕ್ಕಾಗಿ ಅಲ್ಲ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಸಹ ತಮಿಳುನಾಡಿನಲ್ಲಿ ಬಿಜೆಪಿ ತನ್ನ ಚುನಾವಣಾ ಖಾತೆಯನ್ನು ತೆರೆಯಲು ವಿಫಲವಾದ ಕಾರಣ, ಪಕ್ಷದ ರಾಜ್ಯ ಮುಖ್ಯಸ್ಥ ಅಣ್ಣಾಮಲೈ ಅವರು ಭಾಷಣದ ವೇಳೆ ಭಾವುಕರಾಗಿ ಅಳುತ್ತಿದ್ದಾರೆ ಎಂಬ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅನೇಕ ಎಕ್ಸ್ ಬಳಕೆದಾರರು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ 33-ಸೆಕೆಂಡ್-ಉದ್ದದ ತುಣುಕನ್ನು ಹಂಚಿಕೊಂಡಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲನ್ನು ಪ್ರದರ್ಶಿಸಲು ಸಹ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಮತ್ತು ಕೆಲವರು ಅಣ್ಣಾಮಲೈ…

Read More
ಅನಂತ್ ಅಂಬಾನಿ

Fact Check: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರು ಚಿನ್ನದಲ್ಲಿ ಮಾಡಿದ ಉಡುಪುಗಳನ್ನು ಧರಿಸಿರುವ ಚಿತ್ರವು AI- ರಚಿತವಾಗಿದೆ

ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮತ್ತು ರಿಲಯನ್ಸ್‌ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ  ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ ಜುಲೈ 12, 2024 ರಂದು ನಡೆಯಲಿದೆ. ಇದಕ್ಕಾಗಿ ಅಂಬಾನಿ ಕುಟುಂಬಸ್ಥರು ಸಾಕಷ್ಟು ತಯಾರಿ ನಡೆಸಿಕೊಳ್ಳುತ್ತಿದ್ದಾರೆ. ಆದರೆ ಈಗ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರು ಚಿನ್ನದಿಂದ ಮಾಡಿದ ಉಡುಪನ್ನು ಧರಿಸಿದ್ದಾರೆ ಎಂಬ ಪೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. “ಅಂಬಾನಿ ಫ್ಯಾಮಿಲಿ ಗೋಲ್ಡ್ ಡ್ರೆಸ್. ಅಂಬಾನಿ ಮಗ ಮತ್ತು ಸೊಸೆ ಭಾರತೀಯ…

Read More

Fact Check: ಇತ್ತೀಚೆಗೆ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ ಎಂದು ಹಳೆಯ ವೀಡಿಯೋ ಹಂಚಿಕೆ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲು ಕ್ಷಣಗಣನೆ ಆರಂಭವಾಗಿದೆ. ಎನ್‌ಡಿಎ ಮೈತ್ರಿ ಪಕ್ಷಗಳ ಮುಖಂಡರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರು ಬಿಜೆಪಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಆದರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ತೇಜಸ್ವಿ ಯಾದವ್ ಸೇರಿದಂತೆ INDIA ಒಕ್ಕೂಟದ ನಾಯಕರೊಂದಿಗೆ JD(U) ಮುಖ್ಯಸ್ಥ ಮತ್ತು NDA ಮಿತ್ರ ನಿತೀಶ್ ಕುಮಾರ್ ಅವರು ಭೇಟಿಯಾಗಿದ್ದಾರೆ ಎಂದು ವೀಡಿಯೊವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಅನೇಕರ ಎಕ್ಸ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ,…

Read More

Fact Check: ಕಂಗನಾ ರಣಾವತ್ ಕೆನ್ನೆಯಲ್ಲಿ ಮೂಡಿದ ಹಸ್ತದ ಗುರುತು ಎಂದು ಸೊಳ್ಳೆ ಸ್ಪ್ರೇಗಾಗಿ ಮಾಡಿದ ಜಾಹಿರಾತಿನ ಪೋಟೋ ಹಂಚಿಕೆ

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಹೊಸದಾಗಿ ಚುನಾಯಿತರಾಗಿರುವ ಬಿಜೆಪಿ ನೂತನ ಸಂಸದೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ವೇಳೆ ಮಹಿಳಾ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಕಂಗನಾ ಅವರಿಗೆ ಕಪಾಳಮೋಕ್ಷ ಮಾಡಿದ ಸುದ್ದಿ ಈಗ ದೇಶದಾದ್ಯಂತ ಚರ್ಚೆಯಾಗುತ್ತಿದೆ. ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಕುಲ್ವಿಂದರ್ ಕೌರ್ “ರೈತರಿಗೆ ಅಗೌರವ ತೋರಿದ್ದಕ್ಕೆ” ಪ್ರತಿಕ್ರಿಯೆಯಾಗಿ ಕಪಾಳ ಮೋಕ್ಷ ನಡೆಸಿದ್ದಾರೆ ಎಂದು ವರದಿಯಾಗಿದೆ.  ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಹೊಸ ರೈತರ ಕಾಯ್ದೆಯನ್ನು…

Read More
ಬಿಜೆಪಿ

Fact Check: ಬಿಜೆಪಿ 30 ಸ್ಥಾನಗಳಲ್ಲಿ 500ಕ್ಕಿಂತ ಕಡಿಮೆ ಮತ್ತು 100 ಕ್ಷೇತ್ರಗಳಲ್ಲಿ 1000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದೆ ಎಂಬುದು ಸುಳ್ಳು

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ 500ಕ್ಕಿಂತ ಕಡಿಮೆ ಮತಗಳ ಅಂತರದಿಂದ ಮತ್ತು 100 ಕ್ಷೇತ್ರಗಳಲ್ಲಿ 1000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದೆ ಎಂದು ಪ್ರತಿಪಾದಿಸಿದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅನೇಕರು ಈ ಸಂದೇಶವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್: ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ದತ್ತಾಂಶವನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದಾಗ, ಲೋಕಸಭೆ ಚುನಾವಣೆಯಲ್ಲಿ ಕೇವಲ ಒಬ್ಬ ಬಿಜೆಪಿ ಅಭ್ಯರ್ಥಿ ಮಾತ್ರ…

Read More
ಚಂದ್ರಬಾಬು ನಾಯ್ಡು

Fact Check: ಬಿಜೆಪಿ ಜೊತೆ ಸರ್ಕಾರ ರಚಿಸಿದ್ದಕ್ಕಾಗಿ ಆಂಧ್ರಪ್ರದೇಶದ ಜನರು ಚಂದ್ರಬಾಬು ನಾಯ್ಡು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬುದು ಸುಳ್ಳು

ತೆಲುಗು ದೇಶಂ ಪಕ್ಷದ (ಟಿಡಿಪಿ) ಬೆಂಬಲಿಗರು ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಅವರ ಫೋಟೋಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ, ಇದು ಲೋಕಸಭೆ ಚುನಾವಣೆಯ ನಂತರ ಭಾರತೀಯ ಜನತಾ ಪಕ್ಷದ(ಬಿಜೆಪಿ) ಜೊತೆ ಸರ್ಕಾರ ರಚಿಸಿದ್ದಕ್ಕಾಗಿ ಆಂಧ್ರಪ್ರದೇಶದ ಜನರು ಚಂದ್ರಬಾಬು ನಾಯ್ಡು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ವಿಡಿಯೋ ವೈರಲ್ ಆಗಿದೆ.   ಲೋಕಸಭೆ ಚುನಾವಣಾ ಫಲಿತಾಂಶ ಜೂನ್ 4, 2024 ರಂದು ಮುಕ್ತಾಯಗೊಂಡಿದೆ ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿ…

Read More
ಚಿನ್ನ

Fact Check: 1991ರಲ್ಲಿ ಒತ್ತೆ ಇಟ್ಟಿದ್ದ 1 ಲಕ್ಷ ಕೆಜಿ ಚಿನ್ನವನ್ನು ಈಗ ಮೋದಿ ಭಾರತಕ್ಕೆ ತಂದಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ, ಹಲವಾರು ಸುದ್ದಿ ಸಂಸ್ಥೆಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಇಂಗ್ಲೆಂಡ್‌(ಯುಕೆ)ನಲ್ಲಿ ಸಂಗ್ರಹವಾಗಿರುವ 100 ಮೆಟ್ರಿಕ್ ಟನ್ (ಎಂಟಿ) ಚಿನ್ನವನ್ನು 2023-24ರಲ್ಲಿ ದೇಶೀಯ ಬ್ಯಾಂಕ್‌ಗಳಿಗೆ(domestic vaults) ಸ್ಥಳಾಂತರಿಸಿದೆ ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆರ್‌ಬಿಐ ತನ್ನ 2023-24ರ ವಾರ್ಷಿಕ ವರದಿಯಲ್ಲಿ ವಿದೇಶದಲ್ಲಿ ಸಂಗ್ರಹವಾಗಿರುವ 100 ಮೆಟ್ರಿಕ್ ಟನ್ ಚಿನ್ನವನ್ನು ದೇಶೀಯ ಬ್ಯಾಂಕ್‌ಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ 1991ರಲ್ಲಿ ಭಾರತ ದಿವಾಳಿತನ ಎದುರಿಸುತ್ತಿದ್ದಾಗ ಅಂದಿನ ಪ್ರಧಾನಿ ಚಂದ್ರಶೇಖರ್…

Read More
ಗ್ಯಾರಂಟಿ

Fact Check: ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ 2000 ರೂ. ಮತ್ತು 5 ಗ್ಯಾರಂಟಿಗಳು ನಿಲ್ಲಲಿವೆ ಎಂಬುದು ಸುಳ್ಳು

ಕೇವಲ ಎರಡು ದಿನಗಳ ಹಿಂದೆಯಷ್ಟೇ ಲೋಕಸಭಾ ಚುನಾವಣಾ ಫಲಿತಾಂಶಗಳು ಹೊರಬಿದ್ದಿವಿ. ಎನ್‌ಡಿಎ ಒಕ್ಕುಟವೂ ಸರ್ಕಾರ ರಚಿಸಲು ಇತರ ಮೈತ್ರಿ ಪಕ್ಷಗಳ ಜೊತೆಗೆ ಸಂಧಾನಕ್ಕೆ ಇಳಿದಿದೆ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ ನಿರೀಕ್ಷಿಸಿದಂತೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಾಗಿಲ್ಲ, ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾಂಗ್ರೆಸ್‌ ಪಕ್ಷ ನಿರ್ಧರಿಸಿದೆ ಎಂದು ಪ್ರತಿಪಾದಿಸಿ ಅನೇಕರು ಗಾಳಿ ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಸಧ್ಯ ಈಗ ಜನಗಳ ಮಧ್ಯೆ ಈ ಚರ್ಚೆ ಬಹಳಷ್ಟು ನಡೆಯುತ್ತಿದೆ. ಸರ್ಕಾರಿ ಯೋಜನೆ ಎಂಬ ಸುದ್ದಿ ಮಾಧ್ಯಮವೊಂದು “Gruhalakshmi Yojana Latest…

Read More