Pramod Belagod

ರಾಹುಲ್ ಗಾಂಧಿ

Fact Check: ಪಾಕಿಸ್ತಾನದ ಟಿವಿಯಲ್ಲಿ ರಾಹುಲ್ ಗಾಂಧಿಯನ್ನು ಪರಿಚಯಿಸುವ ವೀಡಿಯೊ ಎಂದು ಶಾಮ್‌ ಶರ್ಮ ಎಂಬ ಯೂಟೂಬರ್‌ನ ವೀಡಿಯೋ ವೈರಲ್‌

ಪಾಕಿಸ್ತಾನದ ಟಿವಿಯಲ್ಲಿ ರಾಹುಲ್ ಗಾಂಧಿಯನ್ನು ಪರಿಚಯಿಸುವ ವೀಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವೀಡಿಯೊದಲ್ಲಿ, ವ್ಯಕ್ತಿಯೊಬ್ಬರು ಗ್ರಾಫಿಕ್‌ನಿಂದ ಓದುವುದನ್ನು ಮತ್ತು ರಾಹುಲ್ ಗಾಂಧಿ ಅವರ ವೈಯಕ್ತಿಕ ಮತ್ತು ರಾಜಕೀಯ ಜೀವನದ ಬಗ್ಗೆ ಗೇಲಿ ಮಾಡುವುದನ್ನು ಕಾಣಬಹುದು. ಈ ವೀಡಿಯೊದ ಆರ್ಕೈವ್ ಮಾಡಿದ ಆವೃತ್ತಿಯನ್ನು ನೀವು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ಮೊದಲನೆಯದಾಗಿ, ವೈರಲ್ ವೀಡಿಯೊದಲ್ಲಿ ವ್ಯಕ್ತಿಗಳೊಂದಿಗೆ ಬರೆಯಲಾದ ಕೆಲವು ಹೆಸರುಗಳನ್ನು ನಾವು ಗಮನಿಸಿದ್ದೇವೆ, ಅಂದರೆ, ಭಾಷಣಕಾರರು / ಆತಿಥಿಯ ಹೆಸರುಗಳು ಮತ್ತು ಕಾರ್ಯಕ್ರಮದ ಹೆಸರು, ‘ದಿ ಶಾಮ್ ಶರ್ಮಾ ಶೋ’….

Read More
ತಮಿಳುನಾಡು

Fact Check: ತಮಿಳುನಾಡು ಸರ್ಕಾರ ಸುಮಾರು 2 ಸಾವಿರ ಕೆಜಿ ಚಿನ್ನವನ್ನು ರಾಜ್ಯದ ಆದಾಯ ಗಳಿಸಲು ಬಳಸಿಕೊಂಡಿದೆ ಎಂದು ಹಳೆಯ ಸುದ್ದಿ ಹಂಚಿಕೆ

ದೇವಾಲಯಗಳಲ್ಲಿ ಸಂಗ್ರಹಿಸಿದ ಸುಮಾರು 2,000 ಕೆಜಿ ಚಿನ್ನದ ಆಭರಣಗಳನ್ನು ತಮಿಳುನಾಡು ರಾಜ್ಯವು ಆದಾಯ ಗಳಿಸಲು ಬಳಸುತ್ತದೆ ಎಂದು ಹೇಳುವ ಪತ್ರಿಕೆ ವರದಿಯ ಫೋಟೋವೊಂದು ಸಾಮಾಜಿಕಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇದು ರಾಜ್ಯ ಸರ್ಕಾರದ ಇತ್ತೀಚಿನ ಕ್ರಮವಾಗಿದೆ ಮತ್ತು ಇದರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಕೈವಾಡವಿದೆ ಎಂದು ಟೀಕಿಸಲಾಗುತ್ತಿದೆ. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಇದೇ ರೀತಿಯ ಪ್ರತಿಪಾದನೆಗಳ ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್‌: ದೇವಾಲಯಗಳಲ್ಲಿ ದೇಣಿಗೆಯಾಗಿ ಸಂಗ್ರಹಿಸಿದ ಆಭರಣಗಳನ್ನು ಚಿನ್ನದ ಗಟ್ಟಿಗಳಾಗಿ ಕರಗಿಸುವ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡುವ ಮೂರು…

Read More
ಸೆರೆನಾ ವಿಲಿಯಮ್ಸ್

Fact Check: ಅಮೆರಿಕದ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ಅವರು ಟೆಕ್ಸಾಸ್ ನಲ್ಲಿ ನಡೆದ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಅಮೆರಿಕದ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ಅವರು ಟೆಕ್ಸಾಸ್ ನಲ್ಲಿ ನಡೆದ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. “ಟೆನಿಸ್ ದಂತಕಥೆಗೆ ವಿದಾಯ: ಟೆಕ್ಸಾಸ್‌ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸೆರೆನಾ ವಿಲಿಯಮ್ಸ್ ನಿಧನರಾದರು” ಎಂಬ ಶೀರ್ಷಿಕೆಯೊಂದಿಗೆ ಅಪಘಾತದ ದೃಶ್ಯದ ಚಿತ್ರವೂ ಇದೆ. 23 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಆಗಿರುವ ಅವರು ಇಂದು ಮುಂಜಾನೆ ಭೀಕರ ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿವರಗಳು ಅಸ್ಪಷ್ಟವಾಗಿದ್ದರೂ, ತುರ್ತು…

Read More
ದಲಿತ

Fact Check: ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ದಲಿತರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಮಧ್ಯಪ್ರದೇಶದ ಸಂಬಂಧವಿಲ್ಲದ ವೀಡಿಯೋ ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದು ವೈರಲ್ ಆಗುತ್ತಿದ್ದು, ಈ ವೀಡಿಯೊದಲ್ಲಿ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಜನರು ಹಲವಾರು ನಗ್ನ ಯುವಕರನ್ನು ಹೊಡೆಯುವುದನ್ನು ತೋರಿಸುತ್ತದೆ. ಚಮರ್ ಸಮುದಾಯದ ಸದಸ್ಯರು ಶುದ್ಧೀಕರಣಕ್ಕಾಗಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿದ್ದರು ಮತ್ತು ಉತ್ತರ ಪ್ರದೇಶದ ಮನುವಾದಿ ವ್ಯಕ್ತಿಗಳು ಅವರನ್ನು ಬೆತ್ತಲೆಯಾಗಿ ಥಳಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ಆರ್ಕೈವ್ ಮಾಡಿದ ಪೋಸ್ಟ್ ಅನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ವೈರಲ್ ವೀಡಿಯೊದಿಂದ ಕೀಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟವು 12 ಸೆಪ್ಟೆಂಬರ್ 2024 ರಂದು ಪ್ರಕಟವಾದ ಧಮ್ನೋಡ್ ಸಮಾಚಾರ್ ಯೂಟ್ಯೂಬ್ ಚಾನೆಲ್ನಲ್ಲಿನ…

Read More
ಬಾಂಗ್ಲಾದೇಶ

Fact Check: ಬಾಂಗ್ಲಾದೇಶದ ಗಲಭೆಯ ವೀಡಿಯೋವನ್ನು ಇತ್ತೀಚೆಗೆ ರಾಜಸ್ಥಾನದ ಜೈಪುರದ ಪರಿಸ್ಥಿತಿ ಎಂದು ಹಂಚಿಕೊಳ್ಳಲಾಗುತ್ತಿದೆ

ರಾಜಸ್ಥಾನದ ಜೈಪುರದ ಇತ್ತೀಚಿನ ದೃಶ್ಯಗಳನ್ನು ಎಂದು ಒಂದಷ್ಟು ಜನಗಳು ಬೀದಿಯಲ್ಲಿ ದೊಣ್ಣೆಗಳನ್ನು ಹಿಡಿದಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋವನ್ನು “ಜೈಪುರದ ಪರಿಸ್ಥಿತಿ ಈಗ ತುಂಬಾ ಕೆಟ್ಟದಾಗಿದೆ” ಎಂದು ಹಿಂದಿಯಲ್ಲಿ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾದನೆಗಳ ಹೆಚ್ಚಿನ ಆರ್ಕೈವ್ ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು. ಫ್ಯಾಕ್ಟ್‌ ಚೆಕ್: ಗೂಗಲ್ ಲೆನ್ಸ್ ಸಹಾಯದಿಂದ, ನಾವು ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ, ಅದೇ ದೃಶ್ಯಗಳನ್ನು ಒಳಗೊಂಡಿರುವ ಇನ್ಸ್ಟಾಗ್ರಾಮ್ ಹ್ಯಾಂಡಲ್‌ ಒಂದರಲ್ಲಿ ಅಪ್ಲೋಡ್ ಮಾಡಲಾಗಿದೆ. ಈ…

Read More
ಜೂನಿಯರ್ ಎನ್‌ಟಿಆರ್

Fact Check: ಅಭಿಮಾನಿಗಳು ಜೂನಿಯರ್ ಎನ್‌ಟಿಆರ್‌ ಅವರ ಕಟೌಟ್‌ಗೆ ಬೆಂಕಿ ಹಚ್ಚಿದ್ದಾರೆ ಎಂಬುದು ಸುಳ್ಳು

ಜ್ಯೂನಿಯರ್ ಎನ್‌ಟಿಆರ್‌ ಎಂದೇ ಖ್ಯಾತರಾಗಿರುವ ನಟ ನಂದಮೂರಿ ತಾರಕ ರಾಮರಾವ್ ಜೂನಿಯರ್ ಅವರ ದೊಡ್ಡ ಕಟೌಟ್‌ಗೆ ಬೆಂಕಿ ಹಚ್ಚಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. “ಆರಂಭಿಕ ಕಳಪೆ ರೇಟಿಂಗ್‌ಗಳು ಮತ್ತು ದೇವರ ಚಿತ್ರದ ಕಟು ವಿಮರ್ಶೆಗಳ ನಂತರ ಅಭಿಮಾನಿಗಳು ಹೈದರಾಬಾದ್ ಚಿತ್ರಮಂದಿರದ ಹೊರಗೆ ಎನ್‌ಟಿಆರ್ ಕಟೌಟ್ ಅನ್ನು ಸುಡುತ್ತಿದ್ದಾರೆ” ಎಂದು ಬರೆದು ಅನೇಕರು ಹಂಚಿಕೊಂಡಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಈ ಲೇಖನವನ್ನು ಬರೆಯುವ ಸಮಯದಲ್ಲಿ ಈ ಪೋಸ್ಟ್ ಅನ್ನು 252.1 ಸಾವಿರ ವೀಕ್ಷಣೆಗಳನ್ನು…

Read More
ತಿರುಪತಿ

Fact Check: 2018ರ ಹಳೆಯ ವರದಿಯನ್ನು ಇತ್ತೀಚೆಗೆ ತಿರುಪತಿ ದೇವಸ್ಥಾನದ 44 ಹಿಂದೂಯೇತರ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ವೈರಲ್

ತಿರುಪತಿ ಪ್ರಸಾದ್ ವಿವಾದದ ಮಧ್ಯೆ, ತಿರುಪತಿ ದೇವಸ್ಥಾನ ಮಂಡಳಿಯು 44 ಹಿಂದೂಯೇತರ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವಿವಿಧ ಪ್ಲಾಟ್ಫಾರ್ಮ್ಗಳಲ್ಲಿ ಸಾಮಾಜಿಕ ಮಾಧ್ಯಮ ಬಳಕೆದಾರರು  ಪೋಸ್ಟ್ ಒಂದನ್ನು ಹಂಚಿಕೊಳ್ಳುತ್ತಿದ್ದಾರೆ. ಹಿಂದಿನ ವೈಎಸ್ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ಪ್ರಸಾದವನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಇತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದೇ ರೀತಿಯ ಪ್ರತಿಪಾದನೆಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ಕಾಣಬಹುದು. (ಆರ್ಕೈವ್ ಲಿಂಕ್) ಫ್ಯಾಕ್ಟ್ ಚೆಕ್ ನಮ್ಮ ತಂಡ ಈ ಹೇಳಿಕೆಯನ್ನು ಪರಿಶೀಲಿಸಿದಾಗ ವೈರಲ್ ಹೇಳಿಕೆ…

Read More
ಶೇಖರ್ ಆಸ್ಪತ್ರೆ

Fact Check: ಬೆಂಗಳೂರಿನ ಬಸವನಗುಡಿಯಲ್ಲಿ ಇರುವ ಶೇಖರ್ ಆಸ್ಪತ್ರೆ ಮುಸ್ಲಿಂ ವೈದ್ಯರ ನಿರ್ವಹಣೆಯಲ್ಲಿದೆ ಎಂಬುದು ಸುಳ್ಳಾಗಿದೆ

ಇತ್ತೀಚೆಗೆ ಮುಸ್ಲಿಂ ಸಮುದಾಯದವರನ್ನು ಸಮಾಜದ ದೃಷ್ಟಿಯಲ್ಲಿ ಅಪರಾಧಿಗಳು ಎಂಬಂತೆ ಬಿಂಬಿಸುವ ಸಲುವಾಗಿ ವ್ಯವಸ್ಥಿತವಾಗಿ ಸಂಚುರೂಪಿಸಲಾಗುತ್ತಿದೆ. ಪ್ರತೀದಿನ ಮುಸ್ಲಿಂ ವಿರೋಧಿ ಸಂದೇಶಗಳನ್ನು ಹರಿಬಿಡಲು ಅನೇಕ ನಕಲಿ ಖಾತೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಸಲಾಗಿದೆ. ಮತ್ತು ವಾಟ್ಸಾಪ್‌ ಸಂದೇಶಗಳನ್ನು ಸಹ ನಿರಂತರವಾಗಿ ಹರಿಬಿಡಲಾಗುತ್ತಿದೆ. ಇತ್ತೀಚೆಗೆ ವಾಟ್ಸಾಪ್‌ನಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು ಅದರಲ್ಲಿ, “ಬೆಂಗಳೂರಿನ ಬಸವನಗುಡಿಯ, ರಾಮಕೃಷ್ಣ ಮಠದ ಹತ್ತಿರ ಇರೋ -ಶೇಖರ್ ಆಸ್ಪತ್ರೆ – ಮೊದಲು ಹಿಂದೂಗಳದ್ದಾಗಿತ್ತು, ಅದನ್ನೀಗ ಸಾಬಿ ತೊಗೊಂಡು–ಪೇಷೆಂಟ್ ಗಳನ್ನೆಲ್ಲಾ ಸಾಯಿಸುತ್ತಿದ್ದಾನೆ. ನಾನು ಸ್ವಲ್ಪ ಬೆನ್ನು ನೋವಿಗೆ ಒಂದು ಇಂಜೆಕ್ಷನ್…

Read More
ಗುಜರಾತ್‌

Fact Check: ಗುಜರಾತಿನಲ್ಲಿ ರೈಲ್ವೆ ಹಳಿ ತಪ್ಪಿಸಲು ಪ್ರಯತ್ನಿಸಿದ ನೌಕರರು ಹಿಂದೂಗಳೇ ಹೊರತು ಮುಸ್ಲಿಮರಲ್ಲ

ಇತ್ತೀಚೆಗೆ ಗುಜರಾತ್‌ನ ಸೂರತ್‌ನಲ್ಲಿ ಸೆಪ್ಟೆಂಬರ್ 21 ರಂದು ಕಿಮ್ ರೈಲು ನಿಲ್ದಾಣದ ಬಳಿ ರೈಲು ಹಳಿತಪ್ಪಿಸಲು ಸಂಚು ರೂಪಿಸಿದ ಮೂವರು ರೈಲ್ವೆ ಉದ್ಯೋಗಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳನ್ನು ಮುಸ್ಲಿಮರು ರೈಲು ಅಪಘಾತಕ್ಕೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗುತ್ತಿದೆ. ಈ ಕುರಿತ ಮೂವರು ಅಪರಾಧಿಗಳನ್ನು ಪೋಲಿಸರು ಬಂಧಿಸಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ” ಕರ್ನಾಟಕಕ್ಕೆ ಬರುತ್ತಿದ್ದ ಸೇನಾ ರೈಲನ್ನು ಹಳಿ ತಪ್ಪಿಸಲು ಯತ್ನಿಸಿದ್ದ ಮುಸ್ಲಿಂ ರೈಲ್ವೆ ನೌಕರರ ಬಂಧನ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮತ್ತು ಆರೋಪಿಗಳನ್ನು…

Read More
ಸಿದ್ದರಾಮಯ್ಯ ಸರ್ಕಾರ

Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ ‘ಉರ್ದು ಭಾಷೆ’ ಕಡ್ಡಾಯಗೊಳಿಸಿದೆ ಎಂಬ ಸುಳ್ಳು ಸುದ್ದಿ ಮತ್ತೆ ವೈರಲ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು “ಉರ್ದು ಪಾಕಿಸ್ತಾನದ ರಾಷ್ಟ್ರೀಯ ಭಾಷೆ ಮತ್ತು ಹಿಂದಿ ಭಾರತದ ರಾಷ್ಟ್ರೀಯ ಭಾಷೆ ಎಂದು ಪ್ರತಿಪಾದಿಸಲಾಗುತ್ತಿದೆ. ಕರ್ನಾಟಕದ ಅಂಗನವಾಡಿ ಶಾಲೆಗಳಲ್ಲಿ ಉರ್ದು ಕಡ್ಡಾಯವಾಗಿದೆ, ಆದರೆ ರಾಜ್ಯದಲ್ಲಿ ಹಿಂದಿ ಭಾಷಿಕರು ಹಿಂಸಾಚಾರವನ್ನು ಎದುರಿಸುತ್ತಿದ್ದಾರೆ.” ಎಂದು ಪ್ರತಿಪಾದಿಸಲಾಗುತ್ತಿದೆ. ತುಮಕೂರು ನಗರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗೌರವಧನ ಆಧಾರಿತ ಅಂಗನವಾಡಿ ಕಾರ್ಯರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂಬ ಪತ್ರಿಕೆಯ ಪ್ರಕಟಣೆಯೊಂದನ್ನು ಮುಂದಿಟ್ಟುಕೊಂಡು ಈ ಸುದ್ದಿ ಹಬ್ಬಿಸಲಾಗುತ್ತಿದೆ. ಕೆಲವು ತಿಂಗಳ…

Read More