Pramod Belagod

ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ಪತ್ರದ ಕುರಿತು ಎಸ್.ಎಲ್ ಭೈರಪ್ಪನವರು ತಪ್ಪಾಗಿ ಅರ್ಥೈಸಿದ್ದಾರೆ

“ಮೈಸೂರು ಹುಲಿ”, “ರಾಕೆಟ್‌ಗಳ ಜನಕ” ಎಂದೇ ಖ್ಯಾತಗೊಂಡ ಟಿಪ್ಪು ಸುಲ್ತಾನನ ಕುರಿತು ಕಳೆದೊಂದು ದಶಕದಿಂದ ಅನೇಕ ವಾದ ವಿವಾದಗಳು ಮುನ್ನಲೆಗೆ ಬರುತ್ತಿವೆ. ಹಲವರು ಅವನ ಆಡಳಿತದ ದೂರ ದೃಷ್ಟಿ, ಬ್ರಿಟಿಷರ ವಿರುದ್ದ ಕೆಚ್ಚೆದೆಯಿಂದ ಹೋರಡಿದವನೆಂದು ನೆನೆದರೆ, ಇನ್ನೂ ಹಲವರು ಆತ ಮತಾಂಧ, ಕ್ರೂರಿ ಎನ್ನುವಂತಹ ಆರೋಪಗಳನ್ನು ಆತನ ಮೇಲೆ ಹೊರಿಸಿದ್ದಾರೆ. ಆದರೆ ಈ ಎರಡೂ ವಾದಗಳಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಿರುವುದು ಟಿಪ್ಪುವನ್ನು ಹೊಗಳುವ ಸಮೂಹ ಆತ ತನ್ನ ಸಾಮ್ರಾಜ್ಯದ ಹೊರತಾಗಿ ದಾಳಿ ಮಾಡಿದ ಪ್ರದೇಶಗಳಲ್ಲಿ ಆತ ಇತರ…

Read More
Hindu

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಸಂಸತ್ತಿನಲ್ಲಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಪಾಕಿಸ್ತಾನ ಸಂಸತ್ತಿನಲ್ಲಿ ಕೈಮುಗಿದು ಕ್ಷಮಾದಾನಕ್ಕಾಗಿ ಭಿಕ್ಷೆ ಬೇಡುತ್ತಿದ್ದಾರೆ, ದಯವಿಟ್ಟು ನಮ್ಮ ಮೇಲೆ ಕರುಣೆ ತೋರಿ ಮತ್ತು ನಮ್ಮ ಹೆಣ್ಣುಮಕ್ಕಳನ್ನು ಬಿಡಿ.. ಈ ವೀಡಿಯೊವನ್ನು ಭಾರತದ ಜಾತ್ಯತೀತ ಜನರಿಗೆ ಅರ್ಪಿಸಲಾಗಿದೆ ಎಂಬ ತಲೆಬರಹದ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಇದು ಪಂಜಾಬ್ ಪ್ರಾಂತೀಯ ಅಸೆಂಬ್ಲಿಯಿಂದ ಆಯ್ಕೆಯಾಗಿರುವ ಕ್ರಿಶ್ಚಿಯನ್ ಎಂಪಿಎ ತಾರಿಕ್ ಮಶಿಲ್ ಗಿಲ್‌ರವರು 20 ಆಗಸ್ಟ್ 2022ರಲ್ಲಿ ನ್ಯಾಷನಲ್ ಅಸೆಂಬ್ಲಿ ಆಫ್ ಪಾಕಿಸ್ತಾನ್‌ ಸಂಸತ್ತಿನಲ್ಲಿ ಮಾಡಿದ ಮನವಿಯಾಗಿದೆ. ಗಿಲ್‌ರವರು ಪಾಕಿಸ್ತಾನ ಸರ್ಕಾರದ…

Read More
ಕಾರ್ತಿಕ್ ಆರ್ಯನ್

ನಟ ಕಾರ್ತಿಕ್ ಆರ್ಯನ್ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್‌ರವರ ಪರ ಪ್ರಚಾರ ನಡೆಸಿಲ್ಲ

ಪಂಚರಾಜ್ಯಗಳ ಚುನಾವಣೆಯ ಹೊಸ್ತಿಲಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬಿರುಸಿನಿಂದ ಪ್ರಚಾರ ನಡೆಸುತ್ತಿವೆ. ಅದರ ಜೊತೆಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಅದರಂತೆ, ನಟ ಕಾರ್ತಿಕ್ ಆರ್ಯನ್ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್‌ರವರ ಪರ ಪ್ರಚಾರ ನಡೆಸಿದ್ದಾರೆ ಎಂಬ ಜಾಹಿರಾತಿನ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್ ಲೋಗೋ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಉದ್ದೇಶಿತ ಯೋಜನೆಗಳನ್ನು ವಿವರಿಸುವ ವಾಯ್ಸ್ ಓವರ್ ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್…

Read More

ಹಮಾಸ್‌ನವರು ಇಸ್ರೇಲಿ ಗರ್ಭಿಣಿ ಮಹಿಳೆಯೊಬ್ಬಳ ಹೊಟ್ಟೆ ಸೀಳಿ ಕ್ರೌರ್ಯ ಮೆರೆದಿದ್ದಾರೆ ಎನ್ನುವುದು ಸುಳ್ಳು

“ದಕ್ಷಿಣ ಇಸ್ರೇಲ್‌ನಲ್ಲಿ ಗರ್ಭಿಣಿ ಮಹಿಳೆಯೊಬ್ಬಳ ಪತ್ತೆ ಮಾಡಿದ ಹಮಾಸ್ ಭಯೋತ್ಪಾದಕರು  ಆಕೆಯ ದೇಹವನ್ನು ಸೀಳಿ ಅವರ ಹೊಕ್ಕುಳ ಬಳ್ಳಿಯಿಂದ ಭ್ರೂಣವನ್ನು ಹೊರತೆಗೆದು, ಹುಟ್ಟಲಿರುವ ಮಗು ತನ್ನ ತಾಯಿಯ ಗರ್ಭದಿಂದ ನಿಧಾನವಾಗಿ ಸಾಯುವಂತೆ ಮಾಡಿದ್ದಾರೆ. ಅಮಾನವೀಯ ಅನಾಗರಿಕರಾದ ಹಮಾಸ್ ಜನರಿಗೆ ಮಾಡುತ್ತಿರುವುದು ಇದನ್ನೇ” ಎಂದು ಆದಿತ್ಯ ರಾಜ್ ಕೌಲ್ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಂತರ ಈ ಸುದ್ದಿಯನ್ನು ಹಲವರು ಹಂಚಿಕೊಂಡಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: 10 ಆಕ್ಟೋಬರ್ 2023ರಂದು 9ಟಿವಿ ನೆಟ್ವರ್ಕ್‌ನ ಸುದ್ದಿ…

Read More

2021ರ UPSC ಪರೀಕ್ಷೆಯ ಟಾಪರ್ ಶ್ರುತಿ ಶರ್ಮಾ ಸುರೇಶ್ ಚವ್ಹಾಣ್ ಅವರ ಪುತ್ರಿಯಲ್ಲ

ಸುದರ್ಶನ್ ಚಾನೆಲ್‌ನ ಮುಖ್ಯ ಸಂಪಾದಕರಾದ ಸುರೇಶ್ ಚವ್ಹಾಣಕೆ ಅವರ ಮಗಳು ಶೃತಿ ಶರ್ಮ UPSC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಾರೆ. ಸುರೇಶ್ ಚವ್ಹಾಣಕೆಯವರು ಹಿಂದೂ-ಮುಸ್ಲೀಮರ ನಡುವೆ ದ್ವೇಷಭಾಷಣ ಮಾಡುತ್ತಾರೆ. ಆದರೆ ಅವರೇ ತಮ್ಮ ಮಗಳು ಅತಿ ಹೆಚ್ಚು ಅಂಕಗಳಿಸಲಿ ಎಂದು ಮುಸ್ಲಿಂ ವಿಶ್ವವಿದ್ಯಾಲಯವಾದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಓದಿಸಿದ್ದಾರೆ ಎಂದು ಆರೋಪಿಸಿದ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಪೋಟೋದಲ್ಲಿರುವ ಹುಡುಗಿ ಶೃತಿ ಶರ್ಮಾ 2021ರ UPSC ಪರೀಕ್ಷೆಯಲ್ಲಿ ಟಾಪರ್ ಆಗಿದ್ದರು. ಅವರ…

Read More

ಕೇರಳದಲ್ಲಿ ನಡೆದ ಬಾಂಬ್ ಸ್ಪೋಟದ ಹಿಂದೆ ಮುಸ್ಲಿಮರ ಕೈವಾಡವಿದೆ ಎಂಬುದು ಸುಳ್ಳು

ಭಾರತವೂ ಸೇರಿದಂತೆ ಜಗತ್ತಿನ ಹಲವೆಡೆ ಭಯೋತ್ಪಾಧನೆಯಂತಹ ದುರ್ಘಟನೆ ಸಂಭವಿಸಿದಾಗಲೆಲ್ಲಾ ಮೊದಲು ಶಂಕೆ ಪಡುವುದು ಮುಸ್ಲಿಂ ಸಮುದಾಯದ ಮೇಲೆಯೆ. ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಉಗ್ರರು ಭಯೋತ್ಪಾಧನೆಯಲ್ಲಿ ತೊಡಗಿಕೊಂಡಿರುವುದರಿಂದ ಈ ಪೂರ್ವಾಗ್ರಹಗಳು ಹುಟ್ಟಿಕೊಂಡಿವೆ. ಆದರೆ ಭಾರತದಲ್ಲಿಯೂ ಸಹ ಮುಸ್ಲಿಂ ಸಮುದಾಯದವರನ್ನು ಉಗ್ರರು, ಭಯೋತ್ಪಾದಕರೆಂದು ಕರೆಯುವ ಕೆಟ್ಟ ಪದ್ದತಿಯೊಂದು ರೂಢಿಯಲ್ಲಿದೆ. ಹೀಗೆ ಸುಳ್ಳು ಅಪವಾದಕ್ಕೆ ಗುರಿಯಾದ ಅನೇಕ ಮುಸ್ಲಿಂ ಯುವಕರ ಬದುಕು ನರಕವಾಗಿ ಬದಲಾಗಿದೆ, ಇಂತಹ ಆರೋಪಗಳಿಂದ ಖಿನ್ನತೆ, ಆತ್ಮಹತ್ಯೆಯಂತವುಗಳಿಗೆ ಸಹ ಕಾರಣವಾಗುತ್ತಿವೆ. ಇಂತಹದ್ದೇ ಇನ್ನೋಂದು ಆರೋಪವೊಂದು ಈಗ ಕೇಳಿ ಬರುತ್ತಿದೆ….

Read More
ಹಿಂದುತ್ವ Hindutva

ಹಿಂದುತ್ವ ‘ಚುನಾವಣಾ ಆಟ ಆಡುವ ಕಾರ್ಡ್’ ಎಂದು ನರೇಂದ್ರ ಮೋದಿಯವರು ಹೇಳಿಲ್ಲ

‘ಹಿಂದುತ್ವ ಚುನಾವಣಾ ಆಟ ಆಡುವ ಕಾರ್ಡ್’ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಹಿಂದಿನ ಸಂದರ್ಶನವೊಂದರಲ್ಲಿ ಹೇಳಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಇದು 24 ವರ್ಷಗಳ ಹಿಂದೆ ಜೀ ನ್ಯೂಸ್‌ನವರು ನಡೆಸಿದ ನರೇಂದ್ರ ಮೋದಿಯವರ ಸಂದರ್ಶನದ ಹಳೆಯ ವಿಡಿಯೋ ಆಗಿದೆ. ಮೂಲ ಸಂದರ್ಶನದಲ್ಲಿ ವೈರಲ್ ಆಗುತ್ತಿರುವ ಹೇಳಿಕೆಗೆ ವ್ಯತಿರಿಕ್ತವಾಗಿ “ಹಿಂದುತ್ವ ಕೇವಲ ಚುನಾವಣಾ ಆಟ ಆಡುವ ಕಾರ್ಡ್ ಅಲ್ಲ” ಎಂದು ಮೋದಿಯವರು ಹೇಳಿದ್ದಾರೆ. ಅವರ ಕೊನೆಯ ಪದ “ಅಲ್ಲ” ಎಂಬುದನ್ನು ತೆಗೆದುಹಾಕಿ, ಎಡಿಟ್…

Read More

ಛತ್ತಿಸ್ಗಡದ ಮುಖ್ಯಮಂತ್ರಿ ಅದಾನಿಗಾಗಿ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ರಾಹುಲ್ ಗಾಂಧಿ ಅವರು ಟಿ.ಎಸ್.ಸಿಂಗ್ ದೇವ್ ಅವರನ್ನು ಛತ್ತೀಸ್ ಗಢದ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದ್ದಾರೆ. ಮತ್ತು ಚತ್ತಿಸ್ಗಡದ ಮುಖ್ಯಮಂತ್ರಿಗಳು(ಕಾಂಗ್ರೆಸ್‌) ಸಹ ಅದಾನಿಯಂತವರಿಗೆ ಕೆಲಸ ಮಾಡುತ್ತಾರೆ.  ಎಂದು ಪ್ರತಿಪಾದಿಸಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ, ಬಲಪಂಥೀಯ ಮಾಧ್ಯಮಗಳಾದ ಪೋಲಿಟಿಕಲ್ ಕಿಡ, ಮೇಘ ಅಪ್ಡೆಟ್ಸ್ ಬಲಪಂಥೀಯ ಪತ್ರಕರ್ತ ಮಿ. ಸಿನ್ಹ  ಸೇರಿದಂತೆ ಅನೇಕರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್: ಈ ವಿಡಿಯೋ 2023ರ ಅಕ್ಟೋಬರ್ 29ರಂದು ಛತ್ತಿಸ್ಗಡದ ರಾಜನಂದಗಾಂವ್‌ನಲ್ಲಿ ನಡೆದ ಸಾರ್ವಜನಿಕ ಭಾಷಣದ್ದಾಗಿದೆ. ತಮ್ಮ ಭಾಷಣದಲ್ಲಿ ರಾಹುಲ್…

Read More
ರಶೀದ್ ಖಾನ್

ಕ್ರಿಕೆಟಿಗ ರಶೀದ್ ಖಾನ್‌ಗೆ ಉದ್ಯಮಿ ರತನ್ ಟಾಟಾ 10 ಕೋಟಿ ರೂ ಬಹುಮಾನ ಘೋಷಿಸಿದ್ದಾರೆ ಎಂಬುದು ಸುಳ್ಳು

ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತದ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಆಪ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್‌ಗೆ ICC 50 ಲಕ್ಷ ರೂ ದಂಡ ವಿಧಿಸಿದೆ. ನಂತರ ಅವರಿಗೆ ಉದ್ಯಮಿ ರತನ್ ಟಾಟಾ 10 ಕೋಟಿ ರೂ ಬಹುಮಾನ ಘೋಷಿಸಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಈ ಕುರಿತು ತಮ್ಮ ಟ್ವಿಟರ್ (X) ಖಾತೆಯಲ್ಲಿ ಪ್ರತಿಕ್ರಿಯಿಸಿರುವ ರತನ್ ಟಾಟಾ, “ನಾನು ಯಾವುದೇ ಆಟಗಾರನಿಗೆ ಬಹುಮಾನ ಘೋಷಿಸಿಲ್ಲ. ನನಗೂ ಕ್ರಿಕೆಟ್‌ಗೂ ಯಾವುದೇ ಸಂಬಂಧವಿಲ್ಲ. ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ…

Read More
ಮುಸ್ಲಿಂ

Fact Check: ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಮದುವೆಯಾಗಿದ್ದಾನೆ ಎಂಬುದು ಸುಳ್ಳು

ಇದು ಇಸ್ಲಾಂನ ಸೌಂದರ್ಯ. ಇಲ್ಲಿ ಹೆಂಡತಿಯಾಗಲು ವಯಸ್ಸು ಮುಖ್ಯವಲ್ಲ. ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳಾದ ಪುಟ್ಟ ಬಾಲಕಿಯನ್ನೇ ಮದುವೆಯಾಗಿದ್ದಾನೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಇಟಲಿಯ ಕ್ಯಾಥೋಲಿಕ್ ಕುಟುಂಬವೊಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತಮ್ಮ ಮಗಳ ಮೊದಲ ಕಮುನಿಯನ್(communion ceremony) ಆಚರಣೆಯನ್ನು ನಡೆಸುತ್ತಿರುವ ವಿಡಿಯೋ ಇದಾಗಿದೆ. ಹುಡುಗಿಯ ತಂದೆ ಜಿನೊ ಕೊಪ್ಪೊಲಾ ಅಕ್ಟೋಬರ್ 23ರಂದು ತಮ್ಮ ಇಂಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಮೊದಲು ಹಂಚಿಕೊಂಡಿದ್ದಾರೆ. ಮಾರನೆ ದಿನವೂ ಸಹ ತನ್ನ ಹೆಂಡತಿ ಜೊತೆಗೆ ಮಗಳಿಗೆ…

Read More