Fact Check : ತಾಯಿ ಜಿಂಕೆ ತನ್ನ ಮರಿಗಳನ್ನು ಉಳಿಸಲು ಚಿರತೆಗಳ ಕೈಗೆ ಸಿಲುಕಿ ಪ್ರಾಣ ತ್ಯಾಗ ಮಾಡಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ಫೋಟೋಗಳಿಗೂ ಹಾಗೂ ಅವುಗಳೊಂದಿಗೆ ಹಂಚಿಕೊಳ್ಳಲಾಗುವ ಸಾಕಷ್ಟು ವಿಚಾರಗಳಿಗೂ ಸಂಬಂಧವೇ ಇರುವುದಿಲ್ಲ. ಅಂತಹದ್ದೇ ಒಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ಕಳೆದ 6 ವರ್ಷಗಳಿಂದ ವ್ಯಾಪಕವಾಗಿ ಹರಿದಾಡುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ  “ಚಿರತೆಗಳು ಒಂದು ತಾಯಿ ಜಿಂಕೆ ಮತ್ತು ಎರಡು ಮರಿಗಳನ್ನ ಬೆನ್ನಟ್ಟಿದ್ದವು, ತಾಯಿ ಜಿಂಕೆ ಆ ಚಿರತೆಗಿಂತ ವೇಗವಾಗಿತ್ತು. ಆದರೆ ಅದರ ಮಕ್ಕಳು ಅಷ್ಟು ವೇಗವಾಗಿರಲಿಲ್ಲ. ಆದ್ದರಿಂದ ಆ ತಾಯಿ ಜಿಂಕೆ ತನ್ನ ಎರಡು ಮಕ್ಕಳು ತಪ್ಪಿಸಲು ತನ್ನನ್ನು ತಾನೇ ಆ…

Read More

Fact Check : ಮಸೀದಿ ಭೂಮಿ ಮತ್ತು ಆರ್ಟಿಕಲ್‌ 370 ವಾಪಸ್ಸು ಪಡೆಯುತ್ತೇವೆ ಎಂದು ಕಮಲ್‌ ನಾಥ್‌ ಹೇಳಿಲ್ಲ

ಮಧ್ಯಪ್ರದೇಶ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಲ್ಲಿನ ಮಾಜಿ ಮುಖ್ಯಮಂತ್ರಿ ಕಮಲ್‌ ಅವರ ಕುರಿತು ವ್ಯಾಪಕವಾದ ಸುಳ್ಳು ಸುದ್ದಿಗಳು ಹಬ್ಬೋದಕ್ಕೆ ಪ್ರಾರಂಭವಾಗಿದೆ. ಇದು ಅಲ್ಲಿನ ಕಾಂಗ್ರೆಸ್‌ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಚುನಾವಣೆ ಎದುರಾಗಲಿರುವ ಈ ಸಂದರ್ಭದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಮಲ್ ನಾಥ್ ಅವರು ಮುಸ್ಲಿಂ ಸಮುದಾಯದೊಂದಿಗೆ ಸಭೆ ನಡೆಸುತ್ತಿರುವುದನ್ನು ವಿಡಿಯೋದಲ್ಲೆ ಕಾಣಬಹುದಾಗಿದೆ. ಸಭೆಯಲ್ಲಿ ಕಮಲ್ ನಾಥ್ ಅವರು ಮುಸ್ಲಿಮರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ ಮತ್ತು ಮಸೀದಿ…

Read More
ಕನ್ಹಯ್ಯ ಕುಮಾರ್

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎಂದು ಕನ್ಹಯ್ಯ ಕುಮಾರ್ ಹೇಳಿಲ್ಲ

ಹಿಂದು ಧರ್ಮ ಕೆಟ್ಟದ್ದು, ಅಲ್ಲಾ ಶಕ್ತಿಶಾಲಿ: ಇಸ್ಲಾಮಿಗೆ ಮತಾಂತರ ಆಗಿ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಎಂಬ ವಿಡಿಯೋ ಒಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಲವರು “ಕುತಂತ್ರಿ ಕನ್ಹಯ್ಯ ಕುಮಾರ್ ವಂಚನೆ ಬಯಲಾಗಿದೆ. ಹಿಂದೂ ಹೆಸರನ್ನು ಇಟ್ಟುಕೊಂಡು ಎಲ್ಲರ ಕಣ್ಣಗೆ ಮಣ್ಣು ಎರಚುತ್ತಿರುವ ಮುಲ್ಲಾ ಇವನು. ಅವನು ಒಬ್ಬ ದೇಶದ್ರೋಹಿ; ಅವರು(ಮೌಲಾನಾ ಅಬ್ದುಲ್ ಕಾಲಂ) ದೇಶದ ಅತಿದೊಡ್ಡ ದೇಶದ್ರೋಹಿ. ಮುಸ್ಲಿಮರ ರಹಸ್ಯ ಸಭೆಯಲ್ಲಿ ತಮ್ಮ ವಾಸ್ತವವನ್ನು ಹೇಳಿದ್ದಾರೆ. ಮುಸ್ಲಿಂ ಎಂಬ ಅವರ ಸ್ವಂತ ಹೇಳಿಕೆಯಿಂದ…

Read More

Fact Check : ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಗಾಜಾವನ್ನು ಬೆಂಬಲಿಸುವ ಪೋಸ್ಟ್‌ ಹಾಕಿದ್ದಾರೆ ಎಂಬುದು ಸುಳ್ಳು

ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಅವರು ಗಾಜಾವನ್ನು ಬೆಂಬಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ವ್ಯಾಪಕವಾಗಿ ಹರಡಲಾಗುತ್ತಿದೆ. ಆ ಸುದ್ದಿಯನ್ನು ವ್ಯಾಪಾಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು ಆ ಪೋಸ್ಟ್‌ನ ತಲೆಬರಹದಲ್ಲಿ “ಕೊಹ್ಲಿ ತಮ್ಮ ಏಕದಿನ ಪಂದ್ಯದಲ್ಲಿ 49ನೇ ಶತಕದ ಸಿಡಿಸಿದ ನಂತರ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ “ಇನ್‌ ಸಾಲಿಡರಿಟಿ ವಿಥ್‌ ಗಾಜಾ” ಎಂಬ ಪೋಸ್ಟ್‌ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ಪ್ಯಾಲೆಸ್ಟೈನ್‌ ಬೆಂಬಲಕ್ಕೆ ನಿಂತಿದ್ದಾರೆ.” ಎಂದು ಪೋಸ್ಟ್‌ನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಸುದ್ದಿ ಮತ್ತು ಪೋಸ್ಟ್‌ನ ಕುರಿತು…

Read More

Fact Check : ಇರಾಕ್‌ನಲ್ಲಿ ತೀವ್ರವಾದಿ ಇಸ್ಲಾಮಿಕ್ ಗುಂಪು ಕ್ರಿಶ್ಚಿಯನ್ನರನ್ನು ಗಲ್ಲಿಗೇರಿಸುತ್ತಿದೆ ಎಂಬುದು ಸುಳ್ಳು

ಇಸ್ಲಾಮಿಕ್‌ ಸ್ಟೇಟ್‌ ತೀವ್ರವಾದಿ  ಗುಂಪುಗಳ ಅಟ್ಟಹಾಸ ಹಲವು ದೇಶಗಳಲ್ಲಿ ಜನ ಸಾಮಾನ್ಯರನ್ನ ನಲುಗುವಂತೆ ಮಾಡಿವೆ. ಇದೀಗ ಇದೇ‌ ಐಸಿಸ್ ಗುಂಪುಗಳು ಕ್ರೈಸ್ತ ಸಮುದಾಯಕ್ಕೆ ಸೇರಿದ ಸಾಕಷ್ಟು ಮಂದಿಯನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾರೆಂದು ಹಬ್ಬಿಸಲಾಗುತ್ತಿದೆ. ಇದಕ್ಕೆ ಸಂಬಂಧ ಪಟ್ಟ ಹಾಗೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು ಆ ವಿಡಿಯೋದ ತಲೆ ಬರಹದಲ್ಲಿ “ಇತ್ತೀಚೆಗೆ ಇರಾಕ್‌ನಲ್ಲಿ ತೀವ್ರವಾದಿ ಇಸ್ಲಾಮಿಕ್ ಗುಂಪುಗಳು ಕ್ರಿಶ್ಚಿಯನ್ನರನ್ನು ತಲೆಕಡಿದು ಕ್ರೂರವಾಗಿ ಗಲ್ಲಿಗೇರಿಸುತ್ತಿದೆ. ಆ ಮೂಲಕ ಕ್ರಿಶ್ಚಿಯನ್ನ ನರಮೇಧ ಮಾಡುತ್ತಿದೆ.” ಎಂದು ವೈರಲ್‌ ವಿಡಿಯೋದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ…

Read More

ಇಸ್ರೇಲ್ ಅಧಿಕೃತ ಟ್ವಿಟರ್ ಖಾತೆಗಳಿಂದ ಫೆಲೆಸ್ತೀನಿಯರು ಸಾವುಗಳೆಂದು ನಟಿಸುತ್ತಿದ್ದಾರೆ ಎಂಬ ಸುಳ್ಳು ಹಂಚಿಕೆ

ಹಮಾಸ್‌ನವರಿಗೆ ಪ್ರತ್ಯುತ್ತರವಾಗಿ ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ಅಶ್ರು ದಾಳಿ ನಡೆಸಿದೆ.  ಇಸ್ರೇಲ್ ದಾಳಿಯಿಂದ ಸಾವನ್ನಪ್ಪಿದ, ಗಾಯಗೊಂಡ ಪ್ಯಾಲಸ್ಟೈನಿಗರ ಅನೇಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಆದರೆ ಇವುಗಳನ್ನು ಅಲ್ಲಗೆಳೆದಿರುವ ಇಸ್ರೇಲ್ ಸತ್ತ ಮಗು ಎಂದು ತೋರಿಸುತ್ತಿರುವುದು ಬೊಂಬೆ, ಯುದ್ದದ ಗಾಯಾಳುಗಳು ಎಂದು ಮೇಕಪ್ ಮಾಡಿಕೊಂಡು ನಾಟಕವಾಡುತ್ತಿದ್ದಾರೆ, ಮೃತದೇಹ ಎಂದು ಮಲಗಿಸಿರುವ ಹೆಣಗಳು ಚಲಿಸುತ್ತಿವೆ ಹೀಗೆ ವಾಸ್ತವವನ್ನು ತಿರುಚಲು ನಾನಾ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ.  ಇಸ್ರೇಲ್ ಮತ್ತು ಪ್ಯಾಲಸ್ಟೈನ್ ಯುದ್ಧಕ್ಕೆ ಸಂಬಂಧಿಸಿದಂತೆ ಇಂತಹ ಅನೇಕ ಸುಳ್ಳುಗಳು…

Read More

Fact Check : ವಾಂಖೆಡೆ ಸ್ಟೇಡಿಯಂನಲ್ಲಿ ಉದ್ಘಾಟನೆಯಾದದ್ದು ಸ್ಟೀವ್‌ ಸ್ಮಿತ್‌ ಪ್ರತಿಮೆ ಅಲ್ಲ

ಭಾರತದಲ್ಲಿ ವಿಶ್ವ ಕಪ್‌ ಕ್ರಿಕೆಟ್‌ ಪಂದ್ಯಾವಳಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಇದರ ಮಧ್ಯೆ ಕ್ರಿಕೆಟ್‌ ಜಗತ್ತಿಗೆ ಸಂಬಂಧಿಸಿದ್ದಂತೆ ಕುತೂಹಲಕಾರಿ ಬೆಳವಣಿಗೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಈಗ ಕ್ರಿಕೆಟ್‌ ದೇವರು ಅಂತ ಕರೆಯಿಸಿಕೊಳ್ಳು ಸಚಿನ್‌ ತೆಂಡೂಲ್ಕರ್ ಅವರ ಪ್ರತಿಮೆಯ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ ಬೆಳವಣಿಗೆಯೊಂದು ನಡೆದಿದೆ. ನವಂಬರ್‌ ಒಂದರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್‌ ತೆಂಡೂಲ್ಕರ್‌ ಅವರು ಪ್ರತಿಮೆಯೊಂದನ್ನು ಅನಾವರಣಗೊಳಿಸಿದ್ದರು. ಇದೀಗ ಇದೇ ಪ್ರತಿಮೆಯ ಬಗ್ಗೆ ಸುಳ್ಳು ಸುದ್ದಿಯೊಂದು ವೈರಲ್‌ ಆಗದೆ.  “ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್‌ ದೇವರು…

Read More

Fact Check : ಇಸ್ರೇಲ್‌ ಉತ್ಪನ್ನಗಳನ್ನು ನಿಷೇಧಿಸಿ ಎಂದು ಬೇರೆ ದೇಶಗಳ ಉತ್ಪನ್ನಗಳ ಫೋಟೋ ಹಂಚಿಕೆ

ಇಸ್ರೇಲ್‌ ಹಮಾಸ್‌ ಮೇಲೆ ಪ್ರತಿದಾಳಿ ಆರಂಭ ಮಾಡಿದ ನಂತರದಲ್ಲಿ ಎರಡೂ ಕಡೆಗಳಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದೆ. ಈ ಮಧೈ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿದ್ದು ಇಸ್ರೇಲ್‌ ಹಾಗೂ ಹಮಾಸ್‌ ವಿರೋಧಿ ಸುಳ್ಳು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ. ಆ ಪೋಸ್ಟ್‌ಗಳಲ್ಲಿ ಪ್ರಮುಖವಾಗಿ ಎರಡೂ ದೇಶಗಳ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂಬ ಸುದ್ದಿಯನ್ನು ಕೂಡ ಹರಿಬಿಡಲಾಗ್ತಾ ಇದೆ. ಅದರಲ್ಲೂ ಪ್ರಮುಖವಾಗಿ ಇಸ್ರೇಲ್‌ಗೆ ಸಂಬಂಧ ಪಡದ ಹಲವು ಕಂಪನಿಗಳನ್ನು ಗುರಿಯಾಗಿಸಿಕೊಂಡು “ಇವು ಇಸ್ರೇಲಿ ಕಂಪನಿಳು, ನೀವು ಇವುಗಳ ಉತ್ಪನ್ನಗಳನ್ನು ತೆಗೆದುಕೊಂಡರೆ…

Read More

ಕಾಂಗ್ರೆಸ್ ನಾಯಕ ಶಶಿ ತರೂರ್ ಹಮಾಸ್‌ರವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು

ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್‌ ಬೆಂಬಲದೊಂದಿಗೆ ಭಯೋತ್ಪಾದಕರಾದ ಹಮಾಸರನ್ನು ಬೆಂಬಲಿಸಿ ಕೇರಳದಲ್ಲಿ ಬೃಹತ್ ರ್ಯಾಲಿಯೊಂದು ನಡೆದಿದೆ. ಇದು ನಡೆದಿರುವುದು ಪಾಕಿಸ್ತಾನದಲ್ಲೋ, ಪ್ಯಾಲೆಸ್ಟೈನ್‌ನಲ್ಲೋ ಅಲ್ಲ ದೇವರ ನಾಡು ಕೇರಳದಲ್ಲಿ.  ಎಂಬ ತಲೆಬರಹದ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫ್ಯಾಕ್ಟ್‌ಚೆಕ್: ಅಕ್ಟೋಬರ್ 26ರಂದು ಕೇರಳದ ಕೋಜಿಕೊಡೆ ತೀರದಲ್ಲಿ ನಡೆದ ಪ್ಯಾಲಸ್ಟೈನ್ ಪರವಾಗಿ ನಡೆಸಿದ ರ್ಯಾಲಿಯಲ್ಲಿ ಭಾಗವಹಿಸಿದ ಶಶಿ ತರೂರ್ ಹಮಾಸ್‌ ಮತ್ತು ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದ್ದಾರೆ. ಇಬ್ಬರ ನಡೆಗಳು ಕೂಡ ನೂರಾರು ನಾಗರೀಕರನ್ನು ಬಲಿ ತೆಗೆದುಕೊಳ್ಳುತ್ತದೆ…

Read More

Fact Check : ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಬಿಜೆಪಿ ಸರ್ಕಾರದ ಯೋಜನೆ ನಿಲ್ಲಿಸುತ್ತೇನೆ ಎಂದು ಹೇಳಿಲ್ಲ

ದೇಶದ ಕೆಲವು ರಾಜ್ಯಗಳು ವಿಧಾನಸಭೆ ಚುನಾವಣೆಗೆ ತಯಾರಿಯನ್ನ ನಡೆಸುತ್ತಿವೆ. ಈ ನಡುವೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ವಿವಿಧ ಪಕ್ಷಗಳ ಕಾರ್ಯಕರ್ತರು ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭ ಮಾಡಿದ್ದಾರೆ. ಇದು ಹಲವು ರಾಜಕೀಯ ನಾಯಕರ ವೈಯಕ್ತತಿಕ ವರ್ಚಸ್ಸಿಗೆ ಧಕ್ಕೆ ತರುತ್ತಿದೆ. ಹೀಗಾಗಿ ಹಲವು ನಾಯಕರು ಮುಜುಗರ ಅನುಭವಿಸು ಹಾಗಾಗಿದೆ. ಇದೇ ರೀತಿಯಾದ ಮುಜುಗರ ಮತ್ತು ಸುಳ್ಳು ಸುದ್ದಿಯಿಂದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರು ಎದುರಿಸುತ್ತಿದ್ದಾರೆ. ಈಗ ಅವರ ವಿರುದ್ಧ ಸುಳ್ಳು ಸುದ್ದಿ ಹರಡಲು ಪ್ರಾರಂಭ ಮಾಡಿರುವ ಮಧ್ಯ ಪ್ರದೇಶದ…

Read More