Fact Check : ಉತ್ತರ ಪ್ರದೇಶದ ಅತ್ಯಾಧುನಿಕ ಸ್ಟೇಡಿಯಂ ಎಂದು ಕೆನಡಾದ ಸ್ಟೇಡಿಯಂನ ಫೋಟೋ ಮತ್ತು ವಿಡಿಯೋ ವೈರಲ್‌

ಭಾರತದಲ್ಲಿ ವಿಶ್ವಕಪ್‌ ಪಂದ್ಯಾವಳಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಇನ್ನು ಭಾರತದಲ್ಲಿ ಈ ಪಂದ್ಯಾವಳಿಗಳು ಆರಂಭವಾದ ಬೆನ್ನಲ್ಲೆ ಹಲವು ರೀತಿಯಾದ ಸುಳ್ಳು ಸುದ್ದಿಗಳು ಕೂಡ ವ್ಯಾಪಕವಾಗಿ ಹರಡೋದಕ್ಕೆ ಪ್ರಾರಂಭವಾಗಿವೆ. ಅದರಲ್ಲೂ ಪ್ರಮುಖವಾಗಿ ಆಟಗಾರರ ಬಗ್ಗೆ, ಪಂದ್ಯಗಳ ಬಗ್ಗೆ, ತೀರ್ಪುಗಾರರ ಬಗ್ಗೆ ಹೀಗೆ ಸಾಕಷ್ಟು ಮಂದಿಯ ಬಗ್ಗೆ ಮತ್ತು ಹಲವು ವಿಚಾರಗಳ ಬಗ್ಗೆ ಸುಳ್ಳುಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಈ ಸುಳ್ಳುಗಳ ಸರಣಿ ಕ್ರಿಕೆಟ್‌ ಸ್ಟೇಡಿಯಂವೊಂದರ ಸುತ್ತ ಸುತ್ತಿಕೊಳ್ಳಲು ಪ್ರಾರಂಭವಾಗಿದೆ. ಭಾರತದ ಸ್ಟೇಡಿಯಂವೊಂದರ ಕುರಿತು ಸುಳ್ಳು ಸುದ್ದಿ ಹಬ್ಬಿಸೋದರ ಜೊತೆಗೆ ಕೆನಡಾದ…

Read More

ಮುಸ್ಲಿಂ ಸಮುದಾಯದ ಕುರಿತು ಪ್ರೊಪಗಂಡದ ಸುಳ್ಳು ವಿಡಿಯೋ ಹಂಚಿಕೊಂಡ ಪೋಸ್ಟ್‌ಕಾರ್ಡ್

ಜಗತ್ತಿನ ಯಾವುದೇ ರಾಷ್ಟ್ರದಲ್ಲೇ ಆಗಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ, ಧರ್ಮಗಳ ಮೇಲೆ, ಅಲ್ಲಿನ ಬಹುಸಂಖ್ಯಾತರು ನಿರಂತರವಾಗಿ ಶೋಷಿಸುತ್ತಾರೆ. ಮತ್ತು ಅವರ ಸಂಸ್ಕೃತಿಯನ್ನು ತುಚ್ಚಿಕರಿಸಿ, ಅವರ ಕಥೆಗಳನ್ನು, ಕೊಡುಗೆಗಳನ್ನು ಮರೆವಿಗೆ ಸರಿಸಿ, ಸಾಧ್ಯವಾದಷ್ಟು ಅವರ ಮೇಲೇ ಸಲ್ಲದ ಆರೋಪಗಳನ್ನು ಹೊರಿಸಿ ನಂತರ ಅವರ ಮೇಲೆ ನೇರ ದಾಳಿ ನಡೆಸುತ್ತವೆ. ಬಹುಸಂಖ್ಯಾತ ಕ್ರಿಶ್ಚಿಯನ್ ಪ್ರಾಭಲ್ಯದ ದೇಶಗಳಲ್ಲಿ ಯಹೂದಿ ಮತ್ತು ಮುಸ್ಲಿಮರನ್ನು ನಡೆಸಿಕೊಂಡಂತೆ, ಮುಸ್ಲಿಂ ದೇಶಗಳಲ್ಲಿ ಕ್ರಿಶ್ಚಿಯನ್ ಮತ್ತು ಹಿಂದುಗಳನ್ನು ನಡೆಸಿಕೊಂಡಂತೆ, ಬಹುಸಂಖ್ಯಾತ ಹಿಂದು ಸಮಾಜದ ಭಾರತದಲ್ಲಿ ಮುಸ್ಲೀಮರನ್ನು, ಕ್ರಿಶ್ಚಿಯನ್ನರನ್ನೂ ಹೀಗೆಯೇ…

Read More
ಮುಸ್ಲಿಂ

Fact Check : ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ರಹಸ್ಯ ಸಭೆ ನಡೆದು ಹಿಂದೂಗಳ ಬಳಿ ವ್ಯಾಪಾರ ಬಹಿಷ್ಕರಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಸಾಮರಸ್ಯವನ್ನು ಕದಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಸುಳ್ಳು ಸುದ್ದಿಗಳು ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಸ್ಲಿಂ ಮತ್ತು ಹಿಂದೂ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕ ಎಂಬಂತೆ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಹಿಂದೂ ಮುಸ್ಲಿಂ ವ್ಯಾಪರ ವಿಚಾರಕ್ಕೆ ಸಂಬಂಧ ಪಟ್ಟಂತೆ ದ್ವೇಷ ಹರಡುವ ಕೆಲಸಗಳು ಕೂಡ ನಡೆಯುತ್ತಿವೆ. ಇದಕ್ಕೆ ಪೂರಕ ಎಂಬಂತೆ ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಗಂಭೀರವಾದ ಆರೋಪವನ್ನು ಹರಿಬಿಡಲು ಯತ್ನಿಸಲಾಗಿದೆ. ಇದಕ್ಕೆ…

Read More
ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ಪತ್ರದ ಕುರಿತು ಎಸ್.ಎಲ್ ಭೈರಪ್ಪನವರು ತಪ್ಪಾಗಿ ಅರ್ಥೈಸಿದ್ದಾರೆ

“ಮೈಸೂರು ಹುಲಿ”, “ರಾಕೆಟ್‌ಗಳ ಜನಕ” ಎಂದೇ ಖ್ಯಾತಗೊಂಡ ಟಿಪ್ಪು ಸುಲ್ತಾನನ ಕುರಿತು ಕಳೆದೊಂದು ದಶಕದಿಂದ ಅನೇಕ ವಾದ ವಿವಾದಗಳು ಮುನ್ನಲೆಗೆ ಬರುತ್ತಿವೆ. ಹಲವರು ಅವನ ಆಡಳಿತದ ದೂರ ದೃಷ್ಟಿ, ಬ್ರಿಟಿಷರ ವಿರುದ್ದ ಕೆಚ್ಚೆದೆಯಿಂದ ಹೋರಡಿದವನೆಂದು ನೆನೆದರೆ, ಇನ್ನೂ ಹಲವರು ಆತ ಮತಾಂಧ, ಕ್ರೂರಿ ಎನ್ನುವಂತಹ ಆರೋಪಗಳನ್ನು ಆತನ ಮೇಲೆ ಹೊರಿಸಿದ್ದಾರೆ. ಆದರೆ ಈ ಎರಡೂ ವಾದಗಳಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಿರುವುದು ಟಿಪ್ಪುವನ್ನು ಹೊಗಳುವ ಸಮೂಹ ಆತ ತನ್ನ ಸಾಮ್ರಾಜ್ಯದ ಹೊರತಾಗಿ ದಾಳಿ ಮಾಡಿದ ಪ್ರದೇಶಗಳಲ್ಲಿ ಆತ ಇತರ…

Read More

Fact Check : ಇಸ್ರೇಲಿ ಕಂಪನಿ ಪೆಪ್ಸಿ ಹಮಾಸ್‌ಗೆ ಬೆಂಬಲ ನೀಡಲು ತನ್ನ ಡಿಸೈನ್‌ ಬದಲಿಸಿಕೊಂಡಿದೆ ಎಂಬುದು ಸುಳ್ಳು

ಹಮಾಸ್‌ ಇಸ್ರೇಲ್‌ ನಡುವಿನ ಯುದ್ದ ಹಲವು ಸುಳ್ಳು ಸುದ್ದಿಗೆ ಸಾಕ್ಷಿಯಾಗಿದೆ. ಈ ಯುದ್ಧದಿಂದಾಗಿ ಹಲವು ಬಹುರಾಷ್ಟ್ರೀಯ ಕಂಪನಿಗಳ ಬಗ್ಗೆಯೂ ಕೂಡ ವ್ಯಾಪಕವಾಗಿ ಸುಳ್ಳು ಸುದ್ದಿಗಳು ಹರಡಲು ಪ್ರಾರಂಭವಾಗಿದೆ. ಆ ಸುಳ್ಳು ಸುದ್ದಿಗಳಿಂದಾಗಿ ಹಲವು ಬಹು ರಾಷ್ಟ್ರೀಯ ಕಂಪನಿಗಳು ಕೂಡ ಈಗ ಹೊಸ ಹೊಸ ಸಂಕಷ್ಟಗಳಿಗೆ ಸಿಲುಕಿಕೊಳ್ಳುತ್ತಿವೆ. ಈಗ ಹೀಗೆ ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸರಣಿ ಜಾಗತಿಕ ಮನ್ನಣೆ ಗಳಿಸಿರುವ ಹಾಗೂ ತನ್ನ ತಂಪು ಪಾನಿಯ ಉತ್ಪನ್ನಗಳ ಮೂಲಕ ಹೆಸರುವಾಸಿಯಾಗಿರುವ ಪೆಪ್ಸಿಕೊ ಕಂಪನಿಯದ್ದು. ಕಳೆದ ಎರಡು ಮೂರು ದಿನಗಳಿಂದ ಪೆಪ್ಸಿ…

Read More

Fact Check : ಇಸ್ರೇಲ್‌ ಕಾನ್ಸೂಲೇಟ್‌ ಕಚೇರಿ ಮೇಲೆ ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ದಾಳಿ ನಡೆಸಲು ಯತ್ನ ಎಂಬುದು ಸುಳ್ಳು

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಹೆಚ್ಚಾಗುತ್ತಿದ್ದಂತೆ ಸುಳ್ಳು ಸುದ್ದಿಗಳು ಕೂಡ ಹೆಚ್ಚು ಹೆಚ್ಚು ಹರಡಲು ಆರಂಭವಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಮುಸ್ಲಿಂ ದೇಶಗಳಲ್ಲಿ ಇಸ್ರೇಲ್‌ಗೆ ಸಂಬಂಧಿಸಿದ ವಿಚಾರಗಳಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ ಮತ್ತು ಮುಸ್ಲಿಂ ದೇಶಗಳಲ್ಲಿ ಇಸ್ರೇಲ್‌ಗೆ ಸಂಬಂಧ ಪಟ್ಟವರು ಜೀವ ಭಯದಿಂದ ಬದುಕುವಂತಾಗಿದೆ ಎಂಬ ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಿದಾಡುತ್ತಿದೆ. ಇದಕ್ಕೆ ಪೂರಕ ಎಂಬಂತೆ ಟರ್ಕಿಯಲ್ಲಿನ ಒಂದು ಘಟನೆಯನ್ನ ಇದೀಗೆ ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧಕ್ಕೆ ಥಳಕು ಹಾಕುವ ಮೂಲಕ ಟರ್ಕಿಯಲ್ಲೂ ಕೂಡ…

Read More
Hindu

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಸಂಸತ್ತಿನಲ್ಲಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಪಾಕಿಸ್ತಾನ ಸಂಸತ್ತಿನಲ್ಲಿ ಕೈಮುಗಿದು ಕ್ಷಮಾದಾನಕ್ಕಾಗಿ ಭಿಕ್ಷೆ ಬೇಡುತ್ತಿದ್ದಾರೆ, ದಯವಿಟ್ಟು ನಮ್ಮ ಮೇಲೆ ಕರುಣೆ ತೋರಿ ಮತ್ತು ನಮ್ಮ ಹೆಣ್ಣುಮಕ್ಕಳನ್ನು ಬಿಡಿ.. ಈ ವೀಡಿಯೊವನ್ನು ಭಾರತದ ಜಾತ್ಯತೀತ ಜನರಿಗೆ ಅರ್ಪಿಸಲಾಗಿದೆ ಎಂಬ ತಲೆಬರಹದ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಇದು ಪಂಜಾಬ್ ಪ್ರಾಂತೀಯ ಅಸೆಂಬ್ಲಿಯಿಂದ ಆಯ್ಕೆಯಾಗಿರುವ ಕ್ರಿಶ್ಚಿಯನ್ ಎಂಪಿಎ ತಾರಿಕ್ ಮಶಿಲ್ ಗಿಲ್‌ರವರು 20 ಆಗಸ್ಟ್ 2022ರಲ್ಲಿ ನ್ಯಾಷನಲ್ ಅಸೆಂಬ್ಲಿ ಆಫ್ ಪಾಕಿಸ್ತಾನ್‌ ಸಂಸತ್ತಿನಲ್ಲಿ ಮಾಡಿದ ಮನವಿಯಾಗಿದೆ. ಗಿಲ್‌ರವರು ಪಾಕಿಸ್ತಾನ ಸರ್ಕಾರದ…

Read More

Fact Check : ಹಮಾಸ್‌ನಲ್ಲಿನ ಮೃತದೇಹಗಳು ಅಲುಗಾಡುತ್ತಿವೆ ಎನ್ನಲಾಗುತ್ತಿರುವ ವಿಡಿಯೋ ಈಜಿಪ್ಟ್‌ನದ್ದು

ಇಸ್ರೇಲ್‌ ಹಮಾಸ್‌ ನಡುವಿನ ಯುದ್ಧ ಆರಂಭವಾದ ನಂತರ ಹಲವು ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಅದರಲ್ಲೂ ಇತ್ತೀಚೆಗೆ ಹಮಾಸ್‌ ವಿಶ್ವದ ಬೆಂಬಲವನ್ನು ಗಳಿಸಲು ಜಗತ್ತಿನ ಮುಂದೆ ಸಂತ್ರಸ್ತ ರಾಷ್ಟ್ರದಂತೆ ನಾಟಕವಾಡುತ್ತಿದೆ ಎಂದು ಹಲವು ರೀತಿಯಾದ ಸುಳ್ಳು ಸುದ್ದಿಗಳನ್ನು ಹೆಚ್ಚು ಹಂಚಿಕೊಳ್ಳಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ “ಇಸ್ರೇಲ್ ದಾಳಿಯ ನಂತರ ಪ್ಯಾಲೆಸ್ತೀನಿಯರು ಅಂತರಾಷ್ಟ್ರೀಯ ಮಾಧ್ಯಮಗಳ ಮುಂದೆ ನಕಲಿ ಹೆಣಗಳನ್ನ ಪ್ರದರ್ಶಿಸಿದ್ದಾರೆ. ಆ ಮೂಲಕ ವಿಶ್ವದ ಮುಂದೆ ಸಿಂಪಥಿ ಗಿಟ್ಟಿಸಿಕೊಂಡು ತಾವೇ ಸಂತ್ರಸ್ಥರು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ” ಎಂದು ಸುದ್ದಿಯನ್ನು…

Read More
ಕಾರ್ತಿಕ್ ಆರ್ಯನ್

ನಟ ಕಾರ್ತಿಕ್ ಆರ್ಯನ್ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್‌ರವರ ಪರ ಪ್ರಚಾರ ನಡೆಸಿಲ್ಲ

ಪಂಚರಾಜ್ಯಗಳ ಚುನಾವಣೆಯ ಹೊಸ್ತಿಲಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬಿರುಸಿನಿಂದ ಪ್ರಚಾರ ನಡೆಸುತ್ತಿವೆ. ಅದರ ಜೊತೆಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಅದರಂತೆ, ನಟ ಕಾರ್ತಿಕ್ ಆರ್ಯನ್ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್‌ರವರ ಪರ ಪ್ರಚಾರ ನಡೆಸಿದ್ದಾರೆ ಎಂಬ ಜಾಹಿರಾತಿನ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್ ಲೋಗೋ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಉದ್ದೇಶಿತ ಯೋಜನೆಗಳನ್ನು ವಿವರಿಸುವ ವಾಯ್ಸ್ ಓವರ್ ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್…

Read More

ಹಮಾಸ್‌ನವರು ಇಸ್ರೇಲಿ ಗರ್ಭಿಣಿ ಮಹಿಳೆಯೊಬ್ಬಳ ಹೊಟ್ಟೆ ಸೀಳಿ ಕ್ರೌರ್ಯ ಮೆರೆದಿದ್ದಾರೆ ಎನ್ನುವುದು ಸುಳ್ಳು

“ದಕ್ಷಿಣ ಇಸ್ರೇಲ್‌ನಲ್ಲಿ ಗರ್ಭಿಣಿ ಮಹಿಳೆಯೊಬ್ಬಳ ಪತ್ತೆ ಮಾಡಿದ ಹಮಾಸ್ ಭಯೋತ್ಪಾದಕರು  ಆಕೆಯ ದೇಹವನ್ನು ಸೀಳಿ ಅವರ ಹೊಕ್ಕುಳ ಬಳ್ಳಿಯಿಂದ ಭ್ರೂಣವನ್ನು ಹೊರತೆಗೆದು, ಹುಟ್ಟಲಿರುವ ಮಗು ತನ್ನ ತಾಯಿಯ ಗರ್ಭದಿಂದ ನಿಧಾನವಾಗಿ ಸಾಯುವಂತೆ ಮಾಡಿದ್ದಾರೆ. ಅಮಾನವೀಯ ಅನಾಗರಿಕರಾದ ಹಮಾಸ್ ಜನರಿಗೆ ಮಾಡುತ್ತಿರುವುದು ಇದನ್ನೇ” ಎಂದು ಆದಿತ್ಯ ರಾಜ್ ಕೌಲ್ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಂತರ ಈ ಸುದ್ದಿಯನ್ನು ಹಲವರು ಹಂಚಿಕೊಂಡಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: 10 ಆಕ್ಟೋಬರ್ 2023ರಂದು 9ಟಿವಿ ನೆಟ್ವರ್ಕ್‌ನ ಸುದ್ದಿ…

Read More