ಮಹಮ್ಮದ್ ಸಿರಾಜ್ ಪಾಕಿಸ್ತಾನದ ವಿರುದ್ಧ ಇಂಡಿಯಾ ಗೆಲುವನ್ನು ಇಸ್ರೇಲಿನ ಜನರಿಗೆ ಅರ್ಪಿಸಿಲ್ಲ

ಇಸ್ರೇಲ್ ಮತ್ತು ಪ್ಯಾಲೆಸ್ಟೈನಿನ ಯುದ್ಧದ ಕಾವು ಎಲ್ಲಾ ರಂಗಗಳಿಗೂ ಹರಡಿದ್ದು , ಪ್ರಸ್ತುತ ನಡೆಯುತ್ತಿರುವ ICC ಏಕದಿನ ವಿಶ್ವಕಪ್ 2023ರಲ್ಲಿ ಸಹ ಪ್ರತಿಫಲಿಸುತ್ತಿದೆ. ಇತ್ತೀಚೆಗೆ ಭಾರತದ ಪ್ರತಿಭಾನ್ವಿತ ಬೌಲರ್ ಮಹಮ್ಮದ್ ಸಿರಾಜ್ ಪಾಕಿಸ್ತಾನದ ವಿರುದ್ಧ ಇಂಡಿಯಾದ ಗೆಲುವನ್ನು ಇಸ್ರೇಲಿನ ಜನರಿಗೆ ಅರ್ಪಿಸಿದ್ದಾರೆ ಎಂಬ ಟ್ವಿಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಅಕ್ಟೋಬರ್ 14, 2023 ರಂದು ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023ರ ಪಂದ್ಯದಲ್ಲಿ ಭಾರತವು…

Read More

ಪ್ಯಾಲೇಸ್ಟೈನಿಗರು ಮೇಕಪ್ ಬಳಸಿಕೊಂಡು ಯುದ್ಧದ ಗಾಯಳುಗಳಂತೆ ನಟಿಸುತ್ತಿದ್ದಾರೆ ಎಂಬುದು ಸುಳ್ಳು

ಇಸ್ರೇಲ್ ಮತ್ತು ಪ್ಯಾಲಸ್ಟೈನ್ ಯುದ್ಧವನ್ನು ಧರ್ಮಗಳ ಆಧಾರದಲ್ಲಿ ನೋಡುವ ಕ್ರಮವೊಂದು ನಿರ್ಮಾಣವಾಗಿದೆ. ಭಾರತದಲ್ಲಿಯೂ ಸಹ ಹಿಂದು-ಮುಸ್ಲಿಂ ಸಮುದಾಯಗಳು ಪರ-ವಿರೋಧದ ಹೆಸರಿನಲ್ಲಿ ಸುಳ್ಳುಗಳನ್ನು ಹಂಚಿಕೊಳ್ಳುತ್ತಿವೆ. ಇತ್ತೀಚೆಗೆ “ಇಸ್ಲಾಮಿಕ್ ಯೂನಿವರ್ಸಿಟಿ ಆಫ್ ವಿಕ್ಟಿಮ್ ಕಾರ್ಡ್ ಗೆ ಸ್ವಾಗತ. ಇಲ್ಲಿ ನೀವು ರಾಸಾಯನಿಕವನ್ನು ಬಳಸಿಕೊಂಡು ಪೂರ್ಣ ಮೇಕಪ್ ಮಾಡುವುದು ಮತ್ತು ಅಳುವುದು ಹೇಗೆ ಎಂದು ಕಲಿಯಬಹುದು ಮತ್ತು ನಂತರ ಇಸ್ರೇಲ್ ಅನ್ನು ದೂಷಿಸಬಹುದು. ಈ ವಿಶ್ವವಿದ್ಯಾಲಯವು ಮಹಿಳೆಯರು ಮತ್ತು ಸಣ್ಣ ಮಕ್ಕಳಿಗೆ ವಿಶೇಷ ರಿಯಾಯಿತಿಯನ್ನು ಹೊಂದಿದೆ.” ಎಂಬ ಹೇಳಿಕೆಯ ವಿಡಿಯೋ ಒಂದು…

Read More

ಮುಸ್ಲಿಮರಿಗೆ ಮಾತ್ರ ಪ್ರತ್ಯೇಕ ಆಸ್ಪತ್ರೆ – ತೆಲಂಗಾಣ ಕಾಂಗ್ರೆಸ್ ಭರವಸೆ ಎಂಬುದು ಸುಳ್ಳು

ತೆಲಂಗಾಣ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದಂತೆ ಒಂದಲ್ಲ ಒಂದು ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡೋದಕ್ಕೆ ಪ್ರಾರಂಭವಾಗಿವೆ, ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿಗಳು ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಇದೀಗ ಇಂತಹದ್ದೇ ಒಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ, ಅದರ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ ಒಮ್ಮೆ ಓದಿ.. “ತೆಲಂಗಾಣ ಕಾಂಗ್ರೆಸ್‌ ತನ್ನ ಚುನಾವಣ ಪ್ರಣಾಳಿಕೆಯಲ್ಲಿ ಮುಸಲ್ಮಾನರಿಗಾಗಿ ಪ್ರತ್ಯೇಕ ಆಸ್ಪತ್ರೆ ತೆರೆಯುವುದಾಗಿ ಹೇಳಿದೆ. ಇದರಲ್ಲಿ ಹಿಂದೂಗಳು, ಜೈನ, ಬೌದ್ಧರು ಸೇರಿದಂತೆ ಬೇರೆ…

Read More

ದಕ್ಷಿಣ ಕೊರಿಯಾದ ಪ್ಯಾರಾಗ್ಲೈಡರ್ ಪತನಗೊಂಡ ದೃಶ್ಯವನ್ನು ಹಮಾಸ್ ಉಗ್ರರು ಎಂದು ಹಂಚಿಕೊಳ್ಳಲಾಗುತ್ತಿದೆ

ಕಳೆದ ಹಲವು ದಿನಗಳಿಂದ ಇಸ್ರೇಲ್ ಮತ್ತು ಪ್ಯಾಲಸ್ಟೈನ್ ಯುದ್ಧಕ್ಕೆ ಸಂಬಂಧಿಸಿದಂತೆ ಹಲವು ಸುಳ್ಳು ಸುದ್ಧಿಗಳು ಹರಿದಾಡುತ್ತಿದ್ದು.  ಹಮಾಸ್ ಪ್ಯಾರಾಗ್ಲೈಡರ್ ಹೈ ವೋಲ್ಟೇಜ್ ವಿದ್ಯುತ್ ಲೈನ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಅವರು ಇದಕ್ಕೆ ಅರ್ಹರಾಗಿದ್ದರೇ? ಹೌದು ಅಥವಾ ಇಲ್ಲ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.   ಪ್ಯಾಕ್ಟ್‌ಚೆಕ್: ಇದು ಜೂನ್ 16, 2023 ರಂದು, ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದ ಸುಮಾರು ಅರವತ್ತು ವರ್ಷದ ಪ್ರವಾಸಿಗನೊಬ್ಬ ದಕ್ಷಿಣ ಕೊರಿಯಾದ…

Read More

ಗಂಗಾಜಲಕ್ಕೆ ಕೇಂದ್ರ ಸರ್ಕಾರ 18% ಜಿಎಸ್‌ಟಿ ವಿಧಿಸಿದೆಯೆ?

ಇದೇ ಗುರುವಾರ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಂದು ಹೇಳಿಕೆಯನ್ನ ನೀಡಿದ್ದರು, ಆ ಹೇಳಿಕೆ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ, ಅದರ ಸದ್ದು ಹೇಗಿದೆ ಅಂದ್ರೆ ಆಡಳಿತರೂಢ ಬಿಜೆಪಿಯ ಜಂಗಾಬಲವನ್ನೇ ಆಲುಗಾಡಿಸಿ ಬಿಟ್ಟಿದೆ.. ಅಷ್ಟಕ್ಕೂ ಕಾಂಗ್ರೆಸ್‌ ಅಧಿನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ಅಂದ್ರೆ “ಉತ್ತರಾಖಂಡ ಸರ್ಕಾರವು ಗಂಗಾ ನೀರಿನ ಮೇಲೆ 18% ಜಿಎಸ್‌ಟಿ ವಿಧಿಸಿದೆ” ಎಂದು ಈ ಹೇಳಿಕೆತಯನ್ನ ರಾಷ್ಟ್ರೀಯ ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದಂತೆ ಕೇಂದ್ರ ಸರ್ಕಾರವೇ ಪತರುಗುಟ್ಟಿದೆ. ಹೀಗಾಗಿ ತಕ್ಷಣವೇ ಎಚ್ಚೆತ್ತುಕೊಂಡ ಹಣಕಾಸು…

Read More

ವ್ಯಾಪಕವಾಗಿ ಹಬ್ಬುತ್ತಿದೆ ನಕಲಿ ಜಾಹಿರಾತುಗಳು.. ನಂಬುವ ಮುನ್ನ ಒಮ್ಮೆ ಪರಿಶೀಲಿಸಿ.!

ಸಾಮಾಜಿಕ ಜಾಲತಾಣ ಹೆಚ್ಚು ಪ್ರವರ್ಧಮಾನಕ್ಕೆ ಬರುತ್ತಿದ್ದಂತೆ, ನಕಲಿ ಜಾಹಿರಾತಿನ ಹಾವಳಿ ಕೂಡ ಹೆಚ್ಚಾಗಲು ಪ್ರಾರಂಭವಾಗುತ್ತಿದೆ. ಅದರಲ್ಲೂ ಉದ್ಯೋಗಕ್ಕೆ ಸಂಬಂಧಿಸಿದ ಸಾಕಷ್ಟು ನಕಲಿ ಜಾಹಿರಾತುಗಳು ಬಹಳ ದೊಡ್ಡ ಮಟ್ಟದಲ್ಲಿ ವೈರಲ್‌ ಆಗುತ್ತಿವೆ, ಇವುಗಳನ್ನ ಸರಿಯಾಗಿ ಪರಿಶೀಲನೆ ನಡೆಸದೆ ಅದೆಷ್ಟೋ ಮಂದಿ ಪ್ರತಿನಿತ್ಯ ಮೋಸ ಹೋಗುತ್ತಾರೆ ಇದೀಗ ಇಂತಹದ್ದೆ ಎರಡು ಜಾಹಿರಾತುಗಳು ನಿರುದ್ಯೋಗಿಗಳ ದಾರಿ ತಪ್ಪಿಸುತ್ತಿವೆ.. ಹೌದು.. “ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ಸಂಯೋಜಿತವಾಗಿರುವ ಈ ವೆಬ್‌ಸೈಟ್‌ನಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ನೀವು ಅರ್ಜಿ ಸಲ್ಲಿಸಬಹುದು, ಇದಕ್ಕಾಗಿ ನೀವು…

Read More

“ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ್ದಕ್ಕಾಗಿ ವೃದ್ಧನನ್ನು ಥಳಿಸಲಾಗಿದೆ ಎಂಬುದು ಸುಳ್ಳು

ಮುಸ್ಲಿಮರ ಬಾಹುಳ್ಯ ಹೆಚ್ಚಿರುವ ಕ್ಷೇತ್ರದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದರೆ ಪೆಟ್ಟು ತಿಂದು ಸಾಯಬೇಕಾಗಬಹುದು. ಹೇಗಿದೆ ನಮ್ಮ ದುರಾವಸ್ಥೆ ಎಂಬ ಹೇಳಿಕೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಫ್ಯಾಕ್ಟ್‌ಚೆಕ್: ಈ ಮೊದಲು ಈ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಹಂಚಿಕೊಳ್ಳಲಾಗಿತ್ತು, ಆದರೆ ಇದು 2019ರ ರಾಜಸ್ಥಾನದ ಭಿಲ್ವಾರದಲ್ಲಿ ನಡೆದ ಘಟನೆಯಾಗಿದ್ದು, ವೃದ್ಧನಿಗೆ ಹಣದ ವಿಚಾರದಲ್ಲಿ ಜನರನ್ನು ನಿಂದಿಸಿದ್ದಕ್ಕಾಗಿ ಥಳಿಸಲಾಗಿದೆಯೇ ಹೊರತು ‘ಭಾರತ್ ಮಾತಾ ಕಿ ಜೈ’ ಎಂದು ಕೂಗಿದ್ದಕ್ಕಾಗಿ ಅಲ್ಲ ಎಂದು ಭಿಲ್ವಾರದ…

Read More

ಇಸ್ರೇಲ್‌ನ 40 ಮಕ್ಕಳ ತಲೆ ಕಡಿದು ಹಮಾಸ್ ಅಟ್ಟಹಾಸ ನಡೆಸಿದೆ ಎಂಬುದು ಸುಳ್ಳು

ಇಸ್ರೇಲ್‌ನ 40 ಮಕ್ಕಳ ತಲೆ ಕಡಿದು ಹಮಾಸ್ ಅಟ್ಟಹಾಸ! ಇಂತಹ ನರರಾಕ್ಷಸರಿಗೆ ಕಾಂಗ್ರೆಸ್ ಬೆಂಬಲ ಕೊಡುತ್ತದೆ ಎಂದರೆ ನಾಳೆ ನಿಮ್ಮ ಮಕ್ಕಳ ಗತಿಯೇನು? ಎಂಬ ಸುದ್ಧಿಯೊಂದು ಎಲ್ಲೆಡೆ ವೈರಲ್ ಆಗುತ್ತಿದೆ.  ಪ್ಯಾಕ್ಟ್‌ಚೆಕ್: ಯಾವುದೇ ಸಾಕ್ಷಾಧರಗಳಿಲ್ಲದೇ ಈ ಸುದ್ಧಿಯನ್ನು ಭಾರತ ಸೇರಿದಂತೆ ಹಲವು ವಿದೇಶಿ ಮಾಧ್ಯಮಗಳು ವರದಿ ಮಾಡುತ್ತಿವೆ. ಸುದ್ಧಿಯ ಮೂಲವೆನ್ನುವ ಇಸ್ರೇಲಿ ಡಿಫೇನ್ಸ್ ಫೋರ್ಸ್(IDF) ತನ್ನ ಅಧಿಕೃತ ಪುಟದಲ್ಲಿ ಎಲ್ಲಿಯೂ ಈ ಕೃತ್ಯದ ಬಗ್ಗೆ ವರದಿ ಮಾಡಿಲ್ಲ. IDFನ ವಕ್ತಾರ ಜೊನಾಥನ್ ಕಾನ್ರಿಕಸ್ “ಗಾಝಾ ಸ್ಟ್ರೀಫ್‌ನಲ್ಲಿ “ಮಹಿಳೆಯರು,…

Read More

ಭಾರತದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್‌ ಪಕ್ಷ ರಹಸ್ಯ ಒಪ್ಪಂದ ಮಾಡಿಕೊಂಡಿದೆ ಮತ್ತು ಅದು ಈಗಲೂ ಚಾಲ್ತಿಯಲ್ಲಿದೆ ಎಂಬುದು ಸುಳ್ಳು

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ ದೇಶದ ರಾಜಕೀಯಕ್ಕೆ ಸಂಬಂಧ ಪಟ್ಟಂತೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಾದ ಸುಳ್ಳು ಸುದ್ದಿಗಳು ಹರಡಲು ಪ್ರಾರಂಭವಾಗುತ್ತಿದೆ. ಇದರಿಂದ ಜನರನ್ನು ರಾಜಕೀಯವಾಗಿ ದಾರಿ ತಪ್ಪಿಸುವಲ್ಲಿ ಕೆಲ ರಾಜಕೀಯ ಪಕ್ಷಗಳು ಯಶಸ್ವಿಯಾಗುತ್ತಿದ್ದಾರೆ. ಇದರಂತೆ, ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಸುಳ್ಳು ಸುದ್ದಿಯೊಂದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಿಲಾಗಿದೆ. ಸಂಪೂರ್ಣವಾಗಿ ಓದಿ. ಸುಳ್ಳು : ಬ್ರಿಟೀಷರಿಂದ ಭಾರತ ಸ್ವಾತಂತ್ರ್ಯವನ್ನು ಪಡೆದುಕೊಳ್ಳಬೇಕಾದರೆ ಕಾಂಗ್ರೆಸ್‌ನಿಂದ ಒಪ್ಪಂದವೊಂದಕ್ಕೆ ಸಹಿ ಹಾಕಲಾಗಿತ್ತು. ಆ ಒಪ್ಪಂದವನ್ನು ರಹಸ್ಯವಾಗಿ ಇಡಲಾಗಿದೆ. ಆ…

Read More

ಬಾಲಕನೊಬ್ಬನ ಶಿರಚ್ಛೆದ ಮಾಡಿದ ವಿಡಿಯೋ ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೈನ್ ಯುದ್ದಕ್ಕೆ ಸಂಬಂಧಿಸಿದ್ದಲ್ಲ

ಹಮಾಸ್ ಉಗ್ರಗಾಮಿಗಳು ಪ್ಯಾಲೆಸ್ತೈನಿನ ಮುಗ್ದ ಬಾಲಕನೊಬ್ಬನ ಶಿರಚ್ಛೆದ ಮಾಡಿದ್ದಾರೆ. ಇದು ಕಾಶ್ಮೀರದ ಹತ್ಯಾಕಂಡವನ್ನು ನೆನಪಿಸುತ್ತಿದೆ. ಇವರು ಮನುಷ್ಯರಲ್ಲ, ಇವರ ನಂಬಿಕೆಗಳೆ ಇವರನ್ನು ಪ್ರಾಣಿಯನ್ನಾಗಿಸಿವೆ. ಇಂತಹ ಹಂದಿಗಳನ್ನು ಸೆಕ್ಯುಲರ್‌ಗಳು ಬೆಂಬಲಿಸುತ್ತಿದ್ದಾರೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಸಿರಿಯಾದ ಉತ್ತರ ಅಲೆಪ್ಪೋದ ಹಂದರಾತ್‌ನಲ್ಲಿ 2016ರ ಹರಕಾತ್ ನೌರ್ ಅಲ್-ದಿನ್ ಅಲ್-ಝೆಂಕಿ ಉಗ್ರಗಾಮಿಗಳು ಕ್ರೂರವಾಗಿ ಪ್ಯಾಲೆಸ್ತೈನ್ ನಿರಾಶ್ರಿತ ಶಿಬಿರದಲ್ಲಿದ್ದ ಅಬ್ದುಲ್ಲಾ ಇಸ್ಸಾ ಎಂಬ 12 ವರ್ಷದ ಬಾಲಕನೊಬ್ಬನ ಶಿರಚ್ಛೆದ ಮಾಡಿದ್ದ ವಿಡಿಯೋ ಆಗಿದೆ. ಇದು 2016ರ ಸಿರಿಯಾ…

Read More