18 ನೇ ಶತಮಾನದ ಸಾಕ್ಷಾರತೆಯ ಸಮಿಕ್ಷೆಯಲ್ಲಿ ಉತ್ತರ ಭಾರತ 97%, ದಕ್ಷಿಣ ಭಾರತ 100% ಸಾಧಿಸಿತ್ತು ಎಂಬುದು ಸುಳ್ಳು

ಅನೇಕರು ಇವತ್ತಿನ ಆಧುನಿಕ ಇಂಗ್ಲೀಷ್ ಶಿಕ್ಷಣದ ಬದಲಿಗೆ ಭಾರತದಲ್ಲಿ ಹಿಂದೆ ರೂಢಿಯಲಿದ್ದ ಗುರುಕುಲ ಆಶ್ರಮ ವ್ಯವಸ್ಥೆಯನ್ನೇ ಫುನಃ ಅಳವಡಿಸಿಕೊಳ್ಳಬೇಕು ಎಂದು ವಾದಿಸಿದರೆ ಇನ್ನೂ ಅನೇಕರು ಗುರುಕುಲ ವ್ಯವಸ್ಥೆಯಲ್ಲಿ ಎಲ್ಲರಿಗೂ ಮುಕ್ತವಾಗಿ ಶಿಕ್ಷಣ ನೀಡಲಾಗುತ್ತಿರಲಿಲ್ಲ ಬದಲಿಗೆ ಅಲ್ಲಿ ಉಚ್ಛ ಕುಲ ಅಥವಾ ವರ್ಗದವರಿಗೆ ಮಾತ್ರ ಶಿಕ್ಷಣ ನೀಡಲಾಗುತ್ತಿತ್ತು. ಆದ್ದರಿಂದ ಗುರುಕುಲ ವ್ಯವಸ್ಥೆಯಲ್ಲಿ ಅಸಮಾನೆತಗಳಿದ್ದು ಇವತ್ತಿನ ಆಧುನಿಕ ಶಿಕ್ಷಣವೇ ಸರಿ ಎಂದು ವಾದಿಸುವವರಿದ್ದಾರೆ. ಇತ್ತೀಚೆಗೆ ಇಂತಹದ್ದೇ ಸುದ್ದಿಯೊಂದು ವೈರಲ್ ಆಗುತ್ತಿದ್ದು, ಇಂಗ್ಲೆಂಡಿನಲ್ಲಿ ಮೊದಲ ಶಾಲೆ 1811 ರಲ್ಲಿ ಪ್ರಾರಂಭವಾಯಿತು. ಆ…

Read More

Fact Check | ಫಿಲಿಫೈನ್ಸ್‌ನಲ್ಲಿ ನಡೆದ ಭೂಕಂಪದ ವಿಡಿಯೋ ಎಂದು ಜಪಾನ್‌ ,ತೈವಾನ್‌ ಭೂಕಂಪದ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇದು ಮೊನ್ನೆ ಮೊನ್ನೆ ಫಿಲಿಫೈನ್ಸ್‌ನಲ್ಲಿ ನಡೆದಿರುವ ಭೀಕರ ಭೂಕಂಪನದ ವಿಡಿಯಯೋಗಳು. ಸುಮಾರು 7.8 ತೀವ್ರತೆಯ ಭೂಕಂಪದಲ್ಲಿ ಸಾಕಷ್ಟ ಮಂದಿ ಸಾವನ್ನಪ್ಪಿದ್ದಾರೆ.” ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಭೂಕಂಪನದ ಭಯಾನಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋಗಳನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಮೊನ್ನೆ ಮೊನ್ನೆ ನಡೆದ ಫಿಲಿಫೈನ್‌ನ ಭೂಕಂಪಕ್ಕೂ ಈ ವಿಡಿಯೋಗಳಿಗೂ ಹೊಂದಾಣಿಕೆ ಕಂಡು ಬಂದಿಲ್ಲ. ಹಾಗಾಗಿ ಈ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಈ…

Read More
Halal

Fact Check: ಉಗುಳದೆ ಹಲಾಲ್ ಅಪೂರ್ಣ ಎಂದು ಮುಸ್ಲಿಮರು ತಮಿಳುನಾಡಿನ ನ್ಯಾಯಾಲಯದಲ್ಲಿ ವಾದಿಸಿಲ್ಲ

ಇತ್ತೀಚೆಗೆ ಹಲಾಲ್‌ಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು, ಅಪಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲಾಲ್ ಎಂದರೆ ಏನು ಎಂಬ ಕುರಿತು ತಿಳಿದುಕೊಳ್ಳದೆ ಹಲಾಲ್‌ಗೆ ಸಂಬಂಧಿಸಿದಂತೆ ತಪ್ಪಾಗಿ ಅರ್ಥಿಸಲಾಗುತ್ತಿದೆ. ಇನ್ನೂ ಉತ್ತರ ಪ್ರದೇಶದ ಸರ್ಕಾರವು ಹಲಾಲ್‌ಗೆ ಸಂಬಂಧಿಸಿದ ಯಾವುದೇ ಆಹಾರವನ್ನು, ಬಳಸುವುದು, ಶೇಕರಿಸುವುದು ಮತ್ತು ಮಾರಾಟ ಮಾಡುವುದನ್ನು ತನ್ನ ರಾಜ್ಯದ ವ್ಯಾಪ್ತಿಯೊಳಗೆ ನಿಷೇಧಿಸಿದೆ. ಈಗ, ಮುಸ್ಲಿಂ ಹೋಟೆಲ್‌ಗಳಲ್ಲಿ ಆಹಾರವನ್ನು ಹಲಾಲ್ ಮಾಡಲು ಉಗುಳುವುದನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ತಮಿಳುನಾಡಿನ ನ್ಯಾಯಾಲಯದ ಪ್ರಕರಣದಲ್ಲಿ, ಅಡುಗೆಯವರು ಉಗುಳದ ಹೊರತು ಹಲಾಲ್ ಪೂರ್ಣವಾಗುವುದಿಲ್ಲ ಎಂದು…

Read More
Survey

Fact Check: ದರೋಡೆಕೋರರ ತಂಡವೊಂದು ಸರ್ಕಾರಿ ಸಮೀಕ್ಷೆಯ ನೆಪದಲ್ಲಿ ನಿಮ್ಮ ಮನೆಗೆ ಬರುತ್ತದೆ ಎಂಬುದು ಸುಳ್ಳು

ಜಾತಿ ಜನಗಣತಿ ನಡೆಸುವ ಕುರಿತು ಪರ ವಿರೋಧಗಳ ಚರ್ಚೆಯ ಬೆನ್ನಲ್ಲೆ ಜನಗಣತಿಯ ಸಮೀಕ್ಷೆಯ ಕುರಿತು ಮತ್ತು ಸರ್ಕಾರಿ ಯೋಜನೆಯಾದ ಆಯು‍ಷ್ಮಾನ್ ಭಾರತದ ಕುರಿತು ಸುಳ್ಳು ಸುದ್ದಿಯೊಂದು ಹಲವಾರು ವರ್ಷಗಳಿಂದ ಹರಿದಾಡುತ್ತಿದೆ. ಎಲ್ಲಾ ಫ್ಲಾಟ್ / ಮನೆ ಮಾಲೀಕರಿಗೆ ಹೈ ಅಲರ್ಟ್, ದರೋಡೆಕೋರರ ಗುಂಪೋಂದು ಜನಗಣತಿಯ ನೆಪದಲ್ಲಿ ಅಥವಾ ಆಯುಷ್ಮಾನ್ ಸರ್ಕಾರಿ ಯೋಜನೆ ಭಾಗವಾಗಿ ನಿಮ್ಮ ಮನೆಗೆ ಬರುತ್ತಾರೆ. ಅವರು ಗೃಹ ಸಚಿವಾಲಯದ ಸ್ಟಾಂಪ್ ಮತ್ತು ಲೆಟರ್ ಹೆಡ್ ಅನ್ನು ಹೊಂದಿದ್ದು, ಗುರುತಿನ ಚೀಟಿಗಳು ಸಹ ಇವೆ. ಇದು…

Read More

Fact Check | ಕತಾರ್‌ನಲ್ಲಿ ಬಂಧಿತರಾಗಿರುವ ಭಾರತದ ನೌಕಾಪಡೆಯ ಮಾಜಿ ಸಿಬ್ಬಂಧಿಗಳ ಮರಣದಂಡನೆ ಶಿಕ್ಷೆ ರದ್ದಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಎಂಟು ಜನ ಮಾಜಿ ಸಿಬ್ಬಂದಿಗಳ ಶಿಕ್ಷೆಯನ್ನು ಕತಾರ್‌ ರದ್ದು ಮಾಡಿದೆ. ಮೋದಿ ಮತ್ತು ತನ್ನ ಅಧಿಕೃತ ಹೇಳಿಕೆಯಲ್ಲಿ ನಮಗೆ ಭಾರತದ ಸ್ನೇಹವೇ ಮುಖ್ಯವೆಂದು ಹೇಳಿದೆ. ಇದು ಮೋದಿ ಸರ್ಕಾರದ ಶಕ್ತಿ” ಎಂದು ಪ್ರಧಾಣಿ ಮೋದಿ ಅವರ ಫೋಟೋದೊಂದಿಗೆ ಬರಹವನ್ನು ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಕಳೆದ ತಿಂಗಳು ಕತಾರ್‌ನ ನ್ಯಾಯಾಲಯವು ಕತಾರ್ ರಕ್ಷಣಾ ಸಿಬ್ಬಂದಿಗೆ ತರಬೇತಿ ನೀಡುವ ಒಮಾನಿ ಕಂಪನಿಯಿಂದ ನೇಮಕಗೊಂಡ ಎಂಟು ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ…

Read More
DMK

Fact Check: ತಮಿಳುನಾಡಿನ DMK ಸರ್ಕಾರವು ಪ್ರಾಚೀನ ಶಿವಲಿಂಗವನ್ನು ದೇವಾಲಯದಿಂದ ತೆರವುಗೊಳಿಸಿದೆ ಎಂಬುದು ಸುಳ್ಳು

ತಮಿಳುನಾಡಿನ ಡಿಎಂಕೆ ಪಕ್ಷ ಮತ್ತು ಕೇರಳಾದ ಕಮುನಿಸ್ಟ್‌ ಪಕ್ಷದ ಕುರಿತು ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಈ ಎರಡೂ ಪಕ್ಷಗಳೂ ಹಿಂದು ವಿರೋಧಿ ಪಕ್ಷಗಳು ಎಂಬಂತೆ ಬಿಂಬಿಸಲಾಗುತ್ತಿದೆ. ತಮಿಳುನಾಡಿನ ಸಚಿವ ಮತ್ತು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ರವರ ಮಗನಾದ ಉದಯನಿಧಿ ಸ್ಟಾಲಿನ್ “ಸನಾತನ” ಧರ್ಮದ ಬಗ್ಗೆ ಮಾಡಿದ ಟೀಕೆಯ ನಂತರ ಇಂತಹ ಅಪಪ್ರಚಾರಗಳು ಇನ್ನೂ ಹೆಚ್ಚಾಗಿವೆ. ಇತ್ತೀಚೆಗೆ, ತಮಿಳುನಾಡಿನ ಕ್ರಿಶ್ಚಿಯನ್ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು ಪ್ರಾಚೀನ ಶಿವಲಿಂಗವನ್ನು ತೆರವುಗೊಳಿಸಿ, ಹಿಂದೂ ವಿರೋಧಿ ನಡೆ ಅನುಸರಿಸಿದೆ ಎಂಬ…

Read More

Fact Check | ಇಂಗ್ಲೇಂಡ್‌ ಅಂಪೈರ್‌ ರಿಚರ್ಡ್ ಕೆಟಲ್ಬರೋ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ  “ಇಂಗ್ಲೇಂಡ್‌ ಅಂಪೈರ್‌ ರಿಚರ್ಡ್ ಕೆಟಲ್ಬರೋ ಅವರು ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.” ಎಂಬ ಸುದ್ದಿ ವೈರಲ್‌ ಆಗಿದೆ. ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ವೈರಲ್‌ ಆಗಿರುವ ಫೋಟೋ ಹಾಗೂ ಈ ಕುರಿತು ಹಬ್ಬಿರುವ ಸುಳ್ಳು ಸುದ್ದಿ ಬಟಾ ಬಯಲಾಗಿದೆ. ಆದರೆ ಅಂಪೈರ್‌ ರಿಚರ್ಡ್ ಕೆಟಲ್ಬರೋ ಅವರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿಯನ್ನೇ ಬಹುತೇಕರು ನಂಬಿದ್ದು ಈ ವಿಚಾರವನ್ನು ಪರಿಶೀಲನೆ ನಡೆಸದೆ ಬಹುತೇಕರು ಶೇರ್‌ ಮಾಡಿದ್ದಾರೆ. ಫ್ಯಾಕ್ಟ್‌ಚೆಕ್‌ ಈ ರೀತಿ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ಬಹಳ…

Read More
Sita Mata

Fact Check: ಅಶೋಕ ವನದಲ್ಲಿ ಸೀತಾಮಾತೆ ಕುಳಿತಿದ್ದ ಪವಿತ್ರ ಕಲ್ಲನ್ನು ಶ್ರೀಲಂಕಾ ಏರ್ಲೈನ್ಸ್ ಅಯೋಧ್ಯೆಗೆ ತಂದಿದೆ ಎಂಬುದು ಸುಳ್ಳು

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದಂತೆ ಅನೇಕ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗಷ್ಟೇ ಅಯೋಧ್ಯೆಯ ನಿರ್ಮಾಣದ ಹಂತದಲ್ಲಿರುವ ರೈಲ್ವೆ ನಿಲ್ದಾಣದ ನೀಲಿನಕ್ಷೆಯ ಚಿತ್ರಗಳು ಎಂದು AI ಸೃಷ್ಟಿಸಿದ ಪೋಟೋಗಳನ್ನು ಹಂಚಿಕೊಳ್ಳಲಾಗಿತ್ತು. ಈಗ, ಶ್ರೀಲಂಕಾದ ಅಶೋಕ ವನದಲ್ಲಿ ಸೀತಾಮಾತೆ ಕುಳಿತಿದ್ದ ಪವಿತ್ರ ಕಲ್ಲನ್ನು ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವರು ಸ್ವೀಕರಿಸುವ ವೀಡಿಯೋ ಇದು. ಇದನ್ನು ಶ್ರೀಲಂಕಾ ಏರ್ಲೈನ್ಸ್ ಅಯೋಧ್ಯೆಗೆ ತಂದಿದೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಫ್ಯಾಕ್ಟ್‌ಚೆಕ್: 2021ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಕುಶಿನಗರದಲ್ಲಿ…

Read More

Fact Check | 10 ನಿಮಿಷದಲ್ಲಿ ಸಕ್ಕರೆ ಖಾಯಿಲೆ ಗುಣಪಡಿಸಲು ಸಾಧ್ಯವಿಲ್ಲ, ಆ ಔಷಧಿಯ ಕುರಿತು ಟಿವಿ ಪ್ರಚಾರ ಸುಳ್ಳು

ಇತ್ತೀಚಿನ ದಿನಗಳಲ್ಲಿ ಸುಳ್ಳು ಜಾಹಿರಾತುಗಳು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸದ್ದು ಮಾಡುತ್ತಿವೆ. ಇದನ್ನೇ ನಂಬಿ ಸಾಕಷ್ಟು ಜನ ಮೋಸ ಹೋಗುತ್ತಿದ್ದಾರೆ ಇದೀಗ ಇಂತಹದ್ದೇ ಒಂದು ಸುದ್ದಿ ವ್ಯಾಪಕವಾಗಿ ಹಬ್ಬುತ್ತಿದೆ. ಅದರಲ್ಲಿ ಖ್ಯಾತ ಸುದ್ದಿ ನಿರೂಪಕರಾದ ಅರ್ನಬ್‌ ಗೋಸ್ವಾಮಿ, ಸೇರಿದಂತೆ ದೇಶದ ಪ್ರಖ್ಯಾತ ಸುದ್ದಿ ವಾಹಿನಿಗಳ ನಿರೂಪಕರು 10 ನಿಮಿಷದಲ್ಲಿ ಮಧುಮೇಹ ಗುಣಪಡಿಸುವ ಔಷಧಿಯ ಕುರಿತು ತಮ್ಮ ತಮ್ಮ ಸುದ್ದಿ ವಾಹಿನಿಗಳಲ್ಲಿ ಪ್ರಚಾರ ಮಾಡಿದ್ದಾರೆ. ನೀವು ಮಧುಮೇಹದ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಔಷಧಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಈ…

Read More

ಭಾರತ ಮಹಿಳಾ ಹಾಕಿ ತಂಡ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ದ ವಿಶ್ವ ಚಾಂಪಿಯನ್ ಶಿಪ್ ಗೆದ್ದಿದೆ ಎಂಬುದು ಸುಳ್ಳು

ಪುರುಷರ ಕ್ರಿಕೆಟ್ ವಿಶ್ವಕಪ್  2023 ಮುಗಿದರೂ ಅದಕ್ಕೆ ಸಂಬಂಧಿಸಿದಂತಹ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇನ್ನೂ ಹರಿದಾಡುತ್ತಲೇ ಇವೆ. ಇತ್ತೀಚೆಗೆ ಭಾರತದ ಮಹಿಳಾ ಹಾಕಿ ತಂಡದ ಹುಡುಗಿಯರು ಸಂಭ್ರಮಿಸುತ್ತಿರುವ, ಆಸ್ಟ್ರೇಲಿಯಾ ಹಾಕಿ ತಂಡದ ಹುಡುಗಿಯರು ಬೇಸರದಿಂದ ಕುಳಿತ ಕೊಲ್ಯಾಜ್ ಪೋಟೋ ಒಂದು ವೈರಲ್ ಆಗುತ್ತಿದೆ. ಇದಕ್ಕೆ ತಲೆಬರಹವಾಗಿ “ಭಾರತ ಮಹಿಳಾ ಹಾಕಿ ತಂಡ ಇತ್ತೀಚೆಗೆ ಆಸ್ಟ್ರೇಲಿಯಾ ತಂಡವನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ ಶಿಪ್ ಗೆದ್ದಿದೆ. ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಅಂತಿಮ ಪಂದ್ಯದಲ್ಲಿ ಭಾರತೀಯ…

Read More