ಹಮಾಸ್‌ ನವರು ಕೊಂದು, ಅರೆಬೆತ್ತಲೆ ಸ್ಥಿತಿಯಲ್ಲಿ ವಾಹನದಲ್ಲಿ ಒಯ್ದ ಮಹಿಳೆಯ ಚಿತ್ರ ಇದಲ್ಲ

“ಇಸ್ರೇಲ್ ನಮ್ಮ ದೇಶ‌ ಆಗಿಲ್ಲದಿರಬಹುದು! ಆದರೆ ಇಸ್ರೇಲ್ ಭಾರತದ ಬಗ್ಗೆ ಮತ್ತು ಭಾರತೀಯರ ಬಗ್ಗೆ ಸದಾ ಒಳಿತನ್ನೇ ಬಯಸುವ ಮಿತ್ರ ರಾಷ್ಟ್ರ. ಹಾಗಾಗಿ, ‌ಇಸ್ರೇಲ್‌ ಬಗ್ಗೆ ಸಮಸ್ತ ಭಾರತೀಯರಿಗೂ ಗೌರವ ಭಾವ.. ಇಸ್ರೇಲ್’ನ ಈ ಧೀರ ಸೈನಿಕೆಯನ್ನು ಸೆರೆ ಹಿಡಿದು, ಮನಸೋ ಇಚ್ಛೆ ಥಳಿಸಿದ ನಂತರ, ವಿವಸ್ತ್ರ ಮಾಡಿ ಅತ್ಯಾಚಾರ ಮಾಡಿ ಕೊಂದು ನಗರದೆಲ್ಲೆಡೆ ನಗ್ನ ಸ್ಥಿತಿಯಲ್ಲಿ ಮೆರವಣಿಗೆ ಮಾಡಲಾಗಿದೆಯಂತೆ. ಧೀರ ಸಹೋದರಿಗೆ ಭಾರತೀಯರ‌ ಪರವಾಗಿ ಗೌರವ ನಮನಗಳು” ಎಂದು ನಿಲುಮೆ ಫೇಸ್‌ಬುಕ್ ಗ್ರೂಪ್‌ನಲ್ಲಿ ದೀಕ್ಷಿತ್ ರವಿ…

Read More

ತಾಲಿಬಾನ್ ಮುಖ್ಯ ಕಾರ್ಯದರ್ಶಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಹೊಗಳಿದ್ದಾರೆ ಎಂಬುದು ಸುಳ್ಳು

ತಾಲಿಬಾನ್ ಮುಖ್ಯ ಕಾರ್ಯದರ್ಶಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಹೊಗಳಿದ್ದಾರೆ ಎಂದು ವೈರಲ್‌ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದೊಂದು ಶುದ್ಧ ಸುಳ್ಳು ಸುದ್ದಿಯಾಗಿದ್ದು. ಇದರ ಅಸಲಿತ್ತು ಏನು ಎಂಬುವುದು ಫ್ಯಾಕ್ಟ್‌ ಚೆಕ್‌ನಲ್ಲಿ ಬಹಿರಂಗವಾಗಿದೆ. ಹೌದು.. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ತಾಲಿಬಾನ್‌ ಮುಖ್ಯ ಕಾರ್ಯದರ್ಶಿ ಹೊಗಳಿದ್ದಾರೆ ಎಂಬ ವಿಡಿಯೋ ಸಂಪೂರ್ಣ ಸುಳ್ಳಿನಿಂದ ಕೂಡಿದೆ. ಈ ವಿಡಿಯೋದ ತುಣುಕು 2019ರ ಮಾರ್ಚ್‌ 1ರಂದು ರೆಕಾರ್ಡ್‌ ಮಾಡಲಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್…

Read More
ಲುಲು

ಕೇರಳದ ಲುಲು ಮಾಲ್‌ನಲ್ಲಿ ಭಾರತಕ್ಕಿಂತ ಪಾಕಿಸ್ತಾನದ ದೊಡ್ಡ ಧ್ವಜ ಹಾಕಿದ್ದಾರೆ ಎಂಬುದು ಸುಳ್ಳು

2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಭಾರತ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್‌ನಲ್ಲಿ ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿರುವ 10 ರಾಷ್ಟ್ರಗಳ ಧ್ವಜಗಳನ್ನು ಪ್ರದರ್ಶನ ಮಾಡಲಾಗಿದೆ. ಆದರೆ ಭಾರತದ ಧ್ವಜಕ್ಕಿಂತ ಪಾಕಿಸ್ತಾನದ ದೊಡ್ಡ ಧ್ವಜವನ್ನು ಪ್ರದರ್ಶಿಸಿದ್ದು, ಆ ಮೂಲಕ ದೇಶದ ಧ್ವಜ ಸಂಹಿತೆಯನ್ನು ಉಲ್ಲಂಘಿಸಲಾಗಿದೆ ಎಂದು ಹಲವರು ಆರೋಪಿಸಿದ್ದಾರೆ. ಕನ್ನಡದ ಏಷ್ಯಾನೆಟ್ ಸುವರ್ಣ ನ್ಯೂಸ್ ಸೇರಿದಂತೆ ಹಲವು ಮಾಧ್ಯಮಗಳು ಇದನ್ನೇ ವರದಿ ಮಾಡಿವೆ. it’s in kerala LuLu Mall How can other countries…

Read More
ಗೋಡ್ಸೆ

ಪಾಕಿಸ್ತಾನ – ಬಾಂಗ್ಲಾದೇಶ ಕಾರಿಡಾರ್‌ಗೆ ಒಪ್ಪಿದ್ದಕ್ಕಾಗಿ ಗಾಂಧಿಯನ್ನು ಗೋಡ್ಸೆ ಕೊಂದರು ಎಂಬುದು ಸುಳ್ಳು

ಇಸ್ರೇಲ್‌ನ ಗಾಜಾ ಪಟ್ಟಿಯ ದುಸ್ವಪ್ನವನ್ನು ನೀವು ವೀಕ್ಷಿಸುತ್ತಿದ್ದೀರಿ. ಅದೇ ಸ್ಟ್ರಿಪ್ ಅನ್ನು ಜಿನ್ನಾ ಪ್ರಸ್ತಾಪಿಸಿದರು. ಮೋಹನ ದಾಸ್ ಒಪ್ಪಿಕೊಂಡರು. ಗೋಡ್ಸೆ ನಿಮ್ಮನ್ನು ಯಾವುದರಿಂದ ರಕ್ಷಿಸಿದ್ದಾರೆ ಎಂಬುದನ್ನು ಈ ಚಿತ್ರವು ಸ್ಪಷ್ಟವಾಗಿ ತಿಳಿಸುತ್ತದೆ ಎಂಬ ಬರಹದೊಂದಿಗೆ ಪಶ್ಚಿಮ ಪಾಕಿಸ್ತಾನದಿಂದ ಪೂರ್ವ ಪಾಕಿಸ್ತಾನಕ್ಕೆ ಅಂದರೆ ಈಗಿನ ಬಾಂಗ್ಲಾದೇಶಕ್ಕೆ ಸಂಪರ್ಕ ಕಲ್ಪಿಸುವಂತಹ ಚಿತ್ರವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ಮೂಲಕ ಜಿನ್ನಾ ಪ್ರಸ್ತಾಪಿಸಿದ ಪಾಕಿಸ್ತಾನ – ಬಾಂಗ್ಲಾದೇಶ ಕಾರಿಡಾರ್‌ಗೆ ಒಪ್ಪಿದ್ದಕ್ಕಾಗಿ ಗಾಂಧಿಯನ್ನು ಗೋಡ್ಸೆ ಕೊಂದರು ಎಂಬ ಕಥನವನ್ನು ತೇಲಿ ಬಿಡುವ ಮೂಲಕ…

Read More

ಹಳೆಯ ವಿಡಿಯೋಗಳನ್ನು ಇಸ್ರೇಲ್ ಮತ್ತು ಪ್ಯಾಲೆಸ್ತೈನ್‌ ಯುದ್ಧಕ್ಕೆ ಸಂಬಂಧಿಸಿದ್ದೆಂದು ಹಂಚಿಕೊಳ್ಳಲಾಗುತ್ತಿದೆ

ಗಾಜಾದಲ್ಲಿ ಹಮಾಸ್ ಫೈಟರ್‌ಗಳು ಇಸ್ರೇಲಿನ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದಾರೆ. ಮತ್ತು ಪ್ಯಾಲೆಸ್ತೇನ್ ಸ್ವಾತಂತ್ರ್ಯ ಹೋರಾಟಗಾರರು ಪ್ಯಾರಚುಟ್ ಮೂಲಕ ಇಸ್ರೇಲಿನ ಸೀಮೆಯ ಮೇಲೆ ಇಳಿದಿದ್ದಾರೆ ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದನ್ನು ಹಲವರು ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ಯುದ್ಧಕ್ಕೆ ಸಂಬಂಧಿಸಿದ್ದೆಂದು ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಪ್ಯಾಲೆಸ್ತೇನಿನ ಹಮಾಸ್ ಮಿಲಿಟರಿ ತಂಡ ಮತ್ತು ಇಸ್ಲಾಮ್ ಜಿಹಾದಿಗಳು ಗಾಜಾನಗರ ಸೇರಿದಂತೆ ಇಸ್ರೇಲಿನ ಮೇಲೆ ದಾಳಿ ಆರಂಭಿಸಿವೆ. ಇಸ್ರೇಲ್ ಸಹ ಪ್ಯಾಲೆಸ್ತೇನಿನ ಮೇಲೆ ಯುದ್ಧ ಘೋಷಿಸಿದೆ. ಈ ಎರಡೂ ದೇಶದ ಯುದ್ಧಕ್ಕೆ ಸಂಬಂಧಿಸಿದಂತೆ…

Read More

2021 ರಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ವೀಡಿಯೊವನ್ನು ಮಣಿಪುರ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

“ಮಣಿಪುರದಲ್ಲಿ ಸಂಗಿಗಳ ಅಟ್ಟಹಾಸ. ಐದು ಜನ ಹಿಂದು ಯುವಕರು ಕ್ರಿಶ್ಚಿಯನ್ ಯುವತಿಯೊಬ್ಬಳನ್ನು ಅಪಹರಿಸಿ, ಆಕೆಯನ್ನು ವಿವಸ್ತ್ರಗೊಳಿಸಿ, ಸಾಮೂಹಿಕ ಅತ್ಯಾಚಾರ ನಡೆಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಮಣಿಪುರದ ಹಿಂದುಗಳೂ ಸಹ ಬೆಂಬಲಿಸುತ್ತಿದ್ದಾರೆ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಲಲ್ಲಿ ವೈರಲ್ ಆಗಿದೆ.   ಆದರೆ ಇದು 2021ರಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವಾಗಿದ್ದು ಇದಕ್ಕೂ  ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದ್ದಲ್ಲ. ಫ್ಯಾಕ್ಟ್‌ಚೆಕ್: ಬೆಂಗಳೂರಿನ ರಾಮಮೂರ್ತಿನಗರದ ಹೊರಹೊಲಯದಲ್ಲಿ ಮೇ, 2021ರಲ್ಲಿ ಬಂಗ್ಲಾದೇಶದ ಯುವಕರು 22 ವರ್ಷದ ಯುವತಿಯನ್ನು…

Read More

ಪಿಎಂ ಮುದ್ರಾ ಯೋಜನೆಯಲ್ಲಿ 20,55,000 ಸಾವಿರ ಸಾಲ ಕೊಡುತ್ತಾರೆ ಎಂಬುದು ಸುಳ್ಳು

ಪ್ರಧಾನ ಮಂತ್ರಿ ಮುದ್ರಾ ಯೋಜನೆ ಬಹಳಷ್ಟು ಜನಪ್ರಿಯವಾಗಿದ್ದು, ಈ ಯೋಜನೆಯ ಲಾಭವನ್ನು ಇಂದಿಗೂ ಹಲವರು ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿನೇ ಒಂದಲ್ಲ ಒಂದು ಕಾರಣದಿಂದ ಈ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಸುದ್ದಿಯಲ್ಲಿದೆ. ಆದರೆ ಈಗ ಇದೇ ಪಿಎಂ ಮುದ್ರಾ ಯೋಜನೆ ಸುಳ್ಳು ಸುದ್ದಿಯಿಂದ ಬಹಳ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿದೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಕುರಿತು ಕೇವಲ ಇದೊಂದು ಸುಳ್ಳು ಸುದ್ದಿ ಮಾತ್ರವಲ್ಲ, ಈ ವಿಚಾರದ ಕುರಿತು ನೀವು ಎಚ್ಚರಿಕೆಯನ್ನು ತೆಗೆದುಕೊಳ್ಳದೇ ಹೋದರೆ ನೀವು ಸೈಬರ್‌ ವಂಚನೆಗೆ ಒಳಗಾಗುವ…

Read More

ಗುಜರಾತ್‌ನ ಆಪ್‌ ಪಕ್ಷದ ನಾಯಕನ ಮನೆ ಮೇಲೆ ಇಡಿ ದಾಳಿ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ವಿಡಿಯೋವೊಂದು ವೈರಲ್‌ ಆಗಿದ್ದು, ಈ ವಿಡಿಯೋವನ್ನ ಬಳಸಿಕೊಂಡು ಗುಜರಾತ್‌ನ ಆಮ್‌ ಆದ್ಮಿ ಪಕ್ಷದ ವಿರುದ್ಧ ಅಪಪ್ರಚಾರವನ್ನ ಮಾಡಲಾಗುತ್ತಿದೆ. ಈ ಸುಳ್ಳು ಸುದ್ದಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಈ ವಿಡಿಯೋವನ್ನೇ ಸತ್ಯವೆಂದು ಸಾಕಷ್ಟು ಮಂದಿ ಅಮಾಯಕರು ನಂಬಿಕೊಂಡಿದ್ದಾರೆ. ಹೀಗಾಗಿ ಈ ವಿಡಿಯೋದಲ್ಲಿ ಸತ್ಯ ಹಾಗೂ ಸುಳ್ಳು ಏನೆಂಬುವುದರ ಕುರಿತ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ ಒಮ್ಮೆ ಓದಿ ಸುಳ್ಳು ; ಗುಜರಾತಿನ ಸೂರತ್‌ನಲ್ಲಿ ದೇಶದ ಅತ್ಯಂತ ಪ್ರಾಮಾಣಿಕ ರಾಜಕೀಯ ಪಕ್ಷವಾದ ಆಮ್…

Read More

ಭಾರತಕ್ಕೆ ಬಂದ ಎಲ್ಲಾ ಪಾಕ್ ಕ್ರಿಕೆಟಿಗರಿಗೂ ಕೇಸರಿ ಶಾಲು ಹಾಕಿ ಸ್ವಾಗತಿಸಿಲ್ಲ

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ಗೆ ಪಾಕಿಸ್ತಾನ ತಂಡ ಕೂಡ ಆಗಿಮಿಸಿದೆ. ಇದೇ ಬುಧವಾರ ತಡರಾತ್ರಿ  ಹೈದರಾಬಾದ್‌ನಲ್ಲಿರುವ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಈ ವೇಳೆ ಪಾಕಿಸ್ತಾನ ಕ್ರಿಕೆಟ್‌ ತಂಡದ ಎಲ್ಲಾ ಸದಸ್ಯರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಲಾಯಿತು ಎಂಬ ವಿಚಾರ ಬಹಳ ದೊಡ್ಡ ಮಟ್ಟದಲ್ಲಿ ವೈರಲ್‌ ಆಗುತ್ತಿದೆ. ಆದರೆ ಇದರ ಹಿಂದಿರುವ ಅಸಲಿ ವಿಚಾರವೇ ಬೇರೆಯದ್ದಿದೆ. ಇದನ್ನ ತಿಳಿಯದ ದೇಶದ ಕೆಲ ಪ್ರಮುಖ ದೃಶ್ಯ ಮಾಧ್ಯಮಗಳು ಹಾಗೂ ದೈನಂದಿನ ಪತ್ರಿಕೆಗಳು ಯತಾವಥ್‌ ಆಗಿ…

Read More

ಗಾಂಧೀಜಿಯವರೊಂದಿಗೆ ರಾಹುಲ್‌ ಗಾಂಧಿ ಮಾತನಾಡಿದ್ದೇನೆಂದು ಸಮರ್ಥಿಸಿಕೊಂಡಿದ್ದಾರೆ ಎಂಬುವುದು ಸುಳ್ಳು

ರಾಹುಲ್‌ ಗಾಂಧಿಯವರು ತಾವು ಮಹಾತ್ಮ ಗಾಂಧೀಜಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ ಎಂಬ ವಿಡಿಯೋವೊಂದು ವೈರಲ್‌ ಆಗಿದ್ದು, ಇದೀಗ ಆ ವಿಡಿಯೋ ಸುಳ್ಳು ಮತ್ತು ಬೇರೆ ವಿಡಿಯೋವೊಂದರ ಎಡಿಟೆಡ್‌ ವಿಡಿಯೋ ಎಂದು ತಿಳಿದ ತಕ್ಷಣ ಅವುಗಳನ್ನ ಸಾಮಾಜಿಕ ಜಾಲತಾಣದಿಂದ ತೆಗೆಯಲಾಗಿದೆ.   ಸುಳ್ಳು ; ರಾಹುಲ್‌ ಗಾಂಧಿ ಅವರು ತಾವು ಮಹಾತ್ಮ ಗಾಂಧೀಜಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಮತ್ತು ಮಹಾತ್ಮ ಗಾಂಧಿ ಅವರೊಂದಿಗೆ ಸಣ್ಣ ಭಿನ್ನಾಭಿಪ್ರಾಯ ಹೊಂದಿದ್ದೆ, ಕೊನೆಗೆ ಗಾಂಧೀಜಿ ಅವರ ನಿಲುವು ಸರಿ ಇದೆ ಎಂದೆನೆಸಿತು…

Read More