Fact Check | ತೆಲಂಗಾಣದಲ್ಲಿ ಮುಸಲ್ಮಾನರ ಅಭಿವೃದ್ಧಿಗೆ ಹಿಂದೂಗಳ ದೇವಾಲಯದ ಭೂಮಿ ಹರಾಜು ಎಂಬುದು ಸುಳ್ಳು
“ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಮುಸಲ್ಮಾನರ ಶ್ರೇಯೋಭಿವೃದ್ಧಿ ಮತ್ತು ಇತರೆ ಮುಸ್ಲಿಂ ಕಲ್ಯಾಣ ಯೋಜನೆಗಳಿಗೆ ನಿಧಿ ಸಂಗ್ರಹಿಸಲು ದೇವಾಲಯದ ಭೂಮಿಯನ್ನು ಹರಾಜು ಮಾಡುವುದಾಗಿ ಘೋಷಿಸಿದ್ದಾರೆ ಎಂದು NTV ತೆಲುಗು ಮತ್ತು ವೇ 2 ನ್ಯೂಸ್ ವರದಿ ಮಾಡಿವೆ ” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದೆ. ಈ ಸುದ್ದಿಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದನ್ನು NTV ತೆಲುಗು ಮತ್ತು ವೇ 2 ನ್ಯೂಸ್ ವರದಿ ಮಾಡಿರುವ ರೀತಿಯಲ್ಲೇ ಕಾಣ ಸಿಗುತ್ತವೆ. ಹಾಗಾಗಿ ಇದೇ ನಿಜವಾದ ಸುದ್ದಿ…