Baba Balakanathh

ಬಾಬಾ ಬಾಲಕ್ ನಾಥ್ ರಾಜಸ್ಥಾನದ ನೂತನ ಮುಖ್ಯಮಂತ್ರಿ ಎಂದು ಯೋಗಿ ಆದಿತ್ಯನಾಥ್ ಘೋಷಿಸಿಲ್ಲ

ರಾಜಸ್ತಾನದ ಚುನಾವಣೆ ಮುಗಿದು ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಪಕ್ಷವು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢಕ್ಕೆ ಕೇಂದ್ರ ವೀಕ್ಷಕರನ್ನು ನೇಮಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ರಾಜಸ್ಥಾನದ ಕೇಂದ್ರ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಮುಂದಿನ ರಾಜಸ್ತಾನದ ಮುಖ್ಯಮಂತ್ರಿ ಯಾರು ಎಂಬ ಆಯ್ಕೆಯ ಕುರಿತು ಸಾಕಷ್ಟು ಚರ್ಚೆ ಜರುಗುತ್ತಿದೆ. ಇದರ ಬೆನ್ನಲ್ಲೇ,  ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಬಾಬಾ ಬಾಲಕ್ ನಾಥ್ ಅಧಿಕಾರ ವಹಿಸುವರೆಂದು ಆದಿತ್ಯನಾಥ್ ಘೋಷಿಸಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ…

Read More

Fact Check ಅಳಿಲೊಂದು ವಿಮಾನದ ಮಾದರಿಯನ್ನು ಕದ್ದು ಓಡಿಸಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರ ತಲೆಬರಹದಲ್ಲಿ “ಈ ವಿಡಿಯೋ ನೋಡಿ ಅಳಿಲು ಹೇಗೆ ಮರದ ವಿಮಾನವನ್ನು ಕದ್ದು ಓಡಿಸುತ್ತಿದೆ ಎಂದು.. ನಿಜಕ್ಕೂ ಇದೊಂದು ಅದ್ಭುತ ವಿಡಿಯೋ” ಎಂದು ಬರೆಯಲಾಗಿದೆ. ಈ ವಿಡಿಯೋ ನೋಡಿದ ಸಾಕಷ್ಟು ಮಂದಿ ಅಚ್ಚರಿಯನ್ನು ವ್ಯಕ್ತ ಪಡಿಸುತ್ತಿದ್ದಾರೆ.   View this post on Instagram   A post shared by 𝘄𝗲𝗲𝗯𝗰𝗵𝗼𝗻 (@weebchon) ಆದರೆ ಸಾಕಷ್ಟು ಮಂದಿ ಪ್ರಾಣಿ ತಜ್ಙರು ಮತ್ತು ಪ್ರಾಣಿ ಪ್ರಿಯರು…

Read More
ಖಡ್ಗ

ಅಜಿತ್ ಹನುಮಕ್ಕನವರ್ ಹೇಳಿದ್ದು ಸುಳ್ಳು: ಟಿಪ್ಪು ಖಡ್ಗದ ಮೇಲೆ ‘ಕಾಫೀರರ ಮೇಲೆ ಸಿಡಿಲಿನಂತೆ ಎರಗುವ ಖಡ್ಗ’ ಎಂದು ಬರೆದಿಲ್ಲ

ಬೆಳಗಾವಿಯ ಸುವರ್ಣ ಸೌಧದ ಸಂಭಾಗಣದಲ್ಲಿರುವ ಸಾವರ್ಕರ್ ಫೋಟೋ ತೆಗೆಯಬೇಕೆಂದು ಐಟಿ ಬಿಟಿ ಮತ್ತು ಗ್ರಾಮೀಣಾಭಿವೃದ್ದಿ & ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆದರೆ ಕಾಫೀರರ ಮೇಲೆ ಸಿಡಿಲಿನಂತೆ ಎರಗುವ ಖಡ್ಗ ಎಂದು ಬರೆದುಕೊಂಡಿದ್ದ ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ಸರ್ಕಾರ ಆಚರಿಸಿದ್ದು ಏಕೆ? ಟಿಪ್ಪು ಖಡ್ಗದ ಮೇಲೆ ‘ಕಾಫೀರರ ಮೇಲೆ ಸಿಡಿಲಿನಂತೆ ಎರಗುವ ಖಡ್ಗ’ ಎಂದು ಬರೆಯಲಾಗಿತ್ತು. ಟಿಪ್ಪುವಿನ ಪರಮ ಆರಾಧಕರು ಸಹ ಅದನ್ನು ಒಪ್ಪಿಕೊಳ್ಳುತ್ತಾರೆ ಎಂದು ಸುವರ್ಣ ನ್ಯೂಸ್ ಪತ್ರಕರ್ತ ಅಜಿತ್ ಹನುಮಕ್ಕರ್ ಹೇಳಿದ್ದಾರೆ….

Read More

Fact Check | ನಾಟಕೀಯ ವಿಡಿಯೋವನ್ನ ಫ್ಲೈಟ್‌ನಲ್ಲಿ ನಡೆದ ನಿಜವಾದ ಗಲಾಟೆ ಎಂದು ತಪ್ಪಾಗಿ ಹಂಚಿಕೆ

“ತನ್ನ ಮಗಳಿಗೆ ಸಂಸ್ಕಾರ ಕಲಿಸಿಕೊಡಲಾಗದ ಅಪ್ಪನೊಬ್ಬ ಹಿರಿಯ ನಾಗರಿಕನೊಂದಿಗೆ ಎಷ್ಟು ಅಸಭ್ಯವಾಗಿ ಮಾತನಾಡುತ್ತಾ, ಜಗಳವಾಡುತ್ತಿದ್ದಾನೆ ನೋಡಿ.. ಭಾರತೀಯ ಏರ್‌ಲೈನ್ಸ್ ನಿಧಾ‌ನವಾಗಿ ಭಾರತೀಯ ರೈಲ್ವೇಯಾಗಿ ಬದಲಾಗುತ್ತಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. I am with Uncle Ji. Bad upbringing! Parents are responsible for making their child realize that he/she has done something wrong. https://t.co/FaJQ1XOHY3 — Akash Rathour 🇮🇳 (@TheFake_Ascetic) December 1, 2023…

Read More
ರಾಜಸ್ಥಾನ

ರಾಜಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಉಡುಗೊರೆಯಾಗಿ ಯೋಗಿ ಆದಿತ್ಯನಾಥ್‌ ಜೆಸಿಬಿ ಕಳಿಸಿದ್ದಾರೆ ಎಂಬುದು ಸುಳ್ಳು

ರಾಜಸ್ಥಾನದ ಚುನಾವಣೆ ಮುಗಿದು ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮುಖ್ಯಮಂತ್ರಿಯ ಆಯ್ಕೆಯ ಕುರಿತು, ಗೆಲುವಿನ ಕುರಿತು ಅನೇಕ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸುಳ್ಳು ಸುದ್ದಿಗಳು ಹರಡಲು ಪ್ರಾರಂಭವಾಗಿವೆ. ಕಳೆದ ಕೆಲವು ದಿನಗಳಿಂದ, ರಾಜಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಉಡುಗೊರೆಯಾಗಿ ಯೋಗಿ ಆದಿತ್ಯನಾಥ್‌ ಜೆಸಿಬಿ ಕಳಿಸಿದ್ದಾರೆ. ಅದು ರಾಜಸ್ಥಾನದ 5 ವರ್ಷದ ಹೊಲಸು ಸ್ವಚ್ಛ ಮಾಡಲು ಜೆಸಿಬಿ ಉಡುಗೊರೆ ನೀಡಿದ್ದಾರೆ. ಎಂದು ಪ್ರತಿಪಾದಿಸಿ ಹಲವಾರು ಜನ ವಿಡಿಯೋ ಒಂದನ್ನು ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಮೆಗ್ ಅಪ್ಡೆಟ್ಸ್‌ ಎಂಬ ಬಲಪಂಥೀಯ ಟಿಟ್ವರ್ ಖಾತೆಯಿಂದ…

Read More
ಜೇಡ

Fact Check: ವ್ಯಕ್ತಿಯೊಬ್ಬನ ಬಾಯಿಯಲ್ಲಿ ಮತ್ತು ಹಿಮ್ಮಡಿಯಲ್ಲಿ ಜೇಡದ ಮೊಟ್ಟೆಗಳು ಪತ್ತೆಯಾಗಿವೆ ಎಂಬುದು ಸುಳ್ಳು

ಕೀಟಗಳ ಜಗತ್ತಿನಲ್ಲಿ ಜೇಡಗಳದೇ ಒಂದು ವಿಶಿಷ್ಟ ಬದುಕು. ಹೆಣ್ಣೇ ಪ್ರಧಾನವಾಗಿರುವ ಜೇಡಗಳ ಜಗತ್ತಿನ ಕುರಿತು ಎಷ್ಟು ತಿಳಿದುಕೊಂಡರೂ ಇನ್ನಷ್ಟು ಕುತೂಹಲ ಮೂಡುತ್ತದೆ. ಆ ಕಾರಣಕ್ಕಾಗಿಯೇ ಏನೋ ಜೇಡಗಳ ಕುರಿತು ನಮ್ಮ ಸಮಾಜದಲ್ಲಿ ಅನೇಕ ನಂಬಿಕೆಗಳು ಮತ್ತು ಅಪನಂಬಿಕೆಗಳು ಬೆಳೆದು ಬಂದಿವೆ. ಜೇಡಗಳನ್ನು ಇನ್ನಲೆಯಾಗಿಟ್ಟುಕೊಂಡು ಅನೇಕ ಪುಸ್ತಕಗಳು ಮತ್ತು ಸಿನಿಮಾಗಳು ಸಹ ಬಂದಿವೆ. ಅದರಂತೆ ಜೇಡಗಳಿಗೆ ಸಂಬಂಧಿಸಿದಂತೆ ಹರಡುತ್ತಿರುವ ಸುಳ್ಳು ಮಾಹಿತಿಗಳೇ ಹೆಚ್ಚು. ಇತ್ತೀಚೆಗೆ, “ಮುಂಬೈನ ದಂತ ಚಿಕಿತ್ಸಾಲಯಕ್ಕೆ ಒಸಡಿನ ನೋವು ಎಂದು ಬಂದ ಗೌತಮ್ ಅಗರ್ವಾಲ್ ಎಂಬ…

Read More

Fact Check |’ದೆಹಲಿ ಏಮ್ಸ್’ನಲ್ಲಿ 7 ಚೀನಾದ ‘ನ್ಯೂಮೋನಿಯಾ’ ಕೇಸ್ ಪತ್ತೆ ವರದಿ ಸುಳ್ಳು

“ಕೋವಿಡ್ ಬಳಿಕ ಚೀನಾದಲ್ಲಿ ನ್ಯೂಮೋನಿಯಾ ರೀತಿಯ ಸೋಂಕು ತೀವ್ರಗತಿಯಲ್ಲಿ ಪಸರಿಸಿ ಆತಂಕ ಸೃಷ್ಟಿಸಿದೆ. ಮಕ್ಕಳಲ್ಲಿ ಕಾಣಿಸಿಕೊಂಡಿರುವ ಈ ಸೋಂಕಿನಿಂದ ಚೀನಾದ ಕೆಲ ಪ್ರಾಂತ್ಯದ ಆಸ್ಪತ್ರೆಗಳು ಭರ್ತಿಯಾಗಿದೆ. ಇದೇ ಸೋಂಕು ಅಮೆರಿಕದ ಮಕ್ಕಳಲ್ಲೂ ಕಾಣಿಸಿಕೊಂಡಿದೆ.” ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ ಇನ್ನು ಕೆಲ ಮಾಧ್ಯಮಗಳಲ್ಲಿ “ಚೀನಾದಲ್ಲಿ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಅಲರ್ಟ್ ಘೋಷಿಸಿದ ಭಾರತ ತೀವ್ರ ಮುನ್ನಚ್ಚರಿಕೆ ವಹಿಸಿತ್ತು. ಆದರೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇದೀಗ 7 ಪ್ರಕರಣ ಪತ್ತೆಯಾಗಿದೆ. ಈ ಪ್ರಕರಣ ಚೀನಾದಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ…

Read More

Fact Check | ನಟ ಸನ್ನಿ ಡಿಯೋಲ್ ಕುಡಿದು ರಸ್ತೆಯಲ್ಲಿ ಓಡಾಡಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ನಟ ಸನ್ನಿ ಡಿಯೋಲ್ ಕುಡಿದು ರಸ್ತೆಯಲ್ಲಿ ತೂರಾಡುತ್ತಾ ನಡೆಯುತ್ತಿದ್ದರು. ಈ ವೇಳೆ ಆಟೋ ರಿಕ್ಷಾ ಚಾಲಕನೋರ್ವ ಸನ್ನಿ ಡಿಯೋಲ್ ಅವರನ್ನು ಗುರುತಿಸಿ ಅವರಿಗೆ ಸಹಾಯ ಮಾಡಿದ್ದಾನೆ.” ಎಂಬ ತಲೆ ಬರಹದೊಂದಿಗೆ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಶೇರ್‌ ಕೂಡ ಮಾಡುತ್ತಿದ್ದಾರೆ. ಇನ್ನು ಈ ತಲೆ ಬರಹದೊಂದಿಗೆ ಕೆಲವರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡುತ್ತಿದ್ದಂತೆ ಸಾಕಷ್ಟು ಮಂದಿ ಕಮೆಂಟ್‌ ಮಾಡಿ ಸನ್ನಿ ಲಿಯೋನ್‌ ಅವರ ವಿರುದ್ಧ ಕಿಡಿ ಕಾರಿದ್ದರೆ. ಅವರ…

Read More

Fact Check | ಪ್ರವಾಹದ ನೀರಿನಲ್ಲಿ ಜನರು ಆಟವಾಡುತ್ತಿರುವ ವಿಡಿಯೋ ಚೆನೈಗೆ ಸಂಬಂಧಿಸಿದಲ್ಲ..!

“ನೋಡಿ ಚೆನೈನಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರದ ನಡುವೆ ಅಲ್ಲಿನ ಜನರು ಹೇಗೆ ಪ್ರವಾಹದ ನೀರಿನಲ್ಲಿ, ವಾಲಿಬಾಲ್, ಪುಶ್ಅಪ್ ಗೇಮ್‌ಗಳನ್ನು ಆಡುತ್ತಿದ್ದಾರೆ” ಎಂಬ ತಲೆ ಬರಹದೊಂದಿಗೆ ಹಲವು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ  ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವಿನ ಸತ್ಯಾಸತ್ಯತೆಯ ಬಗ್ಗೆ ಅರಿಯದೆ ಸಾಕಷ್ಟು ಜನ ಅಚ್ಚರಿಯನ್ನು ವ್ಯಕ್ತ ಪಡಿಸುತ್ತಿದ್ದಾರೆ. ಪರಿಶೀಲನೆ ನಡೆಸದೆ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೋ People on social media :prayers for Chennai they are in trouble 🙏 Meanwhile people of…

Read More

ಸಿದ್ದರಾಮಯ್ಯನವರು ಐಸಿಸ್‌ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದರು ಎಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಯತ್ನಾಳ್‌

ಸಿಎಂ ಸಿದ್ದರಾಮಯ್ಯನವರು ಐಸಿಸಿ ಭಯೋತ್ಪಾದಕರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಹತ್ವದ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದ ಮುಂದೆ ಮಾತನಾಡಿದ್ದಲ್ಲದೇ ಟ್ವೀಟ್ ಕೂಡ ಮಾಡಿದ್ದು, “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ” ಎಂದು ಬರೆದು ನಾಲ್ಕು ಫೋಟೊಗಳನ್ನು…

Read More