ಗಾಜಾದ

ಗಾಜಾದ ಅಲ್ ಶಿಫಾ ಆಸ್ಪತ್ರೆಯಲ್ಲಿ ಶಸ್ತ್ರಾಗಾರವಿಲ್ಲ, ಇದು ವೆಸ್ಟ್ ಬ್ಯಾಂಕ್‌ನ ಹಳೆಯ ವಿಡಿಯೋ

ಗಾಜಾದ ‘ಆಲ್ ಶಿಫಾ’ ಆಸ್ಪತ್ರೆಯಲ್ಲಿ ದೊರೆತ ಅತ್ಯಂತ ನವೀನ ತಂತ್ರಜ್ಞಾನದ ಯುದ್ಧೋಪಕರಣಗಳು! ಇದೇನು ಆಸ್ಪತ್ರೆಯೋ ಅಥವಾ ಶಸ್ತ್ರಾಗಾರವೋ!? ಎಂದು ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ದೊಡ್ಡ ಕೋಣೆಯೊಂದರಲ್ಲಿ ಹಲವು ರೀತಿಯ ಶಸ್ತ್ರಾಸ್ತ್ರಗಳು ಇರುವುದನ್ನು ನೋಡಬಹುದು. ಈ ವಿಡಿಯೋವನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಹಮಾಸ್ ಸುರಂಗದಲ್ಲಿನ ಶಶ್ತ್ರಾಗಾರ ಎಂದು ಹಲವಾರು ಬಲಪಂಥೀಯ ವಿಚಾರಧಾರೆಯುಳ್ಳ ವ್ಯಕ್ತಿಗಳ ಹಂಚಿಕೊಂಡಿದ್ದಾರೆ.   आख़िरकार इज़राइल ने ग़ाज़ा के भीतर ग्राउंड ऑपरेशन का सबसे बड़ा आग़ाज़ कर दिया है।…

Read More

ಈಗ ಇಂಡೋನೇಷ್ಯಾದಲ್ಲಿ ಗಣಪತಿ ಚಿತ್ರವಿರುವ ನೋಟುಗಳು ಚಲಾವಣೆಯಲ್ಲಿಲ್ಲ

ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಷ್ಟ್ರ ಇಂಡೋನೇಷ್ಯಾದಲ್ಲಿ ಹಿಂದೂ ದೇವರಾದ ಗಣಪತಿ ಚಿತ್ರವಿರುವ ಕರೆನ್ಸಿ ನೋಟುಗಳು ಚಲಾವಣೆಯಲ್ಲಿವೆ. ಹಾಗಾಗಿಯೇ ಅಲ್ಲಿ ಆರ್ಥಿಕ ಅಭಿವೃದ್ದಿಯಾಗಿದೆ. ಆದರೆ ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾದರೂ ದೇವರ ಚಿತ್ರಗಳ ನೋಟು ಮೇಲೆ ಏಕಿಲ್ಲ ಎಂದು ಪ್ರಶ್ನಿಸಿ ಹಲವಾರು ಪೋಸ್ಟ್‌ಗಳನ್ನು ಹಾಕಿದ್ದಾರೆ. ಈ ಕುರಿತ ಫ್ಯಾಕ್ಟ್ ಚೆಕ್ ಇಲ್ಲಿದೆ. ಫ್ಯಾಕ್ಟ್ ಚೆಕ್ ನಾವು ಈ ಕರೆನ್ಸಿ ನೋಟಿನ ವಿವರಗಳನ್ನು ತಿಳಿಸುವ Numista ವೆಬ್‌ಸೈಟ್ ನಲ್ಲಿ ಹುಡುಕಿದಾಗ  20,000 ರೂಪಾಯಿ ಮೌಲ್ಯದ ಇಂಡೋನೇಷಿಯನ್ ಕರೆನ್ಸಿ ನೋಟಿನಲ್ಲಿ ಈ ಹಿಂದೆ ಗಣೇಶನ…

Read More

ನೆಹರು RSS ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬುದು ಸುಳ್ಳು

“ಈ ಫೊಟೋವನ್ನು ಬಹಳ ಕಷ್ಟಪಟ್ಟು ಸಂಗ್ರಹಿಸಲಾಗಿದೆ. ಇಲ್ಲಿ ನೆಹರು ಆರೆಸ್ಸೆಸ್ ಶಾಖೆಯಲ್ಲಿ ನಿಂತಿದ್ದಾರೆ. ಈಗ ಏನು ಹೇಳುತ್ತೀರಾ ?  ನೆಹರೂ ಕೂಡ ಈಗ ಕೇಸರಿ ಭಯೋತ್ಪಾದಕರೇ ? ಅಥವಾ ಸೆಕ್ಯೂಲರ್?  ಎಂದು ದಯವಿಟ್ಟು ನಮಗೆ ತಿಳಿಸಿ”  ಎಂಬ ಸಂದೇಶದೊಂದಿಗೆ ನೆಹರೂ ಅವರ ಎರಡು ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ಚಿತ್ರಗಳಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಅವರು ಕಪ್ಪು/ಕಂದು ಚಡ್ಡಿ, ಖಾಕಿ ಅಂಗಿ ಮತ್ತು ಬಿಳಿ ಬಣ್ಣದ ಟೋಪಿ ಧರಿಸಿ  RSSನ ಪ್ರೋಟೋಕಾಲ್‌ಗೆ ಹೋಲುವ ಕೋಲು ಹಿಡಿದಿರುವುದನ್ನು…

Read More
ರಾಹುಲ್ ಗಾಂಧಿ

ರಾಹುಲ್ ಗಾಂಧಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದ್ದು ಬೆಲೆ ಏರಿಕೆ ವಿರುದ್ಧವೇ ಹೊರತು ರಾಮಮಂದಿರದ ವಿರುದ್ಧವಲ್ಲ

ರಾಮಮಂದಿರದ ಅಡಿಗಲ್ಲು ಇಟ್ಟಾಗ ಅದನ್ನು ವಿರೋಧಿಸಲು ಕೆಲವೊಂದಿಷ್ಟು ಸಂಸದರು ಕಪ್ಪು ಬಟ್ಟೆ ಹಾಕಿ ಸಂಸತ್ತಿಗೆ ಹೋಗಿದ್ದರು. ಯೋಚನೆ ಮಾಡಿ ಇವರಿಗೆ ಹಿಂದೂಗಳು ಬೇಡ ಅವರ ಓಟು ಮಾತ್ರ ಬೇಕು ಎಂಬ ಪ್ರತಿಪಾದನೆಯೊಂದಿಗೆ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸುತ್ತಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಆಗಸ್ಟ್ 05, 2022ರಂದು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್‌ಟಿ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ದೇಶಾದ್ಯಂತ…

Read More
RSS

Fact Check: ಡಾ. ಬಿ.ಆರ್ ಅಂಬೇಡ್ಕರ್ RSS ಶಾಖೆಗೆ ಭೇಟಿ ನೀಡಿದ್ದರು ಎಂಬುದು ಸುಳ್ಳು

ಇತ್ತೀಚೆಗೆ, ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಪ್ರತಿ ರಾಜಕೀಯ ಪಕ್ಷಗಳು ತಮ್ಮವರೇ ಎಂದು ಹೇಳಿಕೊಳ್ಳುತ್ತಿದ್ದಾರೆ.  ಆ ಮೂಲಕ ಅಂಬೇಡ್ಕರ್‌ರವರು ಪ್ರಭಾವಿಸಿದ ದೊಡ್ಡ ಜನಸಂಖ್ಯೆಯ ಒಲವು ಗಳಿಸಲು ಬಯಸುತ್ತಿದ್ದಾರೆ. ಹಾಗಾಗಿ ಅಂದು ಅಂಬೇಡ್ಕರ್ ನಮ್ಮನ್ನು ಹೊಗಳಿದ್ದರು ಎಂಬ ಸುದ್ದಿಗಳನ್ನು ಹರಿಯಬಿಡುತ್ತಿದ್ದಾರೆ. ಅದರಂತೆ ಡಾ. ಅಂಬೇಡ್ಕರ್ ಅವರು 1939 ರಲ್ಲಿ ಪುಣೆಯ RSS ಶಿಬಿರಕ್ಕೆ ಭೇಟಿ ನೀಡಿ “ಸ್ವಯಂಸೇವಕರು ಇತರ ಜಾತಿಯವರನ್ನು ಸಹ ಸಂಪೂರ್ಣ ಸಮಾನತೆ ಮತ್ತು ಸಹೋದರತ್ವದಿಂದ ನಡೆಸಿಕೊಳ್ಳುತ್ತಿರುವುದನ್ನು ಕಂಡು ನನಗೆ ಆಶ್ಚರ್ಯವಾಗಿದೆ” ಎಂದು ಭಾಷಣ ಮಾಡಿದ್ದರು ಎಂಬ ಸುದ್ದಿಗಳು ಮತ್ತು…

Read More

Fact Check : ನಕಲಿ ವೆಬ್‌ಸೈಟ್‌ನಲ್ಲಿ ಉದ್ಯೋಗ ಆಮೀಷ, ನಂಬಿದರೆ ಮೋಸ ಹೋಗುತ್ತೀರಿ ಎಚ್ಚರ.!

ಕೇಂದ್ರ ಸರ್ಕಾರದ ಹೆಸರಿನಲ್ಲಿ ಹಲವು ವೆಬ್‌ಸೈಟ್‌ಗಳು ಕೆಲಸ ಖಾಲಿ ಇದೆ, ಶುಲ್ಕ ಪಾವತಿಸಿದ ಬಳಿಕ ಅರ್ಜಿ ಸಲ್ಲಿಸಿ, ಶೇ.100 ರಷ್ಟು ಉದ್ಯೋಗ ಖಾತ್ರಿ ಇದೆ ಎಂಬ ಮೆಸೆಜ್‌ಗಳು ವೈರಲ್‌ ಆಗುತ್ತಲೇ ಇರುತ್ತವೆ ಇದೀಗ ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಕಾಸ್‌ ಯೋಜನೆಯ ಅಡಿಯಲ್ಲಿ ಉದ್ಯೋಗವನ್ನು ನೀಡಲಾಗುತ್ತಿದೆ. ರಾಷ್ಟ್ರೀಯ ವಿಕಾಸ್‌ ಯೋಜನೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಅರ್ಜಿ ಸಲ್ಲಿಸುವವರು 1,675 ರೂ ಶುಲ್ಕ ಪಾವತಿಸಬೇಕು ಎಂಬ ಪೋಸ್ಟ್‌ ಒಂದು ವೈರಲ್‌ ಆಗುತ್ತಿದೆ. ಈ ಕುರಿತು PIB ಫ್ಯಾಕ್ಟ್‌ಚೆಕ್‌ ನಡೆಸಿ,…

Read More
Kerala

ಕೇರಳದಲ್ಲಿ ಹಿಂದುಗಳ ಸಂಖ್ಯೆ ಕಡಿಮೆ ಎಂದಿರುವ ಆಜ್‌ತಕ್‌ ವರದಿ ಸುಳ್ಳು

“ದೀಪಾವಳಿಯನ್ನು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ.  ಭಾರತದಲ್ಲಿಯೂ ಸಹ ಅಂದು ರಾಷ್ಟ್ರೀಯ ರಜೆ ಘೋಷಿಸಿದ್ದಾರೆ. ಆದರೆ ಭಾರತದಲ್ಲಿ ಒಂದು ರಾಜ್ಯ ಮಾತ್ರ ಸಡಗರದಿಂದ ದೀಪಾವಳಿಯನ್ನು ಆಚರಿಸುವುದಿಲ್ಲ. ನಿಜ ನೀವು ಕೇಳಿದ್ದು ಸತ್ಯ. ಭಾರತದಾದ್ಯಂತ  ಸಂಭ್ರಮ ಸಡಗರದಿಂದ ದೀಪಾವಳಿಯನ್ನು ಆಚರಿಸಲಾಗುತ್ತದೆ. ದೀಪಾವಳಿಯಂದೇ ಭಗವಾನ್ ರಾಮ ತನ್ನ ಹದಿನಾಲ್ಕು ವರ್ಷಗಳ ವನವಾಸ ಮುಗಿಸಿ ಅಯೋಧ್ಯೆಗೆ ಮರಳಿದ ನೆನಪಿಗಾಗಿ ಈ ಹಬ್ಬವನ್ನು ಆಚರಿಸಲಾಗುತ್ತಿದೆ.  ಆದರೆ ಕೇರಳದಲ್ಲಿ ಈ ಹಬ್ಬವನ್ನು ಆಚರಿಸುವುದಿಲ್ಲ. ಇದರ ಕಾರಣ ಏನು ಅಂದರೆ ಆ ದಿನವೇ ಮಹಾರಾಜ ಮಹಾಬಲಿಯು…

Read More

Fact Check : ತಿರುಪತಿ ಪುರೋಹಿತರ ಮನೆಯಲ್ಲಿ 128KG ಚಿನ್ನ ಪತ್ತೆ ಎಂದು ತಮಿಳುನಾಡಿನ ವಿಡಿಯೋ ಹಂಚಿಕೆ.!

ಸಾಮಾಜಿಕ ಜಾಲತಾಣದಲ್ಲಿ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಸಂಬಂಧಿಸಿದ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಅದರಲ್ಲಿ ಟಿಟಿಡಿಗೆ ಸಂಬಂಧಿಸಿದ್ದಂತೆ ವಾಟ್ಸ್‌ಆಪ್‌ ಸೇರಿದ ಹಾಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಈ ವಿಡಿಯೋವನ್ನು ಸಾಕಷ್ಟು ಮಂದಿ ಇಂದಿಗೂ ಶೇರ್‌ ಮಾಡುತ್ತಿದ್ದಾರೆ ವೈರಲ್‌ ಆಗಿರುವ ಆ ವಿಡಿಯೋದಲ್ಲಿ “ತಿರುಪತಿ ತಿಮ್ಮಪ್ಪನ ಸೇವೆ ಮಾಡುವ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಇನ್‌ಕಮ್‌ ಟ್ಯಾಕ್ಸ್ ವಿಭಾಗದ ಅಧಿಕಾರಿಗಳು ರೈಡ್ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ…

Read More
ಮುಸ್ಲಿಂ

ಭಾರತದಲ್ಲಿ ಹಿಂದೂಗಳಿಗಿಂತ ಮುಸ್ಲಿಂ ಜನನ ದರ ಹೆಚ್ಚಾಗಿದೆ ಎಂಬುದು ಸುಳ್ಳು

ಹಲವು ವರ್ಷಗಳಿಂದ ಭಾರತ ಮುಂಬರುವ ದಿನಗಳಲ್ಲಿ ಮುಸ್ಲಿಂ ರಾಷ್ಟ್ರವಾಗಲಿದೆ ಏಕೆಂದರೆ  ಮುಸ್ಲಿಂ ಜನಸಂಖ್ಯೆ ಭಾರತದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದು ಪ್ರತಿಪಾದಿಸಿದ ಹಲವು ಸುದ್ದಿಗಳು, ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ 10 ಏಪ್ರಿಲ್ 2023ರಲ್ಲಿ ದೆಹಲಿಯಲ್ಲಿ ನಡೆದ ಹಿಂದು ಒಕ್ಕುಟ ಸಭೆಯಲ್ಲಿ ಜೈ ಭಗವಾನ್ ಗೋಯಲ್ ಎಂಬ ಬಿಜೆಪಿ ನಾಯಕ “ನಾವು ತ್ರಿಶೂಲ ಹಿಡಿದು ಮಟ್ಟಹಾಕದೇ ಇದ್ದರೆ ಇನ್ನೂ ಆರೇಳು ವರ್ಷಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗಲಿ” ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಅವರ ಮೇಲೆ FIR ಕೂಡ ದಾಖಲಾಗಿತ್ತು….

Read More

Fact Check | ಬಿಎಸ್‌ಎನ್‌ಎಲ್‌ KYC ಗೆ ಸಂಬಂಧ ಪಟ್ಟಂತೆ ಯಾವುದೇ ಮೆಸೆಜ್‌ ಕಳುಹಿಸುವುದಿಲ್ಲ

ಬಿಎಸ್‌ಎನ್‌ಎಲ್‌ ಕಂಪನಿ ಅಧಃ ಪತನದತ್ತ ತಲುಪುತ್ತಿದೆ ಎಂಬ ಸುದ್ದಿಯ ನಡುವೆ ಇದೀಗ ಬಿಎಸ್‌ಎನ್‌ಎಲ್‌ 4 ಜಿ ಸಿಮ್‌ಗಳು ಮಾರುಕಟ್ಟೆಯಲ್ಲಿ ಹೊಸ ಭರವಸೆಯನ್ನು ಮೂಡಿಸಿವೆ. ಆದರೆ ಇದರ ನಡುವೆ ಇದೀಗ ಬಿಎಸ್‌ಎನ್‌ಎಲ್‌ ಗೆ ಸಂಬಂಧಿಸಿದಂತೆ ಮೋಸದ ಜಾಲವೊಂದು ಪತ್ತೆಯಾಗಿದ್ದು ಇದೇ ವಿಚಾರದ ಸುಳ್ಳು ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಇದೇ ಸುಳ್ಳು ಸುದ್ದಿಯಲ್ಲಿ  “ಪ್ರಿಯ ಗ್ರಾಹಕರೆ ನಿಮ್ಮ ಬಿಎಸ್‌ಎನ್‌ಲ್‌ ಸಿಮ್‌ ಕಾರ್ಡ್‌ನ KYC ಅನ್ನು ಟೆಲಿಕಾಮ್‌ ರೆಗ್ಯುಲೆಟರಿ ಆಥರಿಟಿ ಆಫ್‌ ಇಂಡಿಯಾ ರದ್ದು ಪಡಿಸುತ್ತಿದೆ. ಹೀಗಾಗಿ ನಿಮ್ಮ ಸಿಮ್‌ ಕಾರ್ಡ್‌ನ್ನು…

Read More