ಛತ್ತಿಸ್ಗಡದ ಮುಖ್ಯಮಂತ್ರಿ ಅದಾನಿಗಾಗಿ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಲ್ಲ
ರಾಹುಲ್ ಗಾಂಧಿ ಅವರು ಟಿ.ಎಸ್.ಸಿಂಗ್ ದೇವ್ ಅವರನ್ನು ಛತ್ತೀಸ್ ಗಢದ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದ್ದಾರೆ. ಮತ್ತು ಚತ್ತಿಸ್ಗಡದ ಮುಖ್ಯಮಂತ್ರಿಗಳು(ಕಾಂಗ್ರೆಸ್) ಸಹ ಅದಾನಿಯಂತವರಿಗೆ ಕೆಲಸ ಮಾಡುತ್ತಾರೆ. ಎಂದು ಪ್ರತಿಪಾದಿಸಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ, ಬಲಪಂಥೀಯ ಮಾಧ್ಯಮಗಳಾದ ಪೋಲಿಟಿಕಲ್ ಕಿಡ, ಮೇಘ ಅಪ್ಡೆಟ್ಸ್ ಬಲಪಂಥೀಯ ಪತ್ರಕರ್ತ ಮಿ. ಸಿನ್ಹ ಸೇರಿದಂತೆ ಅನೇಕರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್ಚೆಕ್: ಈ ವಿಡಿಯೋ 2023ರ ಅಕ್ಟೋಬರ್ 29ರಂದು ಛತ್ತಿಸ್ಗಡದ ರಾಜನಂದಗಾಂವ್ನಲ್ಲಿ ನಡೆದ ಸಾರ್ವಜನಿಕ ಭಾಷಣದ್ದಾಗಿದೆ. ತಮ್ಮ ಭಾಷಣದಲ್ಲಿ ರಾಹುಲ್…