ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮೋದಿ ಹೆಸರಿನಲ್ಲಿ ಓಟು ಕೇಳಿ ಎಂದು ಹೇಳಿಲ್ಲ

ಪಂಚರಾಜ್ಯಗಳ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಷ್ಟ್ರ ರಾಜಕಾರಣದಲ್ಲಿ ತ್ರೀವ್ರವಾದ ಸಂಚಲನ ಶುರುವಾಗಿದೆ. ರಾಷ್ಟ್ರೀಯ ಪಕ್ಷಗಳ ಆರೋಪ, ಪ್ರತ್ಯಾರೋಪಗಳ ನಡುವೆ ಕೆಲವು ಸುಳ್ಳು ಸುದ್ದಿಗಳು ಸಹ ಹರಿದಾಡುತ್ತಿವೆ. ಇತ್ತೀಚಿಗೆ ಇದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್‌ರವರು ತಮ್ಮ ಪಕ್ಷದ ಆಂತರಿಕ ಸಭೆಯಲ್ಲಿ “ಬೆಲೆ ಏರಿಕೆಯಿಂದ, ನಿರುದ್ಯೋಗದಿಂದ ಮಧ್ಯಪ್ರದೇಶದ ಜನ ಬಿಜೆಪಿಯ ಕುರಿತು ಬೇಜಾರಾಗಿದ್ದಾರೆ. ಸರ್ವೆಗಳು ಸಹ ನಮ್ಮ ಪಾರ್ಟಿಯ ಸ್ಥಿತಿ ಚಿಂತಾಜನಕವಾಗಿವೆ ಎಂದು ಹೇಳುತ್ತಿವೆ. ಹಾಗಾಗಿ ನಾನು ಎಲ್ಲರಿಗೂ…

Read More

ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ರಾಮಮಂದಿರದ ವಿರುದ್ಧ ವಾದಿಸಲು 24 ಜನ ವಕೀಲರನ್ನು ನೇಮಿಸಿರಲಿಲ್ಲ

24 ಜನ ವಕೀಲರನ್ನು ನೇಮಿಸಿ, ಪ್ರಭು ಶ್ರೀರಾಮಚಂದ್ರನ ಅಸ್ತಿತ್ವಕ್ಕೆ ಯಾವುದೇ ಐತಿಹಾಸಿಕ ಪುರಾವೆಗಳಿಲ್ಲ ಎಂದು ಸುಪ್ರೀಂ ಕೋರ್ಟಿಗೆ ಅಫೆಡಿವಿಟ್ ಸಲ್ಲಿಸಿದ್ದ ಆಂಟೋನಿಯೋ ಮೈನೋ ಮತ್ತು ತಂಡದಿಂದ ಇಂದು ಅದೇ ಶ್ರೀರಾಮಚಂದ್ರನಿಗೆ ಪೂಜೆ. ಲೋಕಸಭಾ ಚುನಾವಣಾ ಗಿಮಿಕ್. ಎಂದು ಬರೆದ ವಿಡಿಯೋ ಒಂದು ಹಲವು ದಿನಗಳಿಂದ ಹರಿದಾಡುತ್ತಿದೆ. ಇಂತಹ ಪ್ರತಿಪಾದನೆಯ ಹಲವು ಪೋಸ್ಟರ್‌ಗಳು, ವಿಡಿಯೋಗಳು ಹೀಗಾಗಲೇ ಯೂಟೂಬ್ ಸೇರಿದಂತೆ, ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಬಾಬರಿ ಮಸೀದಿ ಕೆಡವಿದ ಜಾಗ ನಮಗೆ ಸೇರಬೇಕೆಂದು ನಿರ್ಮೋಹಿ ಅಖಾಡ,…

Read More
ತ್ರಿವರ್ಣ ಧ್ವಜ

ಡಿಎಂಕೆ ಸರ್ಕಾರ ಭಾರತೀಯ ತ್ರಿವರ್ಣ ಧ್ವಜವನ್ನು ಸ್ಟೇಡಿಯಂಗೆ ಕೊಂಡೊಯ್ಯದಂತೆ ತಡೆದಿದೆ ಎಂಬುದು ಸುಳ್ಳು

ಭಾರತದಲ್ಲಿಯೇ ಭಾರತದ ಧ್ವಜವನ್ನು ಅವಮಾನಿಸಲಾಗಿದೆ. ತಮಿಳುನಾಡು ಪೋಲಿಸರು ನಮ್ಮ ದೇಶದ ತ್ರಿವರ್ಣ ಧ್ವಜಕ್ಕೆ ಅವಮಾನ ಸಲ್ಲಿಸಿದ್ದಾರೆ. ಚಿದಂಬರಂ ಸ್ಟೇಡಿಯಂನಲ್ಲಿ (Chepauk ಸಚಿವ ಉದಯನಿಧಿ ಸ್ಟಾಲಿನ್ ಕ್ಷೇತ್ರ) ನಡೆದ ಪಾಕಿಸ್ತಾನದ ವಿರುದ್ದ ಆಫ್ಘಾನಿಸ್ತಾನ ವಿಶ್ವಕಪ್‌ ಪಂದ್ಯದ ವೇಳೆ ಭಾರತದ ತ್ರಿವರ್ಣ ಧ್ವಜವನ್ನು ಸ್ಟೇಡಿಯಂ ಒಳಗೆ ಕೊಂಡೋಯ್ಯದಂತೆ ತಮಿಳುನಾಡಿನ ಪೋಲಿಸರು ತಡೆದಿದ್ದಾರೆ.  ಭಾರತದ ಧ್ವಜವನ್ನು ಇಂಡಿಯಾ ಒಕ್ಕುಟದ ಡಿಎಂಕೆ ಪಕ್ಷ ನಿಷೇದಿಸಿದೆ. ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಮತ್ತು ಡಿಎಂಕೆ ಪಕ್ಷವನ್ನು ತೀವ್ರವಾಗಿ ಖಂಡಿಸಲಾಗುತ್ತಿದೆ. ತಮಿಳುನಾಡಿನ ಬಿಜೆಪಿ ಮುಖ್ಯಸ್ಥ…

Read More
104

Blood On Call- 104 ಕ್ಕೆ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುವ ಯೋಜನೆ ಅಸ್ತಿತ್ವದಲ್ಲಿಲ್ಲ

ಸರ್ಕಾರದ ಹೊಸ ಯೋಜನೆ….. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood_On_Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ, 40 ಕಿಮೀ ವ್ಯಾಪ್ತಿಯೊಳಗೆ, ರಕ್ತವನ್ನು ನಾಲ್ಕು ಗಂಟೆಗಳ ಒಳಗೆ ತಲುಪಿಸಲಾಗುತ್ತದೆ.. ಪ್ರತಿ ಬಾಟಲಿಗೆ ರೂ. 450/- ಮತ್ತು ಸಾಗಣೆಗೆ ರೂ. 100/-. ದಯವಿಟ್ಟು ಈ ಸಂದೇಶವನ್ನು ನೀವು ಸಂಪರ್ಕದಲ್ಲಿರುವ ಇತರ ಸ್ನೇಹಿತರು, ಸಂಬಂಧಿಕರು ಮತ್ತು ಗುಂಪಿಗೆ ಫಾರ್ವರ್ಡ್ ಮಾಡಿ. ಈ ಸೌಲಭ್ಯದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು ಎಂಬ ಸಂದೇಶ…

Read More
ರಾಹುಲ್ ಗಾಂಧಿ

ಭಾರತೀಯ ಸೈನ್ಯದ ಬದಲು, ಕಾರ್ಮಿಕರು ಮತ್ತು ರೈತರ ಸೈನ್ಯ ಬೇಕೆಂದು ರಾಹುಲ್ ಗಾಂಧಿ ಪ್ರತಿಪಾದಿಸಿಲ್ಲ

ಭಾರತದ ಕಾರ್ಮಿಕರು, ರೈತರು ಮತ್ತು ನೌಕರರನ್ನು ಬಳಸಿಕೊಂಡರೆ ಚೀನಾದ ವಿರುದ್ದ ಹೋರಾಡಲು ಭಾರತೀಯ ಸೇನೆಯ ಅಗತ್ಯವೇ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಇಂತವನನ್ನು ಮುಂದಿನ ಪ್ರಧಾನಿ ಮಾಡಿದರೆ ದೇಶದ ಕತೆ ಏನಾಗಬಹುದು ಎಂದು ಚಿಂತಿಸಿ” ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ ವಿಡಿಯೋ 24 ಜನವರಿ, 2021ರಂದು ತಮಿಳುನಾಡಿನಲ್ಲಿ ನೇಕಾರ ಸಮುದಾಯದ ಜೊತೆಗೆ ರಾಹುಲ್ ಗಾಂಧಿ ನಡೆಸಿದ ಸಂವಾದವಾಗಿದೆ. “ಭಾರತದ ದುರ್ಬಲ ಆರ್ಥಿಕತೆಯಿಂದಾಗಿ ನಮ್ಮ ಗಡಿಗಳಲ್ಲಿ ಚೀನಾದ ಅತಿಕ್ರಮಣಗಳು ನಡೆಯುತ್ತಿದೆ ಎಂದು…

Read More

Fact Check : ಪ್ರಧಾನಿ ಮೋದಿ ಅವರ ಸರ್ಕಾರ ಅವಧಿಯಲ್ಲೂ ಬಾಂಬ್‌ ಸ್ಪೋಟಗಳು ಸಂಭವಿಸಿವೆ

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅವರ ಸರ್ಕಾರದ ಪರವಾಗಿ ಮತ್ತು ವಿರುದ್ಧವಾಗಿ ಹಲವಾರು ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಇದಕ್ಕೆ ಪೂರಕ ಎಂಬಂತೆ “ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಅವಧಿಯಲ್ಲಿ ಇದುವರೆಗೂ ಭಾರತದಲ್ಲಿ ಬಾಂಬ್ ಸ್ಫೋಟವಾಗಿರುವುದಕ್ಕೆ ಯಾವುದೇ ದಾಖಲೆಗಳಿಲ್ಲ” ಕೇಂದ್ರ ಬಿಜೆಪಿ ಸರ್ಕಾರದ ಪರವಾಗಿ ಈ ರೀತಿಯ ಸುಳ್ಳು ಸುದ್ದಿಯೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Fact Check : ಈ ಸುದ್ದಿಯ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ ಜಮ್ಮು ಮತ್ತು…

Read More
ಗಾಜಾ

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬುದು ಸುಳ್ಳು

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಪ್ಯಾಲೆಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು. 33 ಸೆಕೆಂಡುಗಳ ಈ ವಿಡಿಯೋದಲ್ಲಿ ಶಸ್ತ್ರಸಜ್ಜಿತ ಬಂದೂಕುಧಾರಿಗಳು ಏಸು ಶಿಲುಬೆಯನ್ನು ನೆಲದ ಮೇಲೆ ಎಸೆದು ನಂತರ ಅದನ್ನು ನಾಶಪಡಿಸುವುದನ್ನು ತೋರಿಸಲಾಗಿದೆ. ಬಂದೂಕುಧಾರಿಗಳು ಇತರ ಕ್ರಿಶ್ಚಿಯನ್ ಪ್ರತಿಮೆಗಳನ್ನು ನಾಶಪಡಿಸುವುದನ್ನು ಸಹ ಕ್ಲಿಪ್ ನಲ್ಲಿ ನೋಡಬಹುದಾಗಿದೆ.  ಅಮಿತಾಭ್ ಚೌಧರಿ (@MithilaWaala) ಮತ್ತು ಅನಿಲ್ ಕೌಹ್ಲಿ ಎಂಬುವವರು ಈ ವಿಡಿಯೋವನ್ನು  ತಮ್ಮ ಎಕ್ಸ್(X) ಖಾತೆಯಲ್ಲಿ ” ಗಾಜಾ ನಗರದ ಬ್ಯಾಪ್ಟಿಸ್ಟ್ ಚರ್ಚ್ ಅನ್ನು…

Read More

Fact Check: 5000 ಹಿಂದೂ ಸಾಧು-ಸಂತರನ್ನು, ಇಂದಿರಾಗಾಂಧಿ ಗುಂಡಿಕ್ಕಿ ಹತ್ಯೆಗೈಸಿದ್ದರು ಎಂಬುದು ಸುಳ್ಳು

7 ನವೆಂಬರ್ 1966ರಂದು ಗೋಹತ್ಯೆ ನಿಷೇಧದ ಕಾನೂನಿಗಾಗಿ ಸಂಸತ್ ಭವನಕ್ಕೆ ನುಗ್ಗುತ್ತಿದ್ದ 5000 ಹಿಂದೂ ಸಾಧು-ಸಂತರನ್ನು, ಇಂದಿರಾಗಾಂಧಿ ಮುಸ್ಲಿಮರನ್ನು ಮೆಚ್ಚಿಸಲಿಕ್ಕಾಗಿ ಗುಂಡಿಕ್ಕಿ ಹತ್ಯೆಗೈದಿದ್ದರು. ನಿಮಗೆ ಗೊತ್ತೆ!? ನಮಗೆ ಇತಿಹಾಸದಲ್ಲಿ ಜಲಿಯನ್ ವಾಲಾಬಾಗ್ ಕಥೆಯನ್ನು ಕಲಿಸಲಾಗುತ್ತದೆ ಹೊರತು ಇಂತಹ ಘಟನೆಯನ್ನಲ್ಲ! ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೇ ರೀತಿಯ ಇನ್ನೊಂದು ಸುದ್ದಿಯೊಂದು ಹರಿದಾಡುತ್ತಿದ್ದು, 1996, ಗೋಪಾಷ್ಟಮಿ ( ಗೋವುಗಳನ್ನು ಪೂಜಿಸುವ ಹಬ್ಬ ) ತಿಥಿಯಂದು, 3-7 ಲಕ್ಷ ಸಾಧುಗಳು ಗೋಹತ್ಯೆ ನಿಲ್ಲಿಸುವ ಕಾಯಿದೆ ಜಾರಿ ಮಾಡಬೇಕೆಂದು ದೆಹಲಿಯಲ್ಲಿ…

Read More

ವಿದೇಶ ಪ್ರಯಾಣಕ್ಕೆ ಮೋದಿಗಿಂತಲೂ ಮನಮೋಹನ್ ಸಿಂಗ್ ಹೆಚ್ಚು ಹಣ ಖರ್ಚು ಮಾಡಿದ್ರು ಎಂಬುದು ಸುಳ್ಳು

ವಿದೇಶ ಪ್ರಯಾಣಕ್ಕೆ ಹಾಲಿ ಪ್ರಧಾನಿ ಮೋದಿಗಿಂತಲೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಚ್ಚು ಹಣ ಖರ್ಚು ಮಾಡಿದ್ರು ಎಂದು ವಿವಾದಾತ್ಮಕ ಬಲಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಭಾಷಣವೊಂದರಲ್ಲಿ ಹೇಳಿದ್ದಾರೆ. ಆ ವಿಡಿಯೋವನ್ನು ಇತಿಹಾಸ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಚಕ್ರವರ್ತಿ ಸೂಲಿಬೆಲೆಯವರು ತಮ್ಮ ಭಾಷಣದಲ್ಲಿ More Foreign Trips Than Manmohan Singh Yet Lesser Bill For PM Modi ಎಂಬ ಪತ್ರಿಕಾ ವರದಿಯನ್ನು ಉಲ್ಲೇಖಿಸಿದ್ದಾರೆ….

Read More

ಹೈದರಾಬಾದ್‌ನಲ್ಲಿ ಹಿಂದೂ ಹಬ್ಬ ಆಚರಿಸಿದ ಮಹಿಳೆಯರ ಬಂಧನವೆಂದು ಹಳೆಯ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವಂತಹ ಸುಳ್ಳು ಸುದ್ದಿಗಳನ್ನ ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಳ್ಳು ಸುದ್ದಿಗಳನ್ನೇ ನಿಜವೆಂದು ನಂಬಿ ಸಾಕಷ್ಟು ಶೇರ್‌ ಕೂಡ ಮಾಡುತ್ತಾರೆ. ಇದೀಗ ಇಂತಹದ್ದೆ ಒಂದು ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದಲ್ಲಿ “ಇತ್ತೀಚೆಗೆ ಶಾಂತಿಯುತವಾಗಿ ಹೈದರಾಬಾದ್‌ನಲ್ಲಿ ಹಿಂದೂಗಳ ಹಬ್ಬವಾದ ‘ಬತುಕಮ್ಮ’ ಆಡುತ್ತಿದ್ದ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದುಗಳು ಜಾಗೃತರಾಗಬೇಕು ಇದನ್ನು ಹಂಚಿಕೊಳ್ಳಿ” ಎಂದು ವಿಡಿಯೋವೊಂನ್ನು ಹಾಕಿ ಶೇರ್‌ ಮಾಡಲಾಗುತ್ತಿದೆ. Fact Check : ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ  ಇದು 2018ರ…

Read More