ಡೊನಾಲ್ಡ್‌ ಟ್ರಂಪ್‌

Fact Check : ‘ನಾನು ಹಿಂದೂಗಳ ದೊಡ್ಡ ಅಭಿಮಾನಿ’ ಎಂಬ ಡೊನಾಲ್ಡ್ ಟ್ರಂಪ್ ಅವರ ಹಳೆಯ ವೀಡಿಯೊವನ್ನು 2024 ಯುಎಸ್ ಚುನಾವಣೆಗೆ ಮುಂಚಿತವಾಗಿ ಹಂಚಿಕೊಳ್ಳಲಾಗುತ್ತಿದೆ.

“ನಾನು ಹಿಂದೂಗಳ ದೊಡ್ಡ ಅಭಿಮಾನಿ ಮತ್ತು ಭಾರತ ದೇಶದ ದೊಡ್ಡ ಅಭಿಮಾನಿ” ಎಂದು ಅಮೇರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರು 2024ರ ಯುಎಸ್ ಚುನಾವಣೆಗೆ ಮುಂಚಿತವಾಗಿ ರ್ಯಾಲಿಯಲ್ಲಿ ಹೇಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೀಡೀಯೊದ ಕುರಿತು ನಾವು ಕೀಫ್ರೇಮ್‌ಗಳ ರಿವರ್ಸ್‌ ಇಮೇಜ್‌ನ ಹುಡುಕಾಟವನ್ನು ನಡೆಸಿದೆವು. ಈ ವೀಡೀಯೋವನ್ನು ಅಕ್ಟೋಬರ್‌ 16, 2016 ರಂದು  ಫೇಸ್‌ಬುಕ್‌ನಲ್ಲಿ  ANI ಪೋಸ್ಟ್‌ರ್‌ನಲ್ಲಿ  ಹಂಚಿಕೊಳ್ಳಲಾಗಿದೆ. ಯುಎಸ್‌ 2016ರ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ರವರು ರಿಪಬ್ಲಿಕನ್‌ ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದಾಗ “ನಾನು ಹಿಂದೂಗಳ ಮತ್ತು ಭಾರತ…

Read More

Fact Check| ಉತ್ತರಾಖಂಡದಲ್ಲಿ ಮುಸ್ಲಿಮರ ಜನಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂಬ ಸುದ್ದಿ ಸುಳ್ಳು

ಉತ್ತರಾಖಂಡದಲ್ಲಿ 2000 ಇಸವಿಯಲ್ಲಿ ಶೇಕಡಾ 1.5ರಷ್ಟಿದ್ದ ಮುಸ್ಲಿಮರ ಜನಸಂಖ್ಯೆಯು 2024ರ ಹೊತ್ತಿಗೆ ಶೇಕಡಾ 16ರಷ್ಟು ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು  ಹಂಚಿಕೊಳ್ಳಲಾಗುತ್ತಿದೆ. “ಎಚ್ಚರಿಕೆಯ ಕರೆಗಂಟೆ” ಎಂದು ಮುಸ್ಲಿಮರನ್ನು ಗುರಿಯಾಗಿಸಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. Muslim Population in Uttarakhand Year 2000 : 1.5% Year 2024 : 16% You are not only blind but a traitor too if you are unable to…

Read More

Fact Check| ನಟಿ ದೀಪಿಕಾ ಪಡುಕೋಣೆ ಏಳು ತಿಂಗಳಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ ಎಂಬುದು ಸುಳ್ಳು

ಬಾಲಿವುಡ್ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಆದರೆ, ನಟಿ ದೀಪಿಕಾ ಮಗುವನ್ನು ಹಿಡಿದುಕೊಂಡಿರುವ ಹಲವು ಚಿತ್ರಗಳು ಇಂಟರ್ನೆಟ್‌ನಲ್ಲಿ ಹರಿದಾಡುತ್ತಿವೆ. ಗರ್ಭಿಣಿಯಾಗಿ ಏಳು ತಿಂಗಳಲ್ಲೇ ಹೆರಿಗೆಯಾಗಿದೆ ಎಂದು ಪೋಸ್ಟ್‌ ಹಂಚಿಕೊಳ್ಳಲಾಗುತ್ತಿದೆ‌. “ಶುಭಸುದ್ದಿ ಬಾಲಿವುಡ್ ನಟಿ ದೀಪಿಕಾ ಏಳು ತಿಂಗಳ ಬಳಿಕ ಮೊದಲ ಬಾತಿ ಮಗುವಿಗೆ ಜನ್ಮ ‌ನೀಡಿದ್ದಾರೆ”. ಎಂದು ಹೇಳಿ ಕೆಲವು ಫೋಟೋಗಳನ್ನು ಲಗತ್ತಿಸಿ ಹಂಚಿಕೊಳ್ಳಲಾಗಿದೆ.   ಫ್ಯಾಕ್ಟ್‌ಚೆಕ್: ನ್ಯೂಸ್‌ಮೊಬೈಲ್ ಎಂಬ ಸುದ್ದಿಸಂಸ್ಥೆಯು ಈ ಫೋಟೊಗಳ ಸತ್ಯಾಸತ್ಯತೆಯ ಬಗ್ಗೆ…

Read More

Fact Check: ಹರಿಯಾಣದಲ್ಲಿ ಆರ್‌ಎಸ್‌ಎಸ್‌ ಮೆರವಣಿಗೆ ಎಂದು ಕೇರಳದ ಹಳೆಯ ವಿಡಿಯೋ ವೈರಲ್

ಕೇರಳದ ಮಲಪ್ಪುರಂನ ತನೂರ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಸದಸ್ಯರು ಮೆರವಣಿಗೆ ನಡೆಸುತ್ತಿರುವ ಹಳೆಯ ವೀಡಿಯೊವನ್ನು 2024 ರ ಅಕ್ಟೋಬರ್ 1 ರಂದು ರಾಜ್ಯ ಚುನಾವಣೆಗೆ ಮುಂಚಿತವಾಗಿ ಹರಿಯಾಣದ ಇತ್ತೀಚಿನ ಮೆರವಣಿಗೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಆಗಸ್ಟ್ 29, 2024 ರಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದಂತೆ, ಹಿರಿಯ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಹರಿಯಾಣ ಚುನಾವಣಾ ನಿರ್ವಹಣಾ ಸಮಿತಿ ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೂಲ ಗುಂಪು ಬುಧವಾರ ರಾತ್ರಿ ಹರಿಯಾಣದ…

Read More
ಇಸ್ಕಾನ್

Fact Check: ಬಾಂಗ್ಲಾದೇಶದ ಪ್ರವಾಹ ಸಂತ್ರಸ್ತರಿಗೆ ಇಸ್ಕಾನ್ ಸದಸ್ಯರು ಆಹಾರ ವಿತರಿಸುತ್ತಿರುವ ವೈರಲ್ ವಿಡಿಯೋ ಹಳೆಯದು

ಇತ್ತೀಚಿನ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಬಾಂಗ್ಲಾದೇಶದಲ್ಲಿ ಪ್ರವಾಹವು ಹಾನಿಯನ್ನುಂಟುಮಾಡುತ್ತಿರುವಾಗ, ಅಲ್ಪಸಂಖ್ಯಾತರ ಮೇಲೆ ದಾಳಿಗಳನ್ನು ಕಂಡ ನಂತರ, ಇಸ್ಕಾನ್ ಭಕ್ತರು ಪ್ರವಾಹ ಪೀಡಿತರಿಗೆ ಆಹಾರವನ್ನು ವಿತರಿಸುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗುತ್ತಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದ ಮಧ್ಯೆ ಇಸ್ಕಾನ್ ದೇವಾಲಯದ ಸದಸ್ಯರು ಕೈಗೊಂಡ ಪರಿಹಾರ ಕಾರ್ಯಗಳನ್ನು ವೀಡಿಯೊ ತೋರಿಸುತ್ತದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಪಾದಿಸಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಹಿಂದೂ ವಿರೋಧಿ ಹಿಂಸಾಚಾರ ಮತ್ತು ದೇವಾಲಯಗಳ ಮೇಲಿನ ದಾಳಿಯ ಹೊರತಾಗಿಯೂ ಇಸ್ಕಾನ್ ಸದಸ್ಯರು ಬಾಂಗ್ಲಾದೇಶದ ಪ್ರವಾಹ…

Read More

Fact Check| ಆರ್‌ಜಿ ಕರ್ ಪ್ರಕರಣ: ಪ್ರಾಂಶುಪಾಲರ ಕೊಠಡಿಯಲ್ಲಿ ಬರ್ತಡೇ ಆಚರಿಸಿಕೊಂಡ ವ್ಯಕ್ತಿ ಆರೋಪಿ ಸಂಜಯ್ ರಾಯ್ ಅಲ್ಲ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಪಕ್ಕದಲ್ಲಿ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ ಕೇಕ್ ಕತ್ತರಿಸುತ್ತಿದ್ದಾನೆ ಎಂದು ಹೇಳುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಭೀಕರ ಅಪರಾಧ ಪತ್ತೆಯಾದಾಗಿನಿಂದ ಪ್ರಾಂಶುಪಾಲ ಸಂದೀಪ್ ಘೋಷ್ ಸುದ್ದಿಯಲ್ಲಿದ್ದಾರೆ. ಆಗಸ್ಟ್ 9ರಂದು ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾದ ನಂತರ ಘೋಷ್ ಘಟನೆಯ ಬಗ್ಗೆ ಎಫ್‌ಐಆರ್…

Read More
ಬಾಂಗ್ಲಾದೇಶ

Fact Check: ಮುಸ್ಲಿಮರು ನೀರಿನಲ್ಲಿ ಪ್ರಾರ್ಥಿಸುತ್ತಿರುವ ಹಳೆಯ ಫೋಟೋವನ್ನು 2024ರ ಬಾಂಗ್ಲಾದೇಶ ಪ್ರವಾಹಕ್ಕೆ ಸಂಬಂದಿಸಿದ್ದು ಎಂದು ವೈರಲ್

ಮುಸ್ಲಿಂ ಪುರುಷರ ಗುಂಪು ಎದೆಯ ಆಳದ ನೀರಿನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ತೋರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ (ಇಲ್ಲಿ, ಇಲ್ಲಿ ಮತ್ತು ಇಲ್ಲಿ). ಇದು ಬಾಂಗ್ಲಾದೇಶದಲ್ಲಿ ಪ್ರಸ್ತುತ 2024 ರ ಪ್ರವಾಹಕ್ಕೆ ಸಂಬಂಧಿಸಿದೆ ಎಂದು ಪೋಸ್ಟ್ ಹೇಳಿಕೊಂಡಿದೆ. ವೀಡಿಯೊದ ಆರ್ಕೈವ್ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ವೈರಲ್ ಚಿತ್ರದ ಬಗ್ಗೆ ಗೂಗಲ್ ಲೆನ್ಸ್ ಹುಡುಕಾಟವು ನಮ್ಮನ್ನು ‘ಮಿಲಾನೊ ಫೋಟೋ ಫೆಸ್ಟಿವಲ್‘ ವೆಬ್ಸೈಟ್‌ಗೆ ನಿರ್ದೇಶಿಸಿತು. ಇಲ್ಲಿ, ವಿಶ್ವ ಜಲ ದಿನದ ಫೋಟೋ ಸ್ಪರ್ಧೆ 2022 ರ ಬಗ್ಗೆ ಲೇಖನದಲ್ಲಿ ಕಾಣಿಸಿಕೊಂಡ ಅದೇ…

Read More

Fact Check: ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಗೆ ಚೂರಿಯಿಂದ ಇರಿದ ಹಳೆಯ ಪ್ರಕರಣವನ್ನು ಇತ್ತೀಚೆಗೆ ಹರಿಯಾಣದಲ್ಲಿ ನಡೆದಿದೆ ಎಂದು ಹಂಚಿಕೊಳ್ಳಲಾಗಿದೆ

ತೀವ್ರವಾಗಿ ಗಾಯಗೊಂಡ ವ್ಯಕ್ತಿಯು ನೆಲದ ಮೇಲೆ ಮಲಗಿರುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಟೋವನ್ನು ಹಿಂದೂ ದೇವತೆ ಸೀತೆಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಹರಿಯಾಣದ ಮೇವಾತ್‌ನ ಮುಸ್ಲಿಂ ವ್ಯಕ್ತಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹಂಚಿಕೊಳ್ಳುವವರು ಹೇಳಿದ್ದಾರೆ.  ಪೋಸ್ಟ್ ಹಿಂಸಾತ್ಮಕ ಸ್ವರೂಪದಿಂದ ಇರುವುದರಿಂದ ನಾವು ಅದರ ಆರ್ಕೈವ್ ಅನ್ನು ಸೇರಿಸುವುದನ್ನು ತಪ್ಪಿಸಿದ್ದೇವೆ. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆ ಸುಳ್ಳಾಗಿದ್ದು, ಈ ಘಟನೆ 2022 ರಲ್ಲಿ ಕರ್ನಾಟಕದ ಚಿತ್ರದುರ್ಗದಲ್ಲಿ ಹಲ್ಲೆಗೊಳಗಾದ ಮುಸ್ಲಿಂ ವ್ಯಕ್ತಿಯನ್ನು ತೋರಿಸುತ್ತದೆ. ಈ ಪ್ರಕರಣದಲ್ಲಿ ಆರೋಪಿಯನ್ನು…

Read More
ಪ್ರಕಾಶ್ ರಾಜ್

Fact Check: ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿಲ್ಲ

ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಯಲ್ಲಿ ತನ್ನನ್ನು ತಾನು ಹೆಚ್ಚು ತೊಡಗಿಸಿಕೊಳ್ಳುತ್ತಿರುವ ನಟ ಪ್ರಕಾಶ್‌ ರಾಜ್ ಅವರು ರಾಜಕೀಯ ವಿಶ್ಞೇಷಕರು ಸಹ ಆಗಿದ್ದಾರೆ. ಕೇಂದ್ರ ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಆಗಾಗ ತಮ್ಮ ಮೊನಚಾದ ಮೂತುಗಳಿಂದ ತಿವಿಯುತ್ತಿರುತ್ತಾರೆ. ಹೀಗಾಗಿ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳ ಬೆಂಗಲಿಗರ ಕೆಂಗಣ್ಣಿಗೆ ಸಹ ಇವರು ಗುರಿಯಾಗಿದ್ದಾರೆ. ಈಗ, “ಇಂಡೋನೇಷ್ಯಾದಲ್ಲಿ ಶೇ.90ರಷ್ಟು ಮುಸ್ಲಿಮರು ಮತ್ತು ಶೇ.2ರಷ್ಟು ಹಿಂದೂಗಳಿರುವ ದೇಶದಲ್ಲಿ 11,000 ದೇವಾಲಯಗಳಿವೆ, ಆದರೆ ಅಲ್ಲಿ…

Read More

Fact Check| ರೈಲ್ವೆ ಹಳಿಗಳಲ್ಲಿ ಮುಸ್ಲಿಮ್ ಹುಡುಗರು ಕಳ್ಳತನ ಮಾಡುತ್ತಿದ್ದಾರೆ ಎಂದು ಸುರೇಶ್ ಚವ್ಹಾಂಕೆ ಹಂಚಿಕೊಂಡ ವಿಡಿಯೋ ಪಾಕಿಸ್ತಾನದ್ದು!

ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಸಿ ಸದಾ ದ್ವೇಷ ಹರಡಲು ಯತ್ನಿಸುವ ಸುದರ್ಶನ್ ಟಿವಿ ಸಂಸ್ಥಾಪಕ ಸುರೇಶ್ ಚವ್ಹಾಂಕೆ ಮತ್ತೊಮ್ಮೆ ಅಂತಹುದ್ದೇ ವಿಡಿಯೋವೊಂದನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಜನರಿಂದ ಮತ್ತೊಮ್ಮೆ ಪಾಠ ಹೇಳಿಸಿಕೊಂಡಿದ್ದಾರೆ. ಚಿಕ್ಕ ಹುಡುಗರು ರೈಲು ಹಳಿಯನ್ನು ಧ್ವಂಸಗೊಳಿಸುವ/ ಕಳ್ಳತನ ಮಾಡಲು ಯತ್ನಿಸುತ್ತಿರುವ ವಿಡಿಯೋ ಹಂಚಿಕೊಂಡಿರುವ ಚವ್ಹಾಂಕೆ, “ಈ ವಯಸ್ಸಿನಲ್ಲಿ ಇವರು ರೈಲ್ವೆ ಹಳಿಗಳನ್ನು ಅಗೆಯುತ್ತಿದ್ದಾರೆ. ಮುಂದಿನ 50 ವರ್ಷಗಳಲ್ಲಿ ಇವರು ಏನು ಮಾಡಬಹುದೆಂದು ಯೋಚಿಸಿ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಇವರ ಬಗ್ಗೆ ಏನು ಹೇಳಿದ್ದಾರೆ ಎಂಬುದನ್ನು…

Read More