ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ನಿಜ ಚಿತ್ರವೆಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿರುವ ಪೋಟೋಗಳು ಅರಬ್ ಮತ್ತು ಆಫ್ರಿಕಾದ ವ್ಯಾಪಾರಿಗಳದ್ದು

ಕಳೆದೊಂದು ದಶಕದಲ್ಲಿ “ಮೈಸೂರ ಹುಲಿ” ಎಂದೇ ಖ್ಯಾತನಾದ ಟಿಪ್ಪು ಸುಲ್ತಾನ್ ಕುರಿತು, ಆತನ ಇತಿಹಾಸದ ಕುರಿತು ಸಾಕಷ್ಟು ರಾಜಕೀಯ ಪ್ರೇರಿತ ಚರ್ಚೆಗಳು, ವಾದ-ವಿವಾದಗಳು ನಡೆಯುತ್ತಿವೆ. ನೈಜ ಇತಿಹಾಸವನ್ನು ಕೆದಕುವ ಭರದಲ್ಲಿ ಸುಳ್ಳುಗಳನ್ನು, ಕಟ್ಟು ಕಥೆಗಳನ್ನೂ ಬಳಸಿಕೊಂಡು ಟಿಪ್ಪು ಸುಲ್ತಾನನ ಇತಿಹಾಸದ ಮೇಲೆ ಸಾಕಷ್ಟು ದಾಳಿ ನಡೆಸಲಾಗುತ್ತಿದೆ. ಇಂತಹ ತೇಜೋವಧೆಯ ಭಾಗವಾಗಿ ಹಲವಾರು ವರ್ಷಗಳಿಂದ “ಇದು ನಿಜವಾದ ಟಿಪ್ಪು ಸುಲ್ತಾನನ ಚಿತ್ರ. ಕಾಂಗ್ರೆಸ್ ಸುಳ್ಳು ಚಿತ್ರವನ್ನು ಭಾರತದ ಶಾಲಾ ಪಠ್ಯಪುಸ್ತಕದಲ್ಲಿ ಮಕ್ಕಳಿಗೆ ತೋರಿಸುತ್ತಾ ಬಂದಿದೆ.” ಎಂದು ಪ್ರತಿಪಾದಿಸಿದ ಹಲವಾರು…

Read More

ಮುಸ್ಲಿಮರಿಗೆ ಮಾತ್ರ ಪ್ರತ್ಯೇಕ ಆಸ್ಪತ್ರೆ – ತೆಲಂಗಾಣ ಕಾಂಗ್ರೆಸ್ ಭರವಸೆ ಎಂಬುದು ಸುಳ್ಳು

ತೆಲಂಗಾಣ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದಂತೆ ಒಂದಲ್ಲ ಒಂದು ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡೋದಕ್ಕೆ ಪ್ರಾರಂಭವಾಗಿವೆ, ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿಗಳು ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಇದೀಗ ಇಂತಹದ್ದೇ ಒಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ, ಅದರ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ ಒಮ್ಮೆ ಓದಿ.. “ತೆಲಂಗಾಣ ಕಾಂಗ್ರೆಸ್‌ ತನ್ನ ಚುನಾವಣ ಪ್ರಣಾಳಿಕೆಯಲ್ಲಿ ಮುಸಲ್ಮಾನರಿಗಾಗಿ ಪ್ರತ್ಯೇಕ ಆಸ್ಪತ್ರೆ ತೆರೆಯುವುದಾಗಿ ಹೇಳಿದೆ. ಇದರಲ್ಲಿ ಹಿಂದೂಗಳು, ಜೈನ, ಬೌದ್ಧರು ಸೇರಿದಂತೆ ಬೇರೆ…

Read More

ಹಮಾಸ್‌ ನವರು ಕೊಂದು, ಅರೆಬೆತ್ತಲೆ ಸ್ಥಿತಿಯಲ್ಲಿ ವಾಹನದಲ್ಲಿ ಒಯ್ದ ಮಹಿಳೆಯ ಚಿತ್ರ ಇದಲ್ಲ

“ಇಸ್ರೇಲ್ ನಮ್ಮ ದೇಶ‌ ಆಗಿಲ್ಲದಿರಬಹುದು! ಆದರೆ ಇಸ್ರೇಲ್ ಭಾರತದ ಬಗ್ಗೆ ಮತ್ತು ಭಾರತೀಯರ ಬಗ್ಗೆ ಸದಾ ಒಳಿತನ್ನೇ ಬಯಸುವ ಮಿತ್ರ ರಾಷ್ಟ್ರ. ಹಾಗಾಗಿ, ‌ಇಸ್ರೇಲ್‌ ಬಗ್ಗೆ ಸಮಸ್ತ ಭಾರತೀಯರಿಗೂ ಗೌರವ ಭಾವ.. ಇಸ್ರೇಲ್’ನ ಈ ಧೀರ ಸೈನಿಕೆಯನ್ನು ಸೆರೆ ಹಿಡಿದು, ಮನಸೋ ಇಚ್ಛೆ ಥಳಿಸಿದ ನಂತರ, ವಿವಸ್ತ್ರ ಮಾಡಿ ಅತ್ಯಾಚಾರ ಮಾಡಿ ಕೊಂದು ನಗರದೆಲ್ಲೆಡೆ ನಗ್ನ ಸ್ಥಿತಿಯಲ್ಲಿ ಮೆರವಣಿಗೆ ಮಾಡಲಾಗಿದೆಯಂತೆ. ಧೀರ ಸಹೋದರಿಗೆ ಭಾರತೀಯರ‌ ಪರವಾಗಿ ಗೌರವ ನಮನಗಳು” ಎಂದು ನಿಲುಮೆ ಫೇಸ್‌ಬುಕ್ ಗ್ರೂಪ್‌ನಲ್ಲಿ ದೀಕ್ಷಿತ್ ರವಿ…

Read More
ಸಾಲ

ಮೋದಿ ಪ್ರಧಾನಿಯಾದ ನಂತರ ವಿಶ್ವ ಬ್ಯಾಂಕ್‌ನಿಂದ ಸಾಲ ಪಡೆದಿಲ್ಲ ಎಂಬುದು ಸುಳ್ಳು

70 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಮೋದಿಯವರು ಪ್ರಧಾನಿಯಾದ ನಂತರ ಮೂರು ವರ್ಷಗಳಲ್ಲಿ ಭಾರತ ವಿಶ್ವಬ್ಯಾಂಕ್‌ನಿಂದ ಸಾಲ ಪಡೆದಿಲ್ಲ ಲೆಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದೇ ರೀತಿಯಾಗಿ ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯ ಎಲ್ಲಾ ಸಾಲವನ್ನು ತೀರಿಸಿಬಿಟ್ಟಿದ್ದಾರೆ. ಈ ರೀತಿ ಸಾಲ ತೀರಿಸಿರುವ 35 ರಾಷ್ಟ್ರಗಳಲ್ಲಿ ಭಾರತವೂ ಒಂದು ಎಂದು ಮತ್ತೊಂದು ಪೇಪರ್ ಕಟಿಂಗ್ ಒಳಗೊಂಡಿರುವ ಪೋಸ್ಟರ್ ಸಹ ವೈರಲ್ ಮಾಡಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಪರಿಶೀಲಿಸುವಂತೆ ಕನ್ನಡ ಫ್ಯಾಕ್ಟ್ ಚೆಕ್ ತಂಡಕ್ಕೆ ಮನವಿಗಳು…

Read More

ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು

“ಸತ್ಯವನ್ನು ಎಷ್ಟು ಮುಚ್ಚಿಟ್ಟರೂ ಅದು ಹೊರಬರುತ್ತದೆ. ಇದು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ನಿಜವಾದ ಛಾಯಾಚಿತ್ರ, ಈ ನಕಲಿ ಗಾಂಧಿ ಕುಟುಂಬವು ವಾಸ್ತವವಾಗಿ ಮೊಹಮ್ಮದ್  ಘಾಜಿಯ ಕುಟುಂಬವಾಗಿದೆ. ಈ ಫೋಟೋವನ್ನು 10 ಜನರಿಗೆ ಕಳುಹಿಸಿ, ದೇಶವನ್ನು ಜಾಗೃತಗೊಳಿಸಿ ಮತ್ತು ಭಾರತವನ್ನು ಪಾಕಿಸ್ತಾನವಾಗಿ ಬದಲಾಗದಂತೆ ರಕ್ಷಿಸಿ.” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಈ ಚಿತ್ರಗಳು ರಾಜೀವ್ ಮತ್ತು ಸೋನಿಯಾರವರ ವಿವಾಹೋತ್ಸವ ಸಂದರ್ಭದಲ್ಲಿ ನಡೆದ ಫ್ಯಾನ್ಸಿ ಡ್ರೆಸ್ ಕಾರ್ಯಕ್ರಮದಾಗಿದೆ. ಇಂಡಿಯನ್ ಕಲ್ಚರ್ ಸಂಸ್ಥೆಯ ಅಧಿಕೃತ…

Read More

ನರೇಂದ್ರ ಮೋದಿ ಭಾರತದ ಮೊದಲ ಒಬಿಸಿ ಪ್ರಧಾನಿ ಎಂಬುದು ಸುಳ್ಳು

ಬಿಜೆಪಿಯು ಭಾರತಕ್ಕೆ ಮೊದಲ ಒಬಿಸಿ (ಇತರ ಹಿಂದುಳಿದ ವರ್ಗ) ಪ್ರಧಾನಿಯನ್ನು ನೀಡಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪ್ರತಿಪಾದಿಸಿದ್ದಾರೆ. ಮಹಿಳೆಯರಿಗೆ 33% ಮೀಸಲಾತಿ ಒದಗಿಸುವ ಸಂವಿಧಾನದ 128ನೇ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ ಅವರು ಈ ಹೇಳಿಕೆ ನೀಡಿದ್ದಾರೆ. "भारत को पहला OBC प्रधानमंत्री भाजपा (NDA) ने दिया" ◆ संसद में भाजपा अध्यक्ष जेपी नड्डा का बयान@JPNadda | #OBC | #WomenReservationBill2023 pic.twitter.com/bMRRYcbs1q — News24…

Read More

ಫ್ಯಾಕ್ಟ್‌ಚೆಕ್: ದಿಢೀರ್‌ ಖ್ಯಾತಿ ಗಳಿಸಲು ಬೆನ್ನಿನ ಮೇಲೆ PFI ಎಂದು ಬರೆಸಿಕೊಂಡು ಹಲ್ಲೆ ನಾಟಕವಾಡಿದ ಸೈನಿಕ

ಕೇರಳದ ಕೊಲ್ಲಂನಲ್ಲಿ 6 ಜನ ಅಪರಿಚಿತರು ಸೈನಿಕ ಶೈನ್ ಕುಮಾರ್ ಮೇಲೆ ಹಲ್ಲೆ ನಡೆಸಿ, ಅವರ ಕೈಕಾಲು ಕಟ್ಟಿ, ಬೆನ್ನಿನ ಮೇಲೆ PFI ಎಂದು ಬರೆದು ಕ್ರೌರ್ಯ ಎಸಗಿದ್ದಾರೆ ಎಂಬ ಫೋಟೊ ಎಲ್ಲೆಡೆ ವೈರಲ್ ಆಗುತ್ತಿದೆ. ಬಿಜೆಪಿ ಮುಖಂಡರು ಈ ಫೋಟೊ ಹಂಚಿಕೊಂಡು ಸೈನಿಕರಿಗೇ ಈ ರಾಜ್ಯದಲ್ಲಿ ರಕ್ಷಣೆಯಿಲ್ಲ ಎಂದು ಆಡಳಿತರೂಢ ಸಿಪಿಎಂ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.‌ ANI ಸೇರಿದಂತೆ ಹಲವಾರು ಮಾಧ್ಯಮಗಳು ಅದನ್ನೇ ವರದಿ ಮಾಡಿವೆ. ಕನ್ನಡದ ಫೇಕ್‌ನ್ಯೂಸ್‌ ಪೇಜ್‌ ಪೋಸ್ಟ್‌ ಕಾರ್ಡ್‌ ಕನ್ನಡ ದೇವರ…

Read More