ಸಂವಿಧಾನ

Fact Check: ಸಂವಿಧಾನದ 30-A ಕಾನೂನಿನ ಪ್ರಕಾರ – ಹಿಂದೂಗಳು ತಮ್ಮ ಧರ್ಮವನ್ನು ಬೋಧಿಸಲು ಅವಕಾಶವಿಲ್ಲ ಎಂಬುದು ಸುಳ್ಳು

ಇತ್ತೀಚೆಗೆ ನಮ್ಮ ಭಾರತದ ಸಂವಿಧಾನವನ್ನು ತಪ್ಪಾಗಿ ಅರ್ಥೈಸುವ ಮೂಲಕ ಸಂವಿಧಾನಕ್ಕೆ ಅಗೌರವ ತರುವಂತಹ ಕೆಲಸಗಳನ್ನು ಮಾಡಲಾಗುತ್ತಿದೆ. ಇದರ ಭಾಗವಾಗಿ “ಮೋದಿಯ ಎರಡನೇ ಹೊಡೆತ ಬರಲಿದೆ, 30-A ಕಾಯಿದೆಯನ್ನು ರದ್ದುಗೊಳಿಸಬಹುದು. ನೆಹರೂ ಅವರು ಹಿಂದೂಗಳಿಗೆ ಮಾಡಿದ ದ್ರೋಹವನ್ನು ಸರಿಪಡಿಸಲು ಮೋದಿ ಜಿ ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ. ಸಂವಿಧಾನದ  30-A ಕಾನೂನಿನ ಪ್ರಕಾರ – ಹಿಂದೂಗಳು ತಮ್ಮ “ಹಿಂದೂ ಧರ್ಮ” ವನ್ನು ಕಲಿಸಲು/ಬೋಧಿಸಲು ಅವಕಾಶವಿಲ್ಲ. “ಕಾನೂನು 30″ ರ ಪ್ರಕಾರ ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರು ತಮ್ಮ ಧಾರ್ಮಿಕ ಶಿಕ್ಷಣಕ್ಕಾಗಿ ಇಸ್ಲಾಮಿಕ್,…

Read More

Fact Check | ಜಪಾನ್‌ನಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ ಸೋಮಾಲಿಯದ ಪ್ರಜೆ ಗಡಿಪಾರು ಎಂಬುದು ಸುಳ್ಳು

“ಈ ವಿಡಿಯೋ ನೋಡಿ.. ಸೋಮಾಲಿಯಾದ ಒಬ್ಬ ಪ್ರಜೆ ಜಪಾನ್‌ನಲ್ಲಿ ಮಹಿಳೆಯರಿಗೆ ಹೆಚ್ಚು ಹೆಚ್ಚು ಕಿರುಕುಳ ನೀಡುತ್ತಿದ್ದ. ಈತನನ್ನು ಬಂಧಿಸಲು ತೆರಳಿದ ಪೊಲೀಸರೊಂದಿಗೆ ಈತ ವಾಗ್ವಾದ ನಡೆಸಿದ್ದಾನೆ. ಬಳಿಕ ಈತನನ್ನು ಜಪಾನ್‌ ಸರ್ಕಾರ ಗಡಿಪಾರು ಮಾಡಿದೆ.” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಸಾಕಷ್ಟು ಮಂದಿ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಲು ಮುಂದದಾಗ ಇದೇ ರೀತಿಯ ಹಲವು ವಿಡಿಯೋಗಳು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಕಾರುವ ರೀತಿಯ ಹಲವು ಸುಳ್ಳು ಅಪಾದನೆಗಳೊಂದಿಗೆ…

Read More
ಮುಜರಾಯಿ

ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲಿಮರೇ ಎಂಬುದು ಸುಳ್ಳು

ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಕಳೆದ ಹಲವು ವರ್ಷಗಳಿಂದ ನೂರಾರು ಸುಳ್ಳು ಸುದ್ದಿಗಳು, ಆರೋಪಗಳು ಪ್ರತಿನಿತ್ಯದಂತೆ ಹರಿದಾಡುತ್ತಿವೆ. ಇವುಗಳ ಸತ್ಯಾಸ್ಯತೆಯನ್ನು ಪರಿಶೀಲಿಸದೆ ಸಾಮಾನ್ಯ ಜನರು ನಂಬಿಕೊಳ್ಳುತ್ತಿದ್ದಾರೆ. ಇಂತಹ ದ್ವೇಷ ಹರಡುವ ಕೃತ್ಯದಲ್ಲಿ ರಾಜಕೀಯ ಪಕ್ಷಗಳು ಸಹ ಸಕ್ರಿಯವಾಗಿವೆ. ಮುಸ್ಲೀಮರ ಕುರಿತು ಹರಿದಾಡುತ್ತಿರುವ ಹಲವಾರು ಸುಳ್ಳು ಸುದ್ದಿಗಳನ್ನು ಹೀಗಾಗಲೇ ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಸತ್ಯಶೋದನೆ ನಡೆಸಿ ಸುಳ್ಳನ್ನು ಬಯಲಿಗೆಳೆಯುವ ಕೆಲಸ ಮಾಡುತ್ತಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ, ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲೀಮರೇ. ಅನುಮಾನ…

Read More
Tippu Sultan Sword

Fact Check: ಟಿಪ್ಪುವಿನ ಖಡ್ಗದ ಮೇಲೆ ಹಿಂದೂ ವಿರೋಧಿ ಬರಹವಿಲ್ಲ | Tippu Sultan | Sword |

ಟಿಪ್ಪು ಸುಲ್ತಾನನ ಇತಿಹಾಸಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಚರ್ಚೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಟಿಪ್ಪು ಸುಲ್ತಾನ್ ಅವರ ಅರಮನೆಯ ಖಾಸಗಿ ಕೋಣೆಯಲ್ಲಿ ಪತ್ತೆಯಾಗಿದ್ದ ಖಡ್ಗವನ್ನು ಲಂಡನ್‌ನ ಹರಾಜು ಸಂಸ್ಥೆ ಬೊನ್ಹಾಮ್ಸ್(Bonhams)ನಲ್ಲಿ ಭಾರತೀಯ ವಸ್ತುವಿನ ಎಲ್ಲಾ ಹರಾಜು ದಾಖಲೆಗಳನ್ನು ಮುರಿದಿದೆ.  ಲಂಡನ್ ನಲ್ಲಿ ನಡೆದ ಈ ಹರಾಜಿನಲ್ಲಿ £14 ಮಿಲಿಯನ್ ($ 17.4 ಮಿಲಿಯನ್)ಗೆ ಅಂದರೆ 140 ಕೋಟಿಗೆ ಮಾರಾಟವಾಗಿದೆ. ಈಗ ಅದೇ ಖಡ್ಗದ ಮೇಲೆ ಹಿಂದು ವಿರೋಧಿ ಬರಹವಿದೆ ಎಂಬ ಸುದ್ದಿಯನ್ನು ಹಲವು ವರ್ಷಗಳಿಂದ ಹಂಚಿಕೊಳ್ಳಲಾಗುತ್ತಿದೆ. ಟಿಪ್ಪು ಸುಲ್ತಾನ್…

Read More
ನೆಹರೂ

ಜವಹರಲಾಲ್ ನೆಹರೂರವರು ಲಂಡನ್ ಪೌರತ್ವವನ್ನು ತೆಗೆದುಕೊಂಡಿದ್ದರು ಎಂಬುದು ಸುಳ್ಳು

ನೆನ್ನೆಯಷ್ಟೆ ದೇಶದಾದ್ಯಂತ ಮಕ್ಕಳ ದಿನಾಚಾರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂರವರು ಸ್ವತಂತ್ರ್ಯ ಭಾರತಕ್ಕೆ ನೀಡಿದ ಕೊಡುಗೆಗಳನ್ನು, ಅವರ ದೂರದೃಷ್ಟಿಯ ಯೋಜನೆಗಳನ್ನು ಜನ ನೆನೆದುಕೊಳ್ಳುತ್ತಿದ್ದಾರೆ. ಆದರೆ ಕೆಲವು ನೆಹರೂ ವಿರೋಧಿಗಳು ಅವರ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಾ, ತಮ್ಮ ರಾಜಕೀಯ ಲಾಭಕ್ಕಾಗಿ ನೆಹರೂ ಮತ್ತು ಅವರ ಮನೆತನದವರ ಮೇಲೆ ಭಾರತೀಯರಲ್ಲಿ ದ್ವೇಷ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತು ಈಗಾಗಲೇ ನೆಹರುರವರ ಕುರಿತ ಇಂತಹ ಹಲವು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್‌ ಬಯಲುಗೊಳಿಸಿದೆ….

Read More
ಮುಸ್ಲಿಂ

ಭಾರತದಲ್ಲಿ ಹಿಂದೂಗಳಿಗಿಂತ ಮುಸ್ಲಿಂ ಜನನ ದರ ಹೆಚ್ಚಾಗಿದೆ ಎಂಬುದು ಸುಳ್ಳು

ಹಲವು ವರ್ಷಗಳಿಂದ ಭಾರತ ಮುಂಬರುವ ದಿನಗಳಲ್ಲಿ ಮುಸ್ಲಿಂ ರಾಷ್ಟ್ರವಾಗಲಿದೆ ಏಕೆಂದರೆ  ಮುಸ್ಲಿಂ ಜನಸಂಖ್ಯೆ ಭಾರತದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದು ಪ್ರತಿಪಾದಿಸಿದ ಹಲವು ಸುದ್ದಿಗಳು, ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ 10 ಏಪ್ರಿಲ್ 2023ರಲ್ಲಿ ದೆಹಲಿಯಲ್ಲಿ ನಡೆದ ಹಿಂದು ಒಕ್ಕುಟ ಸಭೆಯಲ್ಲಿ ಜೈ ಭಗವಾನ್ ಗೋಯಲ್ ಎಂಬ ಬಿಜೆಪಿ ನಾಯಕ “ನಾವು ತ್ರಿಶೂಲ ಹಿಡಿದು ಮಟ್ಟಹಾಕದೇ ಇದ್ದರೆ ಇನ್ನೂ ಆರೇಳು ವರ್ಷಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗಲಿ” ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಅವರ ಮೇಲೆ FIR ಕೂಡ ದಾಖಲಾಗಿತ್ತು….

Read More

Fact Check: ಕರ್ನಾಟಕಕ್ಕೆ 1200 ಎಲೆಕ್ಟ್ರಿಕ್ ಬಸ್ ಮೋದಿ ಘೋಷಿಸಿದ್ದಾರೆ ಎಂಬುದು ಸುಳ್ಳು

ಭಾರತದಲ್ಲೇ ಮೊಟ್ಟಮೊದಲ ಇಂಟರ್ಸಿಟಿ ಎಲೆಕ್ಟ್ರಾನಿಕ್ ಬಸ್ ಸೇವೆಯನ್ನು ಅಳವಡಿಸಿಕೊಂಡ ರಾಜ್ಯ ನಮ್ಮ ಕರ್ನಾಟಕ. “ಸ್ಮಾರ್ಟ್‌ ಸಿಟಿ” ಯೋಜನೆಯ ಅಡಿಯಲ್ಲಿ ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್ಪೋಟೇಷನ್ ಕಾರ್ಪೋರೇಷನ್(BMTC)ಯು ಮೊದಲು 1 ಅಕ್ಟೋಬರ್  2021ರಲ್ಲಿ ತನ್ನ ಪ್ರಯೋಗಿಕ ಇ-ಬಸ್‌ ಸೇವೆಯನ್ನು ಬೆಂಗಳೂರಿನಲ್ಲಿ ನಡೆಸಿತ್ತು. ಇದನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದ್ದರು. ನಂತರ KSRTCಯು 16 ಜನವರಿ 2023ರಿಂದ ಇಂಟರ್ಸಿಟಿ ಇ-ಬಸ್‌ಗೆ ಚಾಲನೆ ನೀಡಲಾಗಿದ್ದು ಬೆಂಗಳೂರು-ಮೈಸೂರಿನ ಪ್ರಯಾಣಿಕರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಈ ಇ-ಬಸ್‌ ಯೋಜನೆಯ ಕುರಿತು ಜನರಿಂದ ಮೆಚ್ಚುಗೆ…

Read More
ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ಪತ್ರದ ಕುರಿತು ಎಸ್.ಎಲ್ ಭೈರಪ್ಪನವರು ತಪ್ಪಾಗಿ ಅರ್ಥೈಸಿದ್ದಾರೆ

“ಮೈಸೂರು ಹುಲಿ”, “ರಾಕೆಟ್‌ಗಳ ಜನಕ” ಎಂದೇ ಖ್ಯಾತಗೊಂಡ ಟಿಪ್ಪು ಸುಲ್ತಾನನ ಕುರಿತು ಕಳೆದೊಂದು ದಶಕದಿಂದ ಅನೇಕ ವಾದ ವಿವಾದಗಳು ಮುನ್ನಲೆಗೆ ಬರುತ್ತಿವೆ. ಹಲವರು ಅವನ ಆಡಳಿತದ ದೂರ ದೃಷ್ಟಿ, ಬ್ರಿಟಿಷರ ವಿರುದ್ದ ಕೆಚ್ಚೆದೆಯಿಂದ ಹೋರಡಿದವನೆಂದು ನೆನೆದರೆ, ಇನ್ನೂ ಹಲವರು ಆತ ಮತಾಂಧ, ಕ್ರೂರಿ ಎನ್ನುವಂತಹ ಆರೋಪಗಳನ್ನು ಆತನ ಮೇಲೆ ಹೊರಿಸಿದ್ದಾರೆ. ಆದರೆ ಈ ಎರಡೂ ವಾದಗಳಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಿರುವುದು ಟಿಪ್ಪುವನ್ನು ಹೊಗಳುವ ಸಮೂಹ ಆತ ತನ್ನ ಸಾಮ್ರಾಜ್ಯದ ಹೊರತಾಗಿ ದಾಳಿ ಮಾಡಿದ ಪ್ರದೇಶಗಳಲ್ಲಿ ಆತ ಇತರ…

Read More
Hindu

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಸಂಸತ್ತಿನಲ್ಲಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಪಾಕಿಸ್ತಾನ ಸಂಸತ್ತಿನಲ್ಲಿ ಕೈಮುಗಿದು ಕ್ಷಮಾದಾನಕ್ಕಾಗಿ ಭಿಕ್ಷೆ ಬೇಡುತ್ತಿದ್ದಾರೆ, ದಯವಿಟ್ಟು ನಮ್ಮ ಮೇಲೆ ಕರುಣೆ ತೋರಿ ಮತ್ತು ನಮ್ಮ ಹೆಣ್ಣುಮಕ್ಕಳನ್ನು ಬಿಡಿ.. ಈ ವೀಡಿಯೊವನ್ನು ಭಾರತದ ಜಾತ್ಯತೀತ ಜನರಿಗೆ ಅರ್ಪಿಸಲಾಗಿದೆ ಎಂಬ ತಲೆಬರಹದ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಇದು ಪಂಜಾಬ್ ಪ್ರಾಂತೀಯ ಅಸೆಂಬ್ಲಿಯಿಂದ ಆಯ್ಕೆಯಾಗಿರುವ ಕ್ರಿಶ್ಚಿಯನ್ ಎಂಪಿಎ ತಾರಿಕ್ ಮಶಿಲ್ ಗಿಲ್‌ರವರು 20 ಆಗಸ್ಟ್ 2022ರಲ್ಲಿ ನ್ಯಾಷನಲ್ ಅಸೆಂಬ್ಲಿ ಆಫ್ ಪಾಕಿಸ್ತಾನ್‌ ಸಂಸತ್ತಿನಲ್ಲಿ ಮಾಡಿದ ಮನವಿಯಾಗಿದೆ. ಗಿಲ್‌ರವರು ಪಾಕಿಸ್ತಾನ ಸರ್ಕಾರದ…

Read More

2021ರ UPSC ಪರೀಕ್ಷೆಯ ಟಾಪರ್ ಶ್ರುತಿ ಶರ್ಮಾ ಸುರೇಶ್ ಚವ್ಹಾಣ್ ಅವರ ಪುತ್ರಿಯಲ್ಲ

ಸುದರ್ಶನ್ ಚಾನೆಲ್‌ನ ಮುಖ್ಯ ಸಂಪಾದಕರಾದ ಸುರೇಶ್ ಚವ್ಹಾಣಕೆ ಅವರ ಮಗಳು ಶೃತಿ ಶರ್ಮ UPSC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಾರೆ. ಸುರೇಶ್ ಚವ್ಹಾಣಕೆಯವರು ಹಿಂದೂ-ಮುಸ್ಲೀಮರ ನಡುವೆ ದ್ವೇಷಭಾಷಣ ಮಾಡುತ್ತಾರೆ. ಆದರೆ ಅವರೇ ತಮ್ಮ ಮಗಳು ಅತಿ ಹೆಚ್ಚು ಅಂಕಗಳಿಸಲಿ ಎಂದು ಮುಸ್ಲಿಂ ವಿಶ್ವವಿದ್ಯಾಲಯವಾದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಓದಿಸಿದ್ದಾರೆ ಎಂದು ಆರೋಪಿಸಿದ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಪೋಟೋದಲ್ಲಿರುವ ಹುಡುಗಿ ಶೃತಿ ಶರ್ಮಾ 2021ರ UPSC ಪರೀಕ್ಷೆಯಲ್ಲಿ ಟಾಪರ್ ಆಗಿದ್ದರು. ಅವರ…

Read More