Fact Check : ನಕಲಿ ವೆಬ್‌ಸೈಟ್‌ನಲ್ಲಿ ಉದ್ಯೋಗ ಆಮೀಷ, ನಂಬಿದರೆ ಮೋಸ ಹೋಗುತ್ತೀರಿ ಎಚ್ಚರ.!

ಕೇಂದ್ರ ಸರ್ಕಾರದ ಹೆಸರಿನಲ್ಲಿ ಹಲವು ವೆಬ್‌ಸೈಟ್‌ಗಳು ಕೆಲಸ ಖಾಲಿ ಇದೆ, ಶುಲ್ಕ ಪಾವತಿಸಿದ ಬಳಿಕ ಅರ್ಜಿ ಸಲ್ಲಿಸಿ, ಶೇ.100 ರಷ್ಟು ಉದ್ಯೋಗ ಖಾತ್ರಿ ಇದೆ ಎಂಬ ಮೆಸೆಜ್‌ಗಳು ವೈರಲ್‌ ಆಗುತ್ತಲೇ ಇರುತ್ತವೆ ಇದೀಗ ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಕಾಸ್‌ ಯೋಜನೆಯ ಅಡಿಯಲ್ಲಿ ಉದ್ಯೋಗವನ್ನು ನೀಡಲಾಗುತ್ತಿದೆ. ರಾಷ್ಟ್ರೀಯ ವಿಕಾಸ್‌ ಯೋಜನೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಅರ್ಜಿ ಸಲ್ಲಿಸುವವರು 1,675 ರೂ ಶುಲ್ಕ ಪಾವತಿಸಬೇಕು ಎಂಬ ಪೋಸ್ಟ್‌ ಒಂದು ವೈರಲ್‌ ಆಗುತ್ತಿದೆ. ಈ ಕುರಿತು PIB ಫ್ಯಾಕ್ಟ್‌ಚೆಕ್‌ ನಡೆಸಿ,…

Read More
ಮುಸ್ಲಿಂ

ಭಾರತದಲ್ಲಿ ಹಿಂದೂಗಳಿಗಿಂತ ಮುಸ್ಲಿಂ ಜನನ ದರ ಹೆಚ್ಚಾಗಿದೆ ಎಂಬುದು ಸುಳ್ಳು

ಹಲವು ವರ್ಷಗಳಿಂದ ಭಾರತ ಮುಂಬರುವ ದಿನಗಳಲ್ಲಿ ಮುಸ್ಲಿಂ ರಾಷ್ಟ್ರವಾಗಲಿದೆ ಏಕೆಂದರೆ  ಮುಸ್ಲಿಂ ಜನಸಂಖ್ಯೆ ಭಾರತದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದು ಪ್ರತಿಪಾದಿಸಿದ ಹಲವು ಸುದ್ದಿಗಳು, ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ 10 ಏಪ್ರಿಲ್ 2023ರಲ್ಲಿ ದೆಹಲಿಯಲ್ಲಿ ನಡೆದ ಹಿಂದು ಒಕ್ಕುಟ ಸಭೆಯಲ್ಲಿ ಜೈ ಭಗವಾನ್ ಗೋಯಲ್ ಎಂಬ ಬಿಜೆಪಿ ನಾಯಕ “ನಾವು ತ್ರಿಶೂಲ ಹಿಡಿದು ಮಟ್ಟಹಾಕದೇ ಇದ್ದರೆ ಇನ್ನೂ ಆರೇಳು ವರ್ಷಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗಲಿ” ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಅವರ ಮೇಲೆ FIR ಕೂಡ ದಾಖಲಾಗಿತ್ತು….

Read More

ಕಾಂಗ್ರೆಸ್ ನಾಯಕ ಶಶಿ ತರೂರ್ ಹಮಾಸ್‌ರವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು

ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್‌ ಬೆಂಬಲದೊಂದಿಗೆ ಭಯೋತ್ಪಾದಕರಾದ ಹಮಾಸರನ್ನು ಬೆಂಬಲಿಸಿ ಕೇರಳದಲ್ಲಿ ಬೃಹತ್ ರ್ಯಾಲಿಯೊಂದು ನಡೆದಿದೆ. ಇದು ನಡೆದಿರುವುದು ಪಾಕಿಸ್ತಾನದಲ್ಲೋ, ಪ್ಯಾಲೆಸ್ಟೈನ್‌ನಲ್ಲೋ ಅಲ್ಲ ದೇವರ ನಾಡು ಕೇರಳದಲ್ಲಿ.  ಎಂಬ ತಲೆಬರಹದ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫ್ಯಾಕ್ಟ್‌ಚೆಕ್: ಅಕ್ಟೋಬರ್ 26ರಂದು ಕೇರಳದ ಕೋಜಿಕೊಡೆ ತೀರದಲ್ಲಿ ನಡೆದ ಪ್ಯಾಲಸ್ಟೈನ್ ಪರವಾಗಿ ನಡೆಸಿದ ರ್ಯಾಲಿಯಲ್ಲಿ ಭಾಗವಹಿಸಿದ ಶಶಿ ತರೂರ್ ಹಮಾಸ್‌ ಮತ್ತು ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದ್ದಾರೆ. ಇಬ್ಬರ ನಡೆಗಳು ಕೂಡ ನೂರಾರು ನಾಗರೀಕರನ್ನು ಬಲಿ ತೆಗೆದುಕೊಳ್ಳುತ್ತದೆ…

Read More

2021ರ UPSC ಪರೀಕ್ಷೆಯ ಟಾಪರ್ ಶ್ರುತಿ ಶರ್ಮಾ ಸುರೇಶ್ ಚವ್ಹಾಣ್ ಅವರ ಪುತ್ರಿಯಲ್ಲ

ಸುದರ್ಶನ್ ಚಾನೆಲ್‌ನ ಮುಖ್ಯ ಸಂಪಾದಕರಾದ ಸುರೇಶ್ ಚವ್ಹಾಣಕೆ ಅವರ ಮಗಳು ಶೃತಿ ಶರ್ಮ UPSC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಾರೆ. ಸುರೇಶ್ ಚವ್ಹಾಣಕೆಯವರು ಹಿಂದೂ-ಮುಸ್ಲೀಮರ ನಡುವೆ ದ್ವೇಷಭಾಷಣ ಮಾಡುತ್ತಾರೆ. ಆದರೆ ಅವರೇ ತಮ್ಮ ಮಗಳು ಅತಿ ಹೆಚ್ಚು ಅಂಕಗಳಿಸಲಿ ಎಂದು ಮುಸ್ಲಿಂ ವಿಶ್ವವಿದ್ಯಾಲಯವಾದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಓದಿಸಿದ್ದಾರೆ ಎಂದು ಆರೋಪಿಸಿದ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಪೋಟೋದಲ್ಲಿರುವ ಹುಡುಗಿ ಶೃತಿ ಶರ್ಮಾ 2021ರ UPSC ಪರೀಕ್ಷೆಯಲ್ಲಿ ಟಾಪರ್ ಆಗಿದ್ದರು. ಅವರ…

Read More

ಬಿಜೆಪಿಯು 3 ತಿಂಗಳ ಉಚಿತ ರೀಚಾರ್ಜ್‌ ನೀಡುತ್ತಿದೆ ಎಂಬುದು ಸುಳ್ಳು, ವಂಚನೆ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನರೆಂದ್ರ ಮೋದಿಯವರನ್ನು ಮತ್ತೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಬಿಜೆಪಿ 3 ತಿಂಗಳ ಫ್ರೀ ರೀಚಾರ್ಜ್ ಮಾಡಿಸುತ್ತಿದೆ. ಅಕ್ಟೋಬರ್ 15, 2024 ಕೊನೆಯ ದಿನಾಂಕವಾಗಿದೆ ಎಂಬ ಸಂದೇಶವೊಂದು ವಾಟ್ಸಾಪ್‌ಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್: ವಾಟ್ಸಾಪ್ ನಲ್ಲಿ ಬಂದ ಸಂದೇಶದ ಕೊನೆಯಲ್ಲಿರುವ ವೆಬ್‌ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ Website Status Suspicious ಎಂಬ ಎಚ್ಚರಿಕೆ ಕಾಣುತ್ತದೆ. ಆದರೂ ಪರವಾಗಿಲ್ಲ ಮುಂದುವರೆಯಿರಿ ಎಂಬುದರ ಮೇಲೆ ಒತ್ತಿದ್ದಾಗ 404 error…

Read More

Fact Check: ಕಾಂಗ್ರೆಸ್ ತನ್ನ ಪಕ್ಷದ ಗುರುತಾಗಿ ಇಸ್ಲಾಮ್ ಚಿಹ್ನೆಯನ್ನು ಆಯ್ಕೆ ಮಾಡಿದೆ ಎಂಬುದು ಸುಳ್ಳು

ಎಷ್ಟು ಬುದ್ಧಿವಂತರು ನೋಡಿ!!? ಕಾಂಗ್ರೆಸ್ ತನ್ನ ಚುನಾವಣಾ ಗುರುತಿಗೆ ಇಸ್ಲಾಮಿಕ್ ಚಿಹ್ನೆಯನ್ನು ಆಯ್ಕೆ ಮಾಡುವಲ್ಲಿ ಸಹ ಅವರಿಗೆ ಬೆಂಬಲ ನೀಡುತ್ತ ಬಂದಿದೆ.. ಎಲ್ಲಿ 90% ಹಿಂದೂಗಳಿಗೆ ಗೊತ್ತಾದರೆ ಹಿಂದುಗಳ ಮತಗಳು ಸಿಗುವುದಿಲ್ಲವೋ ಎಂಬ ಕಾರಣಕೆ, ಇದನ್ನು ಗೋಪ್ಯವಾಗಿ ಇಡಲಾಗಿತ್ತು. ಎಂಬ ಸಂದೇಶವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಇದನ್ನು ಬಹುತೇಕ ಬಲಪಂಥೀಯ ಪುಟಗಳು, ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್: ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವು ಉಳುತ್ತಿರುವ ಜೋಡಿ ಎತ್ತುಗಳ ಚಿಹ್ನೆ ಹೊಂದಿತ್ತು. ಇಂದಿರಾ ಕಾಂಗ್ರೆಸ್ ಬಣವು ಹಸು ಮತ್ತು ಕರು…

Read More

ದೇಶದಲ್ಲೇ ಮೊದಲು NIT, IIT, IIIT, IIM ಮತ್ತು AIIMS ಗಳನ್ನು ನಿರ್ಮಿಸಿದ್ದು ಬಿಜೆಪಿ ಸರ್ಕಾರ ಎಂದು ಅಮಿತ್ ಶಾ ಹೇಳಿಲ್ಲ

ದೇಶದ ಪ್ರತೀಷ್ಟಿತ ಶಿಕ್ಷಣ ಸಂಸ್ಥೆಗಳಾದ NIT, IIT, IIIT, IIM ಮತ್ತು AIIMS ಗಳನ್ನು ಬಿಜೆಪಿ ಸರ್ಕಾರ ನಿರ್ಮಿಸಿದೆ ಎಂದು ಕೇಂದ್ರ ಗೃಹಸಚಿವರಾದ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂಬ ಭಾಷಣದ ತುಣುಕೊಂದು ವೈರಲ್ ಆಗುತ್ತಿದೆ. ಇದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. “ಅಮಿತ್ ಶಾ ಜೀ, ನೀವು 1964 ರಲ್ಲಿ ಜನಿಸಿದ್ದೀರಿ, ಆದರೆ ನೀವು ಸುಳ್ಳಿನ ಪ್ರತಿರೂಪವಾಗಿದ್ದೀರಿ, ಇದು ನೀವು ಯೋಚಿಸುವುದಕ್ಕಿಂತ ಸ್ವಲ್ಪ ಹೆಚ್ಚಾಗಿದೆ! ಇದು ಪಂಡಿತ್ ನೆಹರೂ ಅವರ ದೂರದೃಷ್ಟಿಯಾಗಿತ್ತು – ಈ ದೇಶದ ಮೊದಲ ಐಐಟಿಗಳು,…

Read More

ಹಮಾಸ್‌ ನವರು ಕೊಂದು, ಅರೆಬೆತ್ತಲೆ ಸ್ಥಿತಿಯಲ್ಲಿ ವಾಹನದಲ್ಲಿ ಒಯ್ದ ಮಹಿಳೆಯ ಚಿತ್ರ ಇದಲ್ಲ

“ಇಸ್ರೇಲ್ ನಮ್ಮ ದೇಶ‌ ಆಗಿಲ್ಲದಿರಬಹುದು! ಆದರೆ ಇಸ್ರೇಲ್ ಭಾರತದ ಬಗ್ಗೆ ಮತ್ತು ಭಾರತೀಯರ ಬಗ್ಗೆ ಸದಾ ಒಳಿತನ್ನೇ ಬಯಸುವ ಮಿತ್ರ ರಾಷ್ಟ್ರ. ಹಾಗಾಗಿ, ‌ಇಸ್ರೇಲ್‌ ಬಗ್ಗೆ ಸಮಸ್ತ ಭಾರತೀಯರಿಗೂ ಗೌರವ ಭಾವ.. ಇಸ್ರೇಲ್’ನ ಈ ಧೀರ ಸೈನಿಕೆಯನ್ನು ಸೆರೆ ಹಿಡಿದು, ಮನಸೋ ಇಚ್ಛೆ ಥಳಿಸಿದ ನಂತರ, ವಿವಸ್ತ್ರ ಮಾಡಿ ಅತ್ಯಾಚಾರ ಮಾಡಿ ಕೊಂದು ನಗರದೆಲ್ಲೆಡೆ ನಗ್ನ ಸ್ಥಿತಿಯಲ್ಲಿ ಮೆರವಣಿಗೆ ಮಾಡಲಾಗಿದೆಯಂತೆ. ಧೀರ ಸಹೋದರಿಗೆ ಭಾರತೀಯರ‌ ಪರವಾಗಿ ಗೌರವ ನಮನಗಳು” ಎಂದು ನಿಲುಮೆ ಫೇಸ್‌ಬುಕ್ ಗ್ರೂಪ್‌ನಲ್ಲಿ ದೀಕ್ಷಿತ್ ರವಿ…

Read More

ತಾಲಿಬಾನ್ ಮುಖ್ಯ ಕಾರ್ಯದರ್ಶಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಹೊಗಳಿದ್ದಾರೆ ಎಂಬುದು ಸುಳ್ಳು

ತಾಲಿಬಾನ್ ಮುಖ್ಯ ಕಾರ್ಯದರ್ಶಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಹೊಗಳಿದ್ದಾರೆ ಎಂದು ವೈರಲ್‌ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದೊಂದು ಶುದ್ಧ ಸುಳ್ಳು ಸುದ್ದಿಯಾಗಿದ್ದು. ಇದರ ಅಸಲಿತ್ತು ಏನು ಎಂಬುವುದು ಫ್ಯಾಕ್ಟ್‌ ಚೆಕ್‌ನಲ್ಲಿ ಬಹಿರಂಗವಾಗಿದೆ. ಹೌದು.. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ತಾಲಿಬಾನ್‌ ಮುಖ್ಯ ಕಾರ್ಯದರ್ಶಿ ಹೊಗಳಿದ್ದಾರೆ ಎಂಬ ವಿಡಿಯೋ ಸಂಪೂರ್ಣ ಸುಳ್ಳಿನಿಂದ ಕೂಡಿದೆ. ಈ ವಿಡಿಯೋದ ತುಣುಕು 2019ರ ಮಾರ್ಚ್‌ 1ರಂದು ರೆಕಾರ್ಡ್‌ ಮಾಡಲಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್…

Read More

ಫ್ಯಾಕ್ಟ್‌ಚೆಕ್: ದಿಢೀರ್‌ ಖ್ಯಾತಿ ಗಳಿಸಲು ಬೆನ್ನಿನ ಮೇಲೆ PFI ಎಂದು ಬರೆಸಿಕೊಂಡು ಹಲ್ಲೆ ನಾಟಕವಾಡಿದ ಸೈನಿಕ

ಕೇರಳದ ಕೊಲ್ಲಂನಲ್ಲಿ 6 ಜನ ಅಪರಿಚಿತರು ಸೈನಿಕ ಶೈನ್ ಕುಮಾರ್ ಮೇಲೆ ಹಲ್ಲೆ ನಡೆಸಿ, ಅವರ ಕೈಕಾಲು ಕಟ್ಟಿ, ಬೆನ್ನಿನ ಮೇಲೆ PFI ಎಂದು ಬರೆದು ಕ್ರೌರ್ಯ ಎಸಗಿದ್ದಾರೆ ಎಂಬ ಫೋಟೊ ಎಲ್ಲೆಡೆ ವೈರಲ್ ಆಗುತ್ತಿದೆ. ಬಿಜೆಪಿ ಮುಖಂಡರು ಈ ಫೋಟೊ ಹಂಚಿಕೊಂಡು ಸೈನಿಕರಿಗೇ ಈ ರಾಜ್ಯದಲ್ಲಿ ರಕ್ಷಣೆಯಿಲ್ಲ ಎಂದು ಆಡಳಿತರೂಢ ಸಿಪಿಎಂ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.‌ ANI ಸೇರಿದಂತೆ ಹಲವಾರು ಮಾಧ್ಯಮಗಳು ಅದನ್ನೇ ವರದಿ ಮಾಡಿವೆ. ಕನ್ನಡದ ಫೇಕ್‌ನ್ಯೂಸ್‌ ಪೇಜ್‌ ಪೋಸ್ಟ್‌ ಕಾರ್ಡ್‌ ಕನ್ನಡ ದೇವರ…

Read More