Fact Check | ಮಣಿಪುರದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ತೆಗೆದು ಮೈತೇಯಿ ಧ್ವಜವನ್ನು ಹಾರಿಸಿದ್ದಾರೆ ಎಂಬುದು ಸುಳ್ಳು
” ಮಣಿಪುರದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಗಲಭೆಗಳು ಉಂಟಾಗುತ್ತಿವೆ. ಅಲ್ಲಿ ದಿನವೂ ದೇಶದ್ರೋಹದ ಕೃತ್ಯಗಳು ನಡೆಯುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ದೇಶದ್ರೋಹದ ಕೃತ್ಯಗಳಿಗೆ ಬೆಂಬಲವನ್ನು ನೀಡುತ್ತಿದ್ದಾರೆ. ಆದರೂ ಈ ಬಗ್ಗೆ ಅಲ್ಲಿನ ಯಾವ ಅಧಿಕಾರಿಗಳು ಕೂಡ ಕ್ರಮ ಕೈಗೊಳ್ಳದೆ, ಪ್ರತಿಭಟನಾ ನಿರತರಿಗೆ ಬೆಂಬಲವನ್ನು ನೀಡುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಈಗ ಮಣಿಪುರದ ಡಿಸಿ ಕಚೇರಿ ಮೇಲಿದ್ದ ರಾಷ್ಟ್ರಧ್ವಜವನ್ನು ಕಿತ್ತು ಹಾಕಿರುವ ಅಲ್ಲಿನ ವಿದ್ಯಾರ್ಥಿಗಳು ಮೈತೇಯಿ ಧ್ವಜವನ್ನು ಅಳವಡಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ” ಎಂದು…