ಇರಾನಿ ಗ್ಯಾಂಗ್‌

Fact Check: ರಾಜ್ಯದಲ್ಲಿ ಇರಾನಿ ಗ್ಯಾಂಗ್‌ ಕಳ್ಳತನ ಮತ್ತು ದರೋಡೆ ಮಾಡುತ್ತಿರುವ ಪ್ರಕರಣಗಳು ನಿಜವಾಗಿದೆ

ಇತ್ತೀಚೆಗೆ ಇರಾನಿ ಗ್ಯಾಂಗ್ ಹೆಸರಿನ ದರೋಡೆಕೋರ ಗುಂಪೊಂದು ಬೆಡ್‌ಶೀಟ್‌ ಮಾರುವ ನೆಪದಲ್ಲಿ ಮನೆಗಳನ್ನು ಲೂಟಿ ಮಾಡುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ಸಂದೇಶದಲ್ಲಿ “ಇವರು ಬೀದರ್ ಮತ್ತು ಗುಲ್ಬರ್ಗಾ ಇರಾನಿ ಜನರು, ಇವರು ಬೆಡ್‌ಶೀಟ್ ಮಾರಾಟಗಾರರಂತೆ ನಟಿಸುತ್ತಿದ್ದಾರೆ, ಅವರೆಲ್ಲರೂ ದರೋಡೆಕೋರರು ದಯವಿಟ್ಟು ಗಮನಿಸಿ. ಗ್ಯಾಂಗ್‌ನ ಸದಸ್ಯರು ಹಗಲಿನಲ್ಲಿ ಕಂಬಳಿ ಮಾರಾಟ ಮಾಡುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸುತ್ತಾರೆ, ಮನೆ ಸಮೀಕ್ಷೆ ಮಾಡಿ ನಂತರ ಮನೆಯನ್ನು ಲೂಟಿ ಮಾಡುತ್ತಾರೆ ಎಂದು ಹೇಳಲಾಗುತ್ತದೆ, ಆದ್ದರಿಂದ ಎಲ್ಲರೂ ತಮ್ಮ ತಮ್ಮ ಬೀಟ್…

Read More
ರಾಜ್‌ದೀಪ್‌ ಸರ್ದೇಸಾಯಿ

Fact Check: ಕೋಲ್ಕತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ರಾಜ್‌ದೀಪ್‌ ಸರ್ದೇಸಾಯಿ ಹಳೆಯ ವಿಡಿಯೋ ತಪ್ಪು ಮಾಹಿತಿಯೊಂದಿಗೆ ವೈರಲ್

ಕೋಲ್ಕತಾದ R.G ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ 31 ವರ್ಷದ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್ದೇಸಾಯಿ ಅವರನ್ನು ಟೀಕಿಸಲಾಗುತ್ತಿದೆ. ಅವರು ದೂರದರ್ಶನದ ಪ್ಯಾನಲ್ ಚರ್ಚೆಯನ್ನು ತೋರಿಸುತ್ತಿರುವ ವೀಡಿಯೊ ವೈರಲ್ ಆಗಿದ್ದು, ಸಂಭಾಷಣೆಯನ್ನು ಬೇರೆಡೆಗೆ ತಿರುಗಿಸಲು ಅವರು ಪ್ರಯತ್ನಿಸುತ್ತಿರುವುದನ್ನು ಗಮನಿಸಿ ಸರ್ದೇಸಾಯಿ ಅವರನ್ನು ಬಳಕೆದಾರರು ಟೀಕಿಸಿದ್ದಾರೆ. “ರಾಜ್‌ದೀಪ್ “ದಲಾಲ್” ಸರ್ದೇಸಾಯಿ ಯುಪಿ ಮತ್ತು ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ಅನುಸರಿಸುವ…

Read More
ಅನುರಾಗ್ ಠಾಕೂರ್

Fact Check: ಮೀಸಲಾತಿ ಮತ್ತು ಅಗ್ನಿವೀರ್ ಯೋಜನೆಗಳ ಬಗ್ಗೆ ಅನುರಾಗ್ ಠಾಕೂರ್ ಅವರು ತಪ್ಪುದಾರಿಗೆಳೆಯುವ ಹೇಳಿಕೆ ನೀಡಿದ್ದಾರೆ

ಹಮೀರ್ಪುರದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಮಾಡಿದ ಪ್ರಚೋದನಕಾರಿ ಭಾಷಣವು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜಾತಿ ಗುರುತಿನ ಬಗ್ಗೆ ಠಾಕೂರ್ ವಾಗ್ದಾಳಿ ನಡೆಸಿದರು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಅನುರಾಗ್ ಠಾಕೂರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಒಬಿಸಿ ಮೀಸಲಾತಿಗೆ ವಿರುದ್ಧವಾಗಿದ್ದರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮೀಸಲಾತಿಗೆ ವಿರುದ್ಧವಾಗಿದ್ದರು ಎಂದು ಆರೋಪಿಸಿದ್ದಾರೆ. ಅನುರಾಗ್ ಠಾಕೂರ್ ಅವರ ಹೇಳಿಕೆಗಳು ನಿಜವೇ ಎಂದು ನಮ್ಮ ತಂಡ ಈ…

Read More

Fact Check | ಐಟಿ ರಿಟರ್ನ್ಸ್‌ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂಬುದು ಸುಳ್ಳು

ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ನ ಜೊತೆಗೆ ಆದೇಶ ಪತ್ರವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಇದನ್ನು ಗಮನಿಸಿದ ಹಲವರು ವ್ಯಾಪಕವಾಗಿ ಇದು ನಿಜವಾದ ಸರ್ಕಾರಿ ಆದೇಶವೆಂದು ಭಾವಿಸಿ ಹಲವರಿಗೆ ಶೇರ್‌ ಮಾಡುತ್ತಿದ್ದಾರೆ. ಹೀಗಾಗಿ ಈ ಸುದ್ದಿ ವೈರಲ್‌ ಕೂಡ ಆಗುತ್ತಿದೆ. ಇನ್ನಷ್ಟು ಮಂದಿ ಕೇಂದ್ರ ಸರ್ಕಾರ ಹಾಗೂ ಹಣಕಾಸು ಇಲಾಖೆಯೇ ಹೊಸದಾದ ನಿಯಮವನ್ನು ಜಾರಿಗೊಳಿಸಿದ್ದು, ಇನ್ನು ಮುಂದೆ ಪ್ರತೀ ವರ್ಷ ಆಗಸ್ಟ್ 31ರಂದು ಐಟಿಆರ್…

Read More

Fact Check | ಪ್ಯಾರಿಸ್ ಒಲಿಂಪಿಕ್ಸ್‌ನ ವಿವಾದಾತ್ಮಕ ಉದ್ಘಾಟನಾ ಸಮಾರಂಭವನ್ನು ಕಮಲಾ ಹ್ಯಾರಿಸ್ ಹೊಗಳಿಲ್ಲ

“ಲಿಯೊನಾರ್ಡೊ ಡಾ ವಿನ್ಸಿ ಅವರ “ದಿ ಲಾಸ್ಟ್ ಸಪ್ಪರ್” ಪೇಂಟಿಂಗ್ ಅನ್ನು ವಿಡಂಬನೆ ಮಾಡಿದ ಒಲಿಂಪಿಕ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಕುರಿತು ಕಮಲಾ ಹ್ಯಾರಿಸ್‌ ಅವರು ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಕ್ರೈಸ್ತರಿಗೆ ಅವಮಾನವಾದ ಈ ಕಾರ್ಯಕ್ರಮವನ್ನು ಕಮಲಾ ಹ್ಯಾರಿಸ್‌ ಅವರು ಹೇಗೆ ಒಪ್ಪಿಕೊಂಡಿದ್ದಾರೆ. ಈ ಬಾರಿ ಅಮೆರಿಕದ ಚುನಾವಣೆಯಲ್ಲಿ ಯೋಚಿಸಿ ಮತ ಚಲಾಯಿಸಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಅವರ ವಿರುದ್ಧ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. Kamala enjoyed the perverse…

Read More
ಲವ್‌ ಜಿಹಾದ್‌

Fact Check: ಸೂಟ್ಕೇಸ್‌ನಲ್ಲಿ ಪತ್ತೆಯಾದ ಶವದ ಹಳೆಯ ವಿಡಿಯೋವನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೆ

ಮುಸ್ಲಿಂ ಗೆಳೆಯನಿಂದ ಹತ್ಯೆಗೀಡಾದ ಹಿಂದೂ ಮಹಿಳೆ ಎಂಬ ಸುಳ್ಳು ಕೋಮುವಾದಿ ಹೇಳಿಕೆಯೊಂದಿಗೆ ಮಹಿಳೆಯ ಶವವನ್ನು ಸೂಟ್ಕೇಸ್‌ನಲ್ಲಿ ತುಂಬಿದ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆಯನ್ನು ‘ಲವ್ ಜಿಹಾದ್’ ಪ್ರಕರಣ ಎಂದು ನಿರೂಪಿಸುವ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ, “ಎಲ್ಲಾ ಅಬ್ದುಲ್‌ಗಳು ಒಂದೇ…. ಮತ್ತೊಂದು ಸೂಟ್ ಕೇಸ್… ಇನ್ನೊಂದು ಕಥೆ.” ಮದುವೆಯ ನೆಪದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯರನ್ನು ಬಲವಂತವಾಗಿ ಅಥವಾ ಮೋಸದಿಂದ ಮತಾಂತರಿಸುತ್ತಿದ್ದಾರೆ ಎಂಬ ಪಿತೂರಿ ಸಿದ್ಧಾಂತವನ್ನು ಪ್ರಚಾರ ಮಾಡಲು ಹಿಂದೂ ಬಲಪಂಥೀಯ ಗುಂಪುಗಳು ‘ಲವ್ ಜಿಹಾದ್’ ಪ್ರಕರಣ ಇದು…

Read More
ಮಣಿಪುರ

Fact Check: ಮಣಿಪುರದಲ್ಲಿ ಗರ್ಭಿಣಿ ಮುಸ್ಲಿಂ ಮಹಿಳೆಯ ಮೇಲೆ ಹಿಂದೂಗಳು ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

ಮಣಿಪುರದಲ್ಲಿ ಗರ್ಭಿಣಿ ಮುಸ್ಲಿಂ ಮಹಿಳೆಯ ಮೇಲೆ ಹಿಂದೂಗಳು ಹಲ್ಲೆ ನಡೆಸಿದ್ದಾರೆ ಎಂಬ ಸುಳ್ಳು ಮತ್ತು ಕೋಮುವಾದಿ ಹೇಳಿಕೆಯೊಂದಿಗೆ ಸಶಸ್ತ್ರ ಪುರುಷರು ಮತ್ತು ಮಹಿಳೆಯರ ಗುಂಪು ಮಹಿಳೆಯನ್ನು ಥಳಿಸುತ್ತಿರುವ ಆತಂಕಕಾರಿ ವೀಡಿಯೊ ಹರಿದಾಡುತ್ತಿದೆ. ಸಹಾಯಕ್ಕಾಗಿ ಅಳುತ್ತಿರುವಾಗ ನೆಲದ ಮೇಲೆ ಮಲಗಿದ್ದ ಮಧ್ಯವಯಸ್ಕ ಮಹಿಳೆಯನ್ನು ಹೊಡೆಯಲು ಮಹಿಳೆಯರು ಸರದಿಯಲ್ಲಿ ನಿಲ್ಲುವ ದುಃಖಕರ ದೃಶ್ಯಗಳನ್ನು ವೀಡಿಯೊ ತೋರಿಸುತ್ತದೆ. ಅರೇಬಿಕ್ ಭಾಷೆಯಲ್ಲಿ ಶೀರ್ಷಿಕೆಯೊಂದಿಗೆ ಈ ವೀಡಿಯೊ ಎಕ್ಸ್ ನಲ್ಲಿ ಹರಿದಾಡುತ್ತಿದೆ, “ಇಡೀ ಜಗತ್ತು ನೋಡಬೇಕಾದ ವೀಡಿಯೊ. ಭಾರತದ ಮಣಿಪುರ ರಾಜ್ಯದಲ್ಲಿ ಮುಸ್ಲಿಂ ಮಹಿಳೆಯನ್ನು…

Read More
ಕುತುಬ್ ಮಿನಾರ್

ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲ ಎಂದು ತಪ್ಪಾಗಿ ರಾಜಸ್ಥಾನದ ಕಬ್ಬಿಣದ ಕಂಬದ ಫೋಟೊ ಹಂಚಿಕೆ

ಕುತುಬ್ ಮಿನಾರ್ ಅನ್ನು ಮೊಘಲರು ನಿರ್ಮಿಸಿದ್ದು ಎಂದು ಇತಿಹಾಸ ತಜ್ಞರು ಸುಳ್ಳು ಹೇಳುತ್ತಿದ್ದಾರೆ. ಆದರೆ ಅದರ ಮೇಲೆ ಹಿಂದೂಗಳ ಹೆಸರು ಬರೆದಿದೆ ನೋಡಿ ಎಂದು ಸ್ತಂಭದ ಫೋಟೊವೊಂದನ್ನು ವಾಟ್ಸಾಪ್ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದರೊಟ್ಟಿಗೆ “ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರು ಅಂತಾ ಹೇಳ್ತಾರೆ ಆದ್ರೆ ಅಲ್ಲಿ ಇರುವ ಕಬ್ಬಿಣದ ಕಂಬದ ಮೇಲೆ ಯಾರ ಹೆಸರು ಇದೆ ಸ್ವಲ್ಪ ಜೂಮ್ ಮಾಡಿ ನೋಡಿ… ಇದು 1500 ವರ್ಷಗಳ ಹಿಂದಿನ ವರಾಹಮಿಹಿರನ ಕಾಲದ ವಿಷ್ಣು ಸ್ಥಂಭ. ನಮ್ಮ ದೇಶದ ಇತಿಹಾಸವನ್ನು ಬರೆದ…

Read More

Fact Check | ಉಯ್ಘರ್‌ ಮುಸ್ಲಿಂ ವ್ಯಕ್ತಿಯ ಮೇಲೆ ಚೀನಾ ಸೈನಿಕನ ದರ್ಪ‌ ಎಂದು ಇಂಡೋನೇಷ್ಯಾ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ.. ಇದು ಚೀನಾದಲ್ಲಿನ ಉಯ್ಘರ್‌ಮುಸ್ಲಿಂ ಜನರ ಇಂದಿನ ಪರಿಸ್ಥಿತಿ. ಇಂದು ಚೀನಾದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಕುರಾನ್ ಹೊಂದಿದ್ದ ಕಾರಣಕ್ಕೆ ಅಲ್ಲಿನ ಸೈನಿಕರು ಆ ವ್ಯಕ್ತಿಯನ್ನು ಥಳಿಸಿದ್ದಾರೆ. ಒಬ್ಬ ವ್ಯಕ್ತಿಯ ಧಾರ್ಮಿಕ ಸ್ವಾತಂತ್ರ್ಯವನ್ನು ತಡೆದು ಅಲ್ಲಿನ ಮೂಲ ಧರ್ಮವನ್ನು ಮಾತ್ರ ಅನುಸರಿಸುವಂತೆ ಚೀನಾ ನೋಡಿಕೊಳ್ಳುತ್ತಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವು ಮಂದಿ ಈ ಘಟನೆ ಚೀನಾದಲ್ಲೇ ನಡೆದಿದೆ ಎಂದು ಭಾವಿಸಿದ್ದಾರೆ, ಹೀಗಾಗಿ ಸಾಕಷ್ಟು ಮಂದಿ  ತಮ್ಮ ವೈಯಕ್ತಿಕ ಸಾಮಾಜಿಕ‌‌…

Read More

Fact Check | ನಿತೀಶ್ ಕುಮಾರ್‌ರವರಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ಪಾದಯಾತ್ರೆ ಎಂದು ಹಳೆಯ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ನಿತೀಶ್‌ ಕುಮಾರ್‌ ಅವರ ನೇತೃತ್ವದ ಜೆಡಿಯು ಎನ್‌ಡಿಎಗೆ ಬೆಂಬಲ ನೀಡಿತ್ತು. ಅದರ ಪರಿಣಾಮವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈಗ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿ ಬರುತ್ತದೆ ಎಂದು ಅವರು ಊಹಿಸಿರಲಿಲ್ಲ. ಲಾಲು ಯಾದವ್‌ ಅವರ ಮಾತು ಈಗ ನಿಜವಾಗುತ್ತಿದೆ. ” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ಹಲವರು ಕೆಲವೇ ದಿನಗಳಲ್ಲಿ ಎನ್‌ಡಿಎ ಮೈತ್ರಿ…

Read More