Fact Check: 2017 ರ ವೀಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ರೋಹಿಂಗ್ಯಾಗಳು ಹಿಂದೂಗಳನ್ನು ಥಳಿಸಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಪರಿಸ್ಥಿತಿ ಹೇಗಿದೆ ನೊಡಿ ಎನ್ನಲಾದ ವೀಡಿಯೊ ಒಂದು (ಇಲ್ಲಿ ಮತ್ತು ಇಲ್ಲಿ) ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಗುಂಪೊಂದು ಕೆಲವು ಪುರುಷರನ್ನು ಹಿಂಬಾಲಿಸಿ ಥಳಿಸುವುದನ್ನು ನಾವು ನೋಡಬಹುದು. ಕೆಲವು ರೋಹಿಂಗ್ಯಾ ಪುರುಷರು ಹಿಂದೂಗಳಿಗೆ ಒದೆಯುವುದು ಮತ್ತು ಗುದ್ದುವುದನ್ನು ವೀಡಿಯೊ ತೋರಿಸುತ್ತದೆ ಎಂದು ಹೇಳಲಾಗಿದೆ. ಈ ಲೇಖನದ ಮೂಲದ ಇದು ನಿಜವೇ, ನಿಜಕ್ಕೂ ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಪರಿಸ್ಥಿತಿ ಕಷ್ಟಕರವಾಗಿದೆಯೇ ತಿಳಿಯೋಣ ಬನ್ನಿ. ಫ್ಯಾಕ್ಟ್‌ಚೆಕ್: ವೈರಲ್ ವಿಡಿಯೋವಿನ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು,…

Read More
Andra Pradesh

Fact Check: ಆಂಧ್ರಪ್ರದೇಶದಲ್ಲಿ NDA ಒಕ್ಕುಟ ಮುನ್ನಡೆ ಸಾಧಿಸಲಿದೆ ಎಂದು ಸುಳ್ಳು ಸಮೀಕ್ಷೆಯ ವರದಿ ಹಂಚಿಕೆ

ಆಂಧ್ರಪ್ರದೇಶದಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ ಹಲವಾರು ಸುದ್ದಿ ಮಾಧ್ಯಮಗಳ ವರದಿಯನ್ನು ನ್ಯೂಸ್ ಮಿನಿಟ್‌ ಒಟ್ಟಾಗಿ ನೀಡಿದೆ ಎನ್ನಲಾದ ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ನ್ಯೂಸ್ ಮಿನಟ್‌ ಲೋಗೋ ಇದ್ದು, ಡಿಯಾ ಟುಡೆ-ಆಕ್ಸಿಸ್, CNN ನ್ಯೂಸ್ 18-IPSOS, ಟೈಮ್ಸ್ ನೌ-VMR, ರಿಪಬ್ಲಿಕ್-ಜಾನ್ ಕಿ ಬಾತ್, ರಿಪಬ್ಲಿಕ್-CVoter, NewsX-NEΤΑ ಮತ್ತು ಟುಡೇಸ್ ಚಾಣಕ್ಯ ಮುಂತಾದ ಹಲವಾರು ಸಂಸ್ಥೆಗಳ ಚುನಾವಣಾ ಭವಿಷ್ಯವನ್ನು ಈ ಪೋಸ್ಟರ್‌ನಲ್ಲಿ ಪಟ್ಟಿ ಮಾಡಲಾಗಿದೆ. ಎಲ್ಲಾ ಸಮೀಕ್ಷೆಗಳಲ್ಲಿ, ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ಯುವಜನ ಶ್ರಮಿಕ ರೈತ…

Read More
ಶಿವಸೇನಾ

Fact Check: ಶಿವಸೇನಾ(ಯುಬಿಟಿ) ಚುನಾವಣಾ ಪ್ರಚಾರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುದು ಸುಳ್ಳು

ಮುಂಬೈ ದಕ್ಷಿಣದ ಶಿವಸೇನಾ (ಯುಬಿಟಿ) ಅಭ್ಯರ್ಥಿ ಅನಿಲ್ ದೇಸಾಯಿ ಅವರ ಚೆಂಬೂರ್ ಪ್ರಚಾರದ ಸಮಯದಲ್ಲಿ ಪಾಕಿಸ್ತಾನದ ಧ್ವಜಗಳನ್ನು ಹಾರಿಸಲಾಗಿದೆ ಎಂದು ಆರೋಪಿಸಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ ಚಂದ್ರ ಮತ್ತು ನಕ್ಷತ್ರ ಇರುವ ಹಸಿರು ಧ್ವಜವನ್ನು ನೋಡಬಹುದು.  This is UBT candidate Anil Desai's campaign in Chembur. In India a Pakistan flag,see the desperation 🤬 What UBT, Sanjay Raut& Aditya have REDUCED Shiv Sena too. Marathi manoos…

Read More

ಅಖಿಲೇಶ್ ಯಾದವ್ ಮೇಲೆ ಜನರು ಹೂ ಮತ್ತು ಹಾರಗಳನ್ನು ಎಸೆಯುವ ವೀಡಿಯೊವನ್ನು ಶೂಗಳನ್ನು ಎಸೆಯುತ್ತಿದ್ದಾರೆ ಎಂದು ಹಂಚಿಕೆ

ಕನೌಜ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೇಲೆ ಜನರು ಶೂ ಮತ್ತು ಚಪ್ಪಲಿಗಳನ್ನು ಎಸೆಯುತ್ತಿರುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. (ಇಲ್ಲಿ ಮತ್ತು ಇಲ್ಲಿ ) ಅಖಿಲೇಶ್ ಯಾದವ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕನೌಜ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ತಮ್ಮ ಸ್ವಕ್ಷೇತ್ರದಲ್ಲಿಯೇ ಈ ರೀತಿಯ ಸ್ವಾಗತ ಎದುರಿಸಿದ್ದಾರೆ ಎಂದು ಅಖಿಲೇಶ್ ಯಾದವ್ ಅವರನ್ನು ಟೀಕಿಸಲಾಗುತ್ತಿದೆ. ಫ್ಯಾಕ್ಟ್‌ಚೆಕ್: ವೈರಲ್…

Read More

Fact Check: ಕಾಂಗ್ರೆಸ್ ಉಗ್ರರ ಕುಟುಂಬಕ್ಕೆ ಪರಿಹಾರ ನೀಡುತ್ತದೆ ಎಂಬ ಪೋಸ್ಟ್ ದಿಕ್ಕುತಪ್ಪಿಸುವಂತಿದೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ “ಭಾರತೀಯ ಸಶಸ್ತ್ರ ಪಡೆಗಳಿಂದ ಕೊಲ್ಲಲ್ಪಟ್ಟ ಭಯೋತ್ಪಾದಕರ ಕುಟುಂಬ ಸದಸ್ಯರಿಗೆ ತಲಾ ₹ 1 ಕೋಟಿ ನೀಡುವುದಾಗಿ, ಮತ್ತು ಸೆರೆಮನೆಯಲ್ಲಿರುವ ಎಲ್ಲಾ ಉಗ್ರರನ್ನು ಬಿಡುಗಡೆ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಸಗೀರ್ ಸೈಯದ್ ಖಾನ್ ಭರವಸೆ ನೀಡುತ್ತಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫಾಕ್ಟ್ ಚೆಕ್ ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದರ ಮೇಲೆ R. ಎಂಬ ಲೋಗೊ ಇರುವುದರಿಂದ ಇದು ರಿಪಬ್ಲಿಕ್ ಟಿವಿಯ ವಿಡಿಯೋ ಎಂದು…

Read More
ಕಾಂಗ್ರೆಸ್

Fact Check: ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಹರಡುತ್ತಿರುವ ಸುಳ್ಳುಗಳೇನು ಮತ್ತು ಸತ್ಯವೇನು?

ಈ ಬಾರಿಯ ಕಾಂಗ್ರೆಸ್‌ ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಸೇರಿದಂತೆ ಅನೇಕರು ಸುಳ್ಳು ಹರಡುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ವಿವರಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 2024 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಿದರೆ, 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರದ್ದುಗೊಳಿಸುತ್ತೇವೆ, ಮತಾಂತರ ವಿರೋಧಿ…

Read More
ರೇವಂತ್ ರೆಡ್ಡಿ

Fact Check: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮುಸ್ಲಿಂ ಕಲ್ಯಾಣಕ್ಕಾಗಿ ದೇವಸ್ಥಾನದ ಜಮೀನು ಮಾರುತ್ತೇವೆ ಎಂದು ಹೇಳಿಲ್ಲ

ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ರಾಜ್ಯದಲ್ಲಿನ ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನದ ಜಮೀನುಗಳನ್ನು ಮಾರಾಟ ಮಾಡುವ ಉದ್ದೇಶವನ್ನು ಪ್ರಕಟಿಸಿದ್ದಾರೆ ಎಂದು ಎನ್‌ಟಿವಿ ಪ್ರಸಾರ ಮಾಡಿದ ಸುದ್ದಿ ಬುಲೆಟಿನ್‌ನ ಸ್ಕ್ರೀನ್‌ಶಾಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಮುಸ್ಲಿಂ ಘೋಷಣೆಗೆ ಹಣ ಸಂಗ್ರಹಿಸಲು ರೇವಂತ್ ರೆಡ್ಡಿ ದೇವಸ್ಥಾನದ ಭೂಮಿಯನ್ನು ಹರಾಜು ಹಾಕಲಿದ್ದಾರೆ ಎಂಬ ವೇ2ನ್ಯೂಸ್ ವರದಿಯ ಸ್ಕ್ರೀನ್‌ಶಾಟ್ ಅನ್ನು ಕೆಲವರು ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು Revanth Reddy, CM of…

Read More
ಮಿರಾಯ

Factcheck: ಮಿರಾಯ ವಾದ್ರಾ ಒಟ್ಟು ಆಸ್ತಿ 376 ಮಿಲಿಯನ್ ಡಾಲರ್ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ

ರಾಜಕೀಯ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದು ಇತ್ತೀಚೆಗೆ ಸರ್ವೇ ಸಾಮಾನ್ಯವಾಗಿದೆ. ಆದರೆ ಈಗ ಅವರ ಮಕ್ಕಳ ಮೇಲೂ ಸಹ ಅನಾಗತ್ಯವಾದ ಆರೋಪಗಳನ್ನು, ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. “ಮಿರಾಯ ವಾದ್ರಾ, ರಾಬರ್ಟ್ ವಾದ್ರಾ ಮತ್ತು ಪ್ರಿಯಾಂಕಾ ವಾದ್ರಾ ಅವರ ಪುತ್ರಿ, ಆಕೆಯ ನಿವ್ವಳ ಮೌಲ್ಯ 376 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 3,126 ಕೋಟಿ ರೂ. ತಂದೆ ರಾಬರ್ಟ್ ವಾದ್ರಾ ಅವರ ಸಂಪತ್ತು $2.1 ಬಿಲಿಯನ್ ಅಂದರೆ ಸರಿಸುಮಾರು 17,458 ಕೋಟಿ ರೂ. ಮಿರಾಯ ವಾದ್ರಾ ತನ್ನ…

Read More

Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ

ಇತ್ತೀಚೆಗೆ ರಾಜಕೀಯ ಮುಖಂಡರ ಭಾಷಣಗಳನ್ನು ತಪ್ಪಾಗಿ ಅರ್ಥ ಬರುವಂತೆ ತಿರುಚಿ ಹಂಚಿಕೊಳ್ಳುವುದು ಸರ್ವೇ ಸಾಮಾನ್ಯವಾಗುತ್ತಿದೆ. ಚುನಾವಣಾ ಸಂದರ್ಭಗಳಲ್ಲಿ ಇಂತಹ ವಿಡಿಯೋಗಳನ್ನು ಹೆಚ್ಚು ಹರಿಬಿಡಲಾಗುತ್ತಿದೆ. ಅನೇಕ ಬಾರಿ ಇಂತಹ ತಿರುಚಿದ ವಿಡಿಯೋಗಳಿಂದ ಜನರಿಗೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಯಾವುದೇ ಅಥವಾ ಯಾರದೇ ಭಾ‍ಷಣದ ತುಣುಕನ್ನು ನೋಡಿದಾಗ ಅವರ ಮಾತನ್ನು ಸಂಪೂರ್ಣವಾಗಿ ನಂಬಿ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಅವರ ಪೂರ್ತಿ ಭಾಷಣ ನೋಡಿ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. ಈಗ,…

Read More

Fact Check | ಕುಕ್ಕೆ ದೇವಸ್ಥಾನಕ್ಕೆ ರಾಜ್ಯ ಸರ್ಕಾರ ಕ್ರಿಶ್ಚಿಯನ್‌ ಅಧಿಕಾರಿ ನೇಮಿಸಿದೆ ಎಂಬುದು ಸುಳ್ಳು

“ಕ್ರಿಶ್ಚಿಯನ್‌ ಅಧಿಕಾರಿಯನ್ನು ಕುಕ್ಕೆ ದೇವಸ್ಥಾನದ ಮುಖ್ಯ ಅಧಿಕಾರಿಯಾಗಿ ಕಾಂಗ್ರೆಸ್‌ ಸರ್ಕಾರ ನೇಮಿಸಿದೆ. ಏನಿದರ ಹುನ್ನಾರ..?” ಎಂದು ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಇದರಲ್ಲಿ ಕಾಂಗ್ರೆಸ್‌ ಸರ್ಕಾರ ಹಿಂದೂ ದೇವಸ್ಥಾನಕ್ಕೆ ಅಪಚಾರ ಮಾಡಲು ಹೊರಟಿದೆ. ಇದರ ಹಿಂದೆ ಏನೋ ಷಡ್ಯಂತ್ರವಿದೆ ಎಂದು ಬಿಂಬಿಸಲಾಗಿದೆ. ಹೀಗಾಗಿ ಇದು ನಿಜವಿರಬಹುದು ಎಂದು ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರ ಹೆಸರನ್ನು ನೋಡಿದ ತಕ್ಷಣವೇ ಬಹುತೇಕರು ಇವರು ಕ್ರೈಸ್ತರಿರಬಹುದು ಎಂದು…

Read More