Fact Check | ಕನ್ನಡ ಸುದ್ದಿ ಮಾಧ್ಯಮಗಳಿಂದ ಶಾಲಾ ವೇಳಾಪಟ್ಟಿ ಬಗ್ಗೆ ಸುಳ್ಳು ಸುದ್ದಿ

“ರಂಜಾನ್ ಆಚಣೆಗಾಗಿ ಸರ್ಕಾರಿ ಶಾಲೆ ಸಮಯ ಬದಲಾವಣೆ, ರಂಜಾನ್ ತಿಂಗಳ ಆರಂಭದಿಂದ ಏಪ್ರಿಲ್ ಹತ್ರವರೆಗೆ ಅನ್ವಯವಾಗುವಂತೆ ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕೆ ಶಾಲೆ ಸಮಯ ಚೇಂಜ್ ಎಂಬ ಸುದ್ದಿಯೊಂದು ವ್ಯಾಪಕವಾಗಿ ಹಬ್ಬುತ್ತಿದೆ, ಜೊತೆಗೆ ಕನ್ನಡದ ಸುದ್ದಿ ಮಾಧ್ಯಮಗಳಾದಂತಹ ಟಿವಿ9 ಕನ್ನಡ, ಸುವರ್ಣ ನ್ಯೂಸ್ ಸೇರಿದ ಹಾಗೆ ಹಲವು ದೃಶ್ಯ ಮಾಧ್ಯಮಗಳು ಕೂಡ ಇದೇ ಸುದ್ದಿಯನ್ನು ಬಿತ್ತರಿಸುವೆ” ಎಂಬ ಸುದ್ದಿಯನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನೇ ನಂಬಿ ಸಾಕಷ್ಟು ಮಂದಿ ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಆದರೆ…

Read More

Fact Check | ʼಬೇಟ್ ದ್ವಾರಕಾ’ ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿಲ್ಲ

” ‘ಬೇಟ್ ದ್ವಾರಕಾ’ದಲ್ಲಿರುವ ಎರಡು ದ್ವೀಪಗಳು ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿದೆ” ಎಂಬ ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲಾಗುತ್ತಿದೆ. ಇನ್ನು ಈ ಸುದ್ದಿ ನಿಜವೋ ಸುಳ್ಳೋ ಎಂದು ಪರಿಶೀಲನೆ ನಡೆಸದೆ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಗುಜರಾತ್‌ ವಕ್ಫ್‌ ಬೋರ್ಡ್‌ಗೆ ಭೂವಿವಾದದ ಪ್ರಕರಣವೊಂದು ಹೈಕೋರ್ಟ್‌ನಲ್ಲಿ ಇದೆ. ಆದರೆ ಇದು ನಿಜಕ್ಕೂ ಬೇಟ್‌ದ್ವಾರಕದ ದ್ವೀಪಗಳ ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೋಡೋಣ…

Read More

Fact Check: ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ಸೇರಿದ ಜನಸಾಗರ ಎಂದು ಎಡಿಟೆಟ್ ಪೋಟೋಗಳ ಹಂಚಿಕೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಇದೇ ಸಂದರ್ಭದಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಅನೇಕ ಸುಳ್ಳು ಪೋಟೋಗಳನ್ನು ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಇದರಂತೆ, “ರಾಷ್ಟ್ರೀಯ ಜನತಾ ದಳ(RJD) ಪಕ್ಷವು ಪಾಟ್ನಾದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ಸೇರಿದ ಜನಸಾಗರ. ಇಂಡಿಯಾ ಒಕ್ಕುಟದ ಎಲ್ಲಾ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.” ಎಂದು ಪ್ರತಿಪಾಧಿಸಿ RJD ಪಕ್ಷದ ಹಲವು ರಾಜಕೀಯ ಮುಖಂಡರು ತಮ್ಮ X ಖಾತೆಯಲ್ಲಿ ಮೈದಾನವೊಂದರಲ್ಲಿ ಜನಗಳು ತುಂಬಿದ ಪೋಟೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ….

Read More
ನೆಹರೂ

Fact Check: ನೆಹರೂರವರು ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು ಎಂದು ಸುಳ್ಳು ಹೇಳಿದ ಅಜಿತ್ ಹನುಮಕ್ಕನವರ್

ಜವಹರಲಾಲ್ ನೆಹರೂ ಅವರ ಕುರಿತು ಪ್ರತಿ ದಿನ ಒಂದಿಲ್ಲೊಂದು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿರುತ್ತದೆ. ಕೆಲವು ಕಿಡಿಗೇಡಿಗಳು ಇತಿಹಾಸವನ್ನು ತಿರುಚುವ ಸಲುವಾಗಿ ಅನೇಕ ಅರೋಪಗಳನ್ನು ಮಾಡುತ್ತಿರುತ್ತಾರೆ. ನೆಹರು ಅವರ ಕುರಿತ ಇಂತಹ ಅನೇಕ ಆರೋಪಗಳನ್ನು ಹೀಗಾಗಲೇ ಬಯಲು ಮಾಡಲಾಗಿವೆ. ಅವುಗಳನ್ನು ನೀವು ಇಲ್ಲಿ ಓದಬಹುದು. ಈಗ, ಅಸಲಿಗೆ ನೆಹರು ಅವರು ಕೇವಲ 14 ದಿನ ಮಾತ್ರ ಜೈಲು ವಾಸ ಅನುಭವಿಸಿದ್ದು ಮತ್ತು ಅವರು ಸಹ ನಭಾ ಜೈಲಿನಿಂದ ಹೊರಬರಲು ಬ್ರಿಟೀಷರಿಗೆ ಕ್ಷಮಾಪಣಾ ಪತ್ರವನ್ನು ಬರೆದಿದ್ದರು. ಎಂದು ಪ್ರತಿಪಾದಿಸಲಾಗುತ್ತಿದೆ. ಕನ್ನಡದ…

Read More
ಹಿಂದೂ

Fact check: ಹಿಂದೂ ದೇವಾಲಯಗಳ ಹಣವನ್ನು ಬೇರೆ ಧರ್ಮದ ದೇವಾಲಯಗಳಿಗೆ ಬಳಸಲಾಗುತ್ತಿದೆ ಎಂಬುದು ಸುಳ್ಳು

ನನ್ನ ತೆರಿಗೆ ನನ್ನ ಹಕ್ಕು ಹೋರಾಟ ಆರಂಭವಾದ ನಂತರ ಹಾಗಾದರೆ ಹಿಂದೂಗಳು ಹಿಂದೂ ದೇವಾಲಯಕ್ಕೆ ಹಾಕುವ ಹಣ ಹಿಂದೂಗಳಿಗೆ ಸೇರಬೇಕಲ್ಲವೇ? ಭಿನ್ನ ಧರ್ಮದ ದೇವಾಲಯಗಳಿಗೆ ಏಕೆ ಕೊಡಬೇಕು? ಎಂದು ಹಲವಾರು ಜನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹ, “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ. ಹಿಂದೂಗಳ…

Read More

Fact Check | ಸುಳ್ಳಿಗೆ ಕುಖ್ಯಾತಿ ಪಡೆದಿರುವ ಟಿವಿ ವಿಕ್ರಮದಿಂದ ಮತ್ತೊಂದು ಸುಳ್ಳು

“ಬಾಲಕಿ ಮೇಲೆ ರೇಪ್‌.. ರಾಹುಲ್‌ ಮೇಲೆ ಕೇಸ್‌” ಎಂಬ ಶೀರ್ಷಿಕೆಯಲ್ಲಿ ಟಿವಿ ವಿಕ್ರಮ ತನ್ನ ವಿಡಿಯೋವೊಂದನ್ನು ಪ್ರಸಾರ ಮಾಡಿದೆ. ಅದೇ ಥಂಬ್‌ನೈಲ್‌ನಲ್ಲಿ ಮುಸ್ಲಿಂ ಹುಡುಗಿಯನ್ನು ಕಾಪಾಡಿದ ಹಿಂದೂ ಹುಡುಗ ಎಂದು ಸಹ ಬರೆದಿದೆ. ಟಿವಿ ವಿಕ್ರಮದ ಶೀರ್ಷಿಕೆ ನೋಡಿದವರು ರಾಹುಲ್‌ ಗಾಂಧಿ ಅವರ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆ ಕುರಿತು ಈ ವಿಡಿಯೋದಲ್ಲಿ ಮಾಹಿತಿ ಇದೆ ಎಂದು ಅರ್ಥ ಮಾಡಿಕೊಳ್ಳಲಿ ಎಂಬಂತೆ ಈ ಥಂಬ್‌ನೈಲ್‌ ಅನ್ನು ಟಿವಿ ವಿಕ್ರಮ ಡಿಸೈನ್‌ ಮಾಡಿದೆ. ಫ್ಯಾಕ್ಟ್‌ಚೆಕ್‌ ವಿಡಿಯೋದಲ್ಲಿ ಏನಿದೆ…

Read More
ಅಂಗನವಾಡಿ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಉರ್ದು ಗೊತ್ತಿರಬೇಕೆಂಬ ಆದೇಶ ಹಿಂದಿನ ಬಿಜೆಪಿ ಸರ್ಕಾರದ್ದು

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ‘ಉರ್ದು ಭಾಷೆ’ ಗೊತ್ತಿರುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡ್ಡಾಯಗೊಳಿಸಿದೆ ಎಂದು ಆರೋಪಿಸುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮನೆಹಾಳು ಸರ್ಕಾರದ ಮತ್ತೊಂದು ಆದೇಶ * ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕೇವಲ ಉರ್ದು ಗೊತ್ತಿರೋರು ಅರ್ಜಿ ಹಾಕಬೇಕಂತೆ ? ಅಲ್ಲಿಗೆ ಮತ್ತೊಂದು ಕನ್ನಡದ ಕಗ್ಗೊಲೆ. ಅಂಗನವಾಡಿ ಕೆಲಸಕ್ಕೆ ಅರ್ಜಿ ಹಾಕಿರುವರು ಅತ್ಯಂತ ಕಡುಬಡವ ಹೆಣ್ಣುಮಕ್ಕಳು.. ತನ್ನ ಕುಟುಂಬಕ್ಕೆ ಒಂದೊತ್ತು ಅನ್ನ ಕಂಡುಕೊಳ್ಳುವವರು,,, ಅಲ್ಲಿ ಕೆಲಸಕ್ಕೆ ಕೇವಲ ಮುಸ್ಲಿಂ…

Read More

Fact Check : ಇದು ಜಪಾನ್‌ನ 2011ರ ಸುನಾಮಿ ದೃಶ್ಯಗಳು, ಇತ್ತೀಚಿನ ಭೂಕಂಪಕ್ಕೆ ಸಂಬಂಧಿಸಿದ್ದಲ್ಲ

“ಈ ವಿಡಿಯೋ ನೋಡಿ ಇದು ಇತ್ತೀಚೆಗೆ ಜಪಾನ್‌ನಲ್ಲಿ ನಡೆದ ಭೂಕಂಪಕ್ಕೆ ಸಂಬಂಧಿಸಿದ ದೃಶ್ಯಗಳು. ತೀವ್ರ ಭೂಕಂಪನದಿಂದಾಗಿ ಜಪಾನ್‌ ಕಡಲಾ ತೀರದ ಜನ ವಸತಿ ಪ್ರದೇಶಗಳು ನೀರಿನಿಂದ ಆವೃತ್ತವಾಗಿದೆ. ಸುನಾಮಿ ಎಚ್ಚರಿಕೆ ನೀಡಲಾಗಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಅದು “ಇತ್ತೀಚೆಗೆ ಜಪಾನ್‌ನಲ್ಲಿ ಸಂಬಂಧಿಸಿದ ಭೂಕಂಪನದ ವಿಡಿಯೋ ಮತ್ತು ಅದರಿಂದ ಆದಂತಹ ಅನಾಹುತಗಳು” ಎಂದು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್‌ ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋದ…

Read More

Fact Check : ಬಾಬಾಬುಡನ್ ಗಿರಿಯ ಗೋರಿ ದ್ವಂಸ ಪ್ರಕರಣ ರೀ ಓಪನ್ ಆಗಿಲ್ಲ

“ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ 2017ರಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ಆಪಾದಿತರಿಗೆ ಮುಂದಿನ ಸೋಮವಾರ ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.” ಎಂದು ರಾಜ್ಯದ ಪ್ರಮುಖ ಮಾಧ್ಯಮ ಸಂಸ್ಥೆ ಟಿವಿ 9 ಕನ್ನಡ ಸೇರಿದ ಹಾಗೆ ಹಲವು ಮಾಧ್ಯಮಗಳು ವರದಿಯನ್ನ ಮಾಡಿವೆ. ಫ್ಯಾಕ್ಟ್‌ಚೆಕ್‌ ಈ ಸುದ್ದಿ ನಿಜವೇ ಎಂದು ಪರಿಶೀಲಿಸಲಿ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿ…

Read More

Fact Check | ರತನ್‌ ಟಾಟಾ ಅವರು ಭಾರತೀಯ ಸೇನೆಗೆ ಬುಲೆಟ್‌ ಮತ್ತು ಬಾಂಬ್‌ ಪ್ರೂಫ್‌ ಬಸ್‌ ನೀಡಿಲ್ಲ

“ಇತ್ತೀಚೆಗೆ ರತನ್ ಟಾಟಾ ಅವರು ಭಾರತೀಯ ಸೇನೆಗೆ ಬುಲೆಟ್ ಮತ್ತು ಬಾಂಬ್ ಪ್ರೂಫ್ ಬಸ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಅವರ ಈ ಕಾರ್ಯಕ್ಕೆ ಮೆಚ್ಚುಗೆ ಇರಲಿ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸಾಕಷ್ಟು ಮಂದಿ ರತನ್ ಟಾಟಾ ಅವರು ಭಾರತೀಯ ಸೇನೆಗಾಗಿ ಹಲವು ರೀತಿಯ ಉಡುಗೊರೆಯನ್ನು ನೀಡಲಿದ್ದಾರೆ ಎಂಬ ರೀತಿಯಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೇ ರೀತಿಯ ಬಸ್ಸಿನ ವಾಹನವನ್ನು ಹಲವಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡು ಇದು…

Read More