Fact Check | ವಯನಾಡ್ ದೇವಾಲಯ ಅತಿಕ್ರಮಣ ಎಂದು ಪಾಕಿಸ್ತಾನದ ಫೋಟೊ ಹಂಚಿಕೆ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಮನಿಗೆ ಸಮರ್ಪಿತವಾದ ದೇವಾಲಯದ ಸಂಕೀರ್ಣದೊಳಗೆ ಕೋಳಿ ಅಂಗಡಿಯನ್ನು ನಡೆಸಲು ಅನುಮತಿ ನೀಡಿದ್ದು ಮಾತ್ರವಲ್ಲದೆ ಆ ಅಂಗಡಿಯನ್ನು ಈ ಹಿಂದೆ ಅವರೇ ಉದ್ಘಾಟಿಸಿದ್ದಾರೆ” ಎಂದು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಅಂತಹ ಒಂದು ವೀಡಿಯೊ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೂಡ ಹಂಚಿಕೊಂಡಿದ್ದಾರೆ. केरल के वायनाड में राहुल गांधी और प्रियंका वाड्राइन ने चार…

Read More

Fact Check | BJP ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ.ಶಿವಕುಮಾರ್‌ ಫೋಟೋ ಎಂದು ಸುಳ್ಳು ಮಾಹಿತಿ ಹಂಚಿಕೆ

ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ..ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂದು ಜೆಡಿಎಸ್‌ ಯುವ ಘಟಕ ಫೋಟೋವೊಂದನ್ನು ಹಂಚಿಕೊಂಡಿದೆ. ಈ ಫೋಟೋದಲ್ಲಿ…

Read More
ಮುಂಬೈ ಸೇತುವೆ

Fact Check: ಮೋದಿಯವರ ಕಾಲದಲ್ಲಿ ನಿರ್ಮಿತವಾದ ಮುಂಬೈ ಸೇತುವೆ ಎಂದು ಚೀನಾದ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಸಮಯದಿಂದಲೂ ಸಹ ಬೇರೆ ದೇಶಗಳ ಪೋಟೋ ಮತ್ತು ವಿಡಿಯೋಗಳನ್ನು ಬಳಿಸಿ ಭಾರತದ್ದು ಮತ್ತು ಮೋದಿಯವರು ನಿರ್ಮಾಣ ಮಾಡಿರುವುದು ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಇದರಲ್ಲಿ ಬೆರಳಣಿಕೆಯಷ್ಟು ನಿಜವಿದ್ದರೆ ಬಹುತೇಕ ಸುಳ್ಳಾಗಿರುತ್ತವೆ. ಗುಜರಾತ್ ಮೋಡೆಲ್ ಎಂದು ಭಾರತದಾದ್ಯಂತ ಹರಿದಾಡಿದ ಹಲವಾರು ರಸ್ತೆ, ಹೆದ್ದಾರಿ, ಸೇತುವೆ ಮತ್ತು ಕಟ್ಟಡ ನಿರ್ಮಾಣದ ಚಿತ್ರಗಳು ಅಭಿವೃದ್ಧಿ ಹೊಂದಿದ ಇತರೆ ರಾಷ್ಟ್ರಗಳದ್ದಾಗಿವೆ. ಈಗ ಅದೇ ರೀತಿ, “ಇದು ಅಮೇರಿಕಾ ಅಥವಾ ಚೀನಾ ಅಲ್ಲ, ಇದು ಮುಂಬೈನ ಹೆದ್ದಾರಿ, ನೋಡಿ!…

Read More

Fact Check | ಮಣಿಪುರದಲ್ಲಿ ನಡೆದ ಗಲಾಟೆ ನಕಲಿ ಮತದಾನಕ್ಕೆ ಸಂಬಂಧಿಸಿದ್ದಾಗಿದೆ

“ಈ ವಿಡಿಯೋ ನೋಡಿ ಮಣಿಪುರದ ಮಹಿಳೆಯರು ಯಾವುದೇ ಬಟನ್ ಒತ್ತಿದರೂ ಕಮಲದ ಚಿಹ್ನೆಯನ್ನು ಮಾತ್ರ ಮುದ್ರಿಸಿರುವುದನ್ನು ಗಮನಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಜನ ಇವಿಎಂಗಳನ್ನು ಒಡೆದು ಹಾಕಿದ್ದಾರೆ.”  ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ವಿವಿ ಪ್ಯಾಟ್‌ನಲ್ಲಿ ಹಲವು ದೋಷಗಳು ಇವೆ ಎಂದು ಹಂಚಿಕೊಳ್ಳಲಾಗುತ್ತದೆ. मणिपुर में महिलाओं ने EVM को तब तोड़ दिया जब उन्होंने देखा कि कोई भी बटन दबाने पर उन्हें केवल कमल…

Read More
ಪಾಕಿಸ್ತಾನ

Fact Check: ಬೆಳಗಾವಿಯ ಕಾಂಗ್ರೆಸ್‌ ರ್ಯಾಲಿಯಲ್ಲಿ ಮುಸ್ಲಿಂ ಸಂಘಟನೆಯ ಬಾವುಟ ಹಾರಿಸಲಾಗಿದೆಯೇ ಹೊರತು ಪಾಕಿಸ್ತಾನದ್ದಲ್ಲ

ಹಲವಾರು ದಿನಗಳಿಂದ ಎಲ್ಲಿ ಮುಸ್ಲಿಂ ಬಾವುಟಗಳು ಹಾರಿಸಿದರೂ ಸಹ ಅದನ್ನು ಪಾಕಿಸ್ತಾನ ಬಾವುಟವನ್ನು ಹಾರಿಸಲಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಕಾರಣ ಬಾವುಟದಲ್ಲಿ ಇರುವಂತಹ ಅರ್ಧ ಚಂದ್ರ ಮತ್ತು ನಕ್ಷತ್ರದ ಗುರುತಿನಿಂದಾಗಿ ಅನೇಕರು ತಪ್ಪಾಗಿ ತಿಳಿಯುತ್ತಾರೆ.  ಇಂತಹ ಅನೇಕ ಸುದ್ದಿಯನ್ನು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಸತ್ಯಶೋದನೆ ನಡೆಸಿರುವುದನ್ನು ನೀವಿಲ್ಲಿ ನೋಡಬಹುದು. ಆದರೆ ಇನ್ನೂ ಕೆಲವರು ಬೇಕಂತಲೇ ರಾಜಕೀಯವಾಗಿ ಎತ್ತಿಕಟ್ಟಲು, ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಬಿತ್ತುವ ಸಂದೇಶಗಳೋಂದಿಗೆ ಸುದ್ದಿ ಹಂಚಿಕೊಳ್ಳುತ್ತಾರೆ. ಈಗ, ತುಮಕೂರಿನ ಗುಬ್ಬಿ ಗೇಟ್ ಬಳಿ ಕಾಂಗ್ರೆಸ್ಸಿನ…

Read More

Fact Check | IUML ಪಕ್ಷದ ಕಚೇರಿಯ ಚಿತ್ರವನ್ನು ವಯನಾಡ್‌ನಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಎಂದು ಸುಳ್ಳು ಮಾಹಿತಿ ಹಂಚಿಕೆ

“ಇಲ್ಲ ಇದು ಪಾಕಿಸ್ತಾನವಲ್ಲ.. ಹೀಗೆ ಯೋಚಿಸುವುದೇ ಮಹಾಪಾಪ.. ಇದು ವಯನಾಡಿನ ಕಾಂಗ್ರೆಸ್‌ ಕಛೇರಿ, ಅಲ್ಲಿಂದ ರಾಹುಲ್‌ ಗಾಂಧಿ ಸಂಸದರಾಗಿದ್ದಾರೆ.. ಇದನ್ನು ನೋಡಿ ಜಾತ್ಯಾತೀತತೆಯ ಕವಚ ತೊಟ್ಟಿರುವ ಹಿಂದೂಗಳಿಗಾದರೂ ಬುದ್ದಿ ಬರಬೇಕು..” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. pic.twitter.com/EP5L1fZxj3 — मानव मानव (@rLeN2TlCJWGutpd) April 20, 2021 ಈ ಫೋಟೋವನ್ನು ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಜನ ಇದನ್ನೇ ನಿಜ ಎಂದು ನಂಬಿಕೊಂಡು ಕಾಂಗ್ರೆಸ್‌ ಮುಸ್ಲಿಂ ಓಲೈಕೆಯ ರಾಜಕಾರಣ ಮಾಡುತ್ತಿದೆ…

Read More

Fact Check | ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ ಎಂಬುದು ಸುಳ್ಳು

“ಚೀನಾ ಮುನಿಸುಕೊಳ್ಳುತ್ತದೆ ಎಂಬ ಕಾರಣಕ್ಕೆ ಅರುಣಾಚಲ ಪ್ರದೇಶದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ ಮತ್ತು ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ನ್ಯಾಯ ಯಾತ್ರೆ ಕೂಡ ಲಡಾಕ್‌ನಲ್ಲಿ ನಡೆಸಲಾಗಿಲ್ಲ. ಇದು ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ಅವರಿಗೆ ಚೀನಾದ ಮೇಲೆ ಎಷ್ಟು ಪ್ರೀತಿ ಇದೆ ಎಂಬುದನ್ನು ತೋರಿಸುತ್ತಿದೆ” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇನ್ನು ಇದೇ ಪೋಸ್ಟ್‌ ಗಮನಿಸಿದ ಸಾಕಷ್ಟು ಮಂದಿ ಇದನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಳತಾಣದ…

Read More
ಡಾ. ಬಿ.ಆರ್ ಅಂಬೇಡ್ಕರ್

Fact Check: ಡಾ. ಬಿ. ಆರ್ ಅಂಬೇಡ್ಕರ್ ಮತದಾನ ಮನೆಯ ಹೆಣ್ಣಿದ್ದಂತೆ ಎಂದು ಎಲ್ಲಿಯೂ ಹೇಳಿಲ್ಲ

ಖ್ಯಾತ ಹೃದ್ರೋಗ ತಜ್ಞ ಮತ್ತು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕರು ಹಾಗೂ ಹಾಲಿ ಬೆಂಗಳೂರು ಗ್ರಾಮಂತರ ಲೋಕಸಭಾ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿಯ ಅಭ್ಯರ್ಥಿಯೂ ಆದ ಡಾ. ಸಿ.ಎನ್ ಮಂಜುನಾಥ್ ಅವರು ನೆನ್ನೆ (ಏಪ್ರಿಲ್ 4) ನಡೆದ ಪ್ರಚಾರದ ಸಭೆಯ ಭಾಷಣದಲ್ಲಿ, “ಮತದಾನ ಮನೆಯ ಹೆಣ್ಣು ಮಗಳಿದಂತೆ ಅದು ಮಾರಾಟ ಆಗಬಾರದು ಎಂದು ಡಾ. ಅಂಬೇಡ್ಕರ್ ಹೇಳಿದ್ದಾರೆ” ಎಂದು ಮತದಾರರಿಗೆ ತಿಳಿಸಿದ್ದಾರೆ. ಹಾಗಾದರೆ ನಿಜಕ್ಕೂ ಡಾ. ಬಿ. ಆರ್ ಅಂಬೇಡ್ಕರ್ ಅವರು…

Read More
Aravind Kejriwal

Fact Check: ಕೇಜ್ರಿವಾಲ್ ಅವರು ನ್ಯಾಯಲಯದಲ್ಲಿ ತಮ್ಮ ಪರವಾಗಿ ತಾವೆ ವಾದ ಮಾಡಿಲ್ಲ ಮತ್ತು ಜೈಲಿನಲ್ಲಿ ಹಾಡು ಹಾಡಿಲ್ಲ

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾದ ನಂತರ ಅವರ ಕಸ್ಟಡಿಯನ್ನು ಮಾರ್ಚ್ 28 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರ ಏಪ್ರಿಲ್ 1 ರವರೆಗೆ ವಿಸ್ತರಿಸಲಾಗಿತ್ತು. ಹೆಚ್ಚಿನ ಕಸ್ಟಡಿಗಾಗಿ ಜಾರಿ ನಿರ್ದೇಶನಾಲಯದ ಮನವಿಯನ್ನು ಕೇಜ್ರಿವಾಲ್ ವೈಯಕ್ತಿಕವಾಗಿ ವಿರೋಧಿಸಿದರು ಮತ್ತು ಹಗರಣವನ್ನು ಆಮ್ ಆದ್ಮಿ ಪಕ್ಷದ ವಿರುದ್ಧದ ರಾಜಕೀಯ ತಂತ್ರ ಎಂದು ಕರೆದಿದ್ದಾರೆ. ಮಾರ್ಚ್ 28 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರದ ದಿನಗಳಿಂದ, ಕೇಜ್ರಿವಾಲ್ ಮತ್ತು ಇಡಿ…

Read More
Narendra Modi

Fact Check: ಪ್ರಧಾನಿ ಮೋದಿಯವರು ಗಣೇಶನ ವಿಗ್ರಹವನ್ನು ತೆಗೆದುಕೊಳ್ಳಲು ನಿರಾಕರಿಸಿಲ್ಲ

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವುದರಿಂದ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮ ವಿರೋಧಿ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಹಿಂದು ವಿರೋಧಿ ಎಂದು ಬಿಂಬಿಸಲು ನಾಯಕರ ಹಳೆಯ ವಿಡಿಯೋಗಳನ್ನು ಬಳಸಿ ತಪ್ಪಾಗಿ ಪ್ರತಿಪಾದಿಸಲಾಗುತ್ತಿದೆ. ಅಂತೆಯೇ ಈಗ, “ನರೇಂದ್ರ ಮೋದಿಯವರು ಕಾರ್ಯಕ್ರಮವೊಂದರಲ್ಲಿ ಗಣೇಶನ ಮೂರ್ತಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಇದೇ ಕೆಲಸವನ್ನು ರಾಹುಲ್ ಗಾಂಧಿಯವರು ಮಾಡಿದ್ದರೆ ಬಿಜೆಪಿ ಮತ್ತು ಅವರ ಬೆಂಬಲಿತ ಮಾಧ್ಯಮಗಳು ಹೇಗೆ ವರ್ತಿಸುತ್ತಿದ್ದವು ಎಂದು ಊಹಿಸಿ.” ಎಂಬ ಸಂದೇಶದ…

Read More