ಪ್ರೇಮಿ

Fact Check: ಫೆ. 14 ಪ್ರೇಮಿಗಳ ದಿನದಂದು ಭಗತ್ ಸಿಂಗ್ ಮತ್ತು ಸಂಗಡಿಗರನ್ನು ಗಲ್ಲಿಗೇರಿಸಲಾಯಿತು ಎಂಬುದು ಸುಳ್ಳು

ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನು ಜಗತ್ತಿನಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಆದರೆ ಭಾರತದಲ್ಲಿನ ಕೆಲವು ಮೂಲಭೂತವಾದಿಗಳು ಪ್ರೇಮಿಗಳ ದಿನ ಆಚರಿಸದಂತೆ ತಡೆಯಲು ನಾನಾ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಪ್ರೇಮಿಗಳ ದಿನ ಆಚರಣೆ ನಮ್ಮ ಹಿಂದು ಸಂಸ್ಕೃತಿಯ ಭಾಗ ಅಲ್ಲ, ಹಾಗಾಗಿ ಅಂದು ರಸ್ತೆಯಲ್ಲಿ, ಪಾರ್ಕ್‌ಗಳಲ್ಲಿ ಯಾರಾದರೂ ಪ್ರೇಮಿಗಳನ್ನು ಕಂಡರೆ ಅವರಿಗೆ ಮದುವೆ ಮಾಡಿಸುತ್ತೇವೆ ಎಂದು ಹಲ್ಲೆ ಕೂಡ ನಡೆಸಿರುವ ಉದಾಹರಣೆಗಳಿವೆ. ಈಗ, ಫೆಬ್ರವರಿ 14ರ ಈ ದಿನ ನಾವು ಕೇವಲ ನಮ್ಮ ಯೋಧರನ್ನು ಮಾತ್ರ ಕಳೆದುಕೊಂಡ ದಿನವಲ್ಲ 1931…

Read More

Fact Check | ಯುಸಿಸಿ ವಿರುದ್ಧ ಮುಸಲ್ಮಾನರು ಬೃಹತ್‌ ರ್ಯಾಲಿ ನಡೆಸಿದ್ದಾರೆಂದು 2022ರ ವಿಡಿಯೋ ಹಂಚಿಕೆ.!

“ಈ ವಿಡಿಯೋ ನೋಡಿ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದ ಹಿನ್ನೆಲೆ ಅಲ್ಲಿನ ಸರ್ಕಾರದ ಹಾಗೂ ಬಿಜೆಪಿ ವಿ ರುದ್ಧ ಹರಿದ್ವಾರದಲ್ಲಿ ಮುಸ್ಲಿಮರು ಬೃಹತ್‌ ಸಂಖ್ಯೆಯಲ್ಲಿ ಜಮಾಯಿಸಿ ರ್ಯಾಲಿ ನಡೆಸಿದ್ದಾರೆ” ಎಂದು ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ಕೋಮು ಸಾಮರಸ್ಯ ಹಾಳು ಮಾಡಲು ಕೆಲ ಬಲಪಂಥಿಯ ಪ್ರೊಪಗೆಂಡ ವ್ಯಕ್ತಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರ ಸತ್ಯಾಸತ್ಯತೆಯನ್ನು ತಿಳಿಯದ ಸಾಕಷ್ಟು ಮಂದಿ ನಾಗರಿಕರು ಇದು ನಿಜವಿರಬಹುದು ಎಂದು ಇದೇ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಕೂಡ ಮಾಡುತ್ತಿದ್ದಾರೆ. ಆ ಮೂಲಕ ಸಾಮಾಜದ ಸ್ವಾಸ್ಥ್ಯ…

Read More

Fact Check | ಸಿಬಿಎಸ್‌ಇ 9ನೇ ತರಗತಿ ಪಠ್ಯ ಪುಸ್ತಕದಲ್ಲಿ ಡೇಟಿಂಗ್‌, ರಿಲೇಷನ್‌ಶಿಪ್‌ ಕುರಿತು ಪಠ್ಯ ಎಂದು ಸುಳ್ಳು ಮಾಹಿತಿ ಹಂಚಿಕೆ

“9ನೇ ತರಗತಿ ಪಠ್ಯ ಪುಸ್ತಕದಲ್ಲಿ ಡೇಟಿಂಗ್‌, ರಿಲೇಷನ್‌ಶಿಪ್‌ ಕುರಿತು ಪಾಠಗಳನ್ನು ಮಾಡಲಾಗುತ್ತಿದೆ. ಈ ಪೋಟೋಗಳನ್ನು ಒಮ್ಮೆ ಸರಿಯಾಗಿ ನೋಡಿ ನಿಮ್ಮ ಮಕ್ಕಳು ಸಿಬಿಎಸ್‌ಇ ಸಿಲೆಬಸ್‌ನವರಾಗಿದ್ದರೆ ಅವರು ಅದನ್ನೇ ಕಲಿಯುತ್ತಿದ್ದಾರೆ ಎಂದರ್ಥ ಎಚ್ಚರ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ಶೇರ್‌ ಕೂಡ ಮಾಡುತ್ತಿದ್ದಾರೆ. ಕೇವಲ ಸಿನಿಮಾ, ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗಿದ್ದ ಸುಳ್ಳು ಸುದ್ದಿಗಳು ಇದೀಗಾ ಶಿಕ್ಷಣ ಕ್ಷೇತ್ರದಲ್ಲೂ ಕಂಡುಬಂದಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರೀತಿ ಪ್ರೇಮ, ಡೇಟಿಂಗ್​​​ಗೆ ಸಂಬಂಧಿಸಿದ…

Read More

Fact Check: ಸ್ವತಃ ಡಾ. ಅಂಬೇಡ್ಕರ್ ಅವರು ಮಾತನಾಡಿರುವ ವಿಡಿಯೋ ಎಂದು ಚಲನಚಿತ್ರದ ವಿಡಿಯೋ ಹಂಚಿಕೆ

ಜಗತ್ತು ಕಂಡ ಇಪ್ಪತ್ತನೇ ಶತಮಾನದ ಮೇರು ಪ್ರತಿಭೆಗಳಲ್ಲಿ ಪ್ರಮುಖರಾದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾಷಣ ಮತ್ತು ಬರಹಗಳನ್ನು ತಿರುಚುವ ಮತ್ತು ತಪ್ಪಾಗಿ ಅರ್ಥೈಸುವ ಕೆಲಸಗಳನ್ನು ಅನೇಕ ವರ್ಷಗಳಿಂದ ಕೆಲವು ಕೋಮುವಾದಿ ಶಕ್ತಿಗಳು ಮಾಡುತ್ತಲೇ ಬರುತ್ತಿದ್ದಾರೆ. ಈಗ “ಇದು ಸ್ವತಃ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಾತನಾಡಿರುವ ವಿಡಿಯೋ. ಅಂಬೇಡ್ಕರ್ ಹೆಸರು ಹೇಳಿ ಜಾತ್ಯಾತೀತತೆ ಪಾಠ ಹೇಳುವ ಲದ್ದಿ ಜೀವಿಗಳೇ ಇಲ್ಲಿ ಕೇಳಿ, ಜೈ ಶ್ರೀ ರಾಮ್, ಜೈ ಭೀಮ್, ಜೈ ಹಿಂದು ರಾಷ್ಟ್ರ” ಎಂಬ…

Read More

Fact Check: ಅಯೋಧ್ಯೆಯ ರಾಮ ಮಂದಿರವೆಂದು ಜಾರ್ಖಂಡ್‌ನ ಜೈನ ಮಂದಿರದ ವಿಡಿಯೋ ಹಂಚಿಕೆ

ಅಯೋಧ್ಯೆಯ ಬಾಲ ರಾಮನ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮ ಜರುಗಿದರೂ ಇನ್ನೂ ರಾಮ ಮಂದಿರದ ಕಟ್ಟುವ ಕಾರ್ಯ ಮುಂದುವರೆಯುತ್ತಲೇ ಇದೆ. ಹೀಗಾಗಲೇ ರಾಮ ಮಂದಿರದ ದೇವಾಲಯಕ್ಕೆ ಸಂಬಂದಿಸಿದಂತೆ ಹಲವಾರು ವಿಡೀಯೋಗಳು, ಪೋಟೋಗಳು ಸಾಮಾಜಿಕ  ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವುಗಳಲ್ಲಿ ಕೆಲವು ಇತರ ದೇವಾಲಯದ ವಿಡಿಯೋಗಳು ಸೇರಿವೆ. ಇದಕ್ಕೆ ನಿದರ್ಶನವೆಂಬಂತೆ. ಈಗ “ಹೊಸದಾಗಿ ನಿರ್ಮಿಸಲಾದ ಅಯೋಧ್ಯೆಯ ರಾಮ ಮಂದಿರದ ದೃಶ್ಯಗಳು” ಎಂಬ ವಿಡಿಯೋ ಒಂದು ಇನ್ಟಾಗ್ರಾಮ್ ನಲ್ಲಿ ಹರಿದಾಡುತ್ತಿದೆ. ಇದನ್ನು ಏಳುವರೆ ಸಾವಿರದಷ್ಟು ಜನ ವೀಕ್ಷಿಸಿದ್ದಾರೆ. ಫ್ಯಾಕ್ಟ್‌ಚೆಕ್: ವೈರಲ್ ವೀಡಿಯೊವನ್ನು ರೋಹನ್…

Read More

Fact Check: ಟಿಪ್ಪು ಸುಲ್ತಾನ್‌ KRS ಅಣೆಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು ಎಂಬುದು ಸತ್ಯ

ಇತ್ತೀಚೆಗೆ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರಿಂದ ರಾಜ್ಯಕ್ಕೆ ಯಾವುದೇ ಕೊಡುಗೆ ಇಲ್ಲ ಎನ್ನುವಂತೆ ಬಿಂಬಿಸಲು ಅನೇಕರು ಶ್ರಮ ಪಡುತ್ತಿದ್ದಾರೆ. ಕೇವಲ ಟಿಪ್ಪು ಸುಲ್ತಾನ್ ನಡೆಸಿದ ದಾಳಿಗಳನ್ನು ಮುನ್ನಲೆಯಾಗಿಟ್ಟುಕೊಂಡು ಈ ವಾದಗಳನ್ನು ಮಂಡಿಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಸಹ ಟಿಪ್ಪುಸುಲ್ತಾನ್ ಪರವಾಗಿ ಮತ್ತು ವಿರೋಧಿಸಿ ಚರ್ಚೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಇತ್ತೀಚೆಗೆ ಸಚಿವ ರಾಜಣ್ಣನವರು ತಮ್ಮ ಭಾಷಣವೊಂದರಲ್ಲಿ “ಕೆಆರ್‌ಎಸ್‌ ಕಟ್ಟೋಕೆ ಆರಂಭಿಸಿದ್ದು ಟಿಪ್ಪು, ಅದನ್ನು ಮೈಸೂರು ಮಹಾರಾಜರು ಕೇವಲ ಮುಂದುವರೆಸಿದರು” ಎಂದಿದ್ದಾರೆ. ಈ ಹೇಳಿಕೆಯು ತೀವ್ರ ಚರ್ಚೆಗೆ ಕಾರಣವಾಗಿದ್ದು ಕೆಲವರು “KRS…

Read More

Fact Check | ನಟ ಪ್ರಭಾಸ್ ರಾಮ ಮಂದಿರಕ್ಕೆ 50 ಕೋಟಿ ರೂ ದೇಣಿಗೆ ನೀಡಿಲ್ಲ

“ರಾಮ ಮಂದಿರ ಉದ್ಘಾಟನಾ ದಿನವಾದ ಜನವರಿ 22 ರಂದು ಬರುವ ಭಕ್ತರಿಗೆ ಊಟದ ವ್ಯವಸ್ಥೆಗೆಂದು ತೆಲುಗು ನಟ ಪ್ರಭಾಸ್ 50 ಕೋಟಿ ರೂ ದೇಣಿಗೆ ನೀಡುತ್ತಿದ್ದಾರೆ” ಎಂಬ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಸಾಕಷ್ಟು ಮಂದಿ ನಿಜವೆಂದು ನಂಬಿ ತಮ್ಮ ವೈಯಕ್ತಿಕ ಖಾತೆಗಳಲ್ಲೂ ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಇನ್ನು, ಇದೇ ವೈರಲ್‌ ಪೋಸ್ಟ್‌ ಅನ್ನು ಆಧಾರವಾಗಿಟ್ಟುಕೊಂಡು ಕನ್ನಡದ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕೂಡ  “ಅಯೋಧ್ಯೆ ರಾಮಮಂದಿರಕ್ಕೆ ನಟ ಪ್ರಭಾಸ್ 50 ಕೋಟಿ ರೂ….

Read More

Fact Check | ಜಪಾನ್‌ನಲ್ಲಿ ರಾಮನ ಶ್ಲೋಕ ಪಠಿಸಲಾಗುತ್ತಿದೆ ಎಂಬುದು ಸುಳ್ಳು

“ರಾಮ ಮಂದಿರದ ಉದ್ಘಾಟನೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಜಗತ್ತಿನಾದ್ಯಂತ ರಾಮನ ಜಪ ಆರಂಭವಾಗಿದೆ.. ಈಗ ಜಪಾನ್‌ನಲ್ಲಿ ಅಲ್ಲಿನ ನಾಗರೀಕರು ರಾಮಾಯಣದ ವಾಚನವನ್ನು ಮಾಡಲು ಆರಂಭಿಸಿದ್ದಾರೆ. ಈ ವಿಡಿಯೋವನ್ನು ನೋಡಿ ಮತ್ತು ಎಲ್ಲರಿಗೂ ಶೇರ್‌ ಮಾಡಿ” ಎಂಬ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ತಾಯಿ ಮತ್ತು ಮಗ ಇಬ್ಬರೂ ರಾಮನ ಶ್ಲೋಕವನ್ನು ಕಂಠಪಾಠ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಮತ್ತು ಇವರ ಜೊತೆ ಇನ್ನಷ್ಟು ಮಂದಿ ಈ ಶ್ಲೋಕವನ್ನು ಹೇಳುತ್ತಿರುವುದು ಕೂಡ ಕಂಡು ಬಂದಿದೆ. ಫ್ಯಾಕ್ಟ್‌ಚೆಕ್‌ ಈ ವಿಡಿಯೋ…

Read More
ರವೀಂದ್ರನಾಥ ಟ್ಯಾಗೋರ್

Fact Check: 5ನೇ ಕಿಂಗ್ ಜಾರ್ಜ್ ಶ್ಲಾಘಿಸಿ ರವೀಂದ್ರನಾಥ ಟ್ಯಾಗೋರ್‌ರವರು “ಜನ ಗಣ ಮನ” ಗೀತೆ ರಚಿಸಿಲ್ಲ

ರವೀಂದ್ರನಾಥ ಟ್ಯಾಗೋರು ಭಾರತ ಕಂಡ ಪ್ರಖ್ಯಾತ ಲೇಖಕ ಮತ್ತು ದಾರ್ಶನಿಕ. ಇವರು ರಚಿಸಿದ “ಜನ ಗಣ ಮನ” ಗೀತೆಯೂ ನಮ್ಮ  ರಾಷ್ಟ್ರ ಗೀತೆಯಾಗಿ ಮನ್ನಣೆ ಪಡೆದಿದೆ. ಆದರೆ ನಮ್ಮ ರಾಷ್ಟ್ರ ಗೀತೆಯ ಕುರಿತು, ರವೀಂದ್ರನಾಥ ಟ್ಯಾಗೋರ್ ರ ಕುರಿತು ಸಾಕಷ್ಟು ಸುಳ್ಳು ಆಪಾದನೆಗಳು ಮಾಡಲಾಗುತ್ತಿದೆ. ಇತ್ತೀಚೆಗೆ, 1913 ರಲ್ಲಿ ರವೀಂದ್ರನಾಥ ಟ್ಯಾಗೋರ್ ಅವರಿಗೆ ನೊಬೆಲ್ ಪ್ರಶಸ್ತಿ ನೀಡಿದಾಗ ನೊಬೆಲ್ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದ ಕಿಂಗ್ ಜಾರ್ಜ್ V ಅವರನ್ನು ಶ್ಲಾಘಿಸಿ ರವೀಂದ್ರನಾಥ ಟ್ಯಾಗೋರ್ ಅವರು ‘ಜನ…

Read More

Fact Check | ಒಣ ಶುಂಠಿ ಸೇವನೆಯಿಂದ ಗೊರಕೆ ಸಮಸ್ಯೆ ಮತ್ತು ಕೋವಿಡ್ 19 ಕಾಯಿಲೆ ಗುಣವಾಗುವುದಿಲ್ಲ

“ಒಣ ಶುಂಠಿಯನ್ನು ಬಳಸುವುದರಿಂದ ಗೊರಕೆ ಮತ್ತು ಕೋವಿಡ್ 19 ಸಮಸ್ಯೆಗಳನ್ನು ಬಗೆಹರಿಸಬಹುದು. ಹಾಗಾಗಿ ನಿಮಗೆ ಈ ಸಮಸ್ಯೆಗಳಿದ್ದರೆ ಇಂದಿನಿಂದಲೇ ಒಣ ಶುಂಠಿಯ ಪುಡಿಗಳನ್ನು ಬಳಸಲು ಆರಂಭಿಸಿ.” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಇದು ಆರ್ಯುವೇದದಲ್ಲೂ ಹೇಳಲಾಗಿದೆ ಎಂದು ಸಾಕಷ್ಟು ಮಂದಿ ತಮ್ಮ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಈ ರೀತಿಯ ಸುದ್ದಿ ಕೊರೋನಾ ಸಂದರ್ಭದಿಂದಲೂ ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಮಂದಿ ಇದು ಪ್ರಯೋಜನಕಾರಿಯಾಗಲಿದೆ. ಹಲವಾರು ಜನ ಈ ಒಣ ಶುಂಠಿಯ…

Read More