ಮುಸ್ಲಿಂ

Fact Check: ಕೇರಳದ ಕಾಸರಗೋಡಿನಲ್ಲಿ  ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್‌ ತಂಡದ ಜರ್ಸಿಯನ್ನು ಧರಿಸಿ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಮುಸ್ಲಿಂ ಲೀಗ್ ಕಚೇರಿಯೊಂದರ ಮುಂದೆ ಯುವಕರು ಹಸಿರು ಜರ್ಸಿ ತೊಟ್ಟು ಮಲಯಾಳಂ ನಲ್ಲಿ ಹಾಡುವ ವೀಡಿಯೋ ಒಂದು ವೈರಲ್ ಆಗಿದ್ದು, ಪಾಕಿಸ್ತಾನದ ಜರ್ಸಿ ಹಾಕಿ ಕೇರಳ ಮುಸ್ಲಿಮರು ಸಂಭ್ರಮಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಪ್ರೋ. ಸುಧನಂಶು ತ್ರಿವೇದಿ ಎಂಬುವರು ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ” ಇಸ್ಲಾಮಾಬಾದ್‌ ಅಲ್ಲ, ಪೇಶಾವರದಲ್ಲ!! ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಲೀಗ್ ಕಛೇರಿ ಉದ್ಘಾಟನೆಯನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿಯನ್ನು ಧರಿಸಿ ಸಂಭ್ರಮಿಸುತ್ತಿರುವ ಶಾಂತಿಯುತ ಜನರು.!” ಎಂದು ಹಂಚಿಕೊಂಡಿದ್ದಾರೆ.  Not…

Read More

Fact Check: ಕೇರಳದಲ್ಲಿ ಮುಸ್ಲಿಂ ತಾಯಿ ತನ್ನ ಮಗನನ್ನು ಮದುವೆಯಾಗಿದ್ದಾಳೆ ಎಂದು ತಪ್ಪು ಹೇಳಿಕೆಯೊಂದಿಗೆ ವೀಡಿಯೋವೊಂದು ವೈರಲ್ ಆಗಿದೆ

ಕೇರಳದ ಮುಸ್ಲಿಂ ತಾಯಿ ತನ್ನ ಮಗನನ್ನು ಮದುವೆಯಾಗಿದ್ದಾಳೆ ಎಂದು ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದು ಸಾಮಾಜಿಕ ಜಾಲತಾಣಗಳಾದ ಎಕ್ಸ್ ಮತ್ತು ಫೇಸ್ ಬುಕ್ ನಲ್ಲಿ ಹೆಚ್ಚು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಹಿಳೆ ತನ್ನ ಮಗನಿಗೆ ಹೂವಿನ ಹಾರ ಹಾಕಿರುವುದನ್ನು ಕಾಣಬಹುದು.  ವೀಡಿಯೋದಲ್ಲಿ “ಜೀನತ್ ಜಹಾನ್, ಕೇರಳದ ಮುಸ್ಲಿಂ ಮಹಿಳೆ, ಅವರ ಪತಿ ನಿಧನರಾದರು. ಅವರಿಗೆ 3 ಮಕ್ಕಳಿದ್ದರು. ಅವರು ತಮ್ಮ ಹಿರಿಯ ಮಗನನ್ನು ತಮ್ಮ ಮನೆಯಲ್ಲಿಯೇ ಮದುವೆಯಾದರು.” ಎಂಬ ಶೀರ್ಷಿಕೆಯೊಂದಿಗೆ ಅನೇಕರು ಈ ವೀಡಿಯೋವನ್ನು ಹಂಚಿಕೊಂಡು ಇಸ್ಲಾಂ ಧರ್ಮವನ್ನು…

Read More

Fact Check: ಬೀದಿ ನಾಟಕದ ವೀಡಿಯೋವನ್ನು ಕೇರಳದಲ್ಲಿ RSS ಬೆಂಬಲಿತ ಮಹಿಳೆಯನ್ನು ಮುಸ್ಲಿಮರು ಹತ್ಯೆ ಮಾಡಿದ್ದಾರೆ ಎಂದು ಹಂಚಿಕೆ

“ಕೇರಳದಲ್ಲಿ RSS ಬೆಂಬಲಿತ ಹಿಂದು ಮಹಿಳೆಯೊಬ್ಬಳು ಮುಸ್ಲಿಮರ ಗುಂಡಿಗೆ ಬಲಿಯಾಗಿದ್ದಾಳೆ(केरल में RSS समर्थक हिन्दू महिला को मुस्लिमों ने गोली मारी)” ಎಂದು ಪ್ರತಿಪಾದಿಸಿದ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.(ಇಲ್ಲಿ ಮತ್ತು ಇಲ್ಲಿ) ವೀಡಿಯೋದಲ್ಲಿ ಮಲಯಾಳಂನಲ್ಲಿ ಮಾತನಾಡುವುದನ್ನು ನಾವು ಕೇಳಬಹುದು. ಈ ವೈರಲ್ ವೀಡಿಯೋ ಕನ್ನಡದ ಖ್ಯಾತ ಲೇಖಕ ಪಿ. ಲಂಕೇಶ್ ಅವರ ಮಗಳು ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಸಂದರ್ಭದ ವೀಡಿಯೋ ಎಂದು ಪತ್ತೆಯಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ,…

Read More
ಕೇರಳ

Fact Check: ಕೇರಳದ ಚರ್ಚ್ ಒಂದರಲ್ಲಿ ₹7,000 ಕೋಟಿ ಮೌಲ್ಯದ ಕಪ್ಪುಹಣ ಪತ್ತೆಯಾಗಿದೆ ಎಂಬುದು ಸುಳ್ಳು

ಕೇರಳದ ಚರ್ಚ್‌ನಲ್ಲಿ ಇತ್ತೀಚೆಗೆ ನಡೆದ ಇಡಿ ದಾಳಿಯ ವೇಳೆ ₹7,000 ಕೋಟಿ ಮೌಲ್ಯದ ಕಪ್ಪುಹಣ ಪತ್ತೆಯಾಗಿದೆ ಎಂದು ₹ 500 ನೋಟುಗಳ ದೊಡ್ಡ ರಾಶಿಯ ಪಕ್ಕದಲ್ಲಿ ಪಾದ್ರಿಯೊಬ್ಬರು ಇರುವ ಫೋಟೋ ಕೊಲಾಜ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಹಲವರು ಹಂಚಿಕೊಂಡಿದ್ದಾರೆ ಮತ್ತು ಮಾಧ್ಯಮಗಳು ಈ ಸುದ್ದಿಯನ್ನು ನಿರ್ಲಕ್ಷಿಸುತ್ತಿವೆ ಎಂದು ಟೀಕಿಸಿದ್ದಾರೆ. ಫೇಸ್‌ಬುಕ್ ಬಳಕೆದಾರರು ಈ ಕೆಳಗಿನ ಶೀರ್ಷಿಕೆಯೊಂದಿಗೆ ವೈರಲ್ ಪೋಸ್ಟ್ (ಆರ್ಕೈವ್ ಲಿಂಕ್) ಅನ್ನು ಹಂಚಿಕೊಳ್ಳುತ್ತಿದ್ದಾರೆ: “ಇಡಿ, ಕೇರಳದ 7000 ಕೋಟಿ ರೂಪಾಯಿ ಮೌಲ್ಯದ ಕಪ್ಪುಹಣವನ್ನು…

Read More

Fact Check | ಕೇರಳದ ಹೋಟೆಲ್‌ನಲ್ಲಿ ಕಾಂಗ್ರೆಸ್‌ ನಾಯಕ ಕೆ.ಸಿ ವೇಣುಗೋಪಲ್‌ ಕುಡಿದಿದ್ದು ಬ್ಲ್ಯಾಕ್‌ ಟೀ ಹೊರತು ವಿಸ್ಕಿ ಅಲ್ಲ

“ನಿನ್ನೆ ರಾಹುಲ್‌ ಗಾಂದಿ ಅವರು ಕೇರಳಕ್ಕೆ ತೆರಳಿದ್ದರು, ಈ ವೇಳೆ ಅವರು ಕೇರಳದ ವೈಟ್‌ ಹೌಸ್‌ ಎಂಬ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿ ಖಾದ್ಯಗಳನ್ನು ತಯಾರಿಸುವ ವಿಧಾನ ಮತ್ತು ಅಲ್ಲಿನ ಕೆಲಸದವರನ್ನು ಮಾತನಾಡಿಸಿದ್ದಾರೆ. ಬಳಿಕ ಅಲ್ಲೇ ಆಹಾರವನ್ನು ಸೇವಿಸಿದ ಅವರು ತಮ್ಮ ಜೊತೆಗಿದ್ದ ಕೆ.ಸಿ. ವೇಣುಗೋಪಲ್‌ ಅವರಿಗೆ ಐಸ್‌ಕ್ರೀಮ್‌ ನೀಡಲು ಮುಂದಾಗಿದ್ದಾರೆ. ಆದರೆ ಕೆ.ಸಿ ವೇಣುಗೋಪಲ್‌ ಮದ್ಯವನ್ನು ಸೇವಿಸುತ್ತಿದ್ದಾರೆ. ಬಳಿಕ ಮದ್ಯ ಸೇವನೆಗೆ ರಾಹುಲ್‌ ಗಾಂಧಿ ಅನುವು ಮಾಡಿಕೊಟ್ಟಿದ್ದಾರೆ.”  ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ….

Read More

Fact Check | ಕೇರಳದ ರಸ್ತೆಯ ಮೇಲೆ ತ್ರಿವರ್ಣ ಧ್ವಜ ಚಿತ್ರ ಬಿಡಿಸಲಾಗಿದೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಕೇರಳದ ರಸ್ತೆಯೊಂದರ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ಬಿಡಿಸಲಾಗಿದೆ. ಇದೇ ಚಿತ್ರದ ಮೇಲೆ ಕಾರು ಸೇರಿದಂತೆ ಹಲವು ವಾಹನಗಳು ಓಡಾಡುತ್ತಿವೆ. ಹೀಗಿದ್ದರೂ ಕೂಡ ಯಾರೂ ಈ ಬಗ್ಗೆ ಪ್ರಶ್ನಿಸುತ್ತಿಲ್ಲ. ಬದಲಾಗಿ ಅಲ್ಲಿರುವವರೆಲ್ಲ ಪಾಕಿಸ್ತಾನದ ಧ್ವಜವನ್ನು ಹಿಡಿದುಕೊಂಡು ಪಾಕಿಸ್ತಾನದ ಪರ ಘೋಷಣೆಯನ್ನು ಕೂಗುತ್ತಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. 👇🏼👇🏼👇🏼👇🏼👇🏼केरल के इस वीडियो को देखें😡😡यदि आप स्वयं को सच्चा देशभक्त और सनातनी मानते हैतोदेश…

Read More

Fact Check: ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬ ರಾಹುಲ್ ಗೆಲುವಿಗಾಗಿ ಹಸುವನ್ನು ಬಲಿ ನೀಡಿದ್ದಾನೆಂಬುದು ಸುಳ್ಳು

ಮಣಿಪುರದಲ್ಲಿ ಕುಕಿ ಮತ್ತು ಮೇಥಿ ಸಮುದಾಯಗಳ ನಡುವೆ ಹಿಂಸಾಚಾರ ಪ್ರರಂಭವಾಗಿ ಅನೇಕ ತಿಂಗಳುಗಳೇ ಕಳೆದರು ಕೇಂದ್ರ ಸರ್ಕಾರವಾಗಲಿ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಾಗಲೀ ಒಮ್ಮೆಯೂ ಈ ಬಿಕ್ಕಟ್ಟನ್ನು ಬಗೆ ಹರಿಸುವ ಕುರಿತು ಒಂದೇ ಒಂದು ಮಾತು ಆಡಿಲ್ಲ. ಮಣಿಪುರದಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೂ ತಮ್ಮ ಆಡಳಿ ಇರುವ ರಾಜ್ಯದ ಜನರನ್ನು ಕೇಂದ್ರ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ. ಈ ಹಿಂಸಾಚಾರ ಪ್ರಾರಂಭವಾಗಲು ಬಿಜೆಪಿಯ ಒಡೆದು ಆಳುವ ನೀತಿಯೇ ಕಾರಣ ಅಥವಾ ದ್ವೇಷ ರಾಜಕಾರಣವೇ ಕಾರಣ…

Read More
RSS

Fact Check: ಎರಡು ಬೇರೆ ಘಟನೆಗಳ ವಿಡಿಯೋ ಜೋಡಿಸಿ ಕೇರಳದಲ್ಲಿ RSS ಕಾರ್ಯಕರ್ತನ ತಲೆ ಕಡಿಯಲಾಗಿದೆ ಎಂದು ಸುಳ್ಳು ಹಂಚಿಕೆ

ಇತ್ತೀಚೆಗೆ ವ್ಯವಸ್ತಿತವಾಗಿ ಕೋಮವಾದವನ್ನು ಹುಟ್ಟುಹಾಕಲು ಭಾರತದಾದ್ಯಂತ ಸಂಚು ರೂಪಿಸಲಾಗುತ್ತಿದ್ದು ಇದರ ಭಾಗವಾಗಿ ಕೆಲವು ಬಲಪಂಥೀಯ ಸಂಘಟನೆಗಳು ದೇಶದಲ್ಲಿ ಬೇರೆ ಬೇರೆ ಕಡೆ ನಡೆದ ಜಗಳಗಳು ಮತ್ತು ಕೊಲೆಗಳಿಗೆ ಕೋಮು ಬಣ್ಣ ಬಳಿದು ಮುಸ್ಲಿಮರು ಹಿಂದುಗಳಲ್ಲು ಕೊಲ್ಲುತ್ತಿದ್ದಾರೆ ಎಚ್ಚೆತ್ತುಕೊಳ್ಳಿ ಎಂದು ಹಿಂದುಗಳಲ್ಲಿ ಮುಸ್ಲಿಮರ ಕುರಿತು ದ್ವೇಷ ಮತ್ತು ಭಯವನ್ನು ಹುಟ್ಟುಹಾಕುತ್ತಿದ್ದಾರೆ. ಮತ್ತು ಈ ಮೂಲಕ ನೀವು ಸಹ ಇದೇ ರೀತಿ ಮುಸ್ಲಿಮರನ್ನು ನಡೆಸಿಕೊಳ್ಳಿ ಎಂಬ ಸಂದೇಶವನ್ನು ಸಹ ರವಾನಿಸಲಾಗುತ್ತಿದೆ. ಈಗ, ಆರೆಸ್ಸೆಸ್ ಕಾರ್ಯಕರ್ತನನ್ನು ಮಸೀದಿಗೆ ಕರೆದೊಯ್ದು ತಲೆ ಕಡಿದ…

Read More
Muslim

Fact Check: ಹಿಂದೂಗಳಿಗೆ ವಿತರಿಸುವ ಹಾಲಿನ ಸ್ನಾನ ಮಾಡಿದ ಕೇರಳದ ಮುಸ್ಲಿಂ ಎಂಬುದು ಸುಳ್ಳು: ಇದು ಟರ್ಕಿಯ ಘಟನೆ

ಇತ್ತೀಚೆಗೆ, ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ದ ಮತ್ತು ಕೇರಳದ ಮುಸ್ಲಿಂ ವಿರುದ್ದ ಸಾಕಷ್ಟು ಸುಳ್ಳು ಆಪಾದನೆಗಳು, ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಈಗ, “ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡಿ ಅದನ್ನು ಹಿಂದೂಗಳಿಗೆ ವಿತರಿಸುವ ಮೊದಲು ‘ಹಲಾಲ್’ ತಯಾರಿಸುತ್ತಿದ್ದಾರೆ” ಎಂದು ಪ್ರತಿಪಾದಿಸಿದ ವಿಡಿಯೋ ಒಂದನ್ನು ಎಕ್ಸ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಟರ್ಕಿಯ ಸುದ್ದಿ ಸಂಸ್ಥೆ TRT ಹೇಬರ್ ಜೂನ್ 10, 2022 ರ ವರದಿಯಲ್ಲಿ ವೈರಲ್ ವೀಡಿಯೊದ ಚಿತ್ರವನ್ನು ಪ್ರಕಟಿಸಿದೆ. ಈ ವರದಿ…

Read More
Kerala Communist

Fact Check: ಮುಸ್ಲಿಮರ ಅಂಗಡಿಯಲ್ಲಿ ಮಾತ್ರ ಕೊಳ್ಳಿ ಎಂದು ಕೇರಳದ ಸರ್ಕಾರಿ ಶಾಲಾ ಪಠ್ಯಪುಸ್ತಕದಲ್ಲಿದೆ ಎಂಬುದು ಸುಳ್ಳು

ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ಧ ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಆರೋಪಗಳನ್ನು ಕೆಲವು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಕೇರಳದಲ್ಲಿ ಕಮುನಿಸ್ಟ್‌ ಸರ್ಕಾರ ಹಿಂದುಗಳನ್ನು ಕಡೆಗಣಿಸಿ ಮುಸ್ಲೀಮರಿಗೆ ಹೆಚ್ಚು ಪ್ರಶಸ್ತ್ಯ ನೀಡುತ್ತಿದೆ ಎಂದು ಆರೋಪಿಸುತ್ತಿರುತ್ತಾರೆ. ಇಂತಹ ಅನೇಕ ಸುಳ್ಳು ವದಂತಿಯನ್ನು ಈಗಾಗಲೇ ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ಬಳಗ ಬಯಲು ಮಾಡಿದ್ದು ನೀವದನ್ನು ಇಲ್ಲಿ ನೋಡಬಹುದು. ಅದೇ ರೀತಿ ಈಗ, “ಮುಸೀಮ್ ಅಂಗಡಿ : ನೈರ್ಮಲ್ಯ, ನಾವು ಅವರ ಅಂಗಡಿಯಿಂದ ಸಿಹಿತಿಂಡಿಗಳನ್ನು ಖರೀದಿಸಬೇಕು. ಹಿಂದೂ ಅಂಗಡಿ : ಅನೈರ್ಮಲ್ಯ, ಯಾರೂ ಸಿಹಿತಿಂಡಿಗಳನ್ನು…

Read More