Fact Check | ಕೇರಳದ ದೇವಾಸ್ಥಾನದಲ್ಲಿ ಆಜಾನ್ ಕೂಗುವುದು ಮಾಪ್ಪಿಲ ತೆಯ್ಯಂ ಎಂಬ ಸೌಹಾರ್ದ ಆಚರಣೆಯಾಗಿದೆ
“ಕೇರಳ ಸರ್ಕಾರ ದೇವಸ್ಥಾನಗಳಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಅರ್ಚಕರನ್ನು ನೇಮಿಸಿದೆ, ಅಲ್ಲಿ ನಡೆಯುವ ಮಾಪ್ಪಿಲ ತೆಯ್ಯಂನಲ್ಲಿ ಅಜಾನ್ ರೀತಿ ಅಲ್ಲಾ ಹು ಅಕ್ಬರ್ ಹೇಳಲಾಗುತ್ತಿದ್ದು, ಮುಸಲ್ಮಾನರು ದೇವಸ್ಥಾನವನ್ನು ವಶ ಪಡಿಸಿಕೊಂಡಿದ್ದಾರಾ ಎಂಬ ಅನುಮಾನ ಮೂಡಲು ಆರಂಭವಾಗಿದೆ.” ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. *केरला सरकार ने मन्दिरों में मुस्लिम और क्रिश्चियन पुजारी नियुक्त कर दिए, अब हालात ये हैं कि हनुमान जी के प्रतिरूप को शराब…