Fact Check | ಗ್ಯಾರಂಟಿ ಯೋಜನೆಯ ಹಣ ಕೇಳಿದ ಮಹಿಳೆಯನ್ನು ದಿಗ್ವಿಜಯ ಸಿಂಗ್‌ ಓಡಿಸಿದ್ದಾರೆ ಎಂಬುದು ಸುಳ್ಳು

“ಗ್ಯಾರಂಟಿ ಯೋಜನೆಯ ಹಣ ಕೇಳಲು ಬಂದ ಮಹಿಳೆಯೊಬ್ಬರನ್ನು ಕಾಂಗ್ರೆಸ್‌ ನಾಯಕ ಹಾಗೂ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್‌ ಅವರು ನಿಂದಿಸಿ ಕಳುಹಿಸಿದ್ದಾರೆ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. जब एक महिला कांग्रेस MP के पूर्व मुख्यमंत्री दिग्विजय सिंह के पास राहुल गांधी के गारंटी कार्ड के खटाखट…

Read More
ತೇಜಸ್ವಿ ಯಾದವ್

Fact Check: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಜನತೆಗೆ ಕೇಳಿಸಿರುವ ಮೋದಿಯವರ ಭಾಷಣದ ಆಡಿಯೋವನ್ನು ಬದಲಾಯಿಸಿ ಹಂಚಿಕೊಳ್ಳಲಾಗುತ್ತಿದೆ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಪೋರ್ಟಬಲ್ ಸ್ಪೀಕರ್‌ನಲ್ಲಿ ಜನರಿಗೆ ಕೇಳಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಭಾಷಣದಲ್ಲಿ ಆರ್‌ಜೆಡಿಯ ಹಗರಣಗಳ ಬಗ್ಗೆ ಪ್ರಧಾನಿ ಮೋದಿಯವರು ಟೀಕಿಸಿದ್ದಾರೆ. ಇದನ್ನು ಸ್ವತಃ ಯಾದವ್ ಅವರೇ ಜನರಿಗೆ ಕೇಳಿಸುವ ಮೂಲಕ ತಮ್ಮದೇ ಪಕ್ಷದ ಹಗರಣವನ್ನು ಬಹಿರಂಗಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನೇಕರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನೀವಿಲ್ಲಿ ನೋಡಬಹುದು. तेजस्वी यादव…

Read More

ರಾಮ, ಹನುಮರ ಪೋಸ್ಟರ್ ಹರಿದವರು ಬಿಜೆಪಿ ಸದಸ್ಯರೇ ಹೊರತು ಕಾಂಗ್ರೆಸ್ ಬೆಂಬಲಿಗರಲ್ಲ

ಹಲವಾರು ಜನರು ರಾಮ, ಹನುಮ ಸೇರಿದಂತೆ ಹಲವು ಹಿಂದೂ ದೇವತೆಗಳ ಪೋಸ್ಟರ್, ಬ್ಯಾನರ್ ಹರಿದು ಹಾಕುತ್ತಿರುವ, ಅವುಗಳನ್ನು ತುಳಿಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಿಂದೂ ದೇವತೆಗಳ ಫೋಟೋ ಹರಿದು ಸನಾತನಾ ಧರ್ಮಕ್ಕೆ ಅಪಚಾರ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮೇಲ್ನೋಟಕ್ಕೆ ಈ ರೀತಿ ಪೋಸ್ಟರ್ ಹರಿದು ಪ್ರತಿಭಟನೆ ಮಾಡುತ್ತಿರುವವು ಕಾಂಗ್ರೆಸ್ ಬೆಂಬಲಿಗರಲ್ಲ, ಬದಲಿಗೆ ಬಿಜೆಪಿ ಕಾರ್ಯಕರ್ತರು ಎಂದು ಅವರು ಹಾಕಿರುವ ಬಿಜೆಪಿ…

Read More

ಇತ್ತೀಚೆಗೆ ರಾಹುಲ್ ಗಾಂಧಿ ಅಂಬಾನಿ-ಅದಾನಿ ಬಗ್ಗೆ ಮಾತನಾಡುತ್ತಿಲ್ಲ ಎಂಬ ಮೋದಿಯವರ ಹೇಳಿಕೆ ಸುಳ್ಳು

ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರು ಮೋದಿಯವರು ತಮ್ಮ ಸ್ನೇಹಿತರಾದ ಅಂಬಾನಿ-ಅದಾನಿಗಾಗಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ಹಿಂದೆ ಹಲವು ಬಾರಿ ಟೀಕಿಸಿದ್ದರು. ಆದರೆ ಈಗ ಅವರೊಡನೆ ಒಪ್ಪಂದ ಮಾಡಿಕೊಂಡು ಟೀಕಿಸುವುದನ್ನು ನಿಲ್ಲಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ತೆಲಂಗಾಣದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ‘ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ಏಕಾಏಕಿ ಅಂಬಾನಿ-ಅದಾನಿಯ ವಿಷಯದ ಬಗ್ಗೆ ಟೀಕಿಸುವುದನ್ನು ನಿಲ್ಲಿಸಿದೆ. ಕಾಂಗ್ರೆಸ್‌ಗೆ ಎಷ್ಟು ಹಣ ತಲುಪಿದೆ? ಟೆಂಪೊದಲ್ಲಿ ಎಷ್ಟು ಕಪ್ಪು ಹಣ ಕಾಂಗ್ರೆಸ್‌ಗೆ ತಲುಪಿದೆ?…

Read More
ಬಿಜೆಪಿ

Fact Check: ಪ್ರಚಾರದ ವೇಳೆ ಬಿಜೆಪಿ ನಾಯಕರಿಗೆ ಚಪ್ಪಲಿ ಹಾರ ಹಾಕಿರುವುದು ಹಳೆಯ ವಿಡಿಯೋ

ದೇಶದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ಜರುಗಿದೆ. ಆದರೆ ಕಳೆದ ಕೆಲವು ವಾರಗಳಿಂದ ಅನೇಕ ಹಳೆಯ ವಿಡಿಯೋಗಳನ್ನು ಇತ್ತೀಚಿನದು ಎಂದು ಬಿಂಬಿಸಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಣಿಪುರದಲ್ಲಿ ಮತ ಕೇಳಲು ಹೋದ ಬಿಜೆಪಿ ನಾಯಕರನ್ನು ತಳಿಸಲಾಗಿದೆ ಎಂದು ಡಾರ್ಜಿಲಿಂಗ್‌ನಲ್ಲಿ ನಡೆದ ಹಳೆಯ ಘಟನೆಯನ್ನು ಹಂಚಿಕೊಳ್ಳಲಾಗುತ್ತಿತ್ತು. ಈಗ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕನಿಗೆ ಜನರು ಚಪ್ಪಲಿ ಹಾರ ಹಾಕಿ ಸ್ವಾಗತಿಸಿದ್ದಾರೆ. ಎಂಬ ವಿಡಿಯೋ ಒಂದು ಎಕ್ಸ್‌ನಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವೃದ್ಧರೊಬ್ಬರು…

Read More
ಕೇಜ್ರಿವಾಲ್

Fact Check: ತಮ್ಮ ಸ್ವಂತ ಮನೆಗೆ ಪುಲ್ಕಿತ್ ಕೇಜ್ರಿವಾಲ್ 10 ಲಕ್ಷ ಬಾಡಿಗೆ ಪಡೆಯುತ್ತಿದ್ದಾರೆ ಎಂಬುದು ಸುಳ್ಳು

ಮಧ್ಯ ತೆರಿಗೆ ನೀತಿಯಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸಧ್ಯ ಕೇಜ್ರಿವಾಲ್ ಅವರ ಭ್ರಷ್ಟಾಚಾರ ಸಂಬಂದಿಸಿದಂತೆ ನಾನಾ ಆರೋಪಗಳನ್ನು ಹರಿಬಿಡಲಾಗುತ್ತಿದೆ. ಈಗ, “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪುತ್ರ ಪುಲ್ಕಿತ್ ಕೇಜ್ರಿವಾಲ್ ಅವರು ತಮ್ಮ ಸ್ವಂತ ಮನೆಯಿಂದ ತಿಂಗಳಿಗೆ 10 ಲಕ್ಷ ರೂ.ಗಳನ್ನು ಬಾಡಿಗೆಯಾಗಿ ಪಡೆಯುತ್ತಾರೆ. ಜಿಮ್ ಸಲಕರಣೆಗಳಿಗಾಗಿ ಮಗನ ಕಂಪನಿಯಿಂದ ಸಿಎಂಗೆ ತಿಂಗಳಿಗೆ 10 ಲಕ್ಷ ರೂ. ಅದು ಹೇಗೆ? ಈ ವೀಡಿಯೊದಿಂದ ಅರ್ಥಮಾಡಿಕೊಳ್ಳಿ,…

Read More
Narendra Modi

Fact Check: ನರೇಂದ್ರ ಮೋದಿಯವರ ಅಧಿಕಾರವಾದಿಯಲ್ಲಿ ಒಂದೇ ಒಂದು ರಾಜ್ಯ ಸರ್ಕಾರವನ್ನು ಅಮಾನತ್ತು ಮಾಡಿಲ್ಲ ಎಂಬುದು ಸುಳ್ಳು

“ನೆಹರು 7 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ಇಂದಿರಾ ಗಾಂಧಿಯವರ ಕಾಲದಲ್ಲಿ 49 ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ರಾಜೀವ್ ಗಾಂಧಿ ಕಾಲದಲ್ಲಿ 6 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ನರಸಿಂಹ ರಾವ್ ಕಾಲದಲ್ಲಿ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ಮನಮೋಹನ್ ಸಿಂಗ್ ಕಾಲದಲ್ಲಿ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು. ಆದರೆ 2014ರ ನಂತರ ಒಂದೇ ಒಂದು ರಾಜ್ಯ ಸರ್ಕಾರವನ್ನು ಅಮಾನತ್ತು ಮಾಡಿಲ್ಲ. ಆದರೂ ಮೋದಿ ಸರ್ವಾಧಿಕಾರಿಯೇ?” ಎಂದು ಪ್ರತಿಪಾದಿಸಿದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ….

Read More

Fact Check: ಕಾಂಗ್ರೆಸ್ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ. ಇದು ಎಡಿಟೆಡ್ ವಿಡಿಯೋ

ಕಳೆದ ಅನೇಕ ವರ್ಷಗಳಿಂದ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋಗಳನ್ನು ತಪ್ಪು ಅರ್ಥ ಬರುವಂತೆ ಎಡಿಟ್ ಮಾಡಿ ಹಂಚಿಕೊಳ್ಳುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ರಾಹುಲ್ ಗಾಂಧಿಯವರ ಮಾತುಗಳನ್ನು ಜನ ಗಂಭೀರವಾಗಿ ತೆಗೆದುಕೊಳ್ಳದಂತೆ ಮಾಡಲು ಇದು ವಿರೋಧ ಪಕ್ಷಗಳು ನಡೆಸುತ್ತಿರುವ ಕುತಂತ್ರವೂ ಸಹ ಆಗಿದೆ. ಹೀಗೆ ರಾಹುಲ್ ಗಾಂಧಿಯವರ ತಿರುಚಿದ ಅನೇಕ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು. ಸಧ್ಯ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಯವರು ಈಶಾನ್ಯ ಭಾರತದ ಮಣಿಪುರದಿಂದ ಮಹಾರಾಷ್ಟ್ರದವರೆಗೆ ಕಾಲ್ನಡಿಗೆ ಜಾಥದ ಮೂಲಕ  ತಮ್ಮ ಪಕ್ಷ ಹಾಗೂ…

Read More

Fact Check: ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ಸೇರಿದ ಜನಸಾಗರ ಎಂದು ಎಡಿಟೆಟ್ ಪೋಟೋಗಳ ಹಂಚಿಕೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಇದೇ ಸಂದರ್ಭದಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಅನೇಕ ಸುಳ್ಳು ಪೋಟೋಗಳನ್ನು ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಇದರಂತೆ, “ರಾಷ್ಟ್ರೀಯ ಜನತಾ ದಳ(RJD) ಪಕ್ಷವು ಪಾಟ್ನಾದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ಸೇರಿದ ಜನಸಾಗರ. ಇಂಡಿಯಾ ಒಕ್ಕುಟದ ಎಲ್ಲಾ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.” ಎಂದು ಪ್ರತಿಪಾಧಿಸಿ RJD ಪಕ್ಷದ ಹಲವು ರಾಜಕೀಯ ಮುಖಂಡರು ತಮ್ಮ X ಖಾತೆಯಲ್ಲಿ ಮೈದಾನವೊಂದರಲ್ಲಿ ಜನಗಳು ತುಂಬಿದ ಪೋಟೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ….

Read More

Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ

ಜಾತಿ ವ್ಯವಸ್ಥೆ ನಮ್ಮ ದೇಶಕ್ಕಂಟಿರುವ ಸಾಮಾಜಿಕ ಪಿಡುಗುಗಳಲ್ಲೊಂದು. ಸಾವಿರಾರು ವರ್ಷಗಳಿಂದ ಈ ಜಾತಿ ವ್ಯವಸ್ಥೆಯನ್ನು ಬುಡಮೇಲಾಗಿ ಕೀಳಲು ಅನೇಕ ಸಮಾಜ ಸುಧಾರಕರು ಬಂದರು ಇನ್ನೂ ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆಗಳು ನಿಂತಿಲ್ಲ. ಆದರೆ “ಜಾತಿ ವ್ಯವಸ್ಥೆಯೇ ಈಗಿಲ್ಲ, ಎಲ್ಲವೂ ಬದಲಾಗಿದೆ” ಎಂದು ವಾದಿಸುವವರು ನಮ್ಮ ಸಮಾಜದಲ್ಲಿದ್ದಾರೆ. ಅವರಿಗೆ ಪ್ರತಿನಿತ್ಯ ನಡೆಯುವ ಜಾತಿ ದೌರ್ಜನ್ಯಗಳ ಮಾಹಿತಿ ಇರುವುದಿಲ್ಲ. ಇದ್ದರೂ ಅದನ್ನು ಪರಿಗಣಿಸುವುದಿಲ್ಲ. ಭಾರತದ ಮಾಧ್ಯಮಗಳು ಸಹ ಇಂತಹ ದೌರ್ಜನ್ಯಗಳನ್ನು ವರದಿ ಮಾಡುವುದಿಲ್ಲ. ಆದ್ದರಿಂದ ಇತ್ತೀಚೆಗೆ, “ಮಧ್ಯ ಪ್ರದೇಶ ದ…

Read More