Fact Check : ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಿಯಾಂಕ ಗಾಂಧಿ ದೇವಸ್ಥಾನ ಸುತ್ತುತ್ತಿದ್ದಾರೆಂದು ಹಳೆ ಫೋಟೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕ ಗಾಂಧಿ ಕೆಂಪು ಸೀರೆ ಧರಿಸಿ ದೇವಾಸ್ಥಾನದ ಗಂಟೆ ಬಾರಿಸುತ್ತಿರುವ ಫೋಟೋವೊಂದು ವ್ಯಾಪಕವಾಗ ಹಂಚಿಕೊಳ್ಳಲಾಗುತ್ತಿದೆ. ಆದರೆ ಹೀಗೆ ಹಂಚಿಕೊಳ್ಳಲಾಗುತ್ತಿರುವ ಫೋಟೋದಲ್ಲಿ ಸಾಕಷ್ಟು ಮಂದಿ ಪ್ರಿಯಾಂಕ ಗಾಂಧಿ ಚುನಾವಣ ಪ್ರಚಾರಕ್ಕಾಗಿ ದೇವಸ್ಥಾನಕ್ಕೆ ತೆರಳುವ ನಾಟಕ ಮಾಡುತ್ತಿದ್ದಾರೆ ಎಂದು ಬರೆದುಕೊಳ್ಳುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ವ್ಯಕ್ತಿಯೊಬ್ಬ, “ರಾಜಸ್ತಾನ, ಮಧ್ಯಪ್ರದೇಶ, ಚತ್ತೀಸ್‌ಘಡದಲ್ಲಿ ಚುನಾವಣೆ ಬರುತ್ತಿದೆ. ಅಜ್ಜಿಯ ಸೀರೆ ಪೆಟ್ಟಿಗೆಯಿಂದ ಆಚೆ ಬಂದಿದೆ. ಆದರೆ ನೀವು ಈ ಚುನಾವಣೆಯಲ್ಲಿ ಯಾವ ಲಾಭವನ್ನು ಪಡೆಯಲೂ ಸಾಧ್ಯವಿಲ್ಲ” ಎಂಬ ಅರ್ಥದಲ್ಲಿ…

Read More
ಕಾಂಗ್ರೆಸ್

ನಿಮ್ಮ ಮಕ್ಕಳ ಕಲ್ಯಾಣವಾಗಬೇಕಾದರೆ ಕಾಂಗ್ರೆಸ್‌ಗೆ ಮತ ನೀಡಿ ಎಂದು ಪ್ರಧಾನಿ ಮೋದಿ ಹೇಳಿಲ್ಲ

“ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಕಲ್ಯಾಣವಾಗಬೇಕಾದರೆ ಕಾಂಗ್ರೆಸ್‌ಗೆ ಮತ ನೀಡಿ” ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ ಎನ್ನುವ ವಿಡಿಯೋ ಒಂದನ್ನು मोदी जी का जनता से अपील ಎಂಬ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಈ ವೈರಲ್ ವಿಡಿಯೋ 27, ಜೂನ್ 2023ರಂದು ಮಧ್ಯಪ್ರದೇಶದ ಭುಪಾಲ್‌ನಲ್ಲಿ ನಡೆದ “ಮೆರಾ ಬೂತ್ ಸಬ್ಸೆ ಮಜಬೂತ್” ಕಾರ್ಯಕ್ರಮದ್ದಾಗಿದೆ. ಭಾಷಣದಲ್ಲಿ ಮೋದಿಯವರು “ನಿಮ್ಮ ಹಾಗೂ ನಿಮ್ಮ ಮಕ್ಕಳ ಭವಿಷ್ಯ ಕಲ್ಯಾಣವಾಗಬೇಕಾದರೆ ಬಿಜೆಪಿಗೆ ಮತ ನೀಡಿ. ನೆಹರೂ…

Read More
ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ನಿಜ ಚಿತ್ರವೆಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿರುವ ಪೋಟೋಗಳು ಅರಬ್ ಮತ್ತು ಆಫ್ರಿಕಾದ ವ್ಯಾಪಾರಿಗಳದ್ದು

ಕಳೆದೊಂದು ದಶಕದಲ್ಲಿ “ಮೈಸೂರ ಹುಲಿ” ಎಂದೇ ಖ್ಯಾತನಾದ ಟಿಪ್ಪು ಸುಲ್ತಾನ್ ಕುರಿತು, ಆತನ ಇತಿಹಾಸದ ಕುರಿತು ಸಾಕಷ್ಟು ರಾಜಕೀಯ ಪ್ರೇರಿತ ಚರ್ಚೆಗಳು, ವಾದ-ವಿವಾದಗಳು ನಡೆಯುತ್ತಿವೆ. ನೈಜ ಇತಿಹಾಸವನ್ನು ಕೆದಕುವ ಭರದಲ್ಲಿ ಸುಳ್ಳುಗಳನ್ನು, ಕಟ್ಟು ಕಥೆಗಳನ್ನೂ ಬಳಸಿಕೊಂಡು ಟಿಪ್ಪು ಸುಲ್ತಾನನ ಇತಿಹಾಸದ ಮೇಲೆ ಸಾಕಷ್ಟು ದಾಳಿ ನಡೆಸಲಾಗುತ್ತಿದೆ. ಇಂತಹ ತೇಜೋವಧೆಯ ಭಾಗವಾಗಿ ಹಲವಾರು ವರ್ಷಗಳಿಂದ “ಇದು ನಿಜವಾದ ಟಿಪ್ಪು ಸುಲ್ತಾನನ ಚಿತ್ರ. ಕಾಂಗ್ರೆಸ್ ಸುಳ್ಳು ಚಿತ್ರವನ್ನು ಭಾರತದ ಶಾಲಾ ಪಠ್ಯಪುಸ್ತಕದಲ್ಲಿ ಮಕ್ಕಳಿಗೆ ತೋರಿಸುತ್ತಾ ಬಂದಿದೆ.” ಎಂದು ಪ್ರತಿಪಾದಿಸಿದ ಹಲವಾರು…

Read More

Fact Check: ಮಕ್ಕಳ ನಿರ್ಲಕ್ಷ್ಯಕ್ಕೆ ನೊಂದ ಕರ್ನಲ್‌ ಹಾಗೂ ಅವರ ಪತ್ನಿ ಆತ್ಮಹತ್ಯೆ ಎಂಬುದು ಕಾಲ್ಪನಿಕ ಕಥೆ

ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಪೋಸ್ಟ್‌ಗಳು ಇದೀಗ ಇಂತಹದ್ದೆ ಒಂದು ಪೋಸ್ಟ್‌ ವೈರಲ್‌ ಆಗಿದ್ದು ಆ ವೈರಲ್‌ ಪೋಸ್ಟ್‌ನ ಸತ್ಯ ಬಹಿರಂಗಗೊಂಡಿದೆ.. ಸಾಕಷ್ಟು ಮಂದಿ ತಮ್ಮ ಪೋಸ್ಟ್‌ಗಳಿಗೆ ಹೆಚ್ಚು ಲೈಕ್ಸ್‌ ಹಾಗೂ ಕಾಮೆಂಟ್‌ಗಳು ಬರಬೇಕು ಎಂಬ ಕಾರಣಕ್ಕೆ, ಕೆಲವು ಸುಳ್ಳು ಸುದ್ದಿಗಳನ್ನ ಹರಿಬಿಡ್ತಾರೆ. ಇದೀಗ ಇದೇ ರೀತಿಯಾದ ಒಂದು ಪೋಸ್ಟ್‌ ಕಳೆದ 5 ವರ್ಷಗಳಿಂದ ಬೇರೆ ಬೇರೆ ಕತೆಗಳೊಂದಿಗೆ ಶೇರ್‌ ಆಗುತ್ತಿದೆ. ಆ ಪೋಸ್ಟ್‌ನಲ್ಲಿ ಒಂದು “ಮಕ್ಕಳು ತಮ್ಮನ್ನ ನೋಡಿಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ನಿವೃತ್ತ ಕರ್ನಲ್‌ ಹಾಗೂ ಅವರ…

Read More

ನರೇಂದ್ರ ಮೋದಿ ಭಾರತದ ಮೊದಲ ಒಬಿಸಿ ಪ್ರಧಾನಿ ಎಂಬುದು ಸುಳ್ಳು

ಬಿಜೆಪಿಯು ಭಾರತಕ್ಕೆ ಮೊದಲ ಒಬಿಸಿ (ಇತರ ಹಿಂದುಳಿದ ವರ್ಗ) ಪ್ರಧಾನಿಯನ್ನು ನೀಡಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪ್ರತಿಪಾದಿಸಿದ್ದಾರೆ. ಮಹಿಳೆಯರಿಗೆ 33% ಮೀಸಲಾತಿ ಒದಗಿಸುವ ಸಂವಿಧಾನದ 128ನೇ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ ಅವರು ಈ ಹೇಳಿಕೆ ನೀಡಿದ್ದಾರೆ. "भारत को पहला OBC प्रधानमंत्री भाजपा (NDA) ने दिया" ◆ संसद में भाजपा अध्यक्ष जेपी नड्डा का बयान@JPNadda | #OBC | #WomenReservationBill2023 pic.twitter.com/bMRRYcbs1q — News24…

Read More