ಚಿನ್ನ

ಆಲೂಗೆಡ್ಡೆಯಿಂದ ಚಿನ್ನ ತೆಗೆಯಬಹುದೆಂಬ ಹೇಳಿಕೆ ರಾಹುಲ್ ಗಾಂಧಿಯವರದ್ದಲ್ಲ

ನಾನೊಂದು ಮೆಷಿನ್‌ ಸ್ಥಾಪಿಸುತ್ತೇನೆ. ಈ ಕಡೆ ಆಲೂಗೆಡ್ಡೆ ಹಾಕಿದರೆ ಆ ಕಡೆ ಚಿನ್ನ ಬರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ 20 ಸೆಕೆಂಡ್‌ಗಳ ವಿಡಿಯೋವೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್ ಚೆಕ್: ವಾಸ್ತವ ಏನೆಂದರೆ 2017ರ ಗುಜರಾತ್ ಚುನಾವಣೆಗೆ ಮುಂಚೆ ಪಠಾಣ್ ಎಂಬಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದಿಂದ ಈ 20 ಸೆಕೆಂಡ್‌ಗಳ ಕ್ಲಿಪ್ ಅನ್ನು ಕಟ್ ಮಾಡಿ ತೆಗೆದುಕೊಳ್ಳಲಾಗಿದೆ. ಪೂರ್ಣ ಭಾಷಣದಲ್ಲಿ “ಮೋದಿಯವರು ಗುಜರಾತಿನ ರೈತರಿಗೆ ಹಲವು ಭರವಸೆಗಳನ್ನು ಕೊಟ್ಟಿದ್ದರು, ಆದರೆ…

Read More

ಮಹಿಳಾ ಮೀಸಲಾತಿ ಮತದಾನದ ವೇಳೆ ಸೋನಿಯಾ – ರಾಹುಲ್ ಗೈರು ಎಂಬುದು ಸುಳ್ಳು

ಲೋಕಸಭಾ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮತದಾನದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ ಹಾಕದೇ ಗೈರು ಹಾಜರಾಗಿದ್ದರು ಎಂದು ಪ್ರತಿಪಾದಿಸಿ ಹಲವು ಮಾಧ್ಯಮಗಳು ವರದಿ ಮಾಡಿವೆ. ಫ್ಯಾಕ್ಟ್ ಚೆಕ್ ಸತ್ಯ ಏನೆಂದರೆ ಮಹಿಳಾ ಮೀಸಲಾತಿ ಅಂಗೀಕಾರದ ವೇಳೆ ಮತದಾನದಲ್ಲಿ ಸೋನಿಯಾ-ರಾಹುಲ್ ಇಬ್ಬರು ಭಾಗವಹಿಸಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಆನಂತರದ ಚರ್ಚೆಗಳಲ್ಲಿಯೂ ಭಾಗವಹಿಸಿರುವುದನ್ನು ಹಲವು ಮಾಧ್ಯಮಗಳು ವರದಿ ಮಾಡಿವೆ. ಅವುಗಳನ್ನು ಈ ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆದರೆ ಸದನದಲ್ಲಿ ಮಹಿಳಾ ಮೀಸಲಾತಿಯ ಪ್ರಸ್ತಾವನೆ ಸಲ್ಲಿಸುವ…

Read More

Fact Check : ಯುಪಿ CMO ಮೇಲೆ ದಾಳಿ ಎಂದು ನೋಯ್ಡಾದ ಬಿಜೆಪಿ ನಾಯಕನನ್ನು ಥಳಿಸಲಾದ ವೀಡಿಯೊ ಹಂಚಿಕೆ

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಜನರ ಗುಂಪೊಂದು ಚೀಫ್ ಮೆಡಿಕಲ್ ಆಫೀಸರ್‌ನನ್ನು ಹಿಂಬಾಲಿಸಿ ಥಳಿಸಿದ್ದಾರೆ ಎಂದು ವೀಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  ಫ್ಯಾಕ್ಟ್‌ ಚೆಕ್‌ : ಈ ವೈರಲ್ ವೀಡಿಯೊದ ಸತ್ಯಾಂಶಗಳನ್ನು ತಿಳಿದುಕೊಳ್ಳಲು, ವೀಡಿಯೊದ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ, ಈ ಹಿಂದೆ ಟ್ವಿಟರ್‌ನಲ್ಲಿ  ಹಂಚಿಕೊಂಡ ವೀಡಿಯೊ ಲಭಿಸಿದೆ. ಈ ವೀಡಿಯೊ ಮಣಿಪುರದ ಸಮಸ್ಯೆಗೆ ಸಂಬಂಧಿಸಿದ ಘಟನೆಯಾಗಿದ್ದು, ವೈರಲ್‌ ವೀಡಿಯೊದ ತುಣುಕನ್ನು ಹೋಲುತ್ತದೆ. ಮಣಿಪುರದ ಸಮಸ್ಯೆಯ ಚರ್ಚೆಯ ವೇಳೆ ಗ್ರೇಟರ್ ನೋಯ್ಡಾದ ಬಿಜೆಪಿ ನಾಯಕನೊಬ್ಬನ ಮೇಲೆ ಹಲ್ಲೆ…

Read More

Fact Check: ಭಾರತ-ಪಾಕಿಸ್ತಾನ ವಿಭಜನೆ ಮತ್ತು ಬಾಂಗ್ಲಾದೇಶದ ವಿಮೋಚನಾ ಯುದ್ಧಕ್ಕೆ ಸಂಬಂಧಿಸಿದ ಅನೇಕ ಪೋಟೋಗಳು ತಪ್ಪು ಮಾಹಿತಿಗಳೊಂದಿಗೆ ವೈರಲ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕಪ್ಪುಬಿಳುಪಿನ ಅನೇಕ ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದ್ದು ಇವುಗಳಲ್ಲಿ ಅನೇಕರು ಸತ್ತು ಮಲಗಿದ್ದರೆ, ಇನ್ನೂ ಕೆಲವು ಚಿತ್ರಗಳಲ್ಲಿ ಜನರು ವಲಸೆ ಹೋಗುತ್ತಿದ್ದಾರೆ,  ಮತ್ತೊಂದು ಪೋಟೋದಲ್ಲಿ ಮಹಿಳೆಯ ಕೈಗಳನ್ನು ಕಟ್ಟಿಹಾಕಲಾಗಿದೆ, ಬಾಯಿಗೆ ಬಟ್ಟೆಯನ್ನು ಕಟ್ಟಲಾಗಿದೆ ಮತ್ತು ಅರೆನಗ್ನಾವಸ್ಥೆಯಲ್ಲಿ ಮಹಿಳೆ ಇರುವುದನ್ನು ಕಾಣಬಹುದು. ಈ ಪೋಟೋವನ್ನು “ಇಸ್ಲಾಮಿಕ್ ಜಿಹಾದಿಗಳು ತಮ್ಮ ಹೆಣ್ಣುಮಕ್ಕಳನ್ನು ಕಟ್ಟಿಹಾಕಿ ಬೀದಿಗಳಲ್ಲಿ ಬಲಾತ್ಕಾರ ಮಾಡಿದ್ದು ಹೀಗೆ.” ಎಂದು ಬರೆದು ಹಂಚಿಕೊಳ್ಳಲಾಗುತ್ತಿದೆ. ಹಾಗೂ ಭಾರತ ಮತ್ತು ಪಾಕಿಸ್ತಾನದ ವಿಭಜನೆಯ ಸಂದರ್ಭದ ಹಲವು ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ.   ಫ್ಯಾಕ್ಟ್‌…

Read More
ಗುಜರಾತ್‌

Fact Check: ಗುಜರಾತಿನಲ್ಲಿ ರೈಲ್ವೆ ಹಳಿ ತಪ್ಪಿಸಲು ಪ್ರಯತ್ನಿಸಿದ ನೌಕರರು ಹಿಂದೂಗಳೇ ಹೊರತು ಮುಸ್ಲಿಮರಲ್ಲ

ಇತ್ತೀಚೆಗೆ ಗುಜರಾತ್‌ನ ಸೂರತ್‌ನಲ್ಲಿ ಸೆಪ್ಟೆಂಬರ್ 21 ರಂದು ಕಿಮ್ ರೈಲು ನಿಲ್ದಾಣದ ಬಳಿ ರೈಲು ಹಳಿತಪ್ಪಿಸಲು ಸಂಚು ರೂಪಿಸಿದ ಮೂವರು ರೈಲ್ವೆ ಉದ್ಯೋಗಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳನ್ನು ಮುಸ್ಲಿಮರು ರೈಲು ಅಪಘಾತಕ್ಕೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗುತ್ತಿದೆ. ಈ ಕುರಿತ ಮೂವರು ಅಪರಾಧಿಗಳನ್ನು ಪೋಲಿಸರು ಬಂಧಿಸಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ” ಕರ್ನಾಟಕಕ್ಕೆ ಬರುತ್ತಿದ್ದ ಸೇನಾ ರೈಲನ್ನು ಹಳಿ ತಪ್ಪಿಸಲು ಯತ್ನಿಸಿದ್ದ ಮುಸ್ಲಿಂ ರೈಲ್ವೆ ನೌಕರರ ಬಂಧನ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮತ್ತು ಆರೋಪಿಗಳನ್ನು…

Read More
ಡ್ರೋನ್‌ ದಾಳಿ

Fact Check: ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಹಿಜ್ಬುಲ್ಲಾ ಡ್ರೋನ್‌ ದಾಳಿ ನಡೆಸಿದೆ ಎಂದು ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ವೀಡಿಯೋ ಹಂಚಿಕೆ

ಇತ್ತೀಚೆಗೆ ಡ್ರೋನ್‌ ದಾಳಿಯಾಗುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಗಳಲ್ಲಿ ಇಸ್ರೇಲಿ ತೈಲ ಸಂಸ್ಕರಣಾಗಾರದ ಮೇಲೆ ಹಿಜ್ಬುಲ್ಲಾ ದಾಳಿ ನಡೆಸಿದೆ ಎಂದು ಡ್ರೋನ್ ದಾಳಿಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. https://twitter.com/Rizwanmalik49/status/1838177525500895678 ಅನೇಕರು ಈ ವಿಡಿಯೋವನ್ನು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್: ನಾವು ವೈರಲ್ ವೀಡಿಯೋವನ್ನು ಕೀಫ್ರೆಮ್‌ಗಳಾಗಿ ವಿಂಗಡಿಸಿ ಗೂಗಲ್ ರಿವರ್ಸ್‌ ಇಮೇಜ್‌ ಸರ್ಚ್‌ನಲ್ಲಿ ಹುಡುಕಿದಾಗ ವೈರಲ್‌ ವಿಡಿಯೋವನ್ನು ಹೋಲುವ ವೀಡಿಯೋಗಳು ಮತ್ತು ವರದಿಗಳು ಲಭ್ಯವಾಗಿದ್ದು, ವರದಿಗಳ ಪ್ರಕಾರ,…

Read More

Fact Check | ತಿರುಪತಿ ಲಾಡು ತಿಂದವರಿಗೆ ಮನೆ ಕೊಡುವುದಿಲ್ಲ ಎಂಬುದು ಎಡಿಟೆಡ್‌ ಫೋಟೋ

ಸಾಮಾಜಿಕ ಜಾಲತಾಣದಲ್ಲಿ ” ಸಸ್ಯಹಾರಿಗಳಿಗೆ ಮಾತ್ರ ಮನೆ ನೀಡುಲಾಗುತ್ತದೆ. ತಿರುಪತಿ ಲಾಡು ಸೇವಿಸಿದವರಿಗೆ ಮನೆ ನೀಡಲಾಗುವುದಿಲ್ಲ” ಎಂಬ ಅರ್ಥದಲ್ಲಿ ಮನೆಯ ಮುಂದಿನ ಗೇಟ್‌ನಲ್ಲಿ ಪೋಸ್ಟರ್‌ವೊಂದನ್ನು ಹಾಕಿರುವ ಫೋಟೋವೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋವನ್ನು ನೋಡಿದ ಹಲವು ಮಂದಿ ಫೇಸ್‌ಬುಕ್‌ ಸೇರಿದಂತೆ ಹಲವು ಕಡೆಗಳಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಮಂದಿ ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತ ಪಡಿಸುತ್ತಿದ್ದಾರೆ. திருப்பதி லட்டு சாப்பிடுபவர்களுக்கு வீடு இல்லயாம் 🤭🤭🤭🤭#beefladdu #thirumalathirupathi #nohouseforrent pic.twitter.com/eoADFs4yXv — Shyammsundarr_vck, Msc,B.Ed,PhD., (@Shyamsu24) September 23, 2024…

Read More

Fact Check | ಮಣಿಪುರದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ತೆಗೆದು ಮೈತೇಯಿ ಧ್ವಜವನ್ನು ಹಾರಿಸಿದ್ದಾರೆ ಎಂಬುದು ಸುಳ್ಳು

” ಮಣಿಪುರದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಗಲಭೆಗಳು ಉಂಟಾಗುತ್ತಿವೆ. ಅಲ್ಲಿ ದಿನವೂ ದೇಶದ್ರೋಹದ ಕೃತ್ಯಗಳು ನಡೆಯುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ದೇಶದ್ರೋಹದ ಕೃತ್ಯಗಳಿಗೆ ಬೆಂಬಲವನ್ನು ನೀಡುತ್ತಿದ್ದಾರೆ. ಆದರೂ ಈ ಬಗ್ಗೆ ಅಲ್ಲಿನ ಯಾವ ಅಧಿಕಾರಿಗಳು ಕೂಡ ಕ್ರಮ ಕೈಗೊಳ್ಳದೆ, ಪ್ರತಿಭಟನಾ ನಿರತರಿಗೆ ಬೆಂಬಲವನ್ನು ನೀಡುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಈಗ ಮಣಿಪುರದ ಡಿಸಿ ಕಚೇರಿ ಮೇಲಿದ್ದ ರಾಷ್ಟ್ರಧ್ವಜವನ್ನು ಕಿತ್ತು ಹಾಕಿರುವ ಅಲ್ಲಿನ ವಿದ್ಯಾರ್ಥಿಗಳು ಮೈತೇಯಿ  ಧ್ವಜವನ್ನು ಅಳವಡಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ” ಎಂದು…

Read More
ಬೆಂಗಳೂರು-ಮೈಸೂರು

Fact Check : ಬೆಂಗಳೂರು-ಮೈಸೂರು ಹೈವೇಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ವೀಡಿಯೊ ಗದಗಿನದ್ದು

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಿಡ್ಲಘಟ್ಟ ಸರ್ವೀಸ್‌ ರಸ್ತೆಯಲ್ಲಿ ರಾತ್ರಿ ಹೊತ್ತಲ್ಲಿ  ಚಿರತೆಯೊಂದು ಕಾಣಿಸಿಕೊಂಡಿದೆ ಎಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್ ವೀಡಿಯೊ ಕುರಿತು ಸತ್ಯಾಂಶಗಳನ್ನು ತಿಳಿದುಕೊಳ್ಳಲು ಕೀಫ್ರೇಂಗಳನ್ನು ಬಳಸಿಕೊಂಡು ರಿವರ್ಸ್ ಇಮೇಜ್‌ನಲ್ಲಿ ಹುಡುಕಿದಾಗ ಈ ಘಟನೆಯನ್ನು 2023ರ ಎಪ್ರಿಲ್ 17ರಂದು  Marvelous belgaum  ಫೇಸ್‌ಬುಕ್‌ ಖಾತೆಯ ಪೋಸ್ಟ್‌ರ್‌ ಲಭಿಸಿದೆ. ಈ ಪೋಸ್ಟ್‌ರ್‌ನಲ್ಲಿ ವೈರಲ್‌ ಆದ ವೀಡಿಯೊ ಬೆಳಗಾವಿಯದ್ದಲ್ಲ, ಗದಗಿನದ್ದು ಎಂದು ತಿಳಿದುಬಂದಿತು. ಇದನ್ನು ಸಾಕ್ಷ್ಯವಾಗಿರಿಸಿಕೊಂಡು ಮತ್ತಷ್ಟು…

Read More

Fact Check : ಮೀಸಲಾತಿ ರದ್ದತಿಗೆ ಬೆಂಬಲಿಸಿದ್ದಾರೆ ಎಂದು ಭೂಪೇಂದರ್ ಸಿಂಗ್ ಹೂಡಾರವರ ತಿರುಚಿದ ವಿಡಿಯೋ ಹಂಚಿಕೆ

ಭಾರತದಲ್ಲಿ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಅಮೇರಿಕದಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅಧಿಕಾರಕ್ಕೆ ಬಂದರೆ ಅವರ ಹೇಳಿಕೆಗಳನ್ನು ಬೆಂಬಲಿಸುತ್ತೇನೆ ಎಂಬ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ” ನಾನು ಅಧಿಕಾರಕ್ಕೆ ಬಂದರೆ ಜಾತಿ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸುವ ರಾಹುಲ್‌ ಗಾಂಧಿ ಹೇಳಿಕೆಗಳನ್ನು ಬೆಂಲಿಸುತ್ತೇನೆ” ಎಂದು ಭೂಪಿಂದರ್ ಸಿಂಗ್ ಹೂಡಾರ ವೀಡಿಯೊ ಕ್ಲಿಪ್‌ವೊಂದನ್ನು ಟೈಮ್ಸ್ ನೌ ನವಭಾರತ್ ನ್ಯೂಸ್ ಹಂಚಿಕೊಂಡಿದೆ. Congress will end…

Read More