Fact Check | ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಲೇವಡಿಗಾಗಿ ತಿರುಚಿದ ಬಿಜೆಪಿ..!

ಸಾಮಾಜಿಕ ಜಾಲತಾಣದಲ್ಲಿ “ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಭಾಷಣದಲ್ಲಿ ದೇಶದ ಏಕತೆಗಾಗಿ ರಾಹುಲ್‌ ಗಾಂಧಿ ಅವರು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ ಎಂದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರಿಗೆ ಯಾರು ರಾಹುಲ್‌ ಗಾಂಧಿ ಯಾರು ರಾಜೀವ್‌ ಗಾಂಧಿ ಏಂಬುದೇ ತಿಳಿದಿಲ್ಲ” ಎಂಬ ತಲೆ ಬರಹದೊಂದಿಗೆ ವಿಡಿಯೋ ಕ್ಲಿಪ್‌ವೊಂದು ವೈರಲ್‌ ಆಗಿದೆ. ये कब हुआ? https://t.co/OCCR65Q1qc — BJP (@BJP4India) November 20, 2023 ಆದರೆ ಇದರ ಪೂರ್ಣ ವಿಡಿಯೋವನ್ನು ಹಂಚಿಕೊಳ್ಳದ  ಬಿಜೆಪಿ ಸೇರಿದ ಹಾಗೆ ಹಲವು ಪಕ್ಷಗಳು ಕ್ಲಿಪ್‌ ವಿಡಿಯೋವನ್ನು ಹಂಚಿಕೊಳ್ಳುವ…

Read More
4 trillion Economy

Fact Check: ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಿದೆ ಎಂಬುದು ಸುಳ್ಳು

ಇತ್ತೀಚೆಗೆ ದೇಶದ ಆರ್ಥಿಕತೆಯ ಮೇಲೆ, ಜಿಡಿಪಿ ದತ್ತಾಂಶದ ಮೇಲೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕೋವಿಡ್‌ ಅಲೆಯ ನಂತರದಲ್ಲಿ ನಿಧಾನವಾಗಿ ನಮ್ಮ ಭಾರತದ ಆರ್ಥಿಕತೆ ಸುಧಾರಿಸುತ್ತಿದೆ. ಆದರೆ ಭಾರತದ ಆರ್ಥಿಕತೆಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸಿದೆ ಮತ್ತು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಜಿಡಿಪಿ ವರದಿ ಹೇಳಿದೆ. ಇದರ ಎಲ್ಲಾ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಲೈವ್ ಜಿಡಿಪಿ ಅಂಕಿಅಂಶಗಳ ಪ್ರಕಾರ,…

Read More

ಹಮಾಸ್‌ ಕೃತ್ಯ ಎಂದು ಸುಳ್ಳು ಪೋಟೋ ಹಂಚಿಕೊಂಡ ಇಸ್ರೇಲ್‌ನ ವಿದೇಶಾಂಗ ಸಚಿವಾಲಯ

ಇಸ್ರೇಲ್ ಹಮಾಸ್ ಸಂಘರ್ಷ ಕಳೆದ ಎರಡು ತಿಂಗಳಿಂದ ನಿರಂತರವಾಗಿ ಮುಂದುವರೆದಿದೆ. ಆದರೆ ಯುದ್ಧಕ್ಕೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು, ಊಹಾಪೋಹಗಳು, ಹಳೆಯ ಘಟನೆಗಳನ್ನು ಇತ್ತೀಚಿನದು ಎಂದು ಹಂಚಿಕೊಳ್ಳಲಾಗುತ್ತಿದೆ. ಇವುಗಳಲ್ಲಿ ಅನೇಕ ಸುದ್ಧಿಗಳ ಸತ್ಯಶೋಧನೆಯನ್ನು ಕನ್ನಡ ಫ್ಯಾಕ್ಟ್‌ಚೆಕ್‌ ಹೀಗಾಗಲೇ ಪ್ರಕಟಿಸಿದೆ. ಅವುಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು. ನೆನ್ನೆಯಷ್ಟೆ ಇಸ್ರೇಲ್ ವಿದೇಶಾಂಗ ಸಚಿವಾಲಯ ಒಂದು ವಿಡಿಯೋ ಪ್ರಕಟಿಸಿ ಹಮಾಸ್ ಮುಗ್ದ ಮಹಿಳೆಯರನ್ನು, ಎಲ್ಜಿಬಿಟಿಕ್ಯೂ+(LGBTQ+) ಸಮುದಾಯದವರನ್ನು, ಅಲ್ಪಸಂಖ್ಯಾತರನ್ನು ಮತ್ತು ಯಹೂದಿಗಳನ್ನು ಕೊಲ್ಲುತ್ತಿದೆ. ಹಮಾಸ್‌ ನವರನ್ನು ಬೆಂಬಲಿಸುವವರು ಭಯೋತ್ಪಾದಕರನ್ನು ಬೆಂಬಲಿಸಿದಂತೆ…

Read More

ಕಾಂಗ್ರೆಸ್ ರಾಮಮಂದಿರದ ವಿರುದ್ದ 24 ವಕೀಲರನ್ನು ನೇಮಿಸಿದೆ ಎಂಬುದು ಸುಳ್ಳು

“ಕಾಂಗ್ರೆಸ್ ಕಾರ್ಯಕರ್ತರು ಓಟು ಕೇಳಲು ಬಂದಾಗ ರಾಮಮಂದಿರದ ವಿರುದ್ಧ 24 ವಕೀಲರನ್ನು ನೇಮಿಸಿದ್ದು ಏಕೆ ಎಂದು ಪ್ರಶ್ನಿಸಿ” ಎಂದು ಬಾಲಿಹುಡ್‌ನ ಖ್ಯಾತ ನಟ ನಾನಾ ಪಾಟೇಕರ್ ಹೇಳಿದ್ದಾರೆ ಎನ್ನಲಾದ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್ ಚೆಕ್: ಅಸಲಿ ವಿಷಯ ಏನೆಂದರೆ  ಅಯೋಧ್ಯೆಯ ಬಾಬರಿ ಮಸೀದಿ ಕೆಡವಿದ ಜಾಗ ನಮಗೆ ಸೇರಬೇಕೆಂದು ನಿರ್ಮೋಹಿ ಅಖಾಡ, ಸುನ್ನಿ ವಕ್ಫ್ ಮಂಡಳಿ ಮತ್ತು ರಾಮ್ ಲಲ್ಲಾ ವಾರಸುದಾರರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತೇ ವಿನಃ ಕಾಂಗ್ರೆಸ್ ಅಲ್ಲ. ವಾಸ್ತವದಲ್ಲಿ…

Read More