Fact Check | ಅಸ್ಸಾಂನ ಫುಲೆರ್ಟಾಲ್ನಲ್ಲಿರುವ ಪ್ರವಾಹ ಪರಿಹಾರ ಶಿಬಿರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿಲ್ಲ
ಸಾಮಾಜಿಕ ಜಾಲತಾಣದಲ್ಲಿ “ರಾಹುಲ್ ಗಾಂಧಿ ಅವರು ಅಸ್ಸಾಂನ ಫುಲೆರ್ಟಲ್ನಲ್ಲಿ ಪ್ರವಾಹ ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಸಂತ್ರಸ್ತ ಜನರ ಕುಂದುಕೊರತೆಗಳನ್ನು ಆಲಿಸಿದ್ದಾರೆ, ಜೊತೆಗೆ ಪ್ರವಾಹ ಸಂತ್ರಸ್ತರಿಗೆ ಧೈರ್ಯ ತುಂಬಿದ ಅವರು, “ನಾನು ನಿಮ್ಮೊಂದಿಗೆ ಇದ್ದೇನೆ” ಎಂದು ಹೇಳಿದ್ದಾರೆ” ಎಂದು ಹಲವು ಫೋಟೋಗಳೊಂದಿಗೆ ರಾಹುಲ್ ಗಾಂಧಿ ಅವರ ಭೇಟಿಯ ಕುರಿತು ಬರೆದುಕೊಳ್ಳಲಾಗುತ್ತಿದೆ. ಹಲವು ಸುದ್ದಿ ಮಾಧ್ಯಮಗಳು ಅದರಲ್ಲೂ ಪ್ರಮುಖವಾಗಿ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ಕೂಡ ಈ ಬಗ್ಗೆ ವರದಿ ಮಾಡಿವೆ. ಇದೇ ರೀತಿ ANI ಕೂಡ ವರದಿ ಮಾಡಿದ್ದು,…