Fact Check : ಇದು ಜಪಾನ್‌ನ 2011ರ ಸುನಾಮಿ ದೃಶ್ಯಗಳು, ಇತ್ತೀಚಿನ ಭೂಕಂಪಕ್ಕೆ ಸಂಬಂಧಿಸಿದ್ದಲ್ಲ

“ಈ ವಿಡಿಯೋ ನೋಡಿ ಇದು ಇತ್ತೀಚೆಗೆ ಜಪಾನ್‌ನಲ್ಲಿ ನಡೆದ ಭೂಕಂಪಕ್ಕೆ ಸಂಬಂಧಿಸಿದ ದೃಶ್ಯಗಳು. ತೀವ್ರ ಭೂಕಂಪನದಿಂದಾಗಿ ಜಪಾನ್‌ ಕಡಲಾ ತೀರದ ಜನ ವಸತಿ ಪ್ರದೇಶಗಳು ನೀರಿನಿಂದ ಆವೃತ್ತವಾಗಿದೆ. ಸುನಾಮಿ ಎಚ್ಚರಿಕೆ ನೀಡಲಾಗಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಅದು “ಇತ್ತೀಚೆಗೆ ಜಪಾನ್‌ನಲ್ಲಿ ಸಂಬಂಧಿಸಿದ ಭೂಕಂಪನದ ವಿಡಿಯೋ ಮತ್ತು ಅದರಿಂದ ಆದಂತಹ ಅನಾಹುತಗಳು” ಎಂದು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್‌ ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋದ…

Read More

Fact Check : ಬಾಬಾಬುಡನ್ ಗಿರಿಯ ಗೋರಿ ದ್ವಂಸ ಪ್ರಕರಣ ರೀ ಓಪನ್ ಆಗಿಲ್ಲ

“ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ 2017ರಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ಆಪಾದಿತರಿಗೆ ಮುಂದಿನ ಸೋಮವಾರ ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.” ಎಂದು ರಾಜ್ಯದ ಪ್ರಮುಖ ಮಾಧ್ಯಮ ಸಂಸ್ಥೆ ಟಿವಿ 9 ಕನ್ನಡ ಸೇರಿದ ಹಾಗೆ ಹಲವು ಮಾಧ್ಯಮಗಳು ವರದಿಯನ್ನ ಮಾಡಿವೆ. ಫ್ಯಾಕ್ಟ್‌ಚೆಕ್‌ ಈ ಸುದ್ದಿ ನಿಜವೇ ಎಂದು ಪರಿಶೀಲಿಸಲಿ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿ…

Read More
ರವೀಂದ್ರನಾಥ ಟ್ಯಾಗೋರ್

Fact Check: 5ನೇ ಕಿಂಗ್ ಜಾರ್ಜ್ ಶ್ಲಾಘಿಸಿ ರವೀಂದ್ರನಾಥ ಟ್ಯಾಗೋರ್‌ರವರು “ಜನ ಗಣ ಮನ” ಗೀತೆ ರಚಿಸಿಲ್ಲ

ರವೀಂದ್ರನಾಥ ಟ್ಯಾಗೋರು ಭಾರತ ಕಂಡ ಪ್ರಖ್ಯಾತ ಲೇಖಕ ಮತ್ತು ದಾರ್ಶನಿಕ. ಇವರು ರಚಿಸಿದ “ಜನ ಗಣ ಮನ” ಗೀತೆಯೂ ನಮ್ಮ  ರಾಷ್ಟ್ರ ಗೀತೆಯಾಗಿ ಮನ್ನಣೆ ಪಡೆದಿದೆ. ಆದರೆ ನಮ್ಮ ರಾಷ್ಟ್ರ ಗೀತೆಯ ಕುರಿತು, ರವೀಂದ್ರನಾಥ ಟ್ಯಾಗೋರ್ ರ ಕುರಿತು ಸಾಕಷ್ಟು ಸುಳ್ಳು ಆಪಾದನೆಗಳು ಮಾಡಲಾಗುತ್ತಿದೆ. ಇತ್ತೀಚೆಗೆ, 1913 ರಲ್ಲಿ ರವೀಂದ್ರನಾಥ ಟ್ಯಾಗೋರ್ ಅವರಿಗೆ ನೊಬೆಲ್ ಪ್ರಶಸ್ತಿ ನೀಡಿದಾಗ ನೊಬೆಲ್ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದ ಕಿಂಗ್ ಜಾರ್ಜ್ V ಅವರನ್ನು ಶ್ಲಾಘಿಸಿ ರವೀಂದ್ರನಾಥ ಟ್ಯಾಗೋರ್ ಅವರು ‘ಜನ…

Read More

Fact Check | ಒಣ ಶುಂಠಿ ಸೇವನೆಯಿಂದ ಗೊರಕೆ ಸಮಸ್ಯೆ ಮತ್ತು ಕೋವಿಡ್ 19 ಕಾಯಿಲೆ ಗುಣವಾಗುವುದಿಲ್ಲ

“ಒಣ ಶುಂಠಿಯನ್ನು ಬಳಸುವುದರಿಂದ ಗೊರಕೆ ಮತ್ತು ಕೋವಿಡ್ 19 ಸಮಸ್ಯೆಗಳನ್ನು ಬಗೆಹರಿಸಬಹುದು. ಹಾಗಾಗಿ ನಿಮಗೆ ಈ ಸಮಸ್ಯೆಗಳಿದ್ದರೆ ಇಂದಿನಿಂದಲೇ ಒಣ ಶುಂಠಿಯ ಪುಡಿಗಳನ್ನು ಬಳಸಲು ಆರಂಭಿಸಿ.” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಇದು ಆರ್ಯುವೇದದಲ್ಲೂ ಹೇಳಲಾಗಿದೆ ಎಂದು ಸಾಕಷ್ಟು ಮಂದಿ ತಮ್ಮ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಈ ರೀತಿಯ ಸುದ್ದಿ ಕೊರೋನಾ ಸಂದರ್ಭದಿಂದಲೂ ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಮಂದಿ ಇದು ಪ್ರಯೋಜನಕಾರಿಯಾಗಲಿದೆ. ಹಲವಾರು ಜನ ಈ ಒಣ ಶುಂಠಿಯ…

Read More

Fact Check | ರತನ್‌ ಟಾಟಾ ಅವರು ಭಾರತೀಯ ಸೇನೆಗೆ ಬುಲೆಟ್‌ ಮತ್ತು ಬಾಂಬ್‌ ಪ್ರೂಫ್‌ ಬಸ್‌ ನೀಡಿಲ್ಲ

“ಇತ್ತೀಚೆಗೆ ರತನ್ ಟಾಟಾ ಅವರು ಭಾರತೀಯ ಸೇನೆಗೆ ಬುಲೆಟ್ ಮತ್ತು ಬಾಂಬ್ ಪ್ರೂಫ್ ಬಸ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಅವರ ಈ ಕಾರ್ಯಕ್ಕೆ ಮೆಚ್ಚುಗೆ ಇರಲಿ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸಾಕಷ್ಟು ಮಂದಿ ರತನ್ ಟಾಟಾ ಅವರು ಭಾರತೀಯ ಸೇನೆಗಾಗಿ ಹಲವು ರೀತಿಯ ಉಡುಗೊರೆಯನ್ನು ನೀಡಲಿದ್ದಾರೆ ಎಂಬ ರೀತಿಯಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೇ ರೀತಿಯ ಬಸ್ಸಿನ ವಾಹನವನ್ನು ಹಲವಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡು ಇದು…

Read More

Fact Check | ಕೆನಡಾದಲ್ಲಿರುವ ಹನುಮಂತನ ವಿಗ್ರಹದ ಸುತ್ತಮುತ್ತ ಮಲದ ರಾಶಿ ಕಂಡು ಬಂದಿದೆ ಎಂಬ ವರದಿ ನಕಲಿ

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವರು ಹನುಮಾನ್ ಪ್ರತಿಮೆಯ ಸುತ್ತಲೂ ಮಾನವ ಮಲದ ರಾಶಿಗಳು ಕಂಡುಬಂದಿವೆ ಎಂಬ ಶೀರ್ಷಿಕೆಯಲ್ಲಿ ‘ಟೊರೊಂಟೊ ಸನ್’ ಸುದ್ದಿ ಪ್ರಕಟಿಸಿದೆ ಎಂದು ವರದಿಯ ಸ್ಕ್ರೀನ್‌ಶಾಟ್‌ನೊಂದಿಗೆ ಪೋಸ್ಟ್‌ವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವರದಿಯನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಶೇರ್‌ ಕೂಡ ಮಾಡುತ್ತಿದ್ದಾರೆ. ಇನ್ನು ‘ಟೊರೊಂಟೊ ಸನ್’ ವರದಿಯ ಫೋಟೋವನ್ನು ಗಮನಿಸಿದಾಗ ಇದರಲ್ಲಿನ ಅಕ್ಷರಗಳು ಅಸ್ಪಷ್ಟವಾಗಿ ಸ್ವಲ್ಪ ಬದಲಾವಣೆಯೊಂದಿಗೆ ಕಂಡು ಬಂದಿದ್ದು, ಶೀರ್ಷಿಕೆ ಮಾತ್ರ ಸ್ಪಷ್ಟವಾಗಿ ಗೋಚರಿಸುತ್ತಿದೆ. ಹೀಗಾಗಿ…

Read More

Fact Check | ಅಯೋಧ್ಯೆಯ ರಾಮಮಂದಿರದ ಅಧಿಕಾರಿಗಳು ದಲಿತ ಬಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಅಯೋಧ್ಯೆಯಲ್ಲಿ ದಲಿತ ಬಾಲಕನ ಮೇಲೆ ರಾಮಮಂದಿರದ ಅಧಿಕಾರಿಗಳು ಹೇಗೆ ಹಲ್ಲೆ ನಡೆಸುತ್ತಿದ್ದಾರೆಂದು. ಇದು ನಿಜಕ್ಕೂ ಆಘಾತಕಾರಿ.” ಎಂದು ವ್ಯಕ್ತಿಯೊಬ್ಬ ಬಾಲಕನನ್ನು ಥಳಿಸುತ್ತಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನಾನಾ ಬರಹಗಳೊಂದಿಗೆ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋದಲ್ಲಿ ಸೂಕ್ಷ್ಮವಾಗಿ ಗಮನಿಸಿದಾಗ ಇಬ್ಬರು ವ್ಯಕ್ತಿಗಳು ಸಮವಸ್ತ್ರ ಧರಿಸಿದ ಬಾಲಕನೊಬ್ಬನನ್ನು ರಸ್ತೆಯ ಮೇಲೆಯೇ ಮನಸ್ಸೋ ಇಚ್ಛೆ ಥಳಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಇದೇ ವಿಡಿಯೋದಲ್ಲಿ ಹಲವು ವಿದ್ಯಾರ್ಥಿಗಳಿರುವುದು,…

Read More

ಡಿ.31ರೊಳಗೆ ಗ್ಯಾಸ್ ಏಜೆನ್ಸಿ ಬಳಿ KYC ಮಾಡಿಸದ್ದರೆ ಸಿಲಿಂಡರ್ 1400 ರೂ ಆಗುತ್ತದೆ ಎಂಬುದು ಸುಳ್ಳು

“ನೆನೆಪಿಗೆ ತುರ್ತು. ಡಿಸೆಂಬರ್ 31 ರ ಒಳಗಡೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಅದಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕ ಅಥವಾ ಕಾರ್ಡ್ ಮೂರನ್ನು ತೆಗೊಂಡು ತಮ್ಮ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ KYC ಮಾಡಿಸಬೇಕು. ಮಾಡಿಸಿದರೆ ನಿಮಗೆ ಜನವರಿ 1 ರಿಂದ ಸಬ್ಸಿಡಿ ಬರುತ್ತದೆ. ಈಗ ಇರುವ ಸಿಲಿಂಡರ್ ಗೆ 903 ರಿಂದ 500 ಸಿಗುತ್ತದೆ. Kyc ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಕಮರ್ಷಿಯಲ್ ಆಗಿ ಮಾರ್ಪಟ್ಟು 1400…

Read More

Fact Check: ಐದು ಮಕ್ಕಳ ಮುಸ್ಲಿಂ ಕುಟುಂಬದ ಪೋಟೋ ಬಾಂಗ್ಲಾದೇಶಕ್ಕೆ ಸೇರಿದ್ದಾಗಿದೆ

ಭಾರತದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಪ್ರತಿಪಾದಿಸಿದ ಅನೇಕ ಸಂದೇಶಗಳು, ಆಧಾರ ರಹಿತ ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿವೆ. ಇವುಗಳ ಮುಖ್ಯ ಉದ್ದೇಶ ಭಾರತದಲ್ಲಿ ಮುಸ್ಲಿಂ ಪ್ರಾಭಲ್ಯ ಹೆಚ್ಚಾಗುತ್ತಿದ್ದು ಹಿಂದುಗಳು ಅದನ್ನು ನಿಯಂತ್ರಿಸಬೇಕು ಎಂಬುದಾಗಿದೆ. ಇದರ ಭಾಗವಾಗಿ ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿ ಮಾಡಿಕೊಂಡು ಅವರ ಮೇಲೆ ಇನ್ನಿಲ್ಲದಂತೆ ಅಪವಾದಗಳನ್ನು ಹೊರಿಸಲಾಗುತ್ತಿದೆ. “ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡದೇ ಹೋದರೆ, ಈ ರೀತಿಯ ದೊಡ್ಡ…

Read More

Fact Check | ನಾಟಕೀಯ ವಿಡಿಯೋವನ್ನ ಫ್ಲೈಟ್‌ನಲ್ಲಿ ನಡೆದ ನಿಜವಾದ ಗಲಾಟೆ ಎಂದು ತಪ್ಪಾಗಿ ಹಂಚಿಕೆ

“ತನ್ನ ಮಗಳಿಗೆ ಸಂಸ್ಕಾರ ಕಲಿಸಿಕೊಡಲಾಗದ ಅಪ್ಪನೊಬ್ಬ ಹಿರಿಯ ನಾಗರಿಕನೊಂದಿಗೆ ಎಷ್ಟು ಅಸಭ್ಯವಾಗಿ ಮಾತನಾಡುತ್ತಾ, ಜಗಳವಾಡುತ್ತಿದ್ದಾನೆ ನೋಡಿ.. ಭಾರತೀಯ ಏರ್‌ಲೈನ್ಸ್ ನಿಧಾ‌ನವಾಗಿ ಭಾರತೀಯ ರೈಲ್ವೇಯಾಗಿ ಬದಲಾಗುತ್ತಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. https://twitter.com/TheFake_Ascetic/status/1730545363096908119 ಈ ಕುರಿತು ಪರಿಶೀಲನೆ ನಡೆಸದೇ ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದು, ಹಲವು ಮಂದಿ ವಿವಿಧ ರೀತಿಯಾದ ತಲೆಬರಹದೊಂದಿಗೆ ಪೋಸ್ಟ್‌ಗಳನ್ನು ಶೇರ್‌ ಮಾಡುತ್ತಿದ್ದಾರೆ. ಇನ್ನು ಸಾಕಷ್ಟು ಮಂದಿ ಇದು ಭಾರತೀಯ ಏರ್‌ಲೈನ್ಸ್‌ ಆಗಿರಲು ಸಾಧ್ಯವಿಲ್ಲ ಎಂದು ಕಮೆಂಟ್‌ ಕೂಡ ಮಾಡುತ್ತಿದ್ದಾರೆ. ಈ…

Read More