Fact Check: ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿಲ್ಲ
ಈ ಬಾರಿ ರಾಹುಲ್ ಗಾಂಧಿಯವರು ಅಮೇಥಿ ಕ್ಷೇತ್ರವನ್ನು ತೊರೆದು ಕಾಂಗ್ರೆಸ್ನ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಸ್ಪರ್ಥಿಸುತ್ತಿದ್ದಾರೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಾಕಷ್ಟು ಮಾಧ್ಯಮಗಳು ವರದಿ ಮಾಡಿವೆ. ಈಗ,”ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ಅಲ್ಲಿ ನೆರೆದಿದ್ದ ಜನರು ಮೋದಿ, ಮೋದಿ ಎಂದು ಘೋಷಣೆ ಕೂಗಿದರು.”…