Fact Check | ವಿಮಾನದಲ್ಲಿ ರಾಹುಲ್‌ ಗಾಂಧಿಯೊಂದಿಗೆ ಮಹಿಳೆ ನೋವು ತೋಡಿಕೊಂಡಿದ್ದಾರೆ ಹೊರತು ತರಾಟೆ ತೆಗೆದುಕೊಂಡಿಲ್ಲ

ಸಾಮಾಜಿಕ ಜಾಲತಾಣದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸುದ್ದಿಯೊಂದು ವೈರಲ್‌ ಆಗಿದೆ ಅದರಲ್ಲಿ “ಕಾಶ್ಮೀರದ ವಿಚಾರದಲ್ಲಿ ಮೋದಿಜಿಯವರು ಮಾಡಿದ ಒಳ್ಳೆಯ ಕಾರ್ಯಗಳಿಗೆ ಏಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ರಾಹುಲ್ ಗಾಂಧಿಯವರನ್ನು ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ” ಎಂದು ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಜನ ತಮ್ಮ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಯಲ್ಲಿ ರಾಹುಲ್‌ ಗಾಂಧಿಗೆ ಮಹಿಳೆಯಿಂದ ಛೀಮಾರಿ. ಮಹಿಳೆಯ ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾದ ರಾಹುಲ್‌ ಗಾಂಧಿ ಎಂದು ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹೆಚ್ಚು ಹಂಚಿಕೊಳ್ಳಲಾಗುತ್ತಿರುವುದು ಬಲಪಂಥಿಯ ಖಾತೆಗಳಲ್ಲಿ ಮತ್ತು ಬಿಜಪಿ ಬೆಂಬಲಿಗೆ ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check : “ಭಾರತ ಮಾತೆ ಯಾರು?” ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿ

“ಭಾಷಣವೊಂದರಲ್ಲಿ ರಾಹುಲ್‌ ಗಾಂಧಿ “ಭಾರತ ಮಾತೆ ಯಾರು?” ಎಂದು ಕೇಳಿದ್ದಾರೆ ಜಾರ್ಜ್‌ ಸರೋಸ್‌ನ ಕೈಗೊಂಬೆ ಹೀಗೆ ಕೇಳುತ್ತಿದೆ. ಇದು ನಾಚಿಗೆ ಗೇಡಿನ ಸಂಗತಿ” ಎಂಬ ತಲೆಬರಹದೊಂದಿಗೆ ರಾಹುಲ್‌ ಗಾಂಧಿ ಅವರ ಭಾಷಣದ ತುಣುಕೊಂದನ್ನು ಬಳಸಿಕೊಂಡು ಬಿಜೆಪಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಇದೊಂದು ದಾರಿ ತಪ್ಪಿಸುವ ವಿಡಿಯೋ ಎಂಬುದು ತಿಳಿದು ಬಂದಿದೆ. ಬಿಜೆಪಿಯ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಕಟ್‌ ಮಾಡಿ ಹಂಚಿಕೊಳ್ಳಲಾಗಿದೆ ಎಂದು ಹಲವಾರು ಸಾಮಾಜಿಕ…

Read More
ರಾಹುಲ್ ಗಾಂಧಿ

ರಾಹುಲ್ ಗಾಂಧಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದ್ದು ಬೆಲೆ ಏರಿಕೆ ವಿರುದ್ಧವೇ ಹೊರತು ರಾಮಮಂದಿರದ ವಿರುದ್ಧವಲ್ಲ

ರಾಮಮಂದಿರದ ಅಡಿಗಲ್ಲು ಇಟ್ಟಾಗ ಅದನ್ನು ವಿರೋಧಿಸಲು ಕೆಲವೊಂದಿಷ್ಟು ಸಂಸದರು ಕಪ್ಪು ಬಟ್ಟೆ ಹಾಕಿ ಸಂಸತ್ತಿಗೆ ಹೋಗಿದ್ದರು. ಯೋಚನೆ ಮಾಡಿ ಇವರಿಗೆ ಹಿಂದೂಗಳು ಬೇಡ ಅವರ ಓಟು ಮಾತ್ರ ಬೇಕು ಎಂಬ ಪ್ರತಿಪಾದನೆಯೊಂದಿಗೆ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸುತ್ತಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಆಗಸ್ಟ್ 05, 2022ರಂದು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್‌ಟಿ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ದೇಶಾದ್ಯಂತ…

Read More
ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರು ಮೂರು ತಿಂಗಳ ಉಚಿತ ರಿಚಾರ್ಜ್ ಯೋಜನೆಯನ್ನು ಘೋಷಿಸಿದ್ದಾರೆಂಬುದು ಸುಳ್ಳು

ಪಂಚರಾಜ್ಯಗಳ ಚುನಾವಣೆಯ ಈ ಸಂದರ್ಭದಲ್ಲಿ ಆಯಾ ರಾಜ್ಯಗಳನ್ನು ಆಧರಿಸಿ  ಎರಡೂ ರಾಷ್ಟ್ರೀಯ ಪಕ್ಷಗಳು ಅನೇಕ ಯೋಜನೆಯನ್ನು ಘೋಷಿಸಿವೆ. ಈ ಯೋಜನೆಗಳ ಕುರಿತು ಹಲವು ಪರ-ವಿರೋಧಗಳು ಮತ್ತು ಅಪಪ್ರಚಾರದ ಸುಳ್ಳುಗಳು ಹರಿದಾಡುತ್ತಿವೆ. ಇಂತಹದ್ದೇ ಒಂದು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಜನರು ಕಾಂಗ್ರೆಸ್‌ಗೆ ಮತ ಚಲಾಯಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ಮೂರು ತಿಂಗಳ ಉಚಿತ ರೀಚಾರ್ಜ್” ನೀಡುವುದಾಗಿ ಹೇಳಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಲಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ…

Read More

ಛತ್ತಿಸ್ಗಡದ ಮುಖ್ಯಮಂತ್ರಿ ಅದಾನಿಗಾಗಿ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ರಾಹುಲ್ ಗಾಂಧಿ ಅವರು ಟಿ.ಎಸ್.ಸಿಂಗ್ ದೇವ್ ಅವರನ್ನು ಛತ್ತೀಸ್ ಗಢದ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದ್ದಾರೆ. ಮತ್ತು ಚತ್ತಿಸ್ಗಡದ ಮುಖ್ಯಮಂತ್ರಿಗಳು(ಕಾಂಗ್ರೆಸ್‌) ಸಹ ಅದಾನಿಯಂತವರಿಗೆ ಕೆಲಸ ಮಾಡುತ್ತಾರೆ.  ಎಂದು ಪ್ರತಿಪಾದಿಸಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ, ಬಲಪಂಥೀಯ ಮಾಧ್ಯಮಗಳಾದ ಪೋಲಿಟಿಕಲ್ ಕಿಡ, ಮೇಘ ಅಪ್ಡೆಟ್ಸ್ ಬಲಪಂಥೀಯ ಪತ್ರಕರ್ತ ಮಿ. ಸಿನ್ಹ  ಸೇರಿದಂತೆ ಅನೇಕರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್: ಈ ವಿಡಿಯೋ 2023ರ ಅಕ್ಟೋಬರ್ 29ರಂದು ಛತ್ತಿಸ್ಗಡದ ರಾಜನಂದಗಾಂವ್‌ನಲ್ಲಿ ನಡೆದ ಸಾರ್ವಜನಿಕ ಭಾಷಣದ್ದಾಗಿದೆ. ತಮ್ಮ ಭಾಷಣದಲ್ಲಿ ರಾಹುಲ್…

Read More
ರಾಹುಲ್ ಗಾಂಧಿ

ಭಾರತೀಯ ಸೈನ್ಯದ ಬದಲು, ಕಾರ್ಮಿಕರು ಮತ್ತು ರೈತರ ಸೈನ್ಯ ಬೇಕೆಂದು ರಾಹುಲ್ ಗಾಂಧಿ ಪ್ರತಿಪಾದಿಸಿಲ್ಲ

ಭಾರತದ ಕಾರ್ಮಿಕರು, ರೈತರು ಮತ್ತು ನೌಕರರನ್ನು ಬಳಸಿಕೊಂಡರೆ ಚೀನಾದ ವಿರುದ್ದ ಹೋರಾಡಲು ಭಾರತೀಯ ಸೇನೆಯ ಅಗತ್ಯವೇ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಇಂತವನನ್ನು ಮುಂದಿನ ಪ್ರಧಾನಿ ಮಾಡಿದರೆ ದೇಶದ ಕತೆ ಏನಾಗಬಹುದು ಎಂದು ಚಿಂತಿಸಿ” ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ ವಿಡಿಯೋ 24 ಜನವರಿ, 2021ರಂದು ತಮಿಳುನಾಡಿನಲ್ಲಿ ನೇಕಾರ ಸಮುದಾಯದ ಜೊತೆಗೆ ರಾಹುಲ್ ಗಾಂಧಿ ನಡೆಸಿದ ಸಂವಾದವಾಗಿದೆ. “ಭಾರತದ ದುರ್ಬಲ ಆರ್ಥಿಕತೆಯಿಂದಾಗಿ ನಮ್ಮ ಗಡಿಗಳಲ್ಲಿ ಚೀನಾದ ಅತಿಕ್ರಮಣಗಳು ನಡೆಯುತ್ತಿದೆ ಎಂದು…

Read More

ಗಾಂಧೀಜಿಯವರೊಂದಿಗೆ ರಾಹುಲ್‌ ಗಾಂಧಿ ಮಾತನಾಡಿದ್ದೇನೆಂದು ಸಮರ್ಥಿಸಿಕೊಂಡಿದ್ದಾರೆ ಎಂಬುವುದು ಸುಳ್ಳು

ರಾಹುಲ್‌ ಗಾಂಧಿಯವರು ತಾವು ಮಹಾತ್ಮ ಗಾಂಧೀಜಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ ಎಂಬ ವಿಡಿಯೋವೊಂದು ವೈರಲ್‌ ಆಗಿದ್ದು, ಇದೀಗ ಆ ವಿಡಿಯೋ ಸುಳ್ಳು ಮತ್ತು ಬೇರೆ ವಿಡಿಯೋವೊಂದರ ಎಡಿಟೆಡ್‌ ವಿಡಿಯೋ ಎಂದು ತಿಳಿದ ತಕ್ಷಣ ಅವುಗಳನ್ನ ಸಾಮಾಜಿಕ ಜಾಲತಾಣದಿಂದ ತೆಗೆಯಲಾಗಿದೆ.   ಸುಳ್ಳು ; ರಾಹುಲ್‌ ಗಾಂಧಿ ಅವರು ತಾವು ಮಹಾತ್ಮ ಗಾಂಧೀಜಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಮತ್ತು ಮಹಾತ್ಮ ಗಾಂಧಿ ಅವರೊಂದಿಗೆ ಸಣ್ಣ ಭಿನ್ನಾಭಿಪ್ರಾಯ ಹೊಂದಿದ್ದೆ, ಕೊನೆಗೆ ಗಾಂಧೀಜಿ ಅವರ ನಿಲುವು ಸರಿ ಇದೆ ಎಂದೆನೆಸಿತು…

Read More

ರಾಹುಲ್‌ ಗಾಂಧಿ ಅರ್ಥವಿಲ್ಲದ ಭಾಷಣ ಮಾಡಿದ್ದಾರೆ ಎಂಬುವುದು ಸುಳ್ಳು..!

ಕಳೆದ ಕೆಲ ದಿನಗಳಿಂದ ರಾಹುಲ್‌ ಗಾಂಧಿಯವರು ಅರ್ಥವಿಲ್ಲ ಭಾಷಣ ಮಾಡುತ್ತಿದ್ದಾರೆ ಮತ್ತು ಅವರ ಮಾತುಗಳು ಯಾರಿಗೂ ಅರ್ಥವಾಗುತ್ತಿಲ್ಲ, ಯಾರಿಗಾದರೂ ಅರ್ಥವಾದರೆ ನಮಗೆ ತಿಳಿಸಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ, ಆದರೆ ಇದರ ಹಿಂದಿನ ಸತ್ಯ ಬೇರೆಯದ್ದೇ ಇದೆ. ಹೌದು.. ರಾಹುಲ್‌ ಗಾಂಧಿ  ಮಾತನಾಡಿದ್ದಾರೆ ಎಂಬ ವಿಡಿಯೋದಲ್ಲಿ ಅವರು “ನನ್ನ ತಂದೆ ಕೊಲ್ಲಲ್ಪಟ್ಟರು, ನಾನು ಆ ರೀತಿ ಮಾಡಿಲ್ಲ, ನಾನು ಆಸ್ಪತ್ರೆಯಲ್ಲಿದ್ದೆ, ನನಗೆ ಈ ರೀತಿ ಆಗಿದ್ದರೆ ನಾನು ಸಾಯಿಸುತ್ತಿದ್ದೆ ಎಂದು ಭಾವಿಸಿದ್ದೆ” ; ಎಂಬ…

Read More

ಕಾವೇರಿ ವಿವಾದದ ಕುರಿತು ಕ್ರಿಕೆಟಿಗ ಕೆ.ಎಲ್ ರಾಹುಲ್ ಟ್ವೀಟ್ ಮಾಡಿಲ್ಲ

“ಕಾವೇರಿ ಎಂದೂ ನಮ್ಮದು ಕಾವೇರಿ ಹುಟ್ಟುವುದು, ಅತಿ ಹೆಚ್ಚು ನೀರು ಸಂಗ್ರಹವಾಗುವುದು ಕರ್ನಾಟಕದಲ್ಲಿ. ಆದರೆ, ಆ ನೀರನ್ನು ಬಳಸಿಕೊಳ್ಳಲು ಪ್ರತಿ ವರ್ಷ ಕಾನೂನು ಹೋರಾಟದ ಜತೆಗೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಕನ್ನಡಿಗರದು ಇದು ನಮ್ಮ ದುರಂತ. ಕಾವೇರಿ ಇಡೀ ಕರ್ನಾಟಕದ ಆಸ್ತಿ. #ಕಾವೇರೀನಮ್ಮದು” ಎಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಟ್ವೀಟ್ ಮಾಡಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ ಟ್ವೀಟ್ ಫ್ಯಾನ್ ಅಕೌಂಟ್ ನಿಂದ ಮಾಡಲಾಗಿದ್ದು. ರಾಹುಲ್ ಅಭಿಮಾನಿಯೊಬ್ಬರು ಕೆ.ಎಲ್ ರಾಹುಲ್ ಹೆಸರು…

Read More

ಶೃಂಗೇರಿ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಲು ನಿರಾಕರಿಸಿದ್ದಾರೆ ಎಂಬುದು ಸುಳ್ಳು.

ಶೃಂಗೇರಿ ಶಾರದ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತಿ ತೀರ್ಥರು ಹಿಂದು ವಿರೋಧಿಗಳಾದ ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದ ಮಾಡಲು ನಿರಾಕರಿಸಿದ್ದಾರೆ ಎಂಬ ಸುದ್ಧಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಮತ್ತು ಸಂಸದ ವೇಣುಗೋಪಾಲ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಮಾರ್ಚ್, 2018ರಲ್ಲಿ ಶೃಂಗೇರಿ ಶಾರದ ಪೀಠಕ್ಕೆ ಭೇಟಿಕೊಟ್ಟು ಜಗದ್ಗುರು ಭಾರತಿ ತೀರ್ಥರನ್ನು ಭೇಟಿಯಾಗಿದ್ದರು. ಚರ್ಚೆಯ ನಂತರ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.ನಂತರ ರಾಹುಲ್ ಗಾಂಧಿಯವರಿಗೆ ಅವರ ತಂದೆ ರಾಜೀವ್ ಗಾಂಧಿಯವರ ಚಿತ್ರವನ್ನು…

Read More