ಖಡ್ಗ

ಅಜಿತ್ ಹನುಮಕ್ಕನವರ್ ಹೇಳಿದ್ದು ಸುಳ್ಳು: ಟಿಪ್ಪು ಖಡ್ಗದ ಮೇಲೆ ‘ಕಾಫೀರರ ಮೇಲೆ ಸಿಡಿಲಿನಂತೆ ಎರಗುವ ಖಡ್ಗ’ ಎಂದು ಬರೆದಿಲ್ಲ

ಬೆಳಗಾವಿಯ ಸುವರ್ಣ ಸೌಧದ ಸಂಭಾಗಣದಲ್ಲಿರುವ ಸಾವರ್ಕರ್ ಫೋಟೋ ತೆಗೆಯಬೇಕೆಂದು ಐಟಿ ಬಿಟಿ ಮತ್ತು ಗ್ರಾಮೀಣಾಭಿವೃದ್ದಿ & ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆದರೆ ಕಾಫೀರರ ಮೇಲೆ ಸಿಡಿಲಿನಂತೆ ಎರಗುವ ಖಡ್ಗ ಎಂದು ಬರೆದುಕೊಂಡಿದ್ದ ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ಸರ್ಕಾರ ಆಚರಿಸಿದ್ದು ಏಕೆ? ಟಿಪ್ಪು ಖಡ್ಗದ ಮೇಲೆ ‘ಕಾಫೀರರ ಮೇಲೆ ಸಿಡಿಲಿನಂತೆ ಎರಗುವ ಖಡ್ಗ’ ಎಂದು ಬರೆಯಲಾಗಿತ್ತು. ಟಿಪ್ಪುವಿನ ಪರಮ ಆರಾಧಕರು ಸಹ ಅದನ್ನು ಒಪ್ಪಿಕೊಳ್ಳುತ್ತಾರೆ ಎಂದು ಸುವರ್ಣ ನ್ಯೂಸ್ ಪತ್ರಕರ್ತ ಅಜಿತ್ ಹನುಮಕ್ಕರ್ ಹೇಳಿದ್ದಾರೆ….

Read More