Fact Check: ಹರಿಯಾಣದಲ್ಲಿ ಆರ್‌ಎಸ್‌ಎಸ್‌ ಮೆರವಣಿಗೆ ಎಂದು ಕೇರಳದ ಹಳೆಯ ವಿಡಿಯೋ ವೈರಲ್

ಕೇರಳದ ಮಲಪ್ಪುರಂನ ತನೂರ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಸದಸ್ಯರು ಮೆರವಣಿಗೆ ನಡೆಸುತ್ತಿರುವ ಹಳೆಯ ವೀಡಿಯೊವನ್ನು 2024 ರ ಅಕ್ಟೋಬರ್ 1 ರಂದು ರಾಜ್ಯ ಚುನಾವಣೆಗೆ ಮುಂಚಿತವಾಗಿ ಹರಿಯಾಣದ ಇತ್ತೀಚಿನ ಮೆರವಣಿಗೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಆಗಸ್ಟ್ 29, 2024 ರಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದಂತೆ, ಹಿರಿಯ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಹರಿಯಾಣ ಚುನಾವಣಾ ನಿರ್ವಹಣಾ ಸಮಿತಿ ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೂಲ ಗುಂಪು ಬುಧವಾರ ರಾತ್ರಿ ಹರಿಯಾಣದ…

Read More
ಪ್ರಕಾಶ್ ರಾಜ್

Fact Check: ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿಲ್ಲ

ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಯಲ್ಲಿ ತನ್ನನ್ನು ತಾನು ಹೆಚ್ಚು ತೊಡಗಿಸಿಕೊಳ್ಳುತ್ತಿರುವ ನಟ ಪ್ರಕಾಶ್‌ ರಾಜ್ ಅವರು ರಾಜಕೀಯ ವಿಶ್ಞೇಷಕರು ಸಹ ಆಗಿದ್ದಾರೆ. ಕೇಂದ್ರ ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಆಗಾಗ ತಮ್ಮ ಮೊನಚಾದ ಮೂತುಗಳಿಂದ ತಿವಿಯುತ್ತಿರುತ್ತಾರೆ. ಹೀಗಾಗಿ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳ ಬೆಂಗಲಿಗರ ಕೆಂಗಣ್ಣಿಗೆ ಸಹ ಇವರು ಗುರಿಯಾಗಿದ್ದಾರೆ. ಈಗ, “ಇಂಡೋನೇಷ್ಯಾದಲ್ಲಿ ಶೇ.90ರಷ್ಟು ಮುಸ್ಲಿಮರು ಮತ್ತು ಶೇ.2ರಷ್ಟು ಹಿಂದೂಗಳಿರುವ ದೇಶದಲ್ಲಿ 11,000 ದೇವಾಲಯಗಳಿವೆ, ಆದರೆ ಅಲ್ಲಿ…

Read More
RSS

Fact Check: ವಯನಾಡ್‌ನಲ್ಲಿ RSSನ ರಕ್ಷಣಾ ಕಾರ್ಯ ಎಂದು ಹಳೆಯ ಮತ್ತು ಸಂಬಂಧವಿಲ್ಲದ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಕೇರಳದ ವಯನಾಡ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರು ಜನರಿಗೆ ಸಹಾಯ ಮಾಡುತ್ತಿರುವುದನ್ನು ತೋರಿಸುವ ನಾಲ್ಕು ಚಿತ್ರಗಳ ಕೊಲಾಜ್ ಮತ್ತು ವೀಡಿಯೊಗಳು ಆನ್ಲೈನ್‌ನಲ್ಲಿ ವೈರಲ್ ಆಗುತ್ತಿವೆ. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. (ಇದೇ ರೀತಿಯ ಪ್ರತಿಪಾದಿಸಿದ ಆರ್ಕೈವ್ ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.) ಫ್ಯಾಕ್ಟ್‌ ಚೆಕ್: ನಾಲ್ಕು ಚಿತ್ರಗಳನ್ನು ಒಳಗೊಂಡಿರುವ ಕೊಲಾಜ್ ವಾಸ್ತವವಾಗಿ ಆರ್‌ಎಸ್‌ಎಸ್‌ ತಂಡವು ರಕ್ಷಣಾ ಕಾರ್ಯವನ್ನು ನಡೆಸುತ್ತಿರುವುದನ್ನು ತೋರಿಸುತ್ತದೆಯಾದರೂ, ಅವೆಲ್ಲವೂ ಹಳೆಯ ಚಿತ್ರಗಳು. ಪರಿಹಾರ ಶಿಬಿರಗಳಲ್ಲಿ ಜನರು ಪ್ರಮುಖ…

Read More

Fact Check: ವಯನಾಡಿನ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಹಳೆಯ ಮತ್ತು ಸಂಬಂಧವಿರದ ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

ವಯನಾಡ್ ಭೂಕುಸಿತದ ಸಾವಿನ ಸಂಖ್ಯೆ ಸುಮಾರು 250 ಕ್ಕೆ ಏರಿದೆ, ನೂರಾರು ಜನರು ಇನ್ನೂ ಕಾಣೆಯಾಗಿದ್ದಾರೆ. ಅತ್ತಮಾಲಾ, ಮುಂಡಕ್ಕೈ ಮತ್ತು ಚುರಲ್ಮಾಲಾದಲ್ಲಿ ಭಾರತೀಯ ಸೇನೆ, ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ಶೋಧ ನಡೆಸುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಈ ದುರಂತಕ್ಕೆ ದೇಶದಾದ್ಯಂತ ಜನರು ಮಿಡಿಯುತ್ತಿದ್ದು, “ವಯನಾಡಿಗಾಗಿ ಪ್ರಾರ್ಥಿಸಿ” ಎಂದು ಜನರಲ್ಲಿ ಸಾಧ್ಯವಾದಷ್ಟು ಸಹಾಯ ಮಾಡಲು ಕೇಳಿಕೊಳ್ಳಲಾಗುತ್ತಿದೆ. ಅನೇಕ ಸ್ಥಳಿಯರು ಮತ್ತು ಸಂಘ ಸಂಸ್ಥೆಗಳು ದುರಂತ ನಡೆದ ಸ್ಥಳಕ್ಕೆ ಮತ್ತು ಪುನರ್ವಸತಿ ಶಿಬಿರಕ್ಕೆ ಭೇಟಿ ನೀಡಿ ಅಲ್ಲಿನ…

Read More

Fact Check: ಬೀದಿ ನಾಟಕದ ವೀಡಿಯೋವನ್ನು ಕೇರಳದಲ್ಲಿ RSS ಬೆಂಬಲಿತ ಮಹಿಳೆಯನ್ನು ಮುಸ್ಲಿಮರು ಹತ್ಯೆ ಮಾಡಿದ್ದಾರೆ ಎಂದು ಹಂಚಿಕೆ

“ಕೇರಳದಲ್ಲಿ RSS ಬೆಂಬಲಿತ ಹಿಂದು ಮಹಿಳೆಯೊಬ್ಬಳು ಮುಸ್ಲಿಮರ ಗುಂಡಿಗೆ ಬಲಿಯಾಗಿದ್ದಾಳೆ(केरल में RSS समर्थक हिन्दू महिला को मुस्लिमों ने गोली मारी)” ಎಂದು ಪ್ರತಿಪಾದಿಸಿದ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.(ಇಲ್ಲಿ ಮತ್ತು ಇಲ್ಲಿ) ವೀಡಿಯೋದಲ್ಲಿ ಮಲಯಾಳಂನಲ್ಲಿ ಮಾತನಾಡುವುದನ್ನು ನಾವು ಕೇಳಬಹುದು. ಈ ವೈರಲ್ ವೀಡಿಯೋ ಕನ್ನಡದ ಖ್ಯಾತ ಲೇಖಕ ಪಿ. ಲಂಕೇಶ್ ಅವರ ಮಗಳು ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಸಂದರ್ಭದ ವೀಡಿಯೋ ಎಂದು ಪತ್ತೆಯಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ,…

Read More
ಬಿಜೆಪಿ

Fact Check: ಬಿಜೆಪಿ ಮತ್ತು RSS ನಾಯಕರ ಮಕ್ಕಳು ಮುಸ್ಲೀಮರನ್ನು ಮದುವೆಯಾಗಿದ್ದಾರೆ ಎಂದು ಹಂಚಿಕೊಂಡಿರುವ ಮಾಹಿತಿ ನಿಖರವಾಗಿಲ್ಲ

ಬಿಜೆಪಿ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ನಾಯಕರ ಮಕ್ಕಳು ಮತ್ತು ಸಂಬಂಧಿಕರು ಮುಸ್ಲಿಂರನ್ನು ಮದುವೆಯಾದ ಪಟ್ಟಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪಟ್ಟಿಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ ಜೋಶಿ, ಎಲ್.ಕೆ. ಅಡ್ವಾಣಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಇನ್ನೂ ಅನೇಕರ ಮಕ್ಕಳು ಮುಸ್ಲಿಂ ಹುಡುಗರನ್ನು ಮದುವೆಯಾಗಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ವೈರಲ್ ಆಗುತ್ತಿರುವ ಬ್ರಾಹ್ಮಣರು ಮತ್ತು ಮುಸ್ಲೀಮರ ನಡುವೆ ನಡೆದಿರುವ ಮದುವೆಯ ಪಟ್ಟಿಯಲ್ಲಿ ಹಲವು ಸತ್ಯವಿದ್ದರೇ…

Read More
ನಾಥೂರಾಂ ಗೋಡ್ಸೆ

Fact Check: ನಾಥೂರಾಂ ಗೋಡ್ಸೆಗೆ ಮರಣದಂಡನೆ ವಿಧಿಸುವಂತೆ ನ್ಯಾಯಮೂರ್ತಿ ಜಿ.ಡಿ ಖೋಸ್ಲಾ ಅವರಿಗೆ ಸರ್ಕಾರ ಒತ್ತಡ ಹೇರಿತ್ತು ಎಂಬುದು ಸುಳ್ಳು

ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾಧಕ ಎಂದು ಕುಖ್ಯಾತಿ ಪಡೆದ ನಾಥೂರಾಂ ಗೋಡ್ಸೆಗೆ ಮರಣದಂಡನೆ ವಿಧಿಸಿದ ಪ್ರಕರಣದ ಅಧ್ಯಕ್ಷತೆ ವಹಿಸಿದ್ದ ಪಂಜಾಬ್ ಹೈಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿ ಜಿಡಿ ಖೋಸ್ಲಾ ಅವರ ಕುರಿತಂತೆ ಸಂದೇಶವೊಂದನ್ನು ಹಲವಾರು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶದಲ್ಲಿ, “ನ್ಯಾಯಮೂರ್ತಿ ಜಿ.ಡಿ.ಖೋಸ್ಲಾ ಅವರು ನಾಥೂರಾಂ ಗೋಡ್ಸೆ ಪ್ರಕರಣದ ಅಧ್ಯಕ್ಷತೆ ವಹಿಸಿ ನಾಥೂರಾಂ ಗೋಡ್ಸೆಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶರಾಗಿದ್ದರು. ಗೋಡ್ಸೆಯನ್ನು ಗಲ್ಲಿಗೇರಿಸಿದ ನಂತರ, ನ್ಯಾಯಾಧೀಶರು ತಮ್ಮ ಪುಸ್ತಕದ “ದಿ…

Read More
ರಾಹುಲ್ ಗಾಂಧಿ

Fact Check: ಕಾಂಗ್ರೆಸ್ ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ಕಾಂಗ್ರೆಸ್ ಪಕ್ಷವು ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಮತ್ತು ಭಾರತೀಯ ಜನತಾ ಪಕ್ಷವು (ಬಿಜೆಪಿ) ಅದನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿರುವ ವಿಡಿಯೋ ಒಂದು ಈಗ ಸಾಕಷ್ಟಯ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, “ನಮಸ್ಕಾರ, ನಾನು ರಾಹುಲ್ ಗಾಂಧಿ, ಒಂದು ಕಡೆ ಈ ಚುನಾವಣೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾದರೆ, ಇನ್ನೋಂದು ಕಡೆ, ಕಾಂಗ್ರೆಸ್ ಪಕ್ಷ ಮತ್ತು ಐಎನ್‌ಡಿಐಎ ಮೈತ್ರಿಕೂಟ ಅದನ್ನು ನಾಶಪಡಿಸುತ್ತಿದೆ, ಮತ್ತೊಂದು ಕಡೆ ಆರ್‌ಎಸ್‌ಎಸ್ ಮತ್ತು ಬಿಜೆಪಿಯು 20-25…

Read More
ಮಾಯಾವತಿ

Fact Check: ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು ಬಿಜೆಪಿ ಬೆಂಬಲಿಸುವಂತೆ ಮತದಾರರಿಗೆ ಕರೆ ನೀಡಿಲ್ಲ

ಹೀಗಾಗಲೇ ಎರಡನೇ ಹಂತದ ಲೋಕಸಭಾ ಚುನಾವಣೆ ಮುಗಿದು ಮೂರನೇ ಹಂತದ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಇರುವಾಗ ಸಾಕಷ್ಟು ರಾಜಕೀಯ ಪಕ್ಷಗಳ ಮುಖಂಡರ ಭಾಷಣಗಳನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ತಮ್ಮ ಕಾಂಗ್ರೆಸ್‌ ಪಕ್ಷದ ವಿರುದ್ಧವೇ ಮಾಡಿನಾಡಿದ್ದಾರೆ. “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಹಣ ದೋಚಿ ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುತ್ತೇವೆ” ಎಂದಿದ್ದಾರೆ ಎಂದು, ಅವರು ಮೋದಿಯವರನ್ನು ಉದ್ದೇಶಿಸಿ ಹೇಳಿದ ಭಾಷಣದ ತುಣುಕೊಂದನ್ನು ಕಟ್ ಮಾಡಿ ಖರ್ಗೆಯವರೇ ಹೀಗೆ ಹೇಳಿದ್ದಾರೆ ಎಂಬಂತೆ…

Read More
RSS

Fact Check: ಎರಡು ಬೇರೆ ಘಟನೆಗಳ ವಿಡಿಯೋ ಜೋಡಿಸಿ ಕೇರಳದಲ್ಲಿ RSS ಕಾರ್ಯಕರ್ತನ ತಲೆ ಕಡಿಯಲಾಗಿದೆ ಎಂದು ಸುಳ್ಳು ಹಂಚಿಕೆ

ಇತ್ತೀಚೆಗೆ ವ್ಯವಸ್ತಿತವಾಗಿ ಕೋಮವಾದವನ್ನು ಹುಟ್ಟುಹಾಕಲು ಭಾರತದಾದ್ಯಂತ ಸಂಚು ರೂಪಿಸಲಾಗುತ್ತಿದ್ದು ಇದರ ಭಾಗವಾಗಿ ಕೆಲವು ಬಲಪಂಥೀಯ ಸಂಘಟನೆಗಳು ದೇಶದಲ್ಲಿ ಬೇರೆ ಬೇರೆ ಕಡೆ ನಡೆದ ಜಗಳಗಳು ಮತ್ತು ಕೊಲೆಗಳಿಗೆ ಕೋಮು ಬಣ್ಣ ಬಳಿದು ಮುಸ್ಲಿಮರು ಹಿಂದುಗಳಲ್ಲು ಕೊಲ್ಲುತ್ತಿದ್ದಾರೆ ಎಚ್ಚೆತ್ತುಕೊಳ್ಳಿ ಎಂದು ಹಿಂದುಗಳಲ್ಲಿ ಮುಸ್ಲಿಮರ ಕುರಿತು ದ್ವೇಷ ಮತ್ತು ಭಯವನ್ನು ಹುಟ್ಟುಹಾಕುತ್ತಿದ್ದಾರೆ. ಮತ್ತು ಈ ಮೂಲಕ ನೀವು ಸಹ ಇದೇ ರೀತಿ ಮುಸ್ಲಿಮರನ್ನು ನಡೆಸಿಕೊಳ್ಳಿ ಎಂಬ ಸಂದೇಶವನ್ನು ಸಹ ರವಾನಿಸಲಾಗುತ್ತಿದೆ. ಈಗ, ಆರೆಸ್ಸೆಸ್ ಕಾರ್ಯಕರ್ತನನ್ನು ಮಸೀದಿಗೆ ಕರೆದೊಯ್ದು ತಲೆ ಕಡಿದ…

Read More