Fact Check I ಆಸ್ಕರ್‌ ಪ್ರಶಸ್ತಿ ನಾಮ ನಿರ್ದೇಶನಕ್ಕೆ ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ ʼಸ್ವಾತಂತ್ರ್ಯ ವೀರ್ ಸಾವರ್ಕರ್ʼ ಚಲನಚಿತ್ರ ಆಯ್ಕೆ ಮಾಡಿಲ್ಲ

ಆಸ್ಕರ್‌ ಪ್ರಶಸ್ತಿಗೆ ಪ್ರತಿ ವರ್ಷ ಭಾರತದಿಂದ ಒಂದು ಸಿನಿಮಾವನ್ನು ‘ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ’ ಆಯ್ಕೆ ಮಾಡಿ ಕಳುಹಿಸುತ್ತದೆ. ಈ ವರ್ಷ ಕಿರಣ್ ರಾವ್‌ರವರಿಂದ​ ನಿರ್ದೇಶಿತ ‘ಲಾಪತಾ ಲೇಡೀಸ್​’ ಸಿನಿಮಾ ಆಯ್ಕೆ ಆಗಿದೆ. ಸೋಮವಾರ (ಸೆ.23) ಆಸ್ಕರ್​ ಸ್ಪರ್ಧೆಗೆ ‘ಲಾಪತಾ ಲೇಡೀಸ್​’ ಸಿನಿಮಾ ಆಯ್ಕೆ ಆದ ಸುದ್ದಿ ಕೇಳಿ ಬಂದ ಬೆನ್ನಲ್ಲೇ, ಆಸ್ಕರ್‌ ಪ್ರಶಸ್ತಿಯ ಅಂಗಳಕ್ಕೆ ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ ತಮ್ಮ ಸಿನಿಮಾವನ್ನು ಅಧಿಕೃತವಾಗಿ ಸಲ್ಲಿಕೆ ಮಾಡಿದೆ ಎಂದು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರತಂಡ ಘೋಷಿಸಿಕೊಂಡಿದೆ….

Read More