ಪ್ರಕಾಶ್ ರಾಜ್

Fact Check: ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿಲ್ಲ

ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಯಲ್ಲಿ ತನ್ನನ್ನು ತಾನು ಹೆಚ್ಚು ತೊಡಗಿಸಿಕೊಳ್ಳುತ್ತಿರುವ ನಟ ಪ್ರಕಾಶ್‌ ರಾಜ್ ಅವರು ರಾಜಕೀಯ ವಿಶ್ಞೇಷಕರು ಸಹ ಆಗಿದ್ದಾರೆ. ಕೇಂದ್ರ ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಆಗಾಗ ತಮ್ಮ ಮೊನಚಾದ ಮೂತುಗಳಿಂದ ತಿವಿಯುತ್ತಿರುತ್ತಾರೆ. ಹೀಗಾಗಿ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳ ಬೆಂಗಲಿಗರ ಕೆಂಗಣ್ಣಿಗೆ ಸಹ ಇವರು ಗುರಿಯಾಗಿದ್ದಾರೆ. ಈಗ, “ಇಂಡೋನೇಷ್ಯಾದಲ್ಲಿ ಶೇ.90ರಷ್ಟು ಮುಸ್ಲಿಮರು ಮತ್ತು ಶೇ.2ರಷ್ಟು ಹಿಂದೂಗಳಿರುವ ದೇಶದಲ್ಲಿ 11,000 ದೇವಾಲಯಗಳಿವೆ, ಆದರೆ ಅಲ್ಲಿ…

Read More

ಈಗ ಇಂಡೋನೇಷ್ಯಾದಲ್ಲಿ ಗಣಪತಿ ಚಿತ್ರವಿರುವ ನೋಟುಗಳು ಚಲಾವಣೆಯಲ್ಲಿಲ್ಲ

ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಷ್ಟ್ರ ಇಂಡೋನೇಷ್ಯಾದಲ್ಲಿ ಹಿಂದೂ ದೇವರಾದ ಗಣಪತಿ ಚಿತ್ರವಿರುವ ಕರೆನ್ಸಿ ನೋಟುಗಳು ಚಲಾವಣೆಯಲ್ಲಿವೆ. ಹಾಗಾಗಿಯೇ ಅಲ್ಲಿ ಆರ್ಥಿಕ ಅಭಿವೃದ್ದಿಯಾಗಿದೆ. ಆದರೆ ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾದರೂ ದೇವರ ಚಿತ್ರಗಳ ನೋಟು ಮೇಲೆ ಏಕಿಲ್ಲ ಎಂದು ಪ್ರಶ್ನಿಸಿ ಹಲವಾರು ಪೋಸ್ಟ್‌ಗಳನ್ನು ಹಾಕಿದ್ದಾರೆ. ಈ ಕುರಿತ ಫ್ಯಾಕ್ಟ್ ಚೆಕ್ ಇಲ್ಲಿದೆ. ಫ್ಯಾಕ್ಟ್ ಚೆಕ್ ನಾವು ಈ ಕರೆನ್ಸಿ ನೋಟಿನ ವಿವರಗಳನ್ನು ತಿಳಿಸುವ Numista ವೆಬ್‌ಸೈಟ್ ನಲ್ಲಿ ಹುಡುಕಿದಾಗ  20,000 ರೂಪಾಯಿ ಮೌಲ್ಯದ ಇಂಡೋನೇಷಿಯನ್ ಕರೆನ್ಸಿ ನೋಟಿನಲ್ಲಿ ಈ ಹಿಂದೆ ಗಣೇಶನ…

Read More