ಕಾಂಗ್ರೆಸ್

Fact Check: ಜಮ್ಮು ಕಾಶ್ಮೀರದಲ್ಲಿ ‌ ಅಧಿಕಾರಕ್ಕೆ ಬಂದರೆ ಉಗ್ರರನ್ನು ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವುದರಿಂದ ರಾಷ್ಟ್ರೀಯ ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಕಾಂಗ್ರೆಸ್ ಇದೇ ಏಪ್ರಿಲ್ 5 ರಂದು ತನ್ನ ಪ್ರಣಾಳಿಕೆಯನ್ನು “ನ್ಯಾಯ ಪತ್ರ” ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದೆ. ಸಧ್ಯ ಕಾಂಗ್ರೆಸ್‌ನ ಪ್ರಣಾಳಿಕೆಯ ಕುರಿತು ಸುಳ್ಳು ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ” ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಕ್ ಮತ್ತೆ ತರುತ್ತೇವೆ, ಉಗ್ರವಾದವನ್ನು ಬೆಂಬಲಿಸುತ್ತೇನೆ” ಎಂದು ಸುಳ್ಳು ಹಬ್ಬಿಸಲಾಗುತ್ತಿತ್ತು. ಈಗ, “ಜಮ್ಮು ಕಾಶ್ಮೀರದಲ್ಲಿ ಕಾಂಗ್ರೇಸ್ ಏನಾದರು ಈ ಬಾರಿ…

Read More