ಹಿಂದು

Fact Check: ರಾಜಸ್ತಾನದಲ್ಲಿ ಜಮೀನು ವ್ಯಾಜ್ಯದ ಗಲಾಟೆಯನ್ನು ಹಿಂದು ಮನೆಗೆ ಕಲ್ಲು ತೂರಾಟ ಎಂದು ತಪ್ಪಾಗಿ ಹಂಚಿಕೆ

ಇತ್ತೀಚೆಗೆ ಜನರಲ್ಲಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಬಿತ್ತುವ ಸಲುವಾಗಿ ಅನೇಕ ಪ್ರಯತ್ನಗಳನ್ನು ನಮ್ಮ ದೇಶದಲ್ಲಿ ನಡೆಸಲಾಗುತ್ತಿದೆ. ಎಲ್ಲಿಯೇ ಜಗಳಗಳು, ಕೊಲೆ, ಹಲ್ಲೆಗಳು ನಡೆದರೂ ಅದಕ್ಕೆ ಧರ್ಮದ ಬಣ್ಣ ಹಚ್ಚುವುದು, ಆರೋಪಿ ಮುಸ್ಲಿಂ ಆಗಿದ್ದರೆ ಅದನ್ನು ದೊಡ್ಡ ಸಂಗತಿ ಮಾಡಿ ರಾಜಕೀಯವಾಗಿ ಬದಲಾಯಿಸಲು ಹುನ್ನಾರಗಳು ನಡೆಯುತ್ತಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಕುರಿತು ಇತರೆ ಜನರಲ್ಲಿ ಭಯ ಹುಟ್ಟಿಸಿ ನಾವು ನಿಮ್ಮ ರಕ್ಷಿಸುತ್ತೇವೆ ಎಂಬ ಸುಳ್ಳು ಭರವಸೆಗಳ ನೀಡಿ ಮತ ಪಡೆಯಲಷ್ಟೇ ಇಂತಹ ದ್ವೇಷದ ರಾಜಕಾರಣವನ್ನು ಹುಟ್ಟು…

Read More