Fact Check: 2016 ರಲ್ಲಿ ರಾಹುಲ್ ಗಾಂಧಿ ಉತ್ತರ ಪ್ರದೇಶದ ದರ್ಗಾಕ್ಕೆ ಭೇಟಿ ನೀಡಿದ ಹಳೆಯ ವಿಡಿಯೋ ಮತ್ತೆ ವೈರಲ್

ರಾಹುಲ್ ಗಾಂಧಿ ಸೂಫಿ ದರ್ಗಾಕ್ಕೆ ಭೇಟಿ ನೀಡುವಾಗ ತಲೆಗೆ ಟೋಪಿ ಧರಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. “ನೀವು ರಾಷ್ಟ್ರೀಯ ಹಿತಾಸಕ್ತಿಯನ್ನು ಬಿಟ್ಟು ನಿಮ್ಮ ಸ್ವಾರ್ಥವನ್ನು ಈಡೇರಿಸಿಕೊಳ್ಳಲು *ನೋಟಾ*ವನ್ನು ಹತ್ತಿಕ್ಕುತ್ತಿದ್ದೀರಿ ಮತ್ತು ಈ ತೋಳವನ್ನು ಬಲಪಡಿಸುತ್ತಿದ್ದೀರಿ.”ಪೋಸ್ಟ್‌ನ ಹಿಂದಿ ಪಠ್ಯ – ” तुम लोग राष्ट्रहित को छोड़ कर अपने स्वार्थ की पूर्ति के लिए *नोटा* दबा रहे हो और इस भेड़िये को मजबूत कर रहे हो।…

Read More
ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿಯವರು ಕೋಲ್ಕತ್ತಾ ಪ್ರಕರಣವನ್ನು “ಮುಖ್ಯವಲ್ಲ” ಎಂದು ಕರೆದಿದ್ದಾರೆ ಎಂದು ಎಡಿಟ್‌ ಮಾಡಿದ ವೀಡಿಯೋ ಹಂಚಿಕೆ

 ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೋಲ್ಕತಾದ ಆರ್‌.ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪ್ರತಿಭಟಿಸುತ್ತಿರುವ ವೈದ್ಯರಿಗೆ ಮುಷ್ಕರವನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ ವೀಡಿಯೊದಲ್ಲಿ ಪ್ರತಿಕ್ರಿಯಿಸಿದ್ದಾರೆ. 13 ಸೆಕೆಂಡುಗಳ ಈ ಕ್ಲಿಪ್ ಅನ್ನು ಹಂಚಿಕೊಳ್ಳುತ್ತಿರುವವರು ರಾಹುಲ್ ಗಾಂಧಿ ವರದಿಗಾರನಿಗೆ ತಮ್ಮ ಗಮನವನ್ನು ಬೇರೆಡೆಗೆ ಸೆಳೆಯಬೇಡಿ,…

Read More
ರೈಲು ಅಪಘಾತ

Fact Check: ಇತ್ತೀಚಿನ ರೈಲು ಅಪಘಾತಗಳು ತಾಂತ್ರಿಕ ದೋಷದಿಂದ ಸಂಭವಿಸಿವೆಯೇ ಹೊರತು ಗುಲ್ಜಾರ್ ಶೇಖ್ ಎಂಬ ಯೂಟೂಬರ್ ಕಾರಣನಲ್ಲ

ಕಳೆದ 42 ದಿನಗಳಲ್ಲಿ ಭಾರತದಲ್ಲಿ ರೈಲು ಅಪಘಾತಗಳಲ್ಲಿ ಕನಿಷ್ಠ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ, ಪೂರ್ವ ರೈಲ್ವೆಯ ಚಕ್ರಧರ್ಪುರ ವಿಭಾಗದ ಜಾರ್ಖಂಡ್‌ನ ಬಾರಾಬಂಬೂ ಬಳಿ ಜುಲೈ 30 ರ ಮಂಗಳವಾರ ಬೆಳಿಗ್ಗೆ ಇತ್ತೀಚಿನ ಅಪಘಾತ ವರದಿಯಾಗಿದೆ. ಹೌರಾ-ಮುಂಬೈ ಮೇಲ್ ರೈಲಿನ 18 ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ ಜೂನ್ 18 ರಂದು ಚಂಡೀಗಢ-ದಿಬ್ರುಘರ್ ಎಕ್ಸ್‌ಪ್ರೆಸ್ ಉತ್ತರ ಪ್ರದೇಶದ ಗೊಂಡಾ ಬಳಿ ಹಳಿ ತಪ್ಪಿ ನಾಲ್ವರು ಸಾವನ್ನಪ್ಪಿದ್ದರು ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು….

Read More
ಭೋಲೆ ಬಾಬಾ

Fact Check: ಹತ್ರಾಸ್‌ ಕಾಲ್ತುಳಿತಕ್ಕೆ ಕಾರಣವಾದ ಭೋಲೆ ಬಾಬಾ ಎಂದು ಗುಜರಾತ್‌ನ ನಕಲಿ ಬಾಬಾನ ಪೋಟೋ ಹಂಚಿಕೆ

ವ್ಯಕ್ತಿಯೊಬ್ಬ ತನ್ನ ನಾಲಿಗೆಯನ್ನು ಹೊರ ಚಾಚುತ್ತಾ, ಮೈ ಮೇಲೆ ದೇವರು ಬಂದವರಂತೆ ವರ್ತಿಸುತ್ತಾ, ಗುಲಾಬಿ ದಳಗಳ ರಾಶಿಯ ನಡುವೆ ಕುಳಿತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಹಂಚಿಕೊಂಡಿರುವ ಬಳಕೆದಾರರು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಲ್ಲಿ 121 ಜನರ ಸಾವಿಗೆ ಕಾರಣವಾದ ಕಾರ್ಯಕ್ರಮವನ್ನು ಆಯೋಜಿಸಿದ್ದ ‘ಭೋಲೆ ಬಾಬಾ’ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಈತ ಎಂದು ಹೇಳುತ್ತಿದ್ದಾರೆ. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಇದೇ ರೀತಿಯ ಪ್ರತಿಪಾದನೆಗಳ ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌…

Read More
ರೋಹಿಂಗ್ಯಾ

Fact Check: ಮಥುರಾದಲ್ಲಿ ರೋಹಿಂಗ್ಯಾ ಮುಸ್ಲಿಮರು ಪೋಲೀಸರಿಗೆ ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಮಿನ ವೀಡಿಯೋ ಹಂಚಿಕೆ

ಹಲವಾರು ಪುರುಷರು ಮತ್ತು ಪೊಲೀಸ್ ಅಧಿಕಾರಿಗಳ ನಡುವಿನ ಉದ್ವಿಗ್ನ ಪರಿಸ್ಥಿತಿಯ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅದರಲ್ಲಿ, ವೃದ್ಧ ಮುಸ್ಲಿಂ ವ್ಯಕ್ತಿ ಬಿದಿರಿನ ಕೋಲಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸುವುದನ್ನು ಕಾಣಬಹುದು. ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ರೋಹಿಂಗ್ಯಾ ಮುಸ್ಲಿಮರು ತಮ್ಮ ಗುರುತಿನ ಚೀಟಿಗಳನ್ನು ಪರಿಶೀಲಿಸಲು ಪ್ರಯತ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಇದು ತೋರಿಸುತ್ತದೆ ಎಂದು ಈ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋವನ್ನು ಅನೇಕ ಬಿಜೆಪಿ ಬೆಂಬಲಿಗರು ಎಕ್ಸ್ ನಲ್ಲಿ: “ರೋಹಿಂಗ್ಯಾಗಳು ಅಥವಾ ರೌಡಿಗಳು? ಉತ್ತರ ಪ್ರದೇಶದ…

Read More
ಬಿಜೆಪಿ

Fact Check: ಬಿಜೆಪಿ ಕಚೇರಿಯಲ್ಲಿ ವ್ಯಕ್ತಿಯೊಬ್ಬನಿಗೆ ಮನಸೋಇಚ್ಛೆ ತಳಿಸಿರುವುದು ಬಿಜೆಪಿ ಶಾಸಕ ವಿಪುಲ್ ದುಬೆ ಅಲ್ಲ ಬಿಜೆಪಿ ಕಾರ್ಯಕರ್ತ ಪ್ರತೀಕ್ ತಿವಾರಿ

ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಥಳಿಸುತ್ತಿರುವ ದೃಶ್ಯ ಕಂಡು ಬಂದಿದೆ. ಈ ವೀಡಿಯೊ ಉತ್ತರ ಪ್ರದೇಶದ ಜೌನ್‌ಪುರ್‌ನ ಬಿಜೆಪಿ ಶಾಸಕ ವಿಪುಲ್ ದುಬೆ ಅವರು ಸಂಬಳವನ್ನು ಕೇಳಿದ ಎಂದು ಅವರ ಕೆಲಸಗಾರನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.  Vipul Dube BJP MLA from UP beating his emploee for asking his salary@vipuldubeymla @myogiadityanath @Uppolice @RahulGandhi @PMOIndia @ncbn…

Read More
ಮಧ್ಯ ಪ್ರದೇಶ

Fact Check: ರೈಲ್ವೆ ನಿಲ್ದಾಣದಲ್ಲಿ ಪೋಲಿಸ್ ಪೇದೆಯೊಬ್ಬರು ವೃದ್ಧನಿಗೆ ತಳಿಸಿರುವ ವೀಡಿಯೋ ಮಧ್ಯಪ್ರದೇಶದ್ದಾಗಿದ್ದು ಉತ್ತರ ಪ್ರದೇಶದ್ದಲ್ಲ

ಮಧ್ಯಪ್ರದೇಶದ ಜಬಲ್‌ಪುರ ರೈಲು ನಿಲ್ದಾಣದಲ್ಲಿ ಪೊಲೀಸ್ ಪೇದೆಯೊಬ್ಬರು ವೃದ್ಧೆಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವ ಹಳೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಪೊಲೀಸ್ ಪೇದೆಯೊಬ್ಬರು ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರಿಗೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. “ಉತ್ತರ ಪ್ರದೇಶವು ಜಂಗಲ್ ರಾಜ್‌ನತ್ತ ಸಾಗುತ್ತಿದೆ. ಪೊಲೀಸರು ಮುದುಕನನ್ನು ಹೇಗೆ ನಿರ್ದಯವಾಗಿ ಥಳಿಸುತ್ತಿದ್ದಾರೆ ಎಂಬುದನ್ನು ನೋಡಿ. ಅಮಾಯಕ ಮುಸ್ಲಿಮರ ಮನೆಗಳ ಮೇಲೆ ಗುಂಪು ಹತ್ಯೆ, ಬುಲ್ಡೋಜರ್ ಈಗ ಯುಪಿಯಲ್ಲಿ ಸಾಮಾನ್ಯವಾಗಿದೆ.” ಎಂಬ…

Read More
ಲಾಹೋರ್

Fact Check: 2012 ರ ಲಾಹೋರ್‌ನಲ್ಲಿ ವಿದ್ಯುತ್ ಕಡಿತದ ವಿರುದ್ಧ ಪ್ರತಿಭಟಿಸುತ್ತಿರುವ ಪಾಕ್ ಮಹಿಳೆಯ ಚಿತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಮಹಿಳೆಯೊಬ್ಬರು ಬುರ್ಖಾ ಧರಿಸಿ ಬಾಯಲ್ಲಿ ವಿದ್ಯುತ್ ಬಲ್ಬ್ ಹಿಡಿದುಕೊಂಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅನೇಕ ಬಳಕೆದಾರರು ಈ ಚಿತ್ರ ಉತ್ತರ ಪ್ರದೇಶದ ಮುಜಾಫರ್‌ನಗರಕ್ಕೆ ಸಂಬಂಧಿಸಿದ್ದು ಎಂದು ಪ್ರತಿಪಾದಿಸುತ್ತಿದ್ದಾರೆ, ಮುಸ್ಲಿಂ ಮಹಿಳೆಯರು ಉಚಿತ ವಿದ್ಯುತ್ ನೀಡುವಂತೆ ಹೊಸದಾಗಿ ಚುನಾಯಿತರಾಗಿರುವ ಸಮಾಜವಾದಿ ಪಕ್ಷದ ಸಂಸದ ಹರೇಂದ್ರ ಮಲಿಕ್ ಅವರ ಮನೆಯ ಹೊರಗೆ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ ಎಂದು ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರು ಈ ಕೆಳಗಿನ ಶೀರ್ಷಿಕೆಯೊಂದಿಗೆ ವೈರಲ್ ಪೋಸ್ಟ್ (ಆರ್ಕೈವ್ ಲಿಂಕ್) ಅನ್ನು ಹಂಚಿಕೊಂಡಿದ್ದಾರೆ: 8,500 ಮಹಿಳೆಯರು ಮುಜಾಫರ್‌ನಗರದಲ್ಲಿ…

Read More

Fact Check: ಉತ್ತರ ಪ್ರದೇಶದಲ್ಲಿ ಟೋಲ್‌ ಪ್ಲಾಜಾವನ್ನು ಬುಲ್ಡೋಜರ್‌ನಿಂದ ಒಡೆದು ಹಾಕಿರುವ ವ್ಯಕ್ತಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಉತ್ತರ ಪ್ರದೇಶದ ದೆಹಲಿ-ಲಖನೌ ಹೆದ್ದಾರಿಯಲ್ಲಿ ಜೂನ್ 11, 2024 ರಂದು, ಸಿಬ್ಬಂದಿ ಟೋಲ್ ಶುಲ್ಕವನ್ನು ಪಾವತಿಸಲು ಕೇಳಿದ ಎಂದು, ಕುಡಿದು ಬುಲ್ಡೋಜರ್ ಆಪರೇಟರ್ ಒಬ್ಬ ಪಿಲ್ಖುವಾ ಪ್ರದೇಶದಲ್ಲಿನ ಛಜರ್ಸಿ ಟೋಲ್ ಪ್ಲಾಜಾದ ಭಾಗಗಳನ್ನು ಒಡೆದು ಹಾಕಿದ್ದಾನೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಚಾಲಕನನ್ನು ಬಂಧಿಸಿ ಬುಲ್ಡೋಜರ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಈಗ, ಬುಲ್ಡೋಜರ್ ಚಾಲಕ ಮುಸ್ಲಿಂ ಎಂದು ಸುಳ್ಳು ಮತ್ತು ಕೋಮುವಾದಿ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ….

Read More
ಕಾಂಗ್ರೆಸ್

Fact Check: ಬ್ಯಾಂಕ್‌ನ ಹೊರಗೆ ಮಹಿಳೆಯರು  ಕಾಯುತ್ತಿರುವ  ಹಳೆಯ ವೀಡಿಯೋವನ್ನು ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ನಿಂತಿದ್ದಾರೆ ಎಂದು ತಪ್ಪಾಗಿ ಹಂಚಿಕೆ

ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ಇಂಡಿಯಾ ಒಕ್ಕುಟ ಅಧಿಕಾರಕ್ಕೆ ಬಂದರೆ ಯುವಕರಿಗೆ ಉದ್ಯೋಗ ಮತ್ತು ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಯೋಜನೆಗಳನ್ನು ಪರಿಚಯಿಸುವ ಬಗ್ಗೆ ಮಾತನಾಡಿದ್ದರು. ಖಾತೆಗಳಲ್ಲಿ ಜಮಾ ಆಗುತ್ತಿರುವ ಹಣದ ಕುರಿತು ಮಾತನಾಡುವಾಗ, ಉದ್ಯೋಗದ ಜೊತೆಗೆ ಫಲಾನುಭವಿಗಳು ವಾರ್ಷಿಕವಾಗಿ 1 ಲಕ್ಷ ರೂಪಾಯಿಗಳನ್ನು ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು “ಖಾತಾ-ಖಾತ್, ಖಾತಾ-ಖಾತ್, ಖಾತಾ-ಖಾತ್” ಎಂದು ಹಿಂದಿಯಲ್ಲಿ ತಕ್ಷಣವೇ ಪಡೆಯುತ್ತಾರೆ ಎಂದು ರಾಹುಲ್ ಹೇಳಿದ್ದರು. ಇದೇ ಮಹಾಲಕ್ಷ್ಮಿ ಯೋಜನೆಯ…

Read More