ಅಯೋಧ್ಯೆಗೆ ತೆರಳುತ್ತಿದ್ದ ಪಟಾಕಿ ಲಾರಿ ಭಸ್ಮ ಎಂದು ಉನ್ನಾವೋ ಘಟನೆ ಹಂಚಿಕೆ

ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ತಮಿಳುನಾಡಿನಿಂದ ಪಟಾಕಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಸುಟ್ಟು ಹೋಗಿದೆ ಎಂದು ಎನ್‌ಡಿಟಿವಿ ಸೇರಿದಂತೆ ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಅದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಈ ಕುರಿತು ಗೂಗಲ್ ಕೀ ವರ್ಡ್ ಮೂಲಕ ಹುಡುಕಿದಾಗ, ಉನ್ನಾವೋ ಜಿಲ್ಲೆಯಲ್ಲಿ ಪಟಾಕಿ ಲಾರಿ ಬೆಂಕಿಗೆ ಆಹುತಿಯಾಗಿರುವ ಕುರಿತು ಅಲ್ಲಿನ ಪೊಲೀಸ್ ಇಲಾಖೆ ಹೊರಡಿಸಿದ ಪ್ರಕಟಣೆ ಕಂಡುಬಂದಿದೆ. “ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬೆಂಕಿಯನ್ನು…

Read More