ಪಶ್ಚಿಮ ಬಂಗಾಳ

Fact Check: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬೈಕ್‌ ರ್ಯಾಲಿಗೆ ತಡೆ ಎಂದು ಒರಿಸ್ಸಾದ ವಿಡಿಯೋ ಹಂಚಿಕೆ

ಇತ್ತೀಚೆಗೆ ಪಶ್ಚಿಮ ಬಂಗಾಳ ರಾಜ್ಯವನ್ನು ಮತ್ತು ತ್ರುಣಮೂಲ್ ಕಾಂಗ್ರೆಸ್‌(TMC) ಪಕ್ಷವನ್ನು ಕೇಂದ್ರವಾಗಿರಿಸಿಕೊಂಡು ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲು ಸುಳ್ಳು ಸುದ್ದಿಗಳನ್ನು ಅಸ್ತ್ರವಾಗಿ ವಿರೋಧ ಪಕ್ಷಗಳು ಬಳಸಿಕೊಳ್ಳುತ್ತಿದೆ. ಅದರ ಭಾಗವಾಗಿ ಈಗ, “ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿ ಬೈಕ್‌ ರ್ಯಾಲಿಯನ್ನು ತಡೆದು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.” ಎಂದು ಪ್ರತಿಪಾದಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಭಗವಧ್ವಜ ಬಾವುಟ ಮತ್ತು ಬೈಕುಗಳು…

Read More

ಅಯೋಧ್ಯೆಯ ಪ್ರಾಣ ಪ್ರತಿಷ್ಟೆ ಸಂದರ್ಭದ ಚಿತ್ರಗಳು ಎಂದು ಬೇರೆ ಸ್ಥಳಗಳ ಪೋಟೋ ಹಂಚಿಕೆ

ಕೆಲವು ದಿನಗಳ ಹಿಂದೆಯಷ್ಟೇ ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಟೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಈ ಕಾರ್ಯಕ್ರಮಕ್ಕೆ ಮೊದಲು ಸಹ ಅನೇಕ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಮತ್ತು ಕಾರ್ಯಕ್ರಮದ ನಂತರ ಸಹ ಈಗ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಶ್ರೀ ರಾಮನ ಭಕ್ತನೊಬ್ಬ ತನ್ನ ಕೈಗಳ(ತಲೆಕೆಳಗಾಗಿ) ಮೂಲಕ ನಡೆದುಕೊಂಡು ಅಯೋಧ್ಯೆಯನ್ನು ತಲುಪಿದ್ದಾನೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು TV9 ಭಾರತ್‌ವರ್ಷ್‌ ಮತ್ತು ಇಂಡಿಯನ್ ಟಿವಿ ಎಂಬ ಸುದ್ದಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿವೆ….

Read More