ದೇವಸ್ಥಾನ

Fact Check: ದೇವಸ್ಥಾನಗಳ ಸಮಿತಿಯಲ್ಲಿ ಹಿಂದೂಯೇತರರು ಇರಬೇಕೆಂದು ಕಾಂಗ್ರೆಸ್ ಸರ್ಕಾರ ತಿದ್ದುಪಡಿ ಮಾಡಿಲ್ಲ

ಇತ್ತೀಚೆಗೆ ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅನೇಕರು ಹಿಂದೂ ದೇವಸ್ಥಾನಗಳ ಹಣವನ್ನು ಅನ್ಯ ಧರ್ಮೀಯರ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ದೂರುತ್ತಿದ್ದಾರೆ. ಸದನದಲ್ಲಿಯೂ ಈ ಚರ್ಚೆ ಕೇಳಿಬಂದಾಗ ಪ್ರಸ್ತುತ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿಯವರು ದೇವಸ್ಥಾನದ ಹಣ ಮುಜರಾಯಿ ಇಲಾಖೆಗಾಗಲಿ, ಸರ್ಕಾರಕ್ಕಾಗಲಿ ಬರುವುದಿಲ್ಲ. ಎಲ್ಲಾ ಹಣವನ್ನು ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗಾಗಿಯೇ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಈಗ, ರಾಜ್ಯ ಸರಕಾರದಿಂದ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಕೇವಲ ಹಿಂದೂ ಸದಸ್ಯರಿರಬೇಕು ಎಂಬ ನಿಯಮ ರದ್ದು !…

Read More