Fact Check: ಸೋನಿಯಾ ಗಾಂಧಿಯವರು 28000 ಸಾವಿರ ಹೋಟೆಲ್ ಹೊಂದಿದ್ದಾರೆ ಎಂಬುದು ಸಂಪೂರ್ಣ ಸುಳ್ಳು

ಇತ್ತೀಚೆಗೆ ಸೋನಿಯಾ ಗಾಂಧಿ ಅವರ ಆಸ್ತಿ ಕುರಿತಂತೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. “ಇಟಲಿಯ ಟಾಪ್ 1000 ಹೋಟೆಲ್ ಗಳಲ್ಲಿ 753 ಹೋಟೆಲ್ ಯಜಮಾನಿ ಸೋನಿಯಾ ಗಾಂಧಿ ಒಂದು ಹೋಟೆಲ್ ನ ಬೆಲೆ 982ಸಾವಿರ ಕೋಟಿ. ಪ್ರಪಂಚದಲ್ಲಿ ಈ ತರಹದ 28000 ಸಾವಿರ ಹೋಟೆಲ್ ಇವರು ಹೊಂದಿದ್ದಾರೆ. ಪ್ರಾಮಾಣಿಕ ಪ್ರಧಾನಿಯನ್ನು ಕಳ್ಳ ಎಂದು ಹೇಳುವ ಚಮಚಾಗಳೇ ನಿಮ್ಮ ರಾಜಮಾತೆಯನ್ನು ಒಮ್ಮೆ ಕೇಳಿ ಇಷ್ಟೊಂದು ಹಣ ಇವರ ಅಪ್ಪ ವರದಕ್ಷಿಣೆ ಕೊಟ್ಟಿದಾರೆ ಅಂತ.” ಎಂದು ಪ್ರತಿಪಾದಿಸಿದ ಪೋಸ್ಟರ್ ಒಂದನ್ನು…

Read More

Fact Check: ಕಾಂಗ್ರೆಸ್ ಉಗ್ರರ ಕುಟುಂಬಕ್ಕೆ ಪರಿಹಾರ ನೀಡುತ್ತದೆ ಎಂಬ ಪೋಸ್ಟ್ ದಿಕ್ಕುತಪ್ಪಿಸುವಂತಿದೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ “ಭಾರತೀಯ ಸಶಸ್ತ್ರ ಪಡೆಗಳಿಂದ ಕೊಲ್ಲಲ್ಪಟ್ಟ ಭಯೋತ್ಪಾದಕರ ಕುಟುಂಬ ಸದಸ್ಯರಿಗೆ ತಲಾ ₹ 1 ಕೋಟಿ ನೀಡುವುದಾಗಿ, ಮತ್ತು ಸೆರೆಮನೆಯಲ್ಲಿರುವ ಎಲ್ಲಾ ಉಗ್ರರನ್ನು ಬಿಡುಗಡೆ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಸಗೀರ್ ಸೈಯದ್ ಖಾನ್ ಭರವಸೆ ನೀಡುತ್ತಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫಾಕ್ಟ್ ಚೆಕ್ ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದರ ಮೇಲೆ R. ಎಂಬ ಲೋಗೊ ಇರುವುದರಿಂದ ಇದು ರಿಪಬ್ಲಿಕ್ ಟಿವಿಯ ವಿಡಿಯೋ ಎಂದು…

Read More
ದುಬೈ

ದುಬೈನ ಸುನ್ನಿ ಮುಸ್ಲಿಮರ ಸಂಘ ಕರ್ನಾಟಕಕ್ಕೆ ಬರಲು ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ ಎಂಬುದು ಸಂಪೂರ್ಣ ಸುಳ್ಳು

ಇತ್ತೀಚೆಗೆ “ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ” ಎಂದು ಸುಳ್ಳು ಹರಿಬಿಡಲಾಗಿತ್ತು. ಆದರೆ ದುಬೈನಲ್ಲಿ ಪ್ರವಾಹದ ಪರಿಸ್ಥಿತಿ ಇದ್ದ ಕಾರಣ ಎಲ್ಲಾ ವಿಮಾನ ಹಾರಾಟಗಳು ಸ್ಥಗಿತವಾಗಿದ್ದವು. ಮತದಾನಕ್ಕೆ ಆಗಮಿಸಲು ಸಹ ಕಷ್ಟಪಡುವಂತಿತ್ತು. ಈ ಕಾರಣಕ್ಕಾಗಿ ಕೇರಳದ ಕೆಲವು ಮುಸ್ಲಿಂ ಸಂಘಟನೆಗಳು ಸರ್ಕಾರದೊಟ್ಟಿಗೆ ಮಾತನಾಡಿ ಎರಡು ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿದ್ದರು. ಈಗ, “ದುಬೈನಲ್ಲಿರುವ ಸುನ್ನಿ ಮುಸ್ಲಿಮರ ಸಂಘ, ಚುನಾವಣೆಯಲ್ಲಿ ‘ಫ್ಯಾಸಿಸ್ಟ್ ಶಕ್ತಿ’ಗಳನ್ನು ಸೋಲಿಸಲು ಮತ್ತು ಕಾಂಗ್ರೆಸ್…

Read More
ಮಿರಾಯ

Factcheck: ಮಿರಾಯ ವಾದ್ರಾ ಒಟ್ಟು ಆಸ್ತಿ 376 ಮಿಲಿಯನ್ ಡಾಲರ್ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ

ರಾಜಕೀಯ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದು ಇತ್ತೀಚೆಗೆ ಸರ್ವೇ ಸಾಮಾನ್ಯವಾಗಿದೆ. ಆದರೆ ಈಗ ಅವರ ಮಕ್ಕಳ ಮೇಲೂ ಸಹ ಅನಾಗತ್ಯವಾದ ಆರೋಪಗಳನ್ನು, ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. “ಮಿರಾಯ ವಾದ್ರಾ, ರಾಬರ್ಟ್ ವಾದ್ರಾ ಮತ್ತು ಪ್ರಿಯಾಂಕಾ ವಾದ್ರಾ ಅವರ ಪುತ್ರಿ, ಆಕೆಯ ನಿವ್ವಳ ಮೌಲ್ಯ 376 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 3,126 ಕೋಟಿ ರೂ. ತಂದೆ ರಾಬರ್ಟ್ ವಾದ್ರಾ ಅವರ ಸಂಪತ್ತು $2.1 ಬಿಲಿಯನ್ ಅಂದರೆ ಸರಿಸುಮಾರು 17,458 ಕೋಟಿ ರೂ. ಮಿರಾಯ ವಾದ್ರಾ ತನ್ನ…

Read More

ಬಿಜೆಪಿ ಆಡಳಿತಾವಧಿಯಲ್ಲೂ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು

2024-25ರ ವಾರ್ಷಿಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ನಂತರ ಬಿಜೆಪಿ ಮುಖಂಡರು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಹಣವನ್ನು ಕಾಂಗ್ರೆಸ್‌ ಸರ್ಕಾರ ಮುಸ್ಲಿಮರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನಂತರ ಈ ಕುರಿತು ಸಾಕಷ್ಟು ಚರ್ಚೆಗಳು ನಡೆದು ಧಾರ್ಮಿಕ ದತ್ತಿ ಇಲಾಖೆಯ ಸಚಿವ ರಾಮಲಿಂಗರೆಡ್ಡಿ ಮತ್ತು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ ಬಳಿಕ ಬಿಜೆಪಿ ನಾಯಕರು ದೇವಾಲಯದ ಹಣದ ವಿಚಾರವನ್ನು ಕೈಬಿಟ್ಟಿದ್ದರು. ಮತ್ತೆ ಈಗ, ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಕಾಂಗ್ರೆಸ್‌ ಸರ್ಕಾರ ಅಯ್ಕೆ…

Read More

Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ

ಇತ್ತೀಚೆಗೆ ರಾಜಕೀಯ ಮುಖಂಡರ ಭಾಷಣಗಳನ್ನು ತಪ್ಪಾಗಿ ಅರ್ಥ ಬರುವಂತೆ ತಿರುಚಿ ಹಂಚಿಕೊಳ್ಳುವುದು ಸರ್ವೇ ಸಾಮಾನ್ಯವಾಗುತ್ತಿದೆ. ಚುನಾವಣಾ ಸಂದರ್ಭಗಳಲ್ಲಿ ಇಂತಹ ವಿಡಿಯೋಗಳನ್ನು ಹೆಚ್ಚು ಹರಿಬಿಡಲಾಗುತ್ತಿದೆ. ಅನೇಕ ಬಾರಿ ಇಂತಹ ತಿರುಚಿದ ವಿಡಿಯೋಗಳಿಂದ ಜನರಿಗೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಯಾವುದೇ ಅಥವಾ ಯಾರದೇ ಭಾ‍ಷಣದ ತುಣುಕನ್ನು ನೋಡಿದಾಗ ಅವರ ಮಾತನ್ನು ಸಂಪೂರ್ಣವಾಗಿ ನಂಬಿ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಅವರ ಪೂರ್ತಿ ಭಾಷಣ ನೋಡಿ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. ಈಗ,…

Read More
ಪಾಕಿಸ್ತಾನ್

Fact Check: ರಾಯಚೂರಿನಲ್ಲಿ ರವಿ ಸಾಬ್ ಜಿಂದಾಬಾದ್ ಎಂದಿದ್ದನ್ನು ಪಾಕಿಸ್ತಾನ್ ಜಿಂದಾಬಾದ್ ಎಂದು ತಿರುಚಿ ಹಂಚಿಕೆ

ಕಳೆದ ಎರಡು ತಿಂಗಳ ಹಿಂದೆ ವಿಧಾನ ಸೌದದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು ನಂತರ ಬಿಜೆಪಿ ಪಕ್ಷದ ಮುಖಂಡರು ತನಿಖೆಗೆ ಒತ್ತಾಯಿಸಿದ್ದರು, ಪೋಲೀಸರು  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂದಿಸಿದ್ದಾರೆ. ಇದಾದ ನಂತರ ಈಗ ಕಾಂಗ್ರೆಸ್‌ ಕಾರ್ಯಕರ್ತರು ಎಲ್ಲಿಯೇ ಘೋಷಣೆಗಳು ಕೂಗಿದರು ಸಹ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈಗ, “ಕಾಂಗ್ರೆಸ್‌ ಕಾರ್ಯಕರ್ತರು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ. ಅಂತೂ ಇಂತೂ ರಾಯಚೂರಿಗೂ ಬಂತು ಪಾಕಿಸ್ತಾನ್ ಜಿಂದಾಬಾದ್….

Read More
ಸಂವಿಧಾನ

Fact Check: ಸಂವಿಧಾನ ಮುಗಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿಲ್ಲ, ಇದು ಎಡಿಟೆಡ್ ವಿಡಿಯೋ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಭಾರತದ ಸಂವಿಧಾನವನ್ನು ಬದಲಾಯಿಸುವಂತಹ ದೇಶದ್ರೋಹಿ ಹೇಳಿಕೆಗಳನ್ನು ರಾಜಕಾರಣಿಗಳು ಹೇಳುತ್ತಿರುವುದು ನಿಜಕ್ಕೂ ದುರಂತದ ಸಂಗಂತಿ. ಕೇಂದ್ರದಲ್ಲಿರುವ ಆಡಳಿತಾರೂಢ ಬಿಜೆಪಿ ನಾಯಕರೇ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದು. ದೇಶ್ರದ್ರೋಹಿ ಹೇಳಿಕೆಗಳಿಗೆ ಯಾವುದೇ ಶಿಕ್ಷೆಯನ್ನು ಇದುವರೆಗೂ ನೀಡಿಲ್ಲ. ಈಗ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ತೀವ್ರ ವಿರೋಧ ಎದುರಿಸುತ್ತಿದೆ ಮತ್ತು ಈ ಬಾರಿಯ ಲೋಕಸಭಾ ಚುನಾವಣೆಯ ಮುಖ್ಯ ವಿಷಯವಾಗಿದೆ. ಆದರೆ ಈಗ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಮುಗಿಸುತ್ತೇವೆ…

Read More

Fact Check: ಕಮಲ್‌ ನಾಥ್ ಅವರ ಡೀಪ್‌ಫೆಕ್ ವಿಡಿಯೋವನ್ನು ಸುಳ್ಳು ಹರಡಲು ಬಳಸಲಾಗುತ್ತಿದೆ

ಲೋಕಸಭಾ ಚುನಾವಣೆಗಳು ಜರುಗುತ್ತಿರುವ ಈ ಸಂದರ್ಭದಲ್ಲಿ “ಕಾಂಗ್ರೆಸ್‌ ಮುಸ್ಲಿಂ ಓಲೈಕೆ ನಡೆಸುತ್ತಿದ್ದು ಹಿಂದುಗಳನ್ನು ಅವಮಾನಿಸುತ್ತಿದೆ” ಎಂದು ಹಿಂದುತ್ವ ಮತ್ತು ಹಿಂದು ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಎದುರಾಳಿಯನ್ನಾಗಿಸಿ ಬಿಜೆಪಿ ಪಕ್ಷವು ಮತ ಪಡೆಯಲು ಭಾರತದಾದ್ಯಂತ ಪ್ರಯತ್ನಸುತ್ತಿದೆ. ಇದರ ಭಾಗವಾಗಿ ಪ್ರತೀದಿನವೂ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ಸುಳ್ಳು ಹೇಳಿಕೆಗಳನ್ನು, ಆರೋಪಗಳನ್ನು ಹಂಚಿಕೊಂಡು ಧರ್ಮಾಧಾರಿತ ರಾಜಕಾರಣವನ್ನು ಬಳಸಿಕೊಂಡು ಸಾಕಷ್ಟು ದ್ವೇಷ ಹರಡುವುದರಲ್ಲಿ ನಿರತವಾಗಿದೆ. ಈಗ, “ನಿನ್ನೊಂದಿಗೆ ಮಾತನಾಡಬೇಕು ಎಂದು ಬಹಳ ದಿನಗಳಿಂದ ಯೋಚಿಸುತ್ತಿದ್ದೆ. ಆದರೆ ಈ ವಿಷಯ ಕೋಣೆದಾಟಿ ಹೋಗಬಾರದು…

Read More
ಪಾಕಿಸ್ತಾನ

Fact Check: ಬೆಳಗಾವಿಯ ಕಾಂಗ್ರೆಸ್‌ ರ್ಯಾಲಿಯಲ್ಲಿ ಮುಸ್ಲಿಂ ಸಂಘಟನೆಯ ಬಾವುಟ ಹಾರಿಸಲಾಗಿದೆಯೇ ಹೊರತು ಪಾಕಿಸ್ತಾನದ್ದಲ್ಲ

ಹಲವಾರು ದಿನಗಳಿಂದ ಎಲ್ಲಿ ಮುಸ್ಲಿಂ ಬಾವುಟಗಳು ಹಾರಿಸಿದರೂ ಸಹ ಅದನ್ನು ಪಾಕಿಸ್ತಾನ ಬಾವುಟವನ್ನು ಹಾರಿಸಲಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಕಾರಣ ಬಾವುಟದಲ್ಲಿ ಇರುವಂತಹ ಅರ್ಧ ಚಂದ್ರ ಮತ್ತು ನಕ್ಷತ್ರದ ಗುರುತಿನಿಂದಾಗಿ ಅನೇಕರು ತಪ್ಪಾಗಿ ತಿಳಿಯುತ್ತಾರೆ.  ಇಂತಹ ಅನೇಕ ಸುದ್ದಿಯನ್ನು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಸತ್ಯಶೋದನೆ ನಡೆಸಿರುವುದನ್ನು ನೀವಿಲ್ಲಿ ನೋಡಬಹುದು. ಆದರೆ ಇನ್ನೂ ಕೆಲವರು ಬೇಕಂತಲೇ ರಾಜಕೀಯವಾಗಿ ಎತ್ತಿಕಟ್ಟಲು, ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಬಿತ್ತುವ ಸಂದೇಶಗಳೋಂದಿಗೆ ಸುದ್ದಿ ಹಂಚಿಕೊಳ್ಳುತ್ತಾರೆ. ಈಗ, ತುಮಕೂರಿನ ಗುಬ್ಬಿ ಗೇಟ್ ಬಳಿ ಕಾಂಗ್ರೆಸ್ಸಿನ…

Read More