ಕಾವೇರಿ

ಕಾವೇರಿ ಗಲಾಟೆಯ ಈ ವಿಡಿಯೋ ಇತ್ತೀಚಿನದ್ದಲ್ಲ: 2016ರಲ್ಲಿ ನಡೆದಿರುವುದು

ಕಾವೇರಿ ಹೋರಾಟದಲ್ಲಿ ತಮಿಳುನಾಡಿನವರು ಕರ್ನಾಟಕದ ಬಸ್ ಗಳನ್ನು ಧ್ವಂಸ ಮಾಡುತ್ತಿರುವ ದೃಶ್ಯ ನೋಡಿ ಎಂಬ ವಿಡಿಯೋವೊಂದನ್ನು ಇತ್ತೀಚೆಗೆ ನಡೆದ ಘಟನೆ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.   ಕಪ್ಪು ಬಟ್ಟೆ ಧರಿಸಿರುವ ಹಲವು ಯುವಕರು ಸರ್ವೋದಯ ಎಂದು ಬರೆದಿರುವ ಕರ್ನಾಟಕದ ಬಸ್‌ ಅನ್ನು ದೊಣ್ಣೆಗಳಿಂದ ಹೊಡೆಯುವುದು, ಕಾವೇರಿ ಯಾರದು ಎಂದು ಜನರನ್ನು ಪ್ರಶ್ನಿಸುವುದು ಹಾಗೂ ಕೊನೆಯಲ್ಲಿ ಅವರನ್ನು ಪೊಲೀಸರು ಬಂಧಿಸುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ಕುರಿತ ಫ್ಯಾಕ್ಟ್ ಚೆಕ್ ನಡೆಸಿದಾಗ, “ಇದೇ ವಿಡಿಯೋ ಸೆಪ್ಟಂಬರ್ 12, 2016ರಲ್ಲಿಯೇ…

Read More

ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಲ್ಲ: ಇದು ತಿರುಚಿದ ಫೋಟೊ

ಕಾವೇರಿ ಕರ್ನಾಟಕಕ್ಕಿಂತ ತಮಿಳುನಾಡಿನಲ್ಲೇ ಹೆಚ್ಚು ಹರಿಯುವುದರಿಂದ ತಮಿಳುನಾಡಿಗೆ ಕಾವೇರಿ ಮೇಲೆ ಹೆಚ್ಚಿನ ಹಕ್ಕಿದೆ. ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: KRS ನಿಂದ ಒಂದು ಹನಿ ನೀರು ಬಿಡುವುದಿಲ್ಲ, ತಮಿಳುನಾಡಿನ ಮನವಿಯನ್ನು CWRC ತಿರಸ್ಕರಿಸಿರುವುದರಿಂದ ಸಂತಸವಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿದ ಮಾತನಾಡಿದ ಅವರು, ‘2,000 ಕ್ಯೂಸೆಕ್ಸ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್ಸ್…

Read More

ಕಾವೇರಿ ವಿವಾದದ ಕುರಿತು ಕ್ರಿಕೆಟಿಗ ಕೆ.ಎಲ್ ರಾಹುಲ್ ಟ್ವೀಟ್ ಮಾಡಿಲ್ಲ

“ಕಾವೇರಿ ಎಂದೂ ನಮ್ಮದು ಕಾವೇರಿ ಹುಟ್ಟುವುದು, ಅತಿ ಹೆಚ್ಚು ನೀರು ಸಂಗ್ರಹವಾಗುವುದು ಕರ್ನಾಟಕದಲ್ಲಿ. ಆದರೆ, ಆ ನೀರನ್ನು ಬಳಸಿಕೊಳ್ಳಲು ಪ್ರತಿ ವರ್ಷ ಕಾನೂನು ಹೋರಾಟದ ಜತೆಗೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಕನ್ನಡಿಗರದು ಇದು ನಮ್ಮ ದುರಂತ. ಕಾವೇರಿ ಇಡೀ ಕರ್ನಾಟಕದ ಆಸ್ತಿ. #ಕಾವೇರೀನಮ್ಮದು” ಎಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಟ್ವೀಟ್ ಮಾಡಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ ಟ್ವೀಟ್ ಫ್ಯಾನ್ ಅಕೌಂಟ್ ನಿಂದ ಮಾಡಲಾಗಿದ್ದು. ರಾಹುಲ್ ಅಭಿಮಾನಿಯೊಬ್ಬರು ಕೆ.ಎಲ್ ರಾಹುಲ್ ಹೆಸರು…

Read More